ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಹೈದರಾಬಾದ್, ಮೇ 21: ಹೈದರಾಬಾದ್‌ನ ಕುಕತ್‌ಪಲ್ಲಿ ಪ್ರದೇಶದಲ್ಲಿ ವಿದ್ಯುತ್ ಚಾಲಿತ (EV Car) ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ವಿವೇಕಾನಂದ ನಗರದಲ್ಲಿ ನಡೆದ ಅಪಘಾತ ಭಾರೀ ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ನಂತರ ನೇರವಾಗಿ ಟಿಫಿನ್ ಸೆಂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ – Kannada News | Bengaluru City Development Minister Krishna Byre Gowda Raps GBA Officials Over Misleading Data

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡImage Credit source: Krishna Byre Gowda Facebook ಬೆಂಗಳೂರು, ಜೂನ್​​ 30: ನಾಯಿಗಳ ಸಂತಾನ ಹರಣ ಕಾರ್ಯಕ್ರಮದ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ಪಡೆದ ಘಟನೆ ನಡೆದಿದೆ. ಜಿಬಿಎ ಸಭೆಗೆ ಅಂಕಿಅಂಶಗಳು ಇಲ್ಲದೆ ಬರಿಗೈನಲ್ಲಿ ಬಂದ ಆಫೀಸರ್​​ ವಿರುದ್ಧ ಗರಂ ಆದ ಸಚಿವರು, ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದು ಸಚಿವರ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೇ ಬಂದಿದ್ದೀರ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 20 ವರ್ಷದಿಂದಲೂ ಸಂತಾನ…

Read More

ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್ – Kannada News | Burjeel Holdings Chairman Dr Shamsheer Vayalil announces Rs 37 crore Fund for UAE Frontline Healthcare Workers

ಅಬುಧಾಬಿ, ಜನವರಿ 19: ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರು ಮೊದಲ ಬಾರಿಗೆ ಸರ್​​ಪ್ರೈಸ್​ ರೂಪದಲ್ಲಿ 37 ಕೋಟಿ ರೂ. ಮೌಲ್ಯದ ಆರ್ಥಿಕ ಸಹಾಯವನ್ನು ಪಡೆದಿದ್ದಾರೆ. ಬುರ್ಜೀಲ್ ಹೋಲ್ಡಿಂಗ್ಸ್ ಅಧ್ಯಕ್ಷ ಮತ್ತು ಸಿಇಒ ಡಾ. ಶಂಶೀರ್ ವಯಾಲಿಲ್ ಘೋಷಿಸಿದ ಈ ನಿಧಿಯು ಸುಮಾರು 10,000 ಫ್ರಂಟ್​​ಲೈನ್ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಸುಮಾರು ಶೇ. 85ರಷ್ಟು ನರ್ಸಿಂಗ್, ಅಲೈಡ್ ಹೆಲ್ತ್, ರೋಗಿಗಳ ಆರೈಕೆ, ಕಾರ್ಯಾಚರಣೆಗಳು ಮತ್ತು ಬೆಂಬಲ ಸಿಬ್ಬಂದಿಯನ್ನು ಒಳಗೊಳ್ಳುತ್ತದೆ. ಗುಂಪು ಮಟ್ಟದ ನಾಯಕತ್ವ ಭಾಷಣಕ್ಕಾಗಿ ಅಬುಧಾಬಿಯ ಎತಿಹಾದ್…

Read More

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…

Read More

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್ – Kannada News | Tumakuru Metro Link: Decades Long Dream Nears Reality, PPP Model for RS.20,000 Cr Project

ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ (Namma Metro) ರೈಲು ಯೋಜನೆಯನ್ನು ವಿಸ್ತರಿಸುವ ಕುರಿತು ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಬೇಕೆಂದು ಬಹಳ ದಿನಗಳಿಂದ…

Read More

ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ – Kannada News | Sakrebailu mahout siddique pashas demise elephants mourn loss at shivamogga camp

ಶಿವಮೊಗ್ಗ, ಜೂ.12: ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪ್ರಕೃತಿ ಪ್ರೇಮಿಗಳ ಸ್ವರ್ಗ ಎಂದೇ ಹೆಸರಾಗಿರುವ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ. ಕಳೆದ 16 ವರ್ಷಗಳಿಂದ ಕಾಡಾನೆಗಳನ್ನು ಅತ್ಯಂತ ಪ್ರೀತಿಯಿಂದ ಪಳಗಿಸಿ, ಸಲಹುತ್ತಿದ್ದ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ (39) ಅವರು ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ನೆಚ್ಚಿನ ಮಾವುತನ ಅಗಲಿಕೆಯಿಂದಾಗಿ ಇಡೀ ಆನೆ ಬಿಡಾರದಲ್ಲಿ ಸದ್ಯ ಮೌನ ನೆಲೆಸಿದೆ. ಸುತ್ತಲೂ ದಟ್ಟ ಅರಣ್ಯ, ತುಂಗಾ ನದಿಯ ಹಿನ್ನೀರಿನ…

