ಇರಾನ್ ಯುದ್ಧ; ಭಾರತದ ಬಾಸ್ಮತಿ ಅಕ್ಕಿ ರಫ್ತುದಾರರಿಗೆ 50,000 ಕೋಟಿ ರೂ ಬ್ಯುಸಿನೆಸ್ ಕೈತಪ್ಪುವ ಚಿಂತೆ – Kannada News | India’s Basmati rice industry facing heat of middle east crisis

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿದೆ. ಇಸ್ರೇಲ್ ಮತ್ತು ಇರಾನ್ ದೇಶಗಳು ಮಾತ್ರವೇ ರಣರಂಗ ಸ್ಥಳವಾಗಿಲ್ಲ. ನೆರೆಯ ಕೊಲ್ಲಿ ದೇಶಗಳಿಗೂ (gulf countries) ದಾಳಿಗಳಾಗುತ್ತಿವೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಮಾಡುತ್ತಿರುವ ದಾಳಿಗೆ ಇರಾನ್ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕದ ಸೇನಾ ನೆಲೆಗಳಿರುವ ಗಲ್ಫ್ ರಾಷ್ಟ್ರಗಳನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡುತ್ತಿದೆ. ಇದರಿಂದ ಮಧ್ಯಪ್ರಾಚ್ಯ ಅಕ್ಷರಶಃ ರಣರಂಗವಾಗಿದೆ. ಇದು ಭಾರತದ ರಫ್ತು ಉದ್ಯಮಗಳಿಗೆ (India’s exports) ಕಳವಳ ತಂದಿರುವ ಸಂಗತಿ. ಅದರಲ್ಲೂ ಬಾಸ್ಮತಿ ಅಕ್ಕಿ ರಫ್ತುದಾರರು (Basmati…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ? – Kannada News | West Asia crisis, gold rate prediction from experts

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ (Gold Rates) ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ. 20,000 ರೂ ಸಮೀಪಕ್ಕೆ ಚಿನ್ನದ ಬೆಲೆ? ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ….

Read More

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ – Kannada News | PM Narendra Modi Attends Christmas Prayer at Cathedral Church of the Redemption in Delhi

ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ…

Read More

ಕೊಲ್ಲಿ ರಾಷ್ಟ್ರಗಳು, ಇರಾನ್​​ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು! – Kannada News | Bengaluru Airport Flights Cancelled: Middle East Tensions Affect International Air Travel

ಕೊಲ್ಲಿ ರಾಷ್ಟ್ರಗಳು, ಇರಾನ್​​ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು! ದೇವನಹಳ್ಳಿ, ಮಾರ್ಚ್​ 03: ಇಸ್ರೇಲ್ ಮತ್ತು ಇರಾನ್ (Iran-Israel war) ನಡುವೆ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಅಂತರಾಷ್ಟ್ರೀಯ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪರಿಣಾಮವಾಗಿ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಹಲವು ವಿಮಾನಗಳ ಸಂಚಾರ ರದ್ದುಗೊಂಡಿದೆ. ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ರಾತ್ರಿ ಕೆಲ ಗಂಟೆಗಳ ಕಾಲ ತೆರೆಯಲಾಗಿದ್ದ ದುಬೈ ಹಾಗೂ ಇರಾನ್ ಏರ್‌ಬೇಸ್‌ಗಳು ಮತ್ತೆ…

Read More

ಬಾಕಿ ವೇತನ ಕೇಳಿದ್ದಕ್ಕೆ ‘ಸಿದ್ಧಗಂಗಾ ಟೂರ್ಸ್’ ಮಾಲೀಕರಿಂದ ಚಾಲಕನಿಗೆ ಹಲ್ಲೆ: ಪೊಲೀಸರಿಂದಲೇ ಸಾಕ್ಷ್ಯ ನಾಶದ ಪ್ರಯತ್ನ?

ಬೆಂಗಳೂರು, ಏ.7: ನಗರದ ಖಾಸಗಿ ಬಸ್ ಸಂಸ್ಥೆಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ರಾಮೇಗೌಡ ಎಂಬುವವರ ಮೇಲೆ ಮಾಲೀಕರು ಮತ್ತು ಮ್ಯಾನೇಜ್‌ಮೆಂಟ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬದ ಏಕೈಕ ಆಧಾರ ಸ್ತಂಭವಾಗಿದ್ದ ಚಾಲಕನಿಗೆ ಕಳೆದ ಹಲವು ತಿಂಗಳುಗಳಿಂದ ಸಂಬಳ ನೀಡದೆ ಸತಾಯಿಸುತ್ತಿದ್ದ ಸಂಸ್ಥೆ, ಈಗ ಅವರ ಮೇಲೆ ದೈಹಿಕ ದೌರ್ಜನ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ರಾಮೇಗೌಡ ಅವರು ‘ಸಿದ್ಧಗಂಗಾ ಟೂರ್ಸ್ ಅಂಡ್ ಟ್ರಾವೆಲ್ಸ್’ (Siddaganga Tours and Travels) ಸಂಸ್ಥೆಯಲ್ಲಿ ಚಾಲಕರಾಗಿ ಕೆಲಸ…

