ಖ್ಯಾತ ಕಿರುತೆರೆ ಜೋಡಿಯ ದಾಂಪತ್ಯ ಜೀವನ ಅಂತ್ಯ; ರಿಯಾಲಿಟಿ ಶೋನಲ್ಲೇ ವಿಚ್ಛೇದನ ಘೋಷಿಸಿದ ನಟಿ – Kannada News | Gaurav Khanna and Akanksha Chamola Divorce: Lock Upp Revelation Shocks Fans

ಸೆಲೆಬ್ರಿಟಿ ಲೋಕದಲ್ಲಿ ಡಿವೋರ್ಸ್ ಸಾಮಾನ್ಯ ಎಂಬಂತಾಗಿದೆ. ಈಗ ಕಿರುತೆರೆ ಲೋಕದ ಪ್ರಸಿದ್ಧ ಜೋಡಿ ಗೌರವ್ ಖನ್ನಾ ಮತ್ತು ಆಕಾಂಕ್ಷಾ ಚಮೋಲಾ ತಮ್ಮ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡುತ್ತಿದ್ದಾರೆ. ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್ ಸೀಸನ್ 2’ ವೇದಿಕೆಯಲ್ಲಿ ಆಕಾಂಕ್ಷಾ ಈ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಲಾಕ್ ಅಪ್ ಶೋ ಜೂನ್ 27ರಂದು ನೆಟ್​ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರ ಆರಂಭಿಸಿದೆ. ಮೊದಲ ಸಂಚಿಕೆಯಲ್ಲಿ ಆಕಾಂಕ್ಷಾ ತಮ್ಮ ವೈಯಕ್ತಿಕ ಜೀವನದ…

Read More

ಪತಿ ಸೈಕೋ ವರ್ತನೆ ಆರೋಪ ಕೇಸ್​​ಗೆ ಭರ್ಜರಿ ಟ್ವಿಸ್ಟ್​: ಮಹಿಳೆಯಾಗಿದ್ದು ಮೂರು ಮದುವೆ? – Kannada News | Shocking Twist in Bengaluru Marital Case: Wife Accused of Three Marriages

ಬೆಂಗಳೂರು, ಜನವರಿ 11: ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುವ ಜೊತೆಗೆ ಮನೆಯಲ್ಲಿ ಎಲ್ಲರ ಮುಂದೆಯೇ ಬೆತ್ತಲೆಯಾಗಿ ಪತಿ ಓಡಾಡ್ತಾನೆ. ಅತ್ತೆ ಮಾವನ ಮುಂದೆಯೇ ಬಟ್ಟೆಯಿಲ್ಲದೆ ತಿರುಗಾಡೋದಲ್ಲದೆ, ಹಾಗೆಯೇ ಪ್ಯಾಸೇಜ್​​ಗೆ ಕೂಡ ಹೋಗಿ ಅಕ್ಕ ಪಕ್ಕದವರಿಗೂ ಮುಜುಗರ ಉಂಟುಮಾಡ್ತಿದ್ದಾನೆ ಎಂದು ಪತ್ನಿ ಆರೋಪಿಸಿದ್ದ ಪ್ರಕರಣಕ್ಕೀಗ ಹೊಸ ಟ್ವಿಸ್ಟ್​​ ಸಿಕ್ಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಆರೋಪಿ ಪತಿ ಮಂಜುನಾಥ್​ ಹೆಂಡತಿ ವಿರುದ್ಧವೇ ಬಿಗ್​​ ಬಾಂಬ್​​ ಸಿಡಿಸಿದ್ದಾರೆ. ತನ್ನ ಮೇಲೆ ಸೈಕೋ ವರ್ತನೆ ಮಾಡಿರುವ ಪತ್ನಿ ವಿರುದ್ಧವೇ ಪತಿ…

Read More

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ಕರ್ನಾಟಕ ಹವಾಮಾನ ವರದಿ: ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Extreme cold weather Karnataka, yellow alert for 5 districts

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಡಿಸೆಂಬರ್ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಯಾವ ಜಿಲ್ಲೆಗಳಿಗೆ…

Read More

ಆಧ್ಯಾತ್ಮಿಕ ಸ್ಥಳಗಳಿಗೆ ಪ್ರವಾಸ ಹೋಗುವವರಲ್ಲಿ ಜೆನ್‌ ಝೀ ಯುವಕರೇ ಹೆಚ್ಚು; ವರದಿ – Kannada News

ಪ್ರವಾಸ ಎಂದ ತಕ್ಷಣ ನೆನಪಿಗೆ ಬರೋದೇ ಗೋವಾ, ಯುರೋಪ್‌ ಇತ್ಯಾದಿ ಮೋಜು ಮಸ್ತಿಯ ತಾಣ. ಯುವಕರೆಲ್ಲಾ ಇಂತಹ ತಾಣಗಳನ್ನೇ ಇಷ್ಟಪಡುತ್ತಾರೆ, ಆಧ್ಯಾತ್ಮಿಕ ತಾಣಗಳಿಗೆ ಪ್ರವಾಸ (spiritual travel) ಕೈಗೊಳ್ಳೋದು ಹಿರಿ ಜೀವಗಳು ಮಾತ್ರ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈಗಂತೂ ಹಿರಿಯರಿಗಿಂತ ಯುವಕರೇ ಅತಿ ಹೆಚ್ಚಾಗಿ ಆಧ್ಯಾತ್ಮಿಕ ತಾಣಗಳಿಗೆ ಭೇಟಿ ನೀಡುತ್ತಿದ್ದಾರಂತೆ. ಕಡಲ ತೀರ, ಇತ್ಯಾದಿ ಮೋಜು ಮಸ್ತಿಯ ತಾಣಗಳಿಗೆ ಹೋಗುವ ಬದಲಾಗಿ ಶಾಂತಿ, ನೆಮ್ಮದಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಕಂಡುಕೊಳ್ಳಲು ಭಾರತದ ಜೆನ್‌ ಝೀ ಯುವಕರು…

Read More

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ – Kannada News | Union Budget 2026 27 reflects India’s continued economic progress, says Pralhad Joshi

ಹೈದರಾಬಾದ್, ಫೆಬ್ರುವರಿ 6: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (2026-27) ಮುಂದಿನ 25 ವರ್ಷಕ್ಕೆ ದೇಶದ ಬೆಳವಣಿಗೆಗೆ ಬುನಾದಿ ಹಾಕುವ ಕೆಲಸ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ. ನಾಂಪಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜೋಶಿ, 2047ರ ವಿಕಸಿತ ಭಾರತದ ಆಶಯ ಈಡೇರಿಸಲು ಬಜೆಟ್ ಕೆಲಸ ಮಾಡುತ್ತದೆ ಎಂದಿದ್ದಾರೆ. ‘2013ರಲ್ಲಿ ವಿಶ್ವದ ಐದು ಶಿಥಿಲ ಆರ್ಥಿಕತೆಗಳಲ್ಲಿ ಭಾರತವೂ ಒಂದೆನಿಸಿತ್ತು. ಅಭಿವೃದ್ಧಿಶೀಲ ಮಾರುಕಟ್ಟೆಗಳು ತಮ್ಮ ಬೆಳವಣಿಗೆಗೆ ವಿದೇಶೀ ಬಂಡವಾಳದ ಮೇಲೆ ಅವಲಂಬಿತವಾಗಿದ್ದವು. ಆ ಪರಿಸ್ಥಿತಿಯಿಂದ…

Read More

ಶಾನ್ವಿ ಸುದೀಪ್ ಬೆನ್ನಿನ ಮೇಲೆ ಮೂಡಿತು ಗಣೇಶನ ಟ್ಯಾಟೂ; ಎಷ್ಟು ಅದ್ಭುತವಾಗಿದೆ ನೋಡಿ – Kannada News | Shanvi Sudeep’s Stunning Ganesh Back Tattoo: Art, Music and Her Journey

ಸುದೀಪ್ ಮಗಳು ಶಾನ್ವಿ ಸುದೀಪ್ (Shanvi Sudeep) ಯಾವಾಗಲೂ ತಮ್ಮ ಸರಳತೆಯಿಂದ ಗುರುತಿಸಿಕೊಂಡವರು. ಅವರು ಹೆಚ್ಚು ಹೈಲೈಟ್ ಆಗೋಕೆ ಇಷ್ಟಪಡಲ್ಲ. ಇತ್ತೀಚೆಗೆ ಶಾನ್ವಿ ಅವರು ತಮ್ಮ ಬೆನ್ನಿನ ಮೇಲೆ ಹಾಕಿಸಿಕೊಂಡಿರುವ ಭವ್ಯವಾದ ಗಣೇಶನ ಟ್ಯಾಟೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೈದರಾಬಾದ್‌ನ ಜನಪ್ರಿಯ ಟ್ಯಾಟೂ ಸ್ಟುಡಿಯೋದಲ್ಲಿ ಸುಮಾರು 8 ಗಂಟೆಗಳ ಕಾಲ ತಾಳ್ಮೆಯಿಂದ ಕುಳಿತು ಈ ಕಲಾಕೃತಿಯನ್ನು ರಚಿಸಿಕೊಂಡಿದ್ದಾರೆ. ಕೆಂಪು ಮತ್ತು ಕಪ್ಪು ಬಣ್ಣದ ಮಿಶ್ರಣವಿರುವ ಈ ಟ್ಯಾಟೂ ಭವ್ಯವಾಗಿ ಮೂಡಿ ಬಂದಿದೆ. ಸಾಮಾನ್ಯರಿಂದ ಹಿಡಿದು…

Read More

Guru Sanchara 2026: ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಮಕರ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮಕರ ರಾಶಿಯವರಿಗೆ 2026ರ ಗುರು ಸಂಚಾರವು ಶುಭಕರವಾಗಿದೆ. ರಾಶ್ಯಾಧಿಪತಿ ಶನಿಯಾಗಿದ್ದು, ಗುರುವು ಕರ್ಕಾಟಕದಿಂದ ಸಪ್ತಮ ದೃಷ್ಟಿಯಲ್ಲಿ ಮಕರ ರಾಶಿಯನ್ನು ನೋಡುತ್ತಿದ್ದಾರೆ. ಜೂನ್ 2 ರಿಂದ ಗುರುಬಲ ಪ್ರಾರಂಭವಾಗುವುದರಿಂದ ಉತ್ತರಾಷಾಡ, ಶ್ರವಣ, ಧನಿಷ್ಠ ನಕ್ಷತ್ರದವರಿಗೆ ಅದೃಷ್ಟ ಕೂಡಿಬರಲಿದೆ. ಆರ್ಥಿಕ ಪ್ರಗತಿ, ವಿವಾಹ ಯೋಗ, ಮನೆ ಮತ್ತು ಆಸ್ತಿ…

Read More

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ – Kannada News | Rahul Gandhi Aide Impersonator Arrested in Multi State Political Scam, Dehradun Police Busts Fraud Ring

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ…

Read More