ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ…