Headlines

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ – Kannada News | 2nd PUC Exam 2 2026 Dates Rescheduled: Register by April 17th!

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ Image Credit source: The Hindu ಬೆಂಗಳೂರು, ಏಪ್ರಿಲ್ 15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ (2nd PUC) ಮಹತ್ವದ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿರುವಂತೆ ಪರೀಕ್ಷೆ-2ಕ್ಕೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 9ರಿಂದ ಪ್ರಾರಂಭವಾಗಿ ಏಪ್ರಿಲ್ 17ರವರೆಗೆ ನಡೆಯಲಿದೆ. ನೋಂದಾಯಿಸಿಕೊಳ್ಳುವುದು ಎಲ್ಲಿ? 2026ರಲ್ಲಿ ರೆಗ್ಯೂಲರ್ ಫ್ರೆಶ್ (Regular Fresh) ವಿದ್ಯಾರ್ಥಿಗಳಾಗಿ…

Read More

Eka Devopasana: ಏಕದೇವೋಪಾಸನೆ ಎಂದರೇನು? ಇದರ ಮಹತ್ವ ಇಲ್ಲಿ ತಿಳಿಯಿರಿ – Kannada News | Eka Devopasana: The Spiritual Path to a Meaningful Life

ಏಕದೇವೋಪಾಸನೆಯ ಆಳವಾದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಆರಾಧನೆಗೆ ಅವಕಾಶವಿದ್ದರೂ, ಒಬ್ಬ ದೇವರಲ್ಲಿ ದೃಢವಾದ ಭಕ್ತಿಯನ್ನು ಕೇಂದ್ರೀಕರಿಸುವುದು ಜೀವನಕ್ಕೆ ಮಹತ್ತರವಾದ ಸಾರ್ಥಕತೆಯನ್ನು ತರುತ್ತದೆ. ವ್ಯಾಪಾರ, ವ್ಯವಹಾರ, ಶಾಸ್ತ್ರ ಚಿಕಿತ್ಸೆ ಮುಂತಾದ ವಿವಿಧ ಕ್ಷೇತ್ರಗಳಿಗೆ ಆಯಾ ದೇವರುಗಳನ್ನು ಪೂಜಿಸುವುದು ರೂಢಿಯಲ್ಲಿದ್ದರೂ, ಏಕದೇವೋಪಾಸನೆಯು ಸಮಗ್ರ ಶುಭವನ್ನು ನೀಡುತ್ತದೆ. “ಸರ್ವದೇವ ನಮಸ್ಕಾರಾಃ ಕೇಶವಂ ಪ್ರತಿಗಚ್ಛತಿ” ಎಂಬ…

Read More

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್ – Kannada News | Glenn Maxwell completes 11,000 Runs in T20s

ಪಾಕಿಸ್ತಾನ್ ಸೂಪರ್ ಲೀಗ್​ನ 21ನೇ ಪಂದ್ಯದಲ್ಲಿ 21 ರನ್​ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್​​ವೆಲ್ (Glenn Maxwell) ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ಐಪಿಎಲ್ ಪಂದ್ಯ ನೋಡೋದು ಬಿಟ್ಟು ಸ್ಟೇಡಿಯಂನಲ್ಲಿ ರೀಲ್ಸ್ ಮಾಡಲು ಹೋಗಿ 70 ಸಾವಿರ ರೂ. ಬೆಲೆಯ ಉಂಗುರ ಕಳೆದುಕೊಂಡ ಮಹಿಳೆ – Kannada News | Reel Gone Wrong: Woman Loses Rs70K Ring While Filming at IPL Stadium

ಪಂಜಾಬ್, ಏಪ್ರಿಲ್ 15: ಹವ್ಯಾಸ ಹಿತವಾಗಿದ್ದರೆ ಚೆಂದ, ಅದು ಮಿತಿ ಮೀರಿದರೆ ವಿಷಾದವೇ ಗತಿ ಎಂಬ ಮಾತಿಗೆ ಪಂಜಾಬ್‌ನ ಐಪಿಎಲ್ ಮೈದಾನ ಸಾಕ್ಷಿಯಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ರೋಮಾಂಚಕ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಮಾಡಬಾರದ ಸಾಹಸಕ್ಕೆ ಕೈ ಹಾಕಿ ಈಗ ಬೆಲೆಬಾಳುವ ಉಂಗುರ ಕಳೆದುಕೊಂಡು ಕಂಗಾಲಾಗಿದ್ದಾರೆ. ಏನಿದು ಘಟನೆ? ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರಿಗೆ ಪಂದ್ಯಕ್ಕಿಂತ ‘ರೀಲ್ಸ್’ ಮಾಡುವುದರಲ್ಲಿ ನಿರತರಾಗಿದ್ದರು. ತಮ್ಮ…

