Headlines

ಥಿಯೇಟರ್‌ನಲ್ಲಿ ‘ಸ್ಪೈಡರ್ ಮ್ಯಾನ್’ ಕಥೆ ಹೇಳುತ್ತಿದ್ದ ಯುವಕನಿಗೆ ಧರ್ಮದೇಟು; ವಿಡಿಯೋ ವೈರಲ್ – Kannada News | Spider Man Brand New Day Screening Turns Violent Over Spoilers See Viral Video

ಚಿತ್ರಮಂದಿರದಲ್ಲಿ ಇಷ್ಟಪಟ್ಟು ಸಿನಿಮಾ ನೋಡಲು ಬಂದವರಿಗೆ ಪಕ್ಕದಲ್ಲಿದ್ದವನೇ ಕಥೆಯ ರಹಸ್ಯ ಬಿಚ್ಚಿಟ್ಟರೆ ಕೋಪ ಬರುವುದು ಸಹಜ. ಇತ್ತೀಚೆಗೆ ತೆರೆಕಂಡ ಬಹುನಿರೀಕ್ಷಿತ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ (Spider-Man: Brand New Day) ಸಿನಿಮಾ ಪ್ರದರ್ಶನದ ವೇಳೆ ಇಂಥದ್ದೇ ಒಂದು ಘಟನೆ ನಡೆದಿದೆ. ಈ ವೇಳೆ ಶುರುವಾದ ಪ್ರೇಕ್ಷಕರ ನಡುವಿನ ವಾಗ್ವಾದವು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಹೊಸದಾಗಿ ಬಿಡುಗಡೆಯಾಗಿರುವ, ಮಾರ್ವೆಲ್ ಸ್ಟುಡಿಯೋಸ್ ನಿರ್ಮಾಣದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ…

Read More

ಬಾಂಡ್​ಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ರಿಟರ್ನ್ಸ್ ಸಿಗಲ್ಲವಾ? ಲ್ಯಾಡರಿಂಗ್ ತಂತ್ರ ಬಳಸಿ ಅಧಿಕ ಆದಾಯ ಪಡೆಯಿರಿ – Kannada News | Use laddering strategy in investing in bonds to get higher yield

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹಣಕಾಸು ವರ್ಷದ ದ್ವಿತೀಯಾರ್ಧದ ವೇಳೆಗೆ ಬಡ್ಡಿದರಗಳನ್ನು 50 ರಿಂದ 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಇಂತಹ ಬದಲಾಗುತ್ತಿರುವ ಬಡ್ಡಿದರದ ವಾತಾವರಣದಲ್ಲಿ ಬಾಂಡ್ (Bond) ಹೂಡಿಕೆದಾರರು ಗರಿಷ್ಠ ಆದಾಯ ಗಳಿಸಲು ಹಾಗೂ ಅಪಾಯವನ್ನು ಕಡಿಮೆ ಮಾಡಲು ‘ಏಣಿ ತಂತ್ರ’ (Laddering Strategy) ಅತ್ಯಂತ ಸೂಕ್ತವಾಗಿದೆ ಎಂದು ಸ್ಟ್ಯಾಂಡರ್ಡ್ ಚಾರ್ಟರ್ಡ್ ವೆಲ್ತ್ ಇಂಡಿಯಾದ ಹೂಡಿಕೆ ವಿಭಾಗದ ಮುಖ್ಯಸ್ಥ ವಿನಯ್ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ಏನಿದು ‘ಲ್ಯಾಡರಿಂಗ್ ತಂತ್ರ’? ಏಣಿ ತಂತ್ರ ಅಥವಾ ಲ್ಯಾಡರಿಂಗ್…

Read More

Karnataka Cabinet Expansion Live: ರಾಜಭವನದಲ್ಲಿ 20 ನೂತನ ಸಚಿವರ ಪ್ರಮಾಣವಚನ – Kannada News | Karnataka Cabinet Ministers Oath Taking Live Streaming

