Headlines

ಚಿತ್ರರಂಗಕ್ಕೆ ಬರಲು ಸಜ್ಜಾದ ಹೃತಿಕ್ ರೋಷನ್ ಮಗ ಹೃದಾನ್ ರೋಷನ್

ಬಾಲಿವುಡ್‌ನ ಖ್ಯಾತ ರೋಶನ್ ಕುಟುಂಬದಿಂದ ಮತ್ತೊಬ್ಬ ಪ್ರತಿಭೆ ಚಿತ್ರರಂಗಕ್ಕೆ ಬರಲು ಸಿದ್ಧವಾಗುತ್ತಿದೆ. ಹೃತಿಕ್ ರೋಷನ್ ಮತ್ತು ಸುಸೇನ್ ಖಾನ್ ಅವರ ಕಿರಿಯ ಪುತ್ರ, 17ರ ಪ್ರಾಯದ ಹೃದಾನ್ ರೋಷನ್ (Hridaan Roshan) ಅವರು ಸಿನಿಮಾ ನಿರ್ಮಾಣದಲ್ಲಿ ಉನ್ನತ ಶಿಕ್ಷಣ ಪಡೆಯಲು ಅಮೆರಿಕಕ್ಕೆ ಹಾರುತ್ತಿದ್ದಾರೆ. ಅಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮೇಕಿಂಗ್ ಕಲಿಯುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕಿದೆ. ಶಿಕ್ಷಣ ಮುಗಿಸಿದ ಬಳಿಕ ಅವರು ಕೂಡ ತಂದೆ ಹೃತಿಕ್ ರೋಷನ್ (Hrithik Roshan) ರೀತಿಯೇ ಚಿತ್ರರಂಗದಲ್ಲಿ ಭವಿಷ್ಯ ಕಟ್ಟಿಕೊಳ್ಳಲಿದ್ದಾರೆ….

Read More

ಎಂಬಿಬಿಎಸ್ ವೈದ್ಯರ ಕಳ್ಳಾಟಕ್ಕೆ ಆರೋಗ್ಯ ಇಲಾಖೆ ಬ್ರೇಕ್: ಕಡ್ಡಾಯ ಸೇವೆ ತಪ್ಪಿಸಿದ 450 ವೈದ್ಯರಿಗೆ 15 ಲಕ್ಷ ರೂ. ದಂಡ! – Kannada News | Karnataka Fine on Doctors: Rs 15 Lakh Penalty on 450 MBBS Doctors for Skipping Rural Service

ಬೆಂಗಳೂರು, ಜೂನ್ 12: ಸರ್ಕಾರಿ ಕೋಟಾದಡಿ ಸೀಟು ಪಡೆದು ಅತ್ಯಂತ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ, ಆ ಬಳಿಕ ನಿಯಮದಂತೆ ಗ್ರಾಮೀಣ ಸೇವೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದ 450ಕ್ಕೂ ಹೆಚ್ಚು ಎಂಬಿಬಿಎಸ್ (MBBS) ವೈದ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ಶಾಕ್ ನೀಡಿದೆ. ಈ ಎಲ್ಲಾ ವೈದ್ಯರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿರುವ ಇಲಾಖೆಯು, ಪ್ರತಿಯೊಬ್ಬರಿಗೂ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ಜಾರಿಗೊಳಿಸಿದೆ. ಮುಖ್ಯಾಂಶಗಳು ಕಡ್ಡಾಯ ಗ್ರಾಮೀಣ ಸೇವೆ ತಪ್ಪಿಸಿದ…

Read More

ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು…

Read More

Video: ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ, ಮಾಡಿದ್ದು ಬರೋಬ್ಬರಿ 7 ತಾಸು ನಿದ್ರೆ

ಬೀಜಿಂಗ್, ಜೂನ್ 01: ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಸಾಮಾನ್ಯವಾಗಿ ಆಯಾಸವಾಗುತ್ತದೆ. ಚೀನಾದ ಜಿಮ್ ಒಂದರಲ್ಲಿ ನಗು ತರಿಸುವ ವಿಚಿತ್ರ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಜಿಮ್‌ನಲ್ಲಿ ವ್ಯಾಯಾಮ ಆರಂಭಿಸುವ ಮುನ್ನವೇ ಕೇವಲ ವಾರ್ಮ್-ಅಪ್ ಮಾಡಿ ಮ್ಯಾಟ್ ಮೇಲೆ ಮಲಗಿದ್ದಾರೆ. ಆದರೆ, ಅವರು ಎಷ್ಟು ದಣಿದಿದ್ದರೆಂದರೆ, ಮಲಗಿದ ತಕ್ಷಣವೇ ಅವರಿಗೆ ಗಾಢ ನಿದ್ದೆ ಹತ್ತಿಬಿಟ್ಟಿದೆ. ಅಚ್ಚರಿಯೆಂದರೆ, ಆ ವ್ಯಕ್ತಿ ಜಿಮ್‌ನಲ್ಲೇ ಸತತ 7 ಗಂಟೆಗಳ ಕಾಲ ಯಾರದೂ ತೊಂದರೆಯಿಲ್ಲದೆ ಆರಾಮವಾಗಿ ನಿದ್ದೆ ಮಾಡಿದ್ದಾರೆ. ಜಿಮ್ ಸಿಬ್ಬಂದಿ ಮತ್ತು ಅಲ್ಲಿಗೆ…

