IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More

Optical Illusion: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ – Kannada News | Optical Illusion: If you are a genius, spot the lion hiding among the zebras

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಒಗಟಿನ ಚಿತ್ರಗಳು ನೋಡಲು ಸುಲಭದಾಯಕವಾಗಿ ಕಂಡರೂ ಅಷ್ಟೇ ಕಷ್ಟಕರವಾಗಿರುತ್ತದೆ. ಇದೀಗ ನಿಮ್ಮ ಯೋಚನಾ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸುವ ಸಮಯ. ಜೀಬ್ರಾಗಳ ನಡುವೆ ಅಡಗಿ ಕುಳಿತಿರುವ ಸಿಂಹವನ್ನು 8 ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡುವುದು…

Read More

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ಅಮ್ಮಾ ಬೇಡಮ್ಮಾ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ. ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ…

Read More

ತಾಯಿ ನಿಧನರಾದಾಗ ಹೇಗನಿಸುತ್ತದೆ? ಪಾಪರಾಜಿಗಳ ಪ್ರಶ್ನೆಗೆ ನಟ ಜಾಕಿ ಶ್ರಾಫ್ ಗರಂ

ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ತೀವ್ರ ನೋವಾಗಿದೆ. ಏಪ್ರಿಲ್ 12ರಂದು ನಿಧನರಾದ ಅವರ ಅಂತಿಮ ಸಂಸ್ಕಾರ ಇಂದು (ಏ.13) ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಬಾಲಿವುಡ್‌ನ ಹಲವು ಗಣ್ಯರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಆದರೆ, ಅಲ್ಲಿ ನಡೆದ ಒಂದು ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ನಟ ಜಾಕಿ ಶ್ರಾಫ್ ಅವರು…

Read More

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – Kannada News | Mundargi Incident: 7 Women Brutally Beaten as Child Kidnappers by Mob

ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿರು ಘಟನೆ ನಡೆದಿದೆ. ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ‌ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿ‌ ಮೂಲದ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ…

Read More

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್…

Read More

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….

Read More

RCB ಪಂದ್ಯಗಳ ಟಿಕೆಟ್ ಸಿಗಲೇಬೇಕು ಅಂದ್ರೆ ಬುಕ್ ಮಾಡುವಾಗ ಈ ಕ್ರಮ ಅನುಸರಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಹೋಂಗ್ರೌಂಡ್​ ಅಲ್ಲಿ ಐದು ಪಂದ್ಯಗಳನ್ನು ಆಡುತ್ತಿದೆ ಅನ್ನೋದು ವಿಶೇಷ. ಉಳಿದು ಎರಡು ಹೋಂ ಪಂದ್ಯಗಳನ್ನು ಬೇರೆಡೆ ಆಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಲಿದೆ. ಆರ್​​ಸಿಬಿ ಹಾಗೂ ಹೈದರಾಬಾದ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದೆ ಅನ್ನೋದು ವಿಶೇಷ. ಈ ಪಂದ್ಯವನ್ನು ನೊಡಲೇಬೇಕು ಎಂದು ಕಾದು ಕುಳಿತವರಿಗೆ ಟಿಕೆಟ್ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಆತಂಕ. ಟಿಕೆಟ್ ಬುಕ್ ಮಾಡಬೇಕಾದರೆ ಈ ಕ್ರಮ ಅನುಸರಿಸಿದರೆ ನಿಮಗೆ ಟಿಕೆಟ್ ಸಿಗೋ ಸಾಧ್ಯತೆ…

Read More

ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್​​ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್ – Kannada News | Bengaluru Drug Factory Bust: G. Parameshwara Says Maharashtra Police Statement Is Far from the Truth

ಬೆಂಗಳೂರು, ಡಿಸೆಂಬರ್​​ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎಎನ್‌ಟಿಎಫ್ ಡಿಸೆಂಬರ್ 26ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಜಿ ಪರಮೇಶರ್​​ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು ಎಂದಿದ್ದಾರೆ. ಅದು 1…

Read More