Headlines

ಮಾವನ ಜೊತೆ ಸೇರಿ ಧ್ರುವ್ ರಾಠಿಗೆ ಟಾಂಗ್ ಕೊಟ್ಟ ರಣ್ವೀರ್ ಸಿಂಗ್ – Kannada News | Ranveer Singh’s new advertisement with Prakash Padukone took dig at Dhruv Rathee

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಭರ್ಜರಿ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕೆಲವರು ಈ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದಾರೆ. ವಿಶೇಷವಾಗಿ ಪ್ರಮುಖ ಯೂಟ್ಯೂಬರ್ ಧ್ರುವ್ ರಾಠಿ ಈ ಸಿನಿಮಾವನ್ನು ಟೀಕೆ ಮಾಡಿದ್ದು, ಇದೀಗ ಪರೋಕ್ಷವಾಗಿ ನಟ ರಣ್ವೀರ್ ಸಿಂಗ್, ‘ಧ್ರುವ್ ರಾಠಿ’ಗೆ ಟಾಂಗ್…

Read More

IPL 2026: ಗೆದ್ದರೂ ಚಿಂತೆಗೀಡಾದ ಚೆನ್ನೈ ಸೂಪರ್ ಕಿಂಗ್ಸ್​ – Kannada News | 8 drop catches by CSK so far joint most with SRH in this season

IPL 2026: ಕ್ರಿಕೆಟ್​ ಅಂಗಳದಲ್ಲಿ ‘ಕ್ಯಾಚಸ್ ವಿನ್ ಮ್ಯಾಚಸ್’ ಎಂಬ ಮಾತೊಂದಿದೆ. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಈ ಮಾತು ಮರೀಚಿಕೆಯಾದಂತಿದೆ.  ಚುರುಕಾದ ಫೀಲ್ಡಿಂಗ್‌ಗೆ ಹೆಸರಾಗಿದ್ದ ಧೋನಿ ಪಡೆಯ ಉತ್ತರಾಧಿಕಾರಿಗಳು, ಈ ಬಾರಿ ಮೈದಾನದಲ್ಲಿ ಕ್ಯಾಚ್‌ಗಳನ್ನು ಕೈಬಿಡುವುದರಲ್ಲೇ ದಾಖಲೆ ಬರೆಯುವ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಅಂಕಿ-ಅಂಶಗಳ ಆಘಾತ: ಪ್ರಸಕ್ತ ಸೀಸನ್‌ನಲ್ಲಿ ಇದುವರೆಗೆ ಸಿಎಸ್‌ಕೆ ಆಟಗಾರರು ಬರೋಬ್ಬರಿ 8 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಅತಿ ಹೆಚ್ಚು ಕ್ಯಾಚ್‌ಗಳನ್ನು ಬಿಟ್ಟ ತಂಡಗಳ…

Read More

‘ನನಗೆ ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ’ಎಂದಿದ್ದ ಮಹಿಳೆಗೆ ಸಿಕ್ಕಿತು ಗೃಹ ಸಚಿವರ ಆಸರೆ – Kannada News | Shira Woman Rabia Gets Hope: Dr. Parameshwara Assures Housing, Rent and Ration Support

ತುಮಕೂರು, ಏ.15 : ವಸತಿಗಾಗಿ ಆಗ್ರಹಿಸಿ ಸಚಿವರ ಎದುರೇ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ಮಹಿಳೆ ರಾಬಿಯಾ ಅವರ ಕಣ್ಣೀರಿಗೆ ಕೊನೆಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ಮಹಿಳೆಯ ಮುಂದಿನ ಆರು ತಿಂಗಳ ಬಾಡಿಗೆ ಮತ್ತು ರೇಷನ್ ವೆಚ್ಚವನ್ನು ಭರಿಸುವುದರ ಜೊತೆಗೆ ಮನೆ ಕೊಡಿಸುವ ಭರವಸೆಯನ್ನ ನೀಡಿದ್ದಾರೆ. ಕಳೆದ ಏಪ್ರಿಲ್ 8ರಂದು ತುಮಕೂರು ನಗರದ ಗ್ರಂಥಾಲಯ ಸಂಕೀರ್ಣದಲ್ಲಿ ನಡೆದಿದ್ದ ಜನಸಂಪರ್ಕ ಸಭೆಯಲ್ಲಿ ರಾಬಿಯಾ ಎಂಬ ಮಹಿಳೆ ವೇದಿಕೆ ಮೇಲೆ ಬಂದು ಆಕ್ರೋಶ ವ್ಯಕ್ತಪಡಿಸಿದ್ದರು. “ಎರಡು…

