Headlines

ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

ಹುಬ್ಬಳ್ಳಿ, (ಏಪ್ರಿಲ್ .03): ನಗರದಲ್ಲಿ ಲವ್ ಜಿಹಾದ್ (love jihad) ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ (Hubballi) ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮನೆಗೆ ಹೋಗಿ ಸಮೀರ್​​​ ನನ್ನು ಹಿಡಿದು ಥಳಿಸಿ ಬಳಿಕ…

Read More

ಪ್ರತಿ 3 ತಿಂಗಳಿಗೊಮ್ಮೆ ಆಗ್ತಿದೆ ನೀರಿನ ದರ ಏರಿಕೆ: 2 ವರ್ಷಗಳಿಂದ‌ ಹಗಲು ದರೋಡೆ ಮಾಡ್ತಿದ್ಯಾ BWSSB?

ಬೆಂಗಳೂರು, ಮಾರ್ಚ್​​ 26: ಬೆಲೆ ಏರಿಕೆ ಎಂಬ ಪದ ಕೇಳಿದರೆ ಸಾಕು ಜನ ಸಾಮಾನ್ಯರು ಹೆದರಬೇಕಾದ ಸ್ಥಿತಿ ಸದ್ಯ ಕರ್ನಾಟಕದಲ್ಲಿದೆ. ನಾನಾ ಕಾರಣಗಳಿಂದಾಗಿ ಪ್ರತಿ ವಸ್ತುವಿನ ದರವೂ ಗಗನಕ್ಕೇರಿದೆ. ಈ ನಡುವೆ ಜನರಿಗೆ ಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳೇ ಜನರಿಂದ ಸುಲಿಗೆ ಮಾಡುತ್ತಿರುವ ಆತಂಕಕಾರಿ ವಿಷಯವೊಂದು ಬಹಿರಂಗಗೊಂಡಿದ್ದು, ನಾಗರಿಕರ ಗಮನಕ್ಕೇ ಬಾರದಂತೆ ಜೇಬಿಗೆ ಕತ್ತರಿ ಹಾಕುತ್ತಿರುವ ವಿಚಾರ ಶಾಕ್​​ ನೀಡಿದೆ. ಕಳೆದ ಎರಡು ವರ್ಷಗಳಿಂದ‌ ಬೆಂಗಳೂರಿನ ಜಲ ಮಂಡಳಿ ಸತತವಾಗಿ ನೀರಿನ ದರ ಏರಿಕೆ ಮಾಡುತ್ತಾ ಬಂದಿದ್ದರೂ, ಈ…

Read More

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ – Kannada News | Snehamayi Krishna U turns after CCB interrogation; social activist apologizes to Shalini Rajneesh over alleged bribe claim

ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್​ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ…

Read More

ರಾಜಮೌಳಿಯ ‘ವಾರಣಾಸಿ’ಗಿಂತ ಮೂರು ಪಟ್ಟು ಹೆಚ್ಚು ವೀವ್ಸ್ ಪಡೆದ ‘ಟಾಕ್ಸಿಕ್’ ಟೀಸರ್ – Kannada News | Toxic Movie Teaser: Yash’s Film Shatters Records with 8.5 Crore Views Breaks Varanasi Teaser Record

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟೀಸರ್​​ನಿಂದ ಏನಾದರೂ ವಿಷಯ ತಿಳಿಯಬಹುದು ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ, ಟೀಸರ್ ತುಂಬಾನೇ ಬೋಲ್ಡ್ ಆಗಿ ಮೂಡಿ ಬಂತು. ಇದರಿಂದ ಸಾಕಷ್ಟು ಚರ್ಚೆಗಳು ನಡೆದವು.ಈ ಕಾರಣದಿಂದಲೋ ಏನೋ ಸಿನಿಮಾದ ಟೀಸರ್ ನಿರೀಕ್ಷೆಗೂ ಮೀರಿದ ವೀವ್ಸ್ ಪಡೆದಿದೆ. ರಿಲೀಸ್ ಆದ ಐದು ದಿನಕ್ಕೆ ಈ ಟೀಸರ್ ಬರೋಬ್ಬರಿ 85 ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಇದು ‘ವಾರಣಾಸಿ’ ಟೀಸರ್​​ಗಿಂತ ಮೂರು ಪಟ್ಟು ಹೆಚ್ಚು. ‘ವಾರಣಾಸಿ’ ಟೀಸರ್…

Read More

Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ? – Kannada News | Daily Devotional: Benefits of Having a Neem Tree Near Your Home

ಬೆಂಗಳೂರು, ಜನವರಿ 20: ನಮ್ಮ ಪರಿಸರದಲ್ಲಿ ಅಥವಾ ಮನೆಗಳ ಹತ್ತಿರ ಬೇವಿನ ಮರ ಇರುವುದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಕೆಲವರು ಇದು ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸಬಹುದು ಎಂದು ನಂಬಿದರೆ, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇವಿನ ಮರವು ಅನೇಕ ಸಕಾರಾತ್ಮಕ ಪರಿಣಾಮಗಳನ್ನು ಹೊಂದಿದೆ. ವೈಜ್ಞಾನಿಕವಾಗಿ, ಬೇವಿನ ಮರವು ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ಉಸಿರಾಟದ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗರುಜಿನಗಳು ಮತ್ತು ಕ್ರಿಮಿಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಇದರ ತೊಗಟೆ, ಹಣ್ಣು…

