Headlines

ಬಿಗ್​​ಬಾಸ್ ಮನೆಗೆ ಬಂದ ‘ಗಿಚ್ಚಿ ಗಿಲಿ ಗಿಲಿ’ ತಂಡ: ನಗುವೋ ನಗು – Kannada News | Bigg Boss Kannada 12: Gichi Gili Gili team arrived as guest

ಬಿಗ್​​ಬಾಸ್ (Bigg Boss) ಫಿನಾಲೆ ವಾರ ಚಾಲ್ತಿಯಲ್ಲಿದೆ. ಹಿಂದೆಲ್ಲ ಜನರಿಂದ ತುಂಬಿಕೊಂಡಿರುತ್ತಿದ್ದ ಮನೆಯಲ್ಲಿ ಈಗ ಉಳಿದಿರುವುದು ಕೇವಲ ಆರು ಜನ ಮಾತ್ರ. ಮನೆಯೆಲ್ಲ ಖಾಲಿ-ಖಾಲಿ ಎನಿಸುತ್ತಿದೆ. ಆದರೆ ಅತಿಥಿಗಳು ಬಂದು ಮನೆಯನ್ನು ತುಂಬಿಸುತ್ತಿದ್ದಾರೆ. ಇಂದಿನ ಎಪಿಸೋಡ್​​ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

‘ಪೂರ್ತಿ ಶೋ ಬಂದರೆ ಏನಾಗಬಹುದು?‘; ಕಿರುತೆರೆ ಲೋಕಕ್ಕೆ ಎಂಟ್ರಿಕೊಡಲು ರೋಹಿತ್ ರೆಡಿ – Kannada News | Rohit Sharma’s Entertainment Debut: From Cricket Pitch to Sony TV Show

ಕ್ರಿಕಟ್ ಲೋಕಕ್ಕೂ ಬಣ್ಣದ ಲೋಕಕ್ಕೂ ಎಲ್ಲಿಲ್ಲದ ನಂಟು. ಕ್ರಿಕೆಟ್ ಲೋಕದ ಅನೇಕರು ಸಿನಿಮಾದಲ್ಲಿ ನಟಿಸಿದ ಉದಾಹರಣೆ ಇದೆ. ಶೋನಲ್ಲಿ ಮಿಂಚಿದ್ದೂ ಇದೆ. ಈಗ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಸರದಿ. ಅವರು ಮೈದಾನದ ಹೊರಗೂ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಬಿಡುಗಡೆ ಮಾಡಿರುವ ಹೊಸ ಟೀಸರ್, ರೋಹಿತ್ ಶರ್ಮಾ ಅವರ (Rohit Sharma) ಮನರಂಜನಾ ಲೋಕದ ಪದಾರ್ಪಣೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಸೋನಿ ಪಿಕ್ಚರ್ಸ್ ಹಂಚಿಕೊಂಡಿರುವ ಟೀಸರ್ ಗಮನ…

Read More

Karnataka Air Quality: ಗಾಳಿಯ ಗುಣಮಟ್ಟದಲ್ಲಿ ಬೆಂಗಳೂರು ಉತ್ತಮ, ಮಂಗಳೂರು, ಉಡುಪಿ ಕಳಪೆ – Kannada News | Bengaluru Air Quality Update Jan 31: Moderate AQI, Hot Day, Chilly Night Forecast

ಬೆಂಗಳೂರು, ಜ.31: ಕರ್ನಾಟಕದಾದ್ಯಂತ ಇಂದು (ಜನವರಿ 31, 2026) ವಾಯು ಗುಣಮಟ್ಟವು (AQI) ಸಾಧಾರಣ ಮಟ್ಟದಲ್ಲಿದ್ದರೂ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಅಲ್ಪ ಸುಧಾರಣೆ ಕಂಡುಬಂದಿದೆ. ಮುಂಜಾನೆಯ ಮಂಜಿನ ಪ್ರಮಾಣ ಕಡಿಮೆಯಾಗಿರುವುದರಿಂದ ಮಾಲಿನ್ಯಕರ ಗಾಳಿಗಳು ಹಾಗೂ ಕಣಗಳು ಹತೋಟಿಗೆ ಬಂದಿದೆ. ನಗರದ ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಮಾಲಿನ್ಯವು ಇನ್ನೂ 160-170 ರ ಆಸುಪಾಸಿನಲ್ಲಿದೆ. ಆದರೆ ಜಯನಗರ ಮತ್ತು ಪದ್ಮನಾಭನಗರದಂತಹ ಏರಿಯಾಗಳಲ್ಲಿ ಗಾಳಿ ತುಸು ಶುದ್ಧವಾಗಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ವಾಯು ಗುಣಮಟ್ಟವು ‘ಕಳಪೆ’ ಹಂತದಲ್ಲೇ…

