Headlines

ಪ್ರದಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಸಿಕ್ತು ಗುಡ್ ನ್ಯೂಸ್! – Kannada News | PM Narendra Modi Sends Heartfelt Wedding Wishes to Rajesh Nayak from Raichur; Letter Goes Viral

ರಾಯಚೂರಿನ ನವ ವಿವಾಹಿತರಿಗೆ ಪ್ರಧಾನಿ ಮೋದಿ ಶುಭಾಶಯImage Credit source: tv9 ರಾಯಚೂರು, ಏಪ್ರಿಲ್ 27: ದೇಶದ ಪ್ರಧಾನ ಮಂತ್ರಿಯೆಂದರೆ (Prime Minister) ಬಿಡುವಿಲ್ಲದ ಚಟುವಟಿಕೆಗಳಿಂದ ಕೂಡಿರುವ ವ್ಯಕ್ತಿ. ಆದರೆ, ರಾಯಚೂರಿನ ಸಾಮಾನ್ಯ ಯುವಕನೊಬ್ಬ ಪ್ರೀತಿಯಿಂದ ಕಳುಹಿಸಿದ ಮದುವೆ ಆಹ್ವಾನ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿಶೇಷವಾಗಿ ಸ್ಪಂದಿಸಿದ್ದಾರೆ. ನವಜೋಡಿಗೆ ಶುಭಾಶಯ ಪತ್ರ ಕಳುಹಿಸುವ ಮೂಲಕ ಮೋದಿ ಅವರು ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ದಂಪತಿಯ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ. ಸಿಂಧನೂರು ತಾಲೂಕಿನ ಕಾನಿಹಾಳ…

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | EXIM Bank MT Recruitment 2026: Apply Online for 40 Management Trainee Posts by Feb 1

ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಅಧಿಸೂಚನೆಯ ಮೂಲಕ, ಇಂಡಿಯಾ ಎಕ್ಸಿಮ್ ಬ್ಯಾಂಕಿನಲ್ಲಿ ಒಟ್ಟು 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು…

Read More

ಯಾರೋ ಫಾಲೋ ಮಾಡ್ತಿದ್ದಾರೆ, ಪ್ಲೀಸ್ ಸಹಾಯ ಮಾಡಿ, ಕೆನಡಾದಲ್ಲಿ ಭಾರತೀಯ ಯುವಕರು ಕ್ರಿಕೆಟ್ ಆಡುತ್ತಿದ್ದ ಗ್ರೌಂಡ್​ಗೆ ಬಂದು ಸಹಾಯ ಬೇಡಿದ ಯುವತಿ – Kannada News

ಟೊರೊಂಟೊ, ಜೂನ್ 08: ಅಪರಿಚಿತ ದೇಶದಲ್ಲೂ ಮಾನವೀಯತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಭಾರತೀಯರು ನೀಡುವ ಗೌರವವನ್ನು ಸಾಬೀತುಪಡಿಸುವ ರೋಮಾಂಚನಕಾರಿ ಘಟನೆಯೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೆನಡಾದ ತೆರೆದ ಮೈದಾನವೊಂದರಲ್ಲಿ ಕ್ರಿಕೆಟ್ ಆಡುತ್ತಿದ್ದ ಭಾರತೀಯ ಯುವಕರ ಗುಂಪು, ಸಂಕಷ್ಟದಲ್ಲಿದ್ದ ಸ್ಥಳೀಯ ಯುವತಿಯೊಬ್ಬಳನ್ನು ವ್ಯಕ್ತಿಯಿಂದ ಅತ್ಯಂತ ಧೈರ್ಯ ಹಾಗೂ ಚಾಣಾಕ್ಷತನದಿಂದ ರಕ್ಷಿಸಿ ಜಾಗತಿಕ ಮಟ್ಟದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದೆ. ಯುವತಿಯೊಬ್ಬರು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಪುರುಷರ ಗುಂಪಿನ ಬಳಿಗೆ ಓಡಿಬಂದು ತನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ…

Read More

ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ? – Kannada News | India’s economy size lower than UK and Japan in 2025, as per IMF data, Know why India slipped on place

ನವದೆಹಲಿ, ಏಪ್ರಿಲ್ 15: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು (Indian economy) ಹೊಂದಿರುವ ದೇಶ. ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಮತ್ತು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ದೌಡಾಯಿಸಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತ ಅತಿದೊಡ್ಡ ಆರ್ಥಿಕತೆಗಳ ಸಾಲಿನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಪ್ರಕಾರ 2025ರಲ್ಲಿ ಭಾರತದ ಆರ್ಥಿಕತೆ 3.92 ಟ್ರಿಲಿಯನ್ ಡಾಲರ್ ಗಾತ್ರದ್ದಾಗಿರುತ್ತದೆ. ಆ ವರ್ಷ ಯುಕೆ ಅಥವಾ…

Read More

30 ವರ್ಷದ ದಾಟಿದ ಬಳಿಕ ಮಹಿಳೆಯರು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that women should eat