Read More

ಬೆಳಗಾವಿಯಲ್ಲಿ ಮರ್ಯಾದಾ ಹತ್ಯೆ; ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ! – Kannada News | Belagavi Honor Killing: Family Poisons Woman, Burns Body Over Love Affair

ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ವಿಷ ಹಾಕಿದ ಅಣ್ಣ! Image Credit source: google ಬೆಳಗಾವಿ, ಏಪ್ರಿಲ್ 15: ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಪ್ರದೇಶದಲ್ಲಿ ನಡೆದ ಮರ್ಯಾದೆ ಹತ್ಯೆ (Honor Killing) ಪ್ರಕರಣವು ರಾಜ್ಯದಾದ್ಯಂತ ಆತಂಕ ಮೂಡಿಸಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ ಮಾಡಿ, ಬಳಿಕ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯ ಬಳಿಕವೂ ಪ್ರಿಯಕರನ ಜೊತೆ ಸಂಪರ್ಕ ಸತ್ತೆವ್ವಾ ನದಿಗುಡಿ ಗ್ರಾಮದ ಕೃಷ್ಣಾ…

Read More

World Art Day 2026: ಏಪ್ರಿಲ್‌ 15 ರಂದೇ ಏಕೆ ವಿಶ್ವ ಕಲಾ ದಿನವನ್ನು ಆಚರಿಸುವುದು ಗೊತ್ತಾ? – Kannada News | World Art Day 2026: Do you know why World Art Day is celebrated on April 15th?

ಕಲೆಗಳು (Art) ನಮ್ಮ ಸಂಸ್ಕೃತಿಯ ಜೀವಂತಿಕೆಯಾಗಿದ್ದು, ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿರುವ ಈ  ಕಲೆಗಳು ಜನಜೀವನದೊಂದಿಗೆ ಬೆರೆತು ಹೋಗಿವೆ. ಅಲ್ಲದೆ ಕಲೆಗಳು ಮಾನವನ ಭಾವನೆ, ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ವ್ಯಕ್ತಪಡಿಸುವ ಪ್ರಮುಖ ಮಾಧ್ಯಮವೂ ಹೌದು. ಈ ಜಗತ್ತಿನಾದ್ಯಂತ ಅನೇಕಾರು ಕಲಾ ಪ್ರಕಾರಗಳಿವೆ. ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ, ಜಾನಪದ ಮತ್ತು ಸಾಂಪ್ರದಾಯಿಕ ಕಲೆಗಳು ಕ್ಷೀಣಿಸುತ್ತಾ ಬರುತ್ತಿದೆ. ಹಾಗಾಗಿ ಸಾಮಾಜಿಕ ಅಭಿವೃದ್ಧಿಯಲ್ಲಿ ಕಲೆಯ ಮಹತ್ವವನ್ನು ಉತ್ತೇಜಿಸಲು, ಕಲೆ ಹಾಗೂ ಕಲಾವಿದರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಏಪ್ರಿಲ್‌ 15 ರಂದು…

Read More

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು – Kannada News | Tumakuru: KSRTC Bus Passenger Suffers Fatal Heart Attack Near Madhugiri

