ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್ – Kannada News | Thailand Armed Gunman Takes Students And Teachers Hostages In School 1 Dead and 3 Injured

ಬ್ಯಾಂಕಾಕ್, ಫೆಬ್ರವರಿ 11: ಇಂದು ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ (Thailand) ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಮೆಷಿನ್ ಗನ್‌ನೊಂದಿಗೆ ಕ್ಯಾಂಪಸ್‌ಗೆ ನುಗ್ಗಿ ಶಾಲಾ ಪ್ರಾಂಶುಪಾಲರನ್ನು ಗಾಯಗೊಳಿಸಿ, ಶಿಕ್ಷಕರು ಮತ್ತು ಮಕ್ಕಳನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡ ನಂತರ ಭಯಾನಕ ಘಟನೆ ನಡೆದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿ ಮುಗಿದ ಸ್ವಲ್ಪ ಸಮಯದ ನಂತರ ಈ ದಾಳಿ ಪ್ರಾರಂಭವಾಯಿತು. ಮೆಷಿನ್ ಗನ್ ಹಿಡಿದಿದ್ದ ವ್ಯಕ್ತಿಯೊಬ್ಬ ಮೈದಾನದಲ್ಲಿ ನಡೆದುಕೊಂಡು ಬರುವಾಗ ಗುಂಡು ಹಾರಿಸುತ್ತಿದ್ದ….

Read More

ಸಾಧುಗಳ ಸೋಗಿನಲ್ಲಿ ಬರ್ತಾರೆ; ಹಣ ಒಡವೆ ದೋಚುತ್ತಾರೆ! ಈ ಖತರ್ನಾಕ್ ಗ್ಯಾಂಗ್ ಹೇಗೆ ನಿಮ್ಮನ್ನು ಯಾಮಾರಿಸುತ್ತೆ ಗೊತ್ತಾ? – Kannada News | Raichur Crime: Hypnotic ‘Sadhu’ Gang Robs Medical Shop Owner in Sindhanoor

ಖದೀಮ ಸಾಧುಗಳ ಓಡಾಟದ ಸಿಸಿಟಿವಿ ದೃಶ್ಯ ರಾಯಚೂರು, ಮೇ 16: ಕಾವಿ ಬಟ್ಟೆ ಹಾಕಿಕೊಂಡು, ಸಾಧು ಸಂತರಂತೆ ಬಂದು ನಿಮ್ಮನ್ನ ಹಾಡಿ ಹೊಗಳುವವರನ್ನು ನಂಬುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಯಚೂರಿನ (Raichur) ಸಿಂಧನೂರು ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ (Hypnotize) ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಖದೀಮರ ಕೃತ್ಯ ಈಗ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಸಿಕ್ಕಿದೆ. ಧರ್ಮ, ಭಕ್ತಿ ಮತ್ತು ಸತ್ಕಾರದ ಹೆಸರಿನಲ್ಲಿ…

Read More

Shaksgam Valley: ಭಾರತ-ಚೀನಾ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾದ ಶಕ್ಸ್‌ಗಮ್ ಕಣಿವೆ ಎಲ್ಲಿದೆ? ಏನಿದು ವಿವಾದ? – Kannada News | Explainer China Provokes India With Shaksgam Valley Claim Where is this Valley what is the Dispute

