ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue

ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ…

Read More

ArivuPro Academy: ಸಿಎ, ಎಸಿಸಿಎ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕೋರ್ಸ್​ಗಳಿಗೆ ಗುಣಮಟ್ಟದ ತರಬೇತಿ ನೀಡುವ ಅರಿವುಪ್ರೋ

ಅರಿವುಪ್ರೋ ಅಕಾಡೆಮಿ ವಿದ್ಯಾರ್ಥಿಗಳುImage Credit source: Arivupro Academy ಇಂದಿನ ತೀವ್ರ ಸ್ಪರ್ಧಾತ್ಮಕ ಶೈಕ್ಷಣಿಕ ವಲಯದಲ್ಲಿ, ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಪದವಿಗಳಿಗಷ್ಟೇ ಸೀಮಿತವಾಗದೆ ಕೌಶಲ್ಯಾಧಾರಿತ ಕಲಿಕೆ, ಜಾಗತಿಕ ಮನ್ನಣೆ ಹೊಂದಿರುವ ಕೋರ್ಸ್‌ಗಳು ಮತ್ತು ಉತ್ತಮ ವೃತ್ತಿಜೀವನದ ಅವಕಾಶಗಳ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈ ಬದಲಾವಣೆಯನ್ನು ಮನಗಂಡಿರುವ ‘ಅರಿವುಪ್ರೋ ಅಕಾಡೆಮಿ’ (ArivuPro Academy), ಹಣಕಾಸು (Finance) ಮತ್ತು ಅಕೌಂಟಿಂಗ್ ಕ್ಷೇತ್ರಗಳಲ್ಲಿ ಯಶಸ್ವಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಸಾವಿರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಪ್ರಮುಖ ವೃತ್ತಿಪರ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ….

Read More

ಕಾವೇರಿ 2.0 ಮೂಲಕ ಕಾಗದ ರಹಿತ ಆಸ್ತಿ ನೋಂದಣಿ ಹೇಗೆ? ಇಲ್ಲಿದೆ ಸರಳ ವಿಧಾನಗಳು – Kannada News | How To property registration In kaveri 2.0, here Is Application Process Easy Steps

ಬೆಂಗಳೂರು, (ಜುಲೈ 03): ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0  (kaveri 2.0) ತಂತ್ರಾಂಶದ ಮೂಲಕ ಕಾಗದರಹಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದೆ.ಇದರಿಂದ ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾಗದದ ದಾಖಲೆಗಳ ಅವಶ್ಯಕತೆಯೇ ಇರುವುದಿಲ್ಲ. ಡಿಜಿಟಲ್ ದಾಖಲೆಗಳು ಲಭ್ಯವಾಗಲಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಪ್ರಮುಖವಾಗಿ ನಿಮ್ಮ ಆಸ್ತಿಯ ನೋಂದಣಿಗಾಗಿ ಉಪನೋಂದಣಾಧಿಕಾರಿಗಳ ಕಚೇರಿಯ ಮುಂದೆ ದಿನಗಟ್ಟಲೆ ಕಾಯುವ ಅಗತ್ಯವಿಲ್ಲ. ನೋಂದಣಿ ಪ್ರಕ್ರಿಯೆ ಕೇವಲ 10 ನಿಮಿಷಗಳಲ್ಲಿ ಪೂರ್ಣಗೊಳ್ಳಲಿದೆ. ಏನಿದು ಕಾವೇರಿ 2.0 ತಂತ್ರಾಂಶ? ಕಾವೇರಿ 2.0 ತಂತ್ರಾಂಶ…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

Vastu Power: ಮನೆಯ ಮುಖ್ಯ ದ್ವಾರಕ್ಕೆ ಸಿಂಧೂರ ಹಚ್ಚುವುದರ ಹಿಂದಿರುವ ರಹಸ್ಯ ಮತ್ತು ಪ್ರಯೋಜನಗಳು

ಹಿಂದೂ ಧರ್ಮದಲ್ಲಿ ಮನೆಯ ಮುಖ್ಯ ದ್ವಾರವನ್ನು ಕೇವಲ ಪ್ರವೇಶ ದ್ವಾರವೆಂದು ಪರಿಗಣಿಸದೆ, ಶಕ್ತಿಯ ಮೂಲವೆಂದು ನಂಬಲಾಗುತ್ತದೆ. ಅನೇಕರು ಬಾಗಿಲಿಗೆ ಸಿಂಧೂರ ಮತ್ತು ಎಣ್ಣೆಯ ತಿಲಕವನ್ನು ಹಚ್ಚುವುದನ್ನು ನೀವು ನೋಡಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ ಇದರ ಅದ್ಭುತ ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ. ನಕಾರಾತ್ಮಕ ಶಕ್ತಿಯಿಂದ ರಕ್ಷಣೆ: ಸಿಂಧೂರವು ಶಕ್ತಿಯ ಸಂಕೇತವಾದರೆ, ಎಣ್ಣೆಯು ಸ್ಥಿರತೆಯನ್ನು ಪ್ರತಿನಿಧಿಸುತ್ತದೆ. ಇವೆರಡರ ಮಿಶ್ರಣವನ್ನು ಮುಖ್ಯ ದ್ವಾರಕ್ಕೆ ಹಚ್ಚುವುದರಿಂದ ಮನೆಗೆ ಒಂದು ‘ರಕ್ಷಣಾತ್ಮಕ ಗುರಾಣಿ’ ಸೃಷ್ಟಿಯಾಗುತ್ತದೆ. ಇದು ದುಷ್ಟ ಶಕ್ತಿಗಳು ಮತ್ತು ಅಶುಭ ಕಂಪನಗಳು ಮನೆಯೊಳಗೆ…

Read More

ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ – Kannada News | Karnataka BJP in charge radha mohan das Agarwal Hints Major Change In State Party, here Is Details of What happening

ಬೆಂಗಳೂರು, (ಮೇ 21): ಕರ್ನಾಟಕದಲ್ಲಿ (karnataka) ಮತ್ತೆ ಉಪಚುನಾವಣೆ ಮತ್ತು ಜಿಬಿಎ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ನಾಯಕತ್ವ ವಿಚಾರದಲ್ಲಿ ಸ್ಪಷ್ಟತೆ ನೀಡಲು ಬಿಜೆಪಿ (BJP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಅಂತಿಮ ಪ್ರಕ್ರಿಯೆ ‌ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಆಯ್ದ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೊದಲು ಸಭೆ ನಡೆಸಿದ ಶಿವಪ್ರಕಾಶ್ ಮತ್ತು ಪಾಂಡಾ…

Read More

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್, ಏಪ್ರಿಲ್ 3: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚೂಡೇನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಳೆದ ಒಂದು ವಾರದಿಂದ ಗ್ರಾಮದ ಸುತ್ತಮುತ್ತಲೇ ಬೀಡುಬಿಟ್ಟಿರುವ ಗಜಪಡೆ, ಪ್ರತಿ ರಾತ್ರಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಆನೆಗಳ ಪಾಲಾಗುತ್ತಿದ್ದು, ಜೀವ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬರಲು ನಡುಗುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮಧ್ಯೆ, ಗ್ರಾಮದಲ್ಲಿ ಆನೆಗಳ ನೈಟ್ ರೌಂಡ್ಸ್ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕದ…

Read More

IPL 2026: ಆರ್​​ಸಿಬಿಗೆ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಫಿಲ್ ಸಾಲ್ಟ್ ಅಲಭ್ಯ – Kannada News | RCB’s IPL 2026 Injury Woes Continue: Phil Salt Out for Delhi Match

2026 ರ ಐಪಿಎಲ್​ನಲ್ಲಿ (IPL 2026) ಆಟಗಾರರ ಗಾಯದಿಂದ ಹೆಚ್ಚು ತೊಂದರಿಗೀಡಾಗಾದ ತಂಡವೆಂದರೆ ಅದು ಆರ್​ಸಿಬಿ (RCB) ಎಂಬ ಮಾತಿತ್ತು. ಏಕೆಂದರೆ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಗೊಂಡಿದ್ದ ಜೋಶ್ ಹೇಜಲ್‌ವುಡ್ ಇಂಜುರಿಯಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಂಡಿದ್ದರು. ಅಂದಿನಿಂದ ತಂಡದಲ್ಲಿ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೀಗ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ (Phil Salt ) ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆಡಲಿರಲಿಲ್ಲ. ಆದರೆ ಅವರು ಡೆಲ್ಲಿ…

Read More

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ – Kannada News | Optical Illusion: If you are smart, try to spot the peacock hidden in this fort.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು…

Read More

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ! – Kannada News | Special Assembly Session in Karnataka: Will Governor Checkmate Government Over Speech Dispute? Many options before him

ರಾಜ್ಯಪಾಲ vs ಕರ್ನಾಟಕ ಸರ್ಕಾರ (ಸಾಂದರ್ಭಿಕ ಚಿತ್ರ) ಬೆಂಗಳೂರು, ಜನವರಿ 22: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ. ಭಾಷಣದ 11 ಪ್ಯಾರಾಗಳನ್ನು ಓದಲು ಅವರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ. ಕೇಂದ್ರ…

Read More