Jagadisha B | Edited By: ಅಕ್ಷಯ್​ ಪಲ್ಲಮಜಲು​​| Updated on:Apr 15, 2026 | 9:32 AM ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ. Published on: Apr 15, 2026 09:30…

Read More

IPL 2026: ಮೂವರು ಅಲಭ್ಯ: RCB ತಂಡದ ಪ್ಲೇಯಿಂಗ್ 11 ಹೀಗಿರಲಿದೆ – Kannada News | IPL 2026: Predicted RCB Playing XI vs LSG

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಅಲಭ್ಯರಾಗಲಿದ್ದಾರೆ. ಅವರೆಂದರೆ… ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯ ಕಾರಣ ಇನ್ನೂ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಯಶ್ ದಯಾಳ್: ಆರ್​ಸಿಬಿ ವೇಗಿ ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಜೋಶ್ ಹೇಝಲ್​ವುಡ್: ರಾಯಲ್ ಚಾಲೆಂಜರ್ಸ್…

Read More

‘ರಾವಣ’ನಾಗಿ ಯಶ್ ಅತ್ಯದ್ಭುತ’ ಕೊಂಡಾಡಿದ ನಿರ್ಮಾಪಕ, ಹೇಳಿದ್ದೇನು? – Kannada News | Ramayana producer Namit Malhotra praised Yash’s acting as Ravana

ಯಶ್ (Yash) ಅದ್ಭುತವಾದ ನಟ. ಮೃದು ಸ್ವಭಾವದ ಲವ್ವರ್ ಬಾಯ್, ಹಳ್ಳಿಯ ತರ್ಲೆ ತುಂಟ ಹುಡುಗ, ಕಾಲೇಜು ಪ್ಲೇ ಬಾಯ್, ಕ್ರೌರ್ಯದ ಪರಮಾವಧಿ, ಕ್ರಾಂತಿಕಾರಿ ಯುವಕ, ತಾಯಿಯ ಪ್ರೀತಿಗೆ ಹಾತೊರೆಯುವ ಭಾವುಕ ಜೀವಿ ಹೀಗೆ ಎಲ್ಲ ರೀತಿಯ ಪಾತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಯಾವುದೇ ಪಾತ್ರವಾದರೂ ಅದಕ್ಕೆ ತಮ್ಮದೇ ಆದ ಭಿನ್ನ ಟಚ್ ನೀಡುವ ಮೂಲಕ ಬೇರೆ ಯಾರೂ ಈ ಪಾತ್ರ ಮಾಡಲಾರರು ಎಂಬಂತೆ ಆ ಪಾತ್ರವನ್ನು ನಿರ್ವಹಿಸಿಬಿಡುತ್ತಾರೆ. ಇದೀಗ ‘ರಾಮಾಯಣ’ ಸಿನಿಮಾನಲ್ಲಿ ರಾವಣನ ಪಾತ್ರದಲ್ಲಿ ನಟಿಸಿರುವ…

Read More

ಜೂನಿಯರ್ ಎನ್​ಟಿಆರ್​ ಅಥವಾ ಅಲ್ಲು ಅರ್ಜುನ್? ಜನ್ಮದಿನಕ್ಕೆ ಸಿಗಲಿದೆ ಕ್ಲ್ಯಾರಿಟಿ – Kannada News | Allu Arjun Or Jr NTR Trivikram Srinivas God of War Movie Need clarity

ನಿರ್ದೇಶಕರು ಸಿನಿಮಾನ ನಿರ್ಧರಿಸಿದ ಬಳಿಕ ಅದಕ್ಕೆ ಹೀರೋ ಯಾರು ಎಂಬ ಚರ್ಚೆ ನಡೆಯುತ್ತದೆ. ಕೆಲವೊಮ್ಮೆ ಹೀರೋಗಳ ಬದಲಾವಣೆ ಆದ ಉದಾಹರಣೆ ಕೂಡ ಇದೆ. ಈಗ ತ್ರಿವಿಕ್ರಂ ಶ್ರೀನಿವಾಸ್