ಬೆಂಗಳೂರು, ಆ.3: ರಾಜ್ಯದ ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮಗಳ ನಡೆಯುತ್ತಿದೆ. 20 ಸಚಿವರ ಪ್ರಮಾಣವಚನ ನಡೆಯುತ್ತಿದೆ. ಕಾಂಗ್ರೆಸ್​​​ನ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್​, ಕಾಂಗ್ರೆಸ್​​ ಕೆಪಿಸಿಸಿ ಅಧ್ಯಕ್ಷರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಭನವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸಿಎಂ ಡಿಕೆ ಶಿವಕುಮಾರ್​​ ಕ್ಯಾಬಿನೆಟ್​ನ ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ – Kannada News | Lokabhavana Set for Swearing In Ceremony of New Ministers in D.K. Shivakumar Cabinet

ಬೆಂಗಳೂರು, ಆಗಸ್ಟ್​​ 03: ರಾಜ್ಯ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ ಸಜ್ಜಾಗಿದೆ. ಇಡೀ ಗ್ಲಾಸ್ ಹೌಸ್ ಕನ್ನಡದ ಬಾವುಟಗಳಿಂದ ಅಲಂಕರಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್ ಸಂಪುಟಕ್ಕೆ ಸೇರ್ಪಡೆಯಾಗಲಿರುವ 20 ನೂತನ ಸಚಿವರು ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ವೇದಿಕೆಯ ಮೇಲೆ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗದಲ್ಲಿ ನಿಯೋಜಿತ ಸಚಿವರು ಕುಳಿತುಕೊಳ್ಳಲು 20 ಪ್ರತ್ಯೇಕ…

Read More

CWG 2026: ಪದಕ ವಿಜೇತರನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೋದಿ – Kannada News | India’s CWG 2026 Performance: 39 Medals, PM Modi Praises Athletes, Ahmedabad to Host 2030

ಗ್ಲಾಸ್ಗೋದಲ್ಲಿ ನಡೆದ 2026 ರ ಕಾಮನ್‌ವೆಲ್ತ್ ಕ್ರೀಡಾಕೂಟ ( Commonwealth Games 2026) ಮುಕ್ತಾಯವಾಗಿದೆ. ಈ ಕ್ರೀಡಾಕೂಟದಲ್ಲಿ ಭಾರತ ಒಟ್ಟು 39 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡದುಕೊಂಡಿತು. ಭಾರತ ಗೆದ್ದ ಒಟ್ಟು 39 ಪದಕಗಳಲ್ಲಿ 13 ಚಿನ್ನ 17 ಬೆಳ್ಳಿ ಮತ್ತು 9 ಕಂಚಿನ ಪದಕಗಳನ್ನು ಗೆದ್ದುಕೊಂಡಿತು. ಕಳೆದ ಆವೃತ್ತಿಗೆ ಹೋಲಿಸಿಕೊಂಡರೆ ಈ ಬಾರಿ ಭಾರತದ ಪ್ರದರ್ಶನ ಕೊಂಚ ನಿರಸವಾಗಿತ್ತು. ಇದಕ್ಕೆ ಕಾರಣ ಈ ಆವೃತ್ತಿಯಲ್ಲಿ ಭಾರತ ಪದಕ ಗೆಲ್ಲುವಂತಹ ಕೆಲವು ಸ್ಪರ್ಧೆಗಳನ್ನು ಕೈಬಿಟ್ಟಿದ್ದು,…

Read More

ಮಂಕಾಳು ವೈದ್ಯ ಹೆಸರು ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್ ಆಗಿದ್ದು ಹೇಗೆ? – Kannada News | Karnataka Cabinet Reshuffle: SS Mallikarjun Replaces Mankalu Vaidya Amidst Confusion