Read More

VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್ – Kannada News | Sophie Devine does it again for the Gujarat Giants

ವುಮೆನ್ಸ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸೋಫಿ ಡಿವೈನ್. ವಡೋದರಾದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್​​ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳ ಮುಕ್ತಾಯದ ವೇಳೆಗೆ 146 ರನ್​ ಮಾತ್ರ ಕಲೆಹಾಕಿದ್ದರು. ಆದರೆ 19ನೇ ಓವರ್​ನಲ್ಲಿ ಸ್ನೇಹ್ ರಾಣಾ…

Read More

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ – Kannada News | Diljit Dosanjh sold out his live concert show in Chicago US

ಖ್ಯಾತ ಗಾಯಕ, ನಟ ದಿಲ್ಜೀತ್ ದೊಸ್ಸಾಂಜ್ (Diljit Dosanjh) ತಮ್ಮ ಲೈವ್ ಕಾನ್ಸರ್ಟ್​​ಗಳಿಂದ ಭಾರಿ ಜನಪ್ರಿಯತೆ ಪಡೆಯುತ್ತಿದ್ದಾರೆ. ಅವರ ಕಾನ್ಸರ್ಟ್​​ಗಳು ಹೋದಲ್ಲೆಲ್ಲ ಸೂಪರ್ ಹಿಟ್ ಆಗುತ್ತಿವೆ. ಜನ ಮುಗಿಬಿದ್ದು ಅವರ ಶೋಗೆ ಟಿಕೆಟ್ಟುಗಳನ್ನು ಖರೀದಿಸುತ್ತಿದ್ದಾರೆ. ಇದೀಗ ದಿಲ್ಜೀತ್ ದೊಸ್ಸಾಂಜ್ ಅಮೆರಿಕದಲ್ಲಿ ಶೋ ಮಾಡುತ್ತಿದ್ದು, ಅಮೆರಿಕದ ಶಿಕಾಗೋನಲ್ಲಿ ಫುಲ್ ಪ್ಯಾಕ್ ಶೋ ಮಾಡಿದ್ದಾರೆ. ಭಾರಿ ಜನ ದಿಲ್ಜೀತ್ ಶೋ ನೋಡಲು ಆಗಮಿಸಿದ್ದರು. ಅದರ ಕೆಲ ವಿಡಿಯೋಗಳನ್ನು ದಿಲ್ಜೀತ್ ದೊಸ್ಸಾಂಜ್ ಹಂಚಿಕೊಂಡಿದ್ದು ಅವುಗಳಲ್ಲಿ ಒಂದು ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ…

Read More

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ – Kannada News | Shubman Gill was called moments before the PC

ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ವಿಶೇಷ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಗಿಲ್ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್​ಗಾಗಿ ಮಾನಸಿಕವಾಗಿ ತಯಾರಿಯನ್ನೂ ಸಹ ಆರಂಭಿಸಿದ್ದರು. ಆದರೆ ಭಾರತ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಬಿಸಿಸಿಐ ಗಿಲ್​ಗೆ ಬಿಗ್ ಶಾಕ್ ನೀಡಿರುವ…

Read More

ಉತ್ತರ ಕನ್ನಡ ಜಿಲ್ಲೆಯ ದಶಕಗಳ ರೈಲು ಕನಸಿಗೆ ರೆಕ್ಕೆ: ಹುಬ್ಬಳ್ಳಿ-ಅಂಕೋಲಾ ಹಳಿ ಜೋಡಣೆಗೆ ಸಿಕ್ತು ಗ್ರೀನ್ ಸಿಗ್ನಲ್ – Kannada News | Uttar Kannada Rail Dream: Hubballi Ankola Project Overcomes Hurdles, Set to Begin Work

ಕಾರವಾರ, ಜೂ.23: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ‘ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ’ ಆದಷ್ಟು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಕಾರವಾರ-ಅಂಕೋಲಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ರೈಲು ಯೋಜನೆಯು ಕೇವಲ ಕರಾವಳಿ ಭಾಗದ ಜನರಿಗಷ್ಟೇ ಸೀಮಿತವಾಗಿರದೆ, ಇಡೀ ಕರ್ನಾಟಕ ರಾಜ್ಯದ ಆರ್ಥಿಕತೆಗೆ (Karnataka Economy) ದೊಡ್ಡ ಮಟ್ಟದ ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯು…

Read More