Read More

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ – Kannada News | VJ Parvathy And Kamarudheen Gets Red Card In Bigg Boss these Are the rules for Red Card

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ. Source link

Read More

ಅಹಂಕಾರ ಹೆಚ್ಚಿದರೆ ವಿಚ್ಛೇದನ, ಸಂಯಮವಿದ್ದರೆ ಸಂಬಂಧ ಸ್ಥಿರ, ಧನುವಿನಲ್ಲಿ ಶುಕ್ರಾಂಗಾರಕರ ಸಂಯೋಗದಿಂದ ಹನ್ನೆರಡು ರಾಶಿಯವರಿಗೆ ಏನು ಫಲ? – Kannada News | Venus Mars Conjunction in Sagittarius: Impact on Love and Relationships on 12 Zodiac Signs

ಶುಕ್ರ ಹಾಗೂ ಕುಜರು ಪ್ರೀತಿ, ಪ್ರೇಮ, ದಾಂಪತ್ಯ ವಿಚಾರಕ್ಕೆ ಹೆಚ್ಚು ಸಮೀಪದಲ್ಲಿ ಇರುವವರು. ವಂಶಾಭಿವೃದ್ಧಿ ಮೊದಲಾದವುಗಳಿಗೆ ಈ ಗ್ರಹಗಳ ಪ್ರಭಾವವನ್ನೂ ನೋಡುವುದುಂಟು. ಈ ಎರಡೂ ಗ್ರಹಗಳು ಧನುವಿನಲ್ಲಿ ಅಂದರೆ ಗುರವಿನ ರಾಶಿಯಲ್ಲಿ ಗುರುದೃಷ್ಟಿಯಿಂದ ಇರುವವರು. ಹಾಗಾಗಿ ಒಬ್ಬರಿಗೆ ಶತ್ರುವಿನ ರಾಶಿ ಇನ್ನೊಬ್ಬರಿಗೆ ಮಿತ್ರನ ರಾಶಿ. ಡಿಸೆಂಬರ್ 20ರಿಂದ ಜನವರಿಯ 13ರವರೆಗೆ ಧನುರಾಶಿಯಲ್ಲಿ ಈ ಯೋಗವಿರಲಿದೆ. ಯೋಗ್ಯ ಮಾರ್ಗದರ್ಶನ ಸಿಕ್ಕರೆ ಎಲ್ಲವೂ ಸರಿಯಾಗುವುದು. ಸಿಗುತ್ತದೆ ಕೂಡ. ಅದನ್ನು ಸರಿಯಾಗಿ ಬಳಲಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ:…

Read More

ಯುದ್ಧದಲ್ಲೂ ಮಾನವೀಯತೆ ತೋರಿದ ಬಿಎಪಿಎಸ್ ಹಿಂದೂ ಮಂದಿರ; ಕಂಫರ್ಟ್ ಇನ್ ಕುವೈತ್ ಸಾಕ್ಷ್ಯಚಿತ್ರ ಇಲ್ಲಿದೆ