ಬೆಂಗಳೂರು, ಆ.3: ಕರ್ನಾಟಕದ ನೂತನ ಸಚಿವ ಸಂಪುಟ ಸೇರ್ಪಡೆಯ ಕುರಿತು ನಡೆದ ಕೊನೆ ಕ್ಷಣದ ಬೆಳವಣಿಗೆಗಳ ಬಗ್ಗೆ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಗೊಂದಲ ವ್ಯಕ್ತಪಡಿಸಿದ್ದಾರೆ. ಆರಂಭದಲ್ಲಿ ಸಚಿವರ ಪಟ್ಟಿಯಿಂದ ಮಂಕಾಳು ವೈದ್ಯ ಅವರನ್ನು ಕೈಬಿಟ್ಟು, ಕೊನೆ ಕ್ಷಣದಲ್ಲಿ ಮಲ್ಲಿಕಾರ್ಜುನ್ ಅವರಿಗೆ ಸ್ಥಾನ ನೀಡಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಎಸ್. ಮಲ್ಲಿಕಾರ್ಜುನ್, “ನನಗೆ ಗೊತ್ತಿಲ್ಲ. ಬೆಳಗ್ಗೆ ಸಿಎಂ ಅವರೇ ಫೋನ್ ಮಾಡಿ ನೀನು ಬಾರಪ್ಪ, ರೆಡಿಯಾಗಪ್ಪ ನಾಲ್ಕು ಗಂಟೆಗೆ ಅಂದಿದ್ರು” ಎಂದು ತಿಳಿಸಿದರು. ಆದರೆ, ನಂತರ ಪಟ್ಟಿಯಲ್ಲಿ ತಮ್ಮ…

Read More

ಮಂತ್ರಿಗಿರಿ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಶಾಸಕರಿಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್ – Kannada News | Karnataka Cabinet Expansion: MLA Who Threatened to Resign Over Cabinet Snub Gets a Shock from the High Command

ಮಲ್ಲಿಕಾರ್ಕುನ ಖರ್ಗೆ ಮತ್ತು ರಾಹುಲ್​​ ಗಾಂಧಿImage Credit source: PTI ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನರ ಹೆಸರನ್ನು ಒಳಗೊಂಡ ಪಟ್ಟಿ ಹೈಕಮಾಂಡ್​​ನಿಂದ ಬಿಡುಗಡೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಶಾಸಕರು ರಾಜೀನಾಮೆ ನೀಡೋದಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಪಕ್ಷದ ಶಾಸಕ ರಾಜೀನಾಮೆ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ವರಿಷ್ಠರು, ಸಿಎಂ ಡಿ.ಕೆ.ಶಿವಕುಮಾರ್​​ಗೆ ಕರೆ ಮಾಡಿ ಈ ಬಗ್ಗೆ ವಿವರ ಕೇಳಿದ್ದಾರೆ…

Read More

ಅನುಮತಿ ಇಲ್ಲದೆ ಆಫ್ರಿಕಾದಲ್ಲಿ ವ್ಯಾಪಾರ: ಮೈಸೂರಿನ 9 ಮಂದಿ ಬಂಧನ! – Kannada News | 9 Mysuru Traders Arrested in Africa for Unauthorized Business: Families Seek Govt Help

ಮೈಸೂರಿನ 9 ಮಂದಿ ಬಂಧನImage Credit source: gettyimages.com ಮೈಸೂರು, ಆಗಸ್ಟ್ 03: ಉತ್ತಮ ಜೀವನೋಪಾಯ ಕಂಡುಕೊಳ್ಳುವ ಭರವಸೆಯೊಂದಿಗೆ ವಿದೇಶಕ್ಕೆ ತೆರಳಿದ್ದ ಮೈಸೂರಿನ ಜನರಿಗೆ ಆಫ್ರಿಕಾದಲ್ಲಿ ಭಾರೀ ಆಘಾತ ಎದುರಾಗಿದೆ. ಸೂಕ್ತ ಕಾನೂನು ಅನುಮತಿ ಹಾಗೂ ನಿಯಮಾವಳಿಗಳನ್ನು ಪಾಲಿಸದೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ, ಮೈಸೂರು ಮೂಲದ ಒಂಬತ್ತು ಜನರನ್ನು ಆಫ್ರಿಕಾ ದೇಶದ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಯುರ್ವೇದ ತೈಲ ಮಾರಾಟಕ್ಕೆ ತೆರಳಿದ್ದ ವ್ಯಾಪಾರಿಗಳು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ…