ನವದೆಹಲಿ, ಜನವರಿ 13: ಭಾರತದ ಶಕ್ಸ್‌ಗಮ್ ಕಣಿವೆಯ (Shaksgam Valley) ಮೇಲೆ ಪ್ರಾದೇಶಿಕ ಹಕ್ಕನ್ನು ಪ್ರತಿಪಾದಿಸಲು ಚೀನಾ (China) ಮತ್ತೊಮ್ಮೆ ಪ್ರಯತ್ನಿಸಿದೆ. ಪಾಕಿಸ್ತಾನದೊಂದಿಗೆ ಸಹಿ ಮಾಡಲಾದ ಭಾರತದ ದಶಕಗಳಷ್ಟು ಹಳೆಯದಾದ ಗಡಿ ಒಪ್ಪಂದವನ್ನು ಚೀನಾ ಪ್ರಚೋದಿಸುತ್ತಿದೆ. ಈ ಒಪ್ಪಂದವನ್ನು ಭಾರತ ನಿರಂತರವಾಗಿ ಅಮಾನ್ಯವೆಂದು ತಿರಸ್ಕರಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದಲ್ಲಿರುವ ಮತ್ತು ಭಾರತ, ಚೀನಾ, ಪಾಕಿಸ್ತಾನದ ನಡುವಿನ ದೀರ್ಘಕಾಲದ ವಿವಾದದ ಅಂಶವಾಗಿ ಉಳಿದಿರುವ ಶಕ್ಸ್‌ಗಮ್ ಕಣಿವೆ ಪ್ರದೇಶದಲ್ಲಿ ಚೀನಾದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಭಾರತದ ಆಕ್ಷೇಪಣೆಗಳ ನಡುವೆ…

Read More

ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ – Kannada News | Islamic Scholor Mufti Shamail Nadwi Questions Court Authority Over Shariah in Fresh Remarks

ಇಸ್ಲಾಮಾಬಾದ್, ಡಿಸೆಂಬರ್ 28: ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’; ಹರಾಮ್ ವಿಷಯದಲ್ಲಿ ಝೈದ್ ಖಾನ್ ಖಡಕ್ ತಿರುಗೇಟು – Kannada News | Zaid Khan on ‘Cult’ Movie, Haram Controversy and Religion: Actor’s Bold Stance Ahead of Jan 23 Release

ನಟ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​​​ನಲ್ಲಿ ಝೈದ್ ಖಾನ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಶೇಡ್​​​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಝೈದ್ ಖಾನ್ ಅವರಿಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’ ಎಂದು ನೇರಮಾತುಗಳಲ್ಲಿ ಹೇಳಿದ್ದಾರೆ. ಝೈದ್ ಖಾನ್ ಅವರು ಮುಸ್ಲಿಂ ಧರ್ಮದವರು. ಆದರೆ,…

Read More

ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara

ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ.  Source…

Read More

ಮದುವೆ ಸುದ್ದಿ ಬಿಟ್ಟು, ಸಿನಿಮಾದ ಗುಡ್ ನ್ಯೂಸ್ ನೀಡಿದ ನಟಿ ಅನುಷ್ಕಾ ಶೆಟ್ಟಿ

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಸಿನಿಮಾಗಳ ಆಯ್ಕೆಯಲ್ಲಿ ಈಗ ಬಹಳ ಚ್ಯೂಸಿ ಆಗಿದ್ದಾರೆ. ಅದರ ನಡುವೆ ಅವರ ಮದುವೆ ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಲೇ ಇರುತ್ತದೆ. ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂದು ಇತ್ತೀಚೆಗೆ ವದಂತಿ ಹಬ್ಬಿತ್ತು. ಅದಕ್ಕೆ ಅನುಷ್ಕಾ ಶೆಟ್ಟಿ ಕಡೆಯಿಂದ ಸ್ಪಷ್ಟನೆ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ. ಆದರೆ ಮದುವೆ ಬಿಟ್ಟು ಬೇರೊಂದು ಗುಡ್ ನ್ಯೂಸ್ ಸಿಕ್ಕಿದೆ. ಇದು ಅವರ ‘ಕಥನಾರ್’ (Kathanar) ಸಿನಿಮಾಗೆ ಸಂಬಂಧಿಸಿದ ಸಿಹಿ ಸುದ್ದಿ. ಅನುಷ್ಕಾ ಶೆಟ್ಟಿ…

Read More

15,000 ಜನರನ್ನು ಕೊಲ್ಲುವ ಪಿತೂರಿ; ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ ಸಿಕ್ಕಿದ್ದ ವ್ಯಕ್ತಿ ಬಾಯ್ಬಿಟ್ಟ ಭಯಾನಕ ವಿಚಾರ – Kannada News | Mumbai man caught with toxic pills during muharram procession reveals chilling intention of killing 15,000 people