Read More

4 ದಿನಕ್ಕೆ 2 ಮಿಲಿಯನ್ ವೀಕ್ಷಣೆ ಕಂಡ ‘ಲ್ಯಾಂಡ್​ಲಾರ್ಡ್’ ಚಿತ್ರದ ‘ರೋಮಾಂಚಕ’ ಹಾಡು – Kannada News | Romanchaka song from Duniya Vijay new movie Landlord gets 2 Million views in 4 days

ಮೇಲೋಡಿ ಹಾಡುಗಳ ಮೂಲಕ ಜನರ ಮನ ಗೆದ್ದಿರುವ ಅಜನೀಶ್ ಲೋಕನಾಥ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಜೋಡಿಯಾಗಿದ್ದಾರೆ. ಈ ಚಿತ್ರದ 2ನೇ ಹಾಡು ‘ರೋಮಾಂಚಕ..’ (Romanchaka) ರಿಲೀಸ್ ಆಗಿದೆ. ಈ ಹಾಡಿನಲ್ಲಿ ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ (Rithanya Vijay) ಹಾಗೂ ಯುವ ನಟ ಶಿಶಿರ್ ಬೈಕಾಡಿ ಅವರು ಅಭಿನಯಿಸಿದ್ದಾರೆ. 4 ದಿನಗಳಲ್ಲಿ ಈ ಹಾಡು 2 ಮಿಲಿಯನ್​ಗಿಂತಲೂ ಹೆಚ್ಚು…

Read More

ಅನುವಾದಿನಿ AIನಿಂದ ಸಿಮ್ ಆಧಾರಿತ ಸಂವಾದಿನಿ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಡಿಜಿಟಲ್ ಜಗತ್ತು ವೇಗವಾಗಿ ಬದಲಾಗುತ್ತಿದೆ. ಡೇಟಾ ಸುರಕ್ಷತೆ ಮತ್ತು ವಿದೇಶಿ ಸರ್ವರ್‌ಗಳ ಮೇಲಿನ ಅವಲಂಬನೆಯಂತಹ ವಿಷಯಗಳು ತೀವ್ರವಾದ ಚರ್ಚೆಗಳಿಗೆ ಕಾರಣವಾಗುತ್ತಿವೆ. ದೇಶದಲ್ಲಿ 800 ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಳಸುವ ಸಂವಹನ ಅಪ್ಲಿಕೇಶನ್‌ಗಳು ಹೆಚ್ಚಾಗಿ ವಿದೇಶಿ ಕಂಪನಿಗಳ ಒಡೆತನದಲ್ಲಿವೆ. ಹೀಗಾಗಿ ಸ್ಥಳೀಯ ಪರಿಹಾರಗಳ ಅಗತ್ಯ ಹೆಚ್ಚಾಗಿದೆ. ಇತ್ತೀಚೆಗೆ ಡಿಜಿಟಲ್ ವಂಚನೆಗಳು ಮತ್ತು ಹೊಸ ರೀತಿಯ ಸೈಬರ್ ಅಪರಾಧಗಳು ಜನರನ್ನು ಚಿಂತೆಗೀಡು ಮಾಡುತ್ತಿವೆ. ರಾಷ್ಟ್ರೀಯ ಭದ್ರತೆ ಮತ್ತು ವೈಯಕ್ತಿಕ ಸುರಕ್ಷತಾ ಸಮಸ್ಯೆಗಳನ್ನು ಪರಿಹರಿಸುವ ಕ್ರಮದಲ್ಲಿ…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!

ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ. ದಂಡ ವಿಧಿಸಲು ಕಾರಣವೇನು? ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026)…

Read More

‘ನನಗೆ ನಯನತಾರಾ ಬೇಕು’: ಸಂಸದನ ಅಸಭ್ಯ ಮಾತಿಗೆ ಕಲಾವಿದರ ಸಂಘ ಗರಂ

ತಮಿಳುನಾಡಿನ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ನಟಿ ನಯನತಾರಾ (Nayanthara) ಬಗ್ಗೆ ನೀಡಿದ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಯು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗಾಗಿ ತಮ್ಮ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲೇ ಅವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಸಿ.ವಿ. ಷಣ್ಮುಗಂ (CV Shanmugam) ಅವರ ಹೇಳಿಕೆಯನ್ನು ದಕ್ಷಿಣ ಭಾರತ ಕಲಾವಿದರ ಸಂಘ ಖಂಡಿಸಿದೆ. ಕೂಡಲೇ ಕ್ಷಮೆ ಕೇಳಬೇಕು ಎಂದು ಸಂಘ ಆಗ್ರಹಿಸಿದೆ. ಘಟನೆ ಹಿನ್ನೆಲೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್…

Read More