Read More

WPL 2026: 2 ಸ್ಥಾನ, 3 ಪಂದ್ಯಗಳು, 4 ತಂಡಗಳು; ಹೀಗಿದೆ ಎಲ್ಲಾ ತಂಡಗಳ ಪ್ಲೇಆಫ್‌ ಲೆಕ್ಕಾಚಾರ

ಮಹಿಳಾ ಪ್ರೀಮಿಯರ್ ಲೀಗ್ 2026 ಟೂರ್ನಮೆಂಟ್‌ನಲ್ಲಿ ಈಗಾಗಲೇ 17 ಪಂದ್ಯಗಳು ಮುಗಿದಿವೆ. ಲೀಗ್ ಹಂತದಲ್ಲಿ ಇನ್ನೂ 3 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಆದಾಗ್ಯೂ ಆರ್‌ಸಿಬಿಯನ್ನು ಹೊರತುಪಡಿಸಿ ಬೇರೆ ಯಾವ ತಂಡವೂ ಪ್ಲೇ ಆಫ್​ಗೆ ಅರ್ಹತೆ ಪಡೆದುಕೊಂಡಿಲ್ಲ. ಇದರರ್ಥ ಇನ್ನು ನಾಲ್ಕು ತಂಡಗಳು ಪ್ಲೇ ಆಫ್​ ರೇಸ್‌ನಲ್ಲಿವೆ. ಹೀಗಾಗಿ ನಾಕೌಟ್ ಹಂತ ತಲುಪ ಬೇಕೆಂದರೆ 4 ತಂಡಗಳು ಉಳಿದ 3 ಪಂದ್ಯಗಳಲ್ಲಿ ಏನು ಮಾಡಬೇಕು ಎಂಬುದನ್ನು ನೋಡುವುದಾದರೆ.. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7 ಪಂದ್ಯಗಳಲ್ಲಿ 5…

Read More

‘ಅಂತ್ಯವನ್ನು ಒಪ್ಪಿಕೊಳ್ಳಿ’: ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅರ್ಜುನ್ ಕಪೂರ್ ಮನಸ್ಥಿತಿ

ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಕಳೆದ ಕೆಲವು ಸಮಯದಿಂದ ಸೋಷಿಯಲ್ ಮೀಡಿಯಾದಲ್ಲಿ ಸತತವಾಗಿ ಟ್ರೋಲಿಂಗ್ ಮತ್ತು ನೆಗೆಟಿವಿಟಿಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ತಾಯಿಯ ಜನ್ಮದಿನದಂದು ಭಾವುಕ ಪೋಸ್ಟ್ ಹಂಚಿಕೊಂಡಿದ್ದ ಅವರು, ಜೀವನವು ತಮಗೆ ‘ಕ್ರೂರವಾಗಿ ವರ್ತಿಸುತ್ತಿದೆ’ ಎಂದು ಬರೆದುಕೊಂಡಿದ್ದರು. ಇದೀಗ ಅರ್ಜುನ್ ಹಂಚಿಕೊಂಡಿರುವ ಮತ್ತೊಂದು ಗೂಢಾರ್ಥದ ಸಂದೇಶವು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗುರುವಾರ (ಏಪ್ರಿಲ್ 9) ಅರ್ಜುನ್ ಕಪೂರ್ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಒಂದು ಸಾಲನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ‘ಅಂತ್ಯವನ್ನು ಒಪ್ಪಿಕೊಳ್ಳಿ, ಅದು…

Read More

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ಮನವಿ – Kannada News | Request to organize Karnataka Rathna award giving ceremony for Vishnuvardhan

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರೆ ಸದಸ್ಯರು ಫಿಲಂ ಚೇಂಬರ್​​ನ ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ? – Kannada News | West Asia crisis, gold rate prediction from experts

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ (Gold Rates) ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ. 20,000 ರೂ ಸಮೀಪಕ್ಕೆ ಚಿನ್ನದ ಬೆಲೆ? ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ….

Read More

Video: ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ, ಆಮೇಲೆ ನಡೆದಿದ್ದೇ ರೋಚಕ – Kannada News | Man Survives 10th Floor Fall After Leg Gets Caught in Building Grille

ಸೂರತ್, ಡಿಸೆಂಬರ್ 26: ವ್ಯಕ್ತಿಯೊಬ್ಬರು 10ನೇ ಮಹಡಿಯಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಮಲಗಿದ್ದರು. ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿ ಬಾಲ್ಕನಿಯಿಂದ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಅವರು ಎರಡು ಮಹಡಿಗಳ ಕೆಳಗಿನ ಗ್ರಿಲ್​ಗಳ ನಡುವೆ ಸಿಲುಕಿದ್ದರು. 57 ವರ್ಷದ ನಿತಿನ್ ಭಾಯ್ ಆದಿಯಾ ಸೂರತ್‌ನ ಜಹಾಂಗೀರ್‌ಪುರದಲ್ಲಿರುವ ಟೈಮ್ಸ್ ಗ್ಯಾಲಕ್ಸಿ ಕಟ್ಟಡದಲ್ಲಿರುವ ತಮ್ಮ ಮನೆಯ ಕಿಟಕಿಯ ಬಳಿ ಮಲಗಿದ್ದಾಗ ಆಯತಪ್ಪಿ ಬಿದ್ದು, ಎಂಟನೇ ಮಹಡಿಯಲ್ಲಿ ಗ್ರಿಲ್‌ನಿಂದ ಆಯತಪ್ಪಿ ಬಿದ್ದಿದ್ದು, ಅವರ ಕಾಲು ಸಿಲುಕಿಕೊಂಡಿದೆ. ನಂತರ ಒಂದು ಗಂಟೆಯ ಕಾಲ ಅಗ್ನಿಶಾಮಕ ದಳದ ಅಧಿಕಾರಿಗಳು…

Read More