Read More

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ – Kannada News | Team India’s T20 World Cup Scare: Abhishek Sharma Doubtful for Pakistan Clash After Illness

ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಗೊಳಿಸಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದೇನೆಂದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದರು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ. Source link

Read More

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

ಬೆಂಗಳೂರು, ಮಾರ್ಚ್​ 14: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್​ಪಿಜಿ ( LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಬೆಂಗಳೂರಿನ ಹೋಟೆಲ್ ಮಾಲೀಕರಿಗೂ ಇದರ ಬಿಸಿ ತಟ್ಟಿರುವುದು ಹೊಸ ವಿಷಯವೇನಲ್ಲ. ಹೀಗಿರುವಾಗ ಹೋಟೆಲ್ ಉದ್ಯಮವನ್ನು ಉಳಿಸಿಕೊಳ್ಳಲು ಕೆಲ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿಸಲು ಮುಂದಾಗಿದ್ದಾರೆ. ಇದರಿಂದ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಗ್ರಾಹಕ ಜೇಬಿಗೆ ಬಿಸಿ ಮುಟ್ಟಿಸಿವೆ. ದುಬಾರಿ ಮೊತ್ತದಲ್ಲಿ ಸಿಲಿಂಡರ್ ಮಾರಾಟ ಯುದ್ಧದ…

Read More

ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ – Kannada News | 150 people dead in West Bengal due to SIR pressure CM Mamata Banerjee Tells in Supreme Court

ನವದೆಹಲಿ, ಫೆಬ್ರವರಿ 4: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಇಂದು ಸುಪ್ರೀಂ ಕೋರ್ಟ್​ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಾದ ಮಂಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್​ಐಆರ್ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ ದೀದಿ ಹೇಳಿದ್ದಾರೆ. ಹೀಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ ಅಪರೂಪದ ಘಟನೆ ಇಂದು ನಡೆಯಿತು. ಎಸ್​ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ…

Read More

‘ಹೌಸ್ ಆಫ್ ಡ್ರಾಗನ್’ ಸೀಸನ್ 3 ಟೀಸರ್ ರಿಲೀಸ್: ಈ ಬಾರಿ ಇನ್ನೂ ರೋಚಕ – Kannada News | House of the Dragon season 3 teaser released, web series releasing in June

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಹಾಲಿವುಡ್‌ನ ದೈತ್ಯ ವೆಬ್ ಸರಣಿ ‘ಹೌಸ್ ಆಫ್ ದಿ ಡ್ರ್ಯಾಗನ್’ (House Of the Dragon) ಈಗ ತನ್ನ ಮೂರನೇ ಸೀಸನ್‌ನೊಂದಿಗೆ ಮರಳಲು ಸಜ್ಜಾಗಿದೆ. ಈ ಸರಣಿಯ ಬಗ್ಗೆ ಹೆಚ್ಚು ಗೊತ್ತಿಲ್ಲದವರಿಗಾಗಿ ಹೇಳಬೇಕೆಂದರೆ, ಇದು ಜಗತ್ತಿನ ನಂಬರ್ 1 ವೆಬ್ ಸರಣಿಯಾದ ‘ಗೇಮ್ ಆಫ್ ಥ್ರೋನ್ಸ್’ ಸರಣಿಯ ಪ್ರೀಕ್ವೆಲ್ ಆಗಿದ್ದು, ‘ಗೇಮ್ ಆಫ್ ಥ್ರೋನ್ಸ್’ ಕತೆ ನಡೆಯುವ ಸುಮಾರು 200 ವರ್ಷಗಳ ಹಿಂದೆ ನಡೆದ ಕಥೆ ಆಗಿದೆ. ರಾಜಮನೆತನದ ಆಂತರಿಕ ಕಲಹ, ಬೆಂಕಿ…

Read More

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು…

Read More

ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್ – Kannada News | Kalaburagi City Police commissioner Sharanappa Warns to rowdy

ಕಲಬುರಗಿ, (ಜುಲೈ 01): ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಆದ ಬಳಿಕ ಮೊದಲ ಸಭೆಯಲ್ಲೇ ರಾಜ್ಯದಲ್ಲಿ ರೌಡಿ (Rowdy) ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದರು. ಅಲ್ಲದೇ ರೌಡಿ ನಿಗ್ರಹ ದಳ ರಚನೆಗೆ ಸೂಚಿಸಿದ್ದು. ಅದರಂತೆ ರಾಜ್ಯದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಗೆ ಈಗಾಗಲೇ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿಂದು…

Read More