Read More

ಮಾವನ ಜೊತೆ ಸೇರಿ ಧ್ರುವ್ ರಾಠಿಗೆ ಟಾಂಗ್ ಕೊಟ್ಟ ರಣ್ವೀರ್ ಸಿಂಗ್ – Kannada News | Ranveer Singh’s new advertisement with Prakash Padukone took dig at Dhruv Rathee

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಭರ್ಜರಿ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕೆಲವರು ಈ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದಾರೆ. ವಿಶೇಷವಾಗಿ ಪ್ರಮುಖ ಯೂಟ್ಯೂಬರ್ ಧ್ರುವ್ ರಾಠಿ ಈ ಸಿನಿಮಾವನ್ನು ಟೀಕೆ ಮಾಡಿದ್ದು, ಇದೀಗ ಪರೋಕ್ಷವಾಗಿ ನಟ ರಣ್ವೀರ್ ಸಿಂಗ್, ‘ಧ್ರುವ್ ರಾಠಿ’ಗೆ ಟಾಂಗ್…

Read More

IPL 2026: ಗೆದ್ದರೂ ಚಿಂತೆಗೀಡಾದ ಚೆನ್ನೈ ಸೂಪರ್ ಕಿಂಗ್ಸ್​ – Kannada News | 8 drop catches by CSK so far joint most with SRH in this season

IPL 2026: ಕ್ರಿಕೆಟ್​ ಅಂಗಳದಲ್ಲಿ ‘ಕ್ಯಾಚಸ್ ವಿನ್ ಮ್ಯಾಚಸ್’ ಎಂಬ ಮಾತೊಂದಿದೆ. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಈ ಮಾತು ಮರೀಚಿಕೆಯಾದಂತಿದೆ.  ಚುರುಕಾದ ಫೀಲ್ಡಿಂಗ್‌ಗೆ ಹೆಸರಾಗಿದ್ದ ಧೋನಿ ಪಡೆಯ ಉತ್ತರಾಧಿಕಾರಿಗಳು, ಈ ಬಾರಿ ಮೈದಾನದಲ್ಲಿ ಕ್ಯಾಚ್‌ಗಳನ್ನು ಕೈಬಿಡುವುದರಲ್ಲೇ ದಾಖಲೆ ಬರೆಯುವ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಅಂಕಿ-ಅಂಶಗಳ ಆಘಾತ: ಪ್ರಸಕ್ತ ಸೀಸನ್‌ನಲ್ಲಿ ಇದುವರೆಗೆ ಸಿಎಸ್‌ಕೆ ಆಟಗಾರರು ಬರೋಬ್ಬರಿ 8 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಅತಿ ಹೆಚ್ಚು ಕ್ಯಾಚ್‌ಗಳನ್ನು ಬಿಟ್ಟ ತಂಡಗಳ…

Read More

‘ನನಗೆ ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ’ಎಂದಿದ್ದ ಮಹಿಳೆಗೆ ಸಿಕ್ಕಿತು ಗೃಹ ಸಚಿವರ ಆಸರೆ – Kannada News | Shira Woman Rabia Gets Hope: Dr. Parameshwara Assures Housing, Rent and Ration Support