ಅಬುಧಾಬಿ, ಮಾರ್ಚ್ 17: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದ ಅನಿಶ್ಚಿತತೆಯ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರು ಪರದಾಡುವಂತಾಗಿದೆ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ಮಂದಿರ (BAPS Hindu Mandir) ಸಹಾಯಹಸ್ತ ಚಾಚಿದೆ. ಈ ಕುರಿತು ತಯಾರಾಗಿರುವ ‘ಕಂಫರ್ಟ್ ಇನ್ ಕುವೈತ್‌’ ಸಾಕ್ಷ್ಯಚಿತ್ರ ಮನೆಯಿಂದ ದೂರದಲ್ಲಿರುವ, ಕುವೈತ್‌ನಲ್ಲಿ ಸಿಲುಕಿರುವ ಕುಟುಂಬಗಳು ಭಯ, ಗೊಂದಲ ಮತ್ತು ಅಜ್ಞಾತವನ್ನು ಎದುರಿಸುವ ನೈಜ ಕಥೆಯಾಗಿದೆ. ಅಬುಧಾಬಿಯಲ್ಲಿರುವ BAPS ಹಿಂದೂ ಮಂದಿರ ಅವರಿಗೆ ಆಹಾರ, ಆಶ್ರಯ,…

Read More

Venus Transit in Gemini: ಶುಕ್ರ ಮತ್ತು ಗುರುವಿನ ಸಂಯೋಜನೆಯಿಂದ ಅದ್ಭುತ ಪ್ರಯೋಜನ ಇವರಿಗೆ!! – Kannada News | Venus Transit in Gemini: Astrological Impact on Your Life, Career and Health

ಶುಕ್ರ ಮತ್ತು ಗುರುವಿನ ಸಂಯೋಜನೆImage Credit source: Pinterest ವೃಷಭ ಮತ್ತು ತುಲಾ ರಾಶಿಯ ಅಧಿಪತಿಯಾದ ​​ಶುಕ್ರನು ಮಿಥುನ ರಾಶಿಯಲ್ಲಿ ಸಂಚರಿಸಲಿದ್ದು ಶನಿ, ಬುಧ, ಮಂಗಳ ಮತ್ತು ಚಂದ್ರನ ಪ್ರಭಾವಕ್ಕೆ ಸಿಕ್ಕುವ ಸಂದರ್ಭಗಳು ಬರಲಿದ್ದು, ಸಂಯೋಜನೆಯು ಭೌತಿಕ ಮತ್ತು ಮಾನಸಿಕ ಸ್ತರಗಳಲ್ಲಿ ಬದಲಾವಣೆಗಳನ್ನು ತರಲಿವೆ. ​ವಿದ್ಯಾಭ್ಯಾಸ: ​ಬುಧನ ತ್ರಿಂಶಾಂಶದಲ್ಲಿ ಶುಕ್ರನಿರುವುದು ವಿದ್ಯಾರ್ಥಿಗಳಿಗೆ ಬಹಳ ಶುಭಕರ. ಸಂಸ್ಕೃತ, ಕನ್ನಡ ಸೇರಿದಂತೆ ಭಾಷಾ ಅಧ್ಯಯನ ಮಾಡುವವರಿಗೆ ಗ್ರಹಣ ಶಕ್ತಿ ಹೆಚ್ಚಲಿದೆ. ಶನಿಯ ದ್ರೇಕ್ಕಾಣವು ಶಿಸ್ತನ್ನು ನೀಡುತ್ತದೆ. ಉನ್ನತ ಮಟ್ಟದ ಪರೀಕ್ಷೆಗಳಿಗೆ…

Read More

Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ – Kannada News | Father records video of daughter dancing on stage with keypad mobile phone

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಗಣರಾಜ್ಯೋತ್ಸವ ದಿನ ತನ್ನ ಮಗಳು ಸ್ಟೇಜ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದರೆ, ಇತ್ತ ತಂದೆ ಕೀಪ್ಯಾಡ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ನಿಂತುಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಜಿತೇಂದರ್ ಸರಸ್ವತ್ (Jitendar Sarswat) ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ…

Read More

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ – Kannada News | Kantara Chapter 1 movie gets record breaking TVR on Zee Kannada Television premiere

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿತು. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯಿತು. ಅಲ್ಲದೇ, ಕಿರುತೆರೆಯಲ್ಲಿ ಪ್ರಸಾರ ಆದಾಗಲೂ ಬ್ಲಾಕ್‌ ಬಸ್ಟರ್ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಆಯಿತು. ಅದರಲ್ಲಿ ಅತ್ಯುತ್ತಮ ಟಿಆರ್‌ಪಿ ಗಳಿಸಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2026ರ ಜನವರಿ 24ರಂದು ಸಂಜೆ 7 ಗಂಟೆಗೆ…

Read More