Read More

ಸೋನಾಕ್ಷಿ ಸಿನ್ಹಾ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್; ಖಾರದ ಮಾತುಗಳಲ್ಲಿ ಟೀಕೆ – Kannada News | Kangana Ranaut Cryptic Post Sparks New Controversy with Sonakshi Sinha

ಬಾಲಿವುಡ್ ಕಂಟ್ರೋವರ್ಸಿ ಕ್ವೀನ್ ಕಂಗನಾ ರಣಾವತ್ (Kangana Ranaut) ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್‌ ಒಂದು ಬಾಲಿವುಡ್‌ನಲ್ಲಿ ಹೊಸ ವಾಗ್ವಾದಕ್ಕೆ ನಾಂದಿ ಹಾಡಿದೆ. ಕಂಗನಾ ಪೋಸ್ಟ್ ಯಾರ ವಿರುದ್ಧ ಇದೆ ಎಂಬ ಚರ್ಚೆ ಜೋರಾಗಿದೆ. ಸೋನಾಕ್ಷಿ ಸಿನ್ಹಾ ಅವರನ್ನು ಗುರಿಯಾಗಿಸಿಕೊಂಡೇ ಕಂಗನಾ ರಣಾವತ್ ಈ ರೀತಿ ಹೇಳಿದ್ದಾರೆ ಎಂದು ನೆಟ್ಟಿಗರು ಅಂದಾಜಿಸುತ್ತಿದ್ದಾರೆ. ಅಷ್ಟಕ್ಕೂ ಆ ಪೋಸ್ಟ್​​ನಲ್ಲಿ ಏನಿದೆ? ಅದನ್ನು ಕಂಡು ಜನರಿಗೆ ಸೋನಾಕ್ಷಿ ಸಿನ್ಹಾ (Sonakshi Sinha) ನೆನಪಾಗಲು ಕಾರಣ ಏನು? ಮುಂದೆ ಓದಿ.. ನೀಟ್ ಪರೀಕ್ಷೆಯ…

Read More

ಇರಾನ್ ಯುದ್ಧದಿಂದ ಹಿಂದೆ ಸರಿಯುವಂತೆ ಟ್ರಂಪ್‌ಗೆ ಸೌದಿ ಅರೇಬಿಯಾ ಒತ್ತಾಯ: ಕಾರಣಗಳೇನು? – Kannada News | Saudi Urges Trump: Halt Iran War – Vision 2030, Oil Prices and Regional Stability Fears

ರಿಯಾದ್, ಆಗಸ್ಟ್​ 03: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಅಮೆರಿಕ-ಇಸ್ರೇಲ್ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವನ್ನು ತಕ್ಷಣವೇ ಶಮನಗೊಳಿಸುವಂತೆ ಹಾಗೂ ಇರಾನ್ ಮೇಲಿನ ಹೆಚ್ಚಿನ ದಾಳಿಗಳನ್ನು ತಡೆಹಿಡಿಯುವಂತೆ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ (MBS) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿ ಮಾಡಿದ್ದಾರೆ. ಅಮೆರಿಕದ ಮಿತ್ರರಾಷ್ಟ್ರವಾಗಿದ್ದರೂ ಸೌದಿ ಅರೇಬಿಯಾ ಈ ಯುದ್ಧವನ್ನು ತಡೆಯಲು ಮುಂದಾಗಿರುವುದರ ಹಿಂದಿರುವ ಪ್ರಮುಖ ರಾಜಕೀಯ ಮತ್ತು ಆರ್ಥಿಕ ಕಾರಣಗಳ ವಿಶ್ಲೇಷಣೆ ಇಲ್ಲಿದೆ. ಸೌದಿ ಅರೇಬಿಯಾವು ತೈಲದ ಮೇಲಿನ…

Read More