ತುಮಕೂರು, ಏ.15 : ವಸತಿಗಾಗಿ ಆಗ್ರಹಿಸಿ ಸಚಿವರ ಎದುರೇ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ಮಹಿಳೆ ರಾಬಿಯಾ ಅವರ ಕಣ್ಣೀರಿಗೆ ಕೊನೆಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ಮಹಿಳೆಯ ಮುಂದಿನ ಆರು ತಿಂಗಳ ಬಾಡಿಗೆ ಮತ್ತು ರೇಷನ್ ವೆಚ್ಚವನ್ನು ಭರಿಸುವುದರ ಜೊತೆಗೆ ಮನೆ ಕೊಡಿಸುವ ಭರವಸೆಯನ್ನ ನೀಡಿದ್ದಾರೆ. ಕಳೆದ ಏಪ್ರಿಲ್ 8ರಂದು ತುಮಕೂರು ನಗರದ ಗ್ರಂಥಾಲಯ ಸಂಕೀರ್ಣದಲ್ಲಿ ನಡೆದಿದ್ದ ಜನಸಂಪರ್ಕ ಸಭೆಯಲ್ಲಿ ರಾಬಿಯಾ ಎಂಬ ಮಹಿಳೆ ವೇದಿಕೆ ಮೇಲೆ ಬಂದು ಆಕ್ರೋಶ ವ್ಯಕ್ತಪಡಿಸಿದ್ದರು. “ಎರಡು…

Read More

ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ; ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ! – Kannada News | Belagavi Honor Killing: Family Poisons Woman, Burns Body Over Love Affair

ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ! Image Credit source: google ಬೆಳಗಾವಿ, ಏಪ್ರಿಲ್ 15: ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಪ್ರದೇಶದಲ್ಲಿ ನಡೆದ ಮರ್ಯಾದೆ ಹತ್ಯೆ (Honor Killing) ಪ್ರಕರಣವು ರಾಜ್ಯದಾದ್ಯಂತ ಆತಂಕ ಮೂಡಿಸಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ ಮಾಡಿ, ಬಳಿಕ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯ ಬಳಿಕವೂ ಪ್ರಿಯಕರನ ಜೊತೆ ಸಂಪರ್ಕ ಸತ್ತೆವ್ವಾ ನದಿಗುಡಿ ಗ್ರಾಮದ ಕೃಷ್ಣಾ…

Read More

World Art Day 2026: ಏಪ್ರಿಲ್‌ 15 ರಂದೇ ಏಕೆ ವಿಶ್ವ ಕಲಾ ದಿನವನ್ನು ಆಚರಿಸುವುದು ಗೊತ್ತಾ? – Kannada News | World Art Day 2026: Do you know why World Art Day is celebrated on April 15th?

ಕಲೆಗಳು (Art) ನಮ್ಮ ಸಂಸ್ಕೃತಿಯ ಜೀವಂತಿಕೆಯಾಗಿದ್ದು, ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿರುವ ಈ  ಕಲೆಗಳು ಜನಜೀವನದೊಂದಿಗೆ ಬೆರೆತು ಹೋಗಿವೆ. ಅಲ್ಲದೆ ಕಲೆಗಳು ಮಾನವನ ಭಾವನೆ, ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ವ್ಯಕ್ತಪಡಿಸುವ ಪ್ರಮುಖ ಮಾಧ್ಯಮವೂ ಹೌದು. ಈ ಜಗತ್ತಿನಾದ್ಯಂತ ಅನೇಕಾರು ಕಲಾ ಪ್ರಕಾರಗಳಿವೆ. ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ, ಜಾನಪದ ಮತ್ತು ಸಾಂಪ್ರದಾಯಿಕ ಕಲೆಗಳು ಕ್ಷೀಣಿಸುತ್ತಾ ಬರುತ್ತಿದೆ. ಹಾಗಾಗಿ ಸಾಮಾಜಿಕ ಅಭಿವೃದ್ಧಿಯಲ್ಲಿ ಕಲೆಯ ಮಹತ್ವವನ್ನು ಉತ್ತೇಜಿಸಲು, ಕಲೆ ಹಾಗೂ ಕಲಾವಿದರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಏಪ್ರಿಲ್‌ 15 ರಂದು…

Read More

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು – Kannada News | Tumakuru: KSRTC Bus Passenger Suffers Fatal Heart Attack Near Madhugiri

Jagadisha B | Edited By: ಅಕ್ಷಯ್​ ಪಲ್ಲಮಜಲು​​| Updated on:Apr 15, 2026 | 9:32 AM ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ. Published on: Apr 15, 2026 09:30…

Read More