ಮಹಿಳೆಯರ ದೇಹವು ವಯಸ್ಸಾದಂತೆ ಜೀವನದ ಪ್ರತಿಯೊಂದು ಹಂತದಲ್ಲೂ ವಿವಿಧ ಬದಲಾವಣೆಗಳಿಗೆ ಒಳಗಾಗುತ್ತದೆ. ಆದ್ದರಿಂದ ರೋಗನಿರೋಧಕ ಶಕ್ತಿ, ಬಲವಾದ ಮೂಳೆಗಳು, ಆರೋಗ್ಯಕರ ಚರ್ಮ, ಕೂದಲು ಮತ್ತು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಉತ್ತಮ ಜೀವನಶೈಲಿ ಮತ್ತು ಆರೋಗ್ಯಕರ ಆಹಾರವು ನಿರ್ಣಾಯಕವಾಗಿದೆ. ಹಾಗಾಗಿ ಮಹಿಳೆಯರು ಪ್ರತಿನಿತ್ಯ ಈ ಕೆಲವು ಹಣ್ಣುಗಳನ್ನು (fruits) ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಮಹಿಳೆಯರು ತಿನ್ನಬೇಕಾದ ಆ ಹಣ್ಣುಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರು ತಿನ್ನಲೇಬೇಕಾದ ಹಣ್ಣುಗಳಿವು: ದಾಳಿಂಬೆ : ಕಬ್ಬಿಣಾಂಶದಿಂದ…

Read More

31 ವರ್ಷ ಜೈಲಿನಲ್ಲಿದ್ದ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಈಗ ಹೈಕೋರ್ಟ್ ವಕೀಲ! – Kannada News | After 31 years in jail Rajiv Gandhi assassination convict becomes High Court advocate

ಚೆನ್ನೈ, ಏಪ್ರಿಲ್ 28: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಎ.ಜಿ. ಪೆರಾರಿವಾಲನ್ ಇದೀಗ ಹೈಕೋರ್ಟ್​ ವಕೀಲರಾಗಿದ್ದಾರೆ. 2022ರಲ್ಲಿ ಶಿಕ್ಷೆಯಿಂದ ವಿನಾಯಿತಿ ಪಡೆದು ಬಿಡುಗಡೆಯಾದ ಪೆರಾರಿವಾಲನ್ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಅಧ್ಯಯನ ಮಾಡಿದರು. 2025ರಲ್ಲಿ ಅಖಿಲ ಭಾರತ ವಕೀಲರ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಅವರು ಈಗ ವಕೀಲರಾಗಿದ್ದಾರೆ. ರಾಜೀವ್ ಗಾಂಧಿ ಹತ್ಯೆಯ ಆರೋಪಿಯಾಗಿದ್ದ ಪೆರಾರಿವಾಲನ್ ಅವರನ್ನು 2022ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆ…

Read More

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು. ಜೊತೆಗೆ ತಮ್ಮ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ…

Read More

ದೇಶದಲ್ಲೇ ಮೊದಲ ಬಾರಿಗೆ 138 ರೈತರಿಗೆ ‘ಕೃಷಿ ಋಷಿ’ ಪ್ರಮಾಣಪತ್ರ; 7 ಗಣ್ಯರಿಗೆ ಗೌರವ ಡಾಕ್ಟರೇಟ್ – Kannada News | SSSIHE Muddenahalli Honors 138 Farmers with ‘Krushi Rishi’ for Traditional Farming Expertise

ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಮುದ್ದೇನಹಳ್ಳಿ, ಜು.30: ದೇಶದಲ್ಲೇ ಮೊದಲ ಬಾರಿಗೆ 138 ರೈತರಿಗೆ ವಿಶ್ವವಿದ್ಯಾಲಯದ ವತಿಯಿಂದ ‘ಕೃಷಿ ಋಷಿ’ ಪ್ರಮಾಣಪತ್ರ ಪ್ರದಾನ ಮಾಡುವ ಮೂಲಕ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ (SSSIHE) 5ನೇ ಘಟಿಕೋತ್ಸವವು ವಿಶಿಷ್ಟ ಮೈಲಿಗಲ್ಲು ಸಾಧಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದ ಪ್ರೇಮಾಮೃತಂ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 119 ವಿದ್ಯಾರ್ಥಿಗಳಿಗೆ ಪದವಿ, 24 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ವಿವಿಧ ಕ್ಷೇತ್ರಗಳ…

Read More

ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ನೈಟ್ ಕ್ಲಬ್​ನಲ್ಲಿ ಗಲಾಟೆ: ಇಂಗ್ಲೆಂಡ್ ಆಟಗಾರರಿಬ್ಬರ ವಿರುದ್ಧ ತನಿಖೆ ಶುರು! – Kannada News

ಲಾರ್ಡ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ 115 ರನ್‌ಗಳ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ಇಂಗ್ಲೆಂಡ್ ಕ್ರಿಕೆಟ್‌ನಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಗಸ್ ಅಟ್ಕಿನ್ಸನ್ ಲಂಡನ್‌ನ ನೈಟ್‌ಕ್ಲಬ್‌ ಒಂದರಲ್ಲಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಇವರಿಬ್ಬರ ವಿರುದ್ಧ ಶಿಸ್ತು ಕ್ರಮದ ತನಿಖೆ ಆರಂಭಿಸಿದೆ.  ಏನಿದು ಘಟನೆ? ನ್ಯೂಝಿಲೆಂಡ್ ವಿರುದ್ಧದ…

Read More