ಅಪರಾಧದ ಸಾಂದರ್ಭಿಕ ಚಿತ್ರImage Credit source: Getty Images ಮುಂಬೈ, ಜೂನ್ 28: ಇಲ್ಲಿನ ಬೈಕುಲ್ಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ (Muharram Procession) ಭಾಗವಹಿಸಿದ್ದ ಜನರಿಗೆ “ನೋವು ನಿವಾರಕ” (Painkiller) ಎಂದು ಸುಳ್ಳು ಹೇಳಿ, ವಿಷಕಾರಿ ಮಾತ್ರೆಗಳನ್ನು ವಿತರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪ್ರೇಮ್​ಜಿ (Fayyaz Premji) ಎನ್ನುವ ಈತ ನೀಡಿದ್ದ ಮಾತ್ರೆ ನುಂಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅದೃಷ್ಟವಶಾತ್, ಸಾವಿರಾರು ಜನರು ಈತನ ಸಾವಿನ ಪಾಶಕ್ಕೆ ಸಿಲುಕುವುದರಿಂದ ಬಚಾವಾಗಿದ್ದಾರೆ. ಈತನ ಪೊಲೀಸ್ ವಿಚಾರಣೆ ವೇಳೆ, ಈ…

Read More

ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ? – Kannada News | India may reduce tariffs to 40pc on cars from European Union

ನವದೆಹಲಿ, ಜನವರಿ 25: ಐರೋಪ್ಯ ಒಕ್ಕೂಟದ ದೇಶಗಳಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಟ್ಯಾರಿಫ್ ಅನ್ನು ಶೇ. 40ಕ್ಕೆ ಇಳಿಸಲು ಭಾರತ ಯೋಜಿಸಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯ ಯಾವುದೇ ಆಮದಿತ ಕಾರುಗಳ ಮೇಲೆ ಭಾರತವು ಶೇ. 110ರಷ್ಟು ಸುಂಕ ವಿಧಿಸುತ್ತಿದೆ. ಯೂರೋಪಿಯನ್ ಯೂನಿಯನ್ ಜೊತೆ ವ್ಯಾಪಾರ ಒಪ್ಪಂದ (India EU trade deal) ಏರ್ಪಟ್ಟಲ್ಲಿ ಕಾರುಗಳ ಮೇಲಿನ ಆಮದು ಸುಂಕವನ್ನು (Tariffs on cars) ಭಾರತ ತಗ್ಗಿಸಬಹುದು ಎನ್ನಲಾಗಿದೆ. ವರದಿಗಳ ಪ್ರಕಾರ ಟ್ಯಾರಿಫ್ ಅನ್ನು ಶೇ…

Read More

IPL 2026: ಆರ್​​ಸಿಬಿ ವಿರುದ್ಧ ಸೇಡಿನ ಸಮರಕ್ಕೆ ಸಜ್ಜಾದ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ (Vaibhav Suryavanshi).. ಪ್ರಸ್ತುತ ಕ್ರಿಕೆಟ್ ಲೋಕದಲ್ಲಿ ಓಡುತ್ತಿರುವ ಕುದುರೆ. ತನ್ನ ಪ್ರತಿಭೆಯಿಂದ ಕೇವಲ 15ನೇ ವಯಸ್ಸಿನಲ್ಲೇ ವಿಶ್ವ ಕ್ರಿಕೆಟ್​ನ ಮನೆಮಾತಾಗಿರುವ ಈ ಪೋರ ಪ್ರಸ್ತುತ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ (IPL) ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲೇ ರಾಜಸ್ಥಾನ್ ಪರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್, ಇದೀಗ ತನ್ನ ಹಳೆಯ ಆಟವನ್ನು ಈ ಆವೃತ್ತಿಯಲ್ಲೂ ಮುಂದುವರೆಸಿದ್ದಾರೆ. ಬಲಿಷ್ಠ ತಂಡಗಳೆದುರು ಅದರಲ್ಲೂ ಸ್ಟಾರ್ ಬೌಲರ್​ಗಳ ಎದುರು ವೈಭವ್ ಅವರ ನಿರ್ಭೀತಿಯ ಆಟ ಪ್ರೇಕ್ಷಕರನ್ನು ಹುಚ್ಚೆದ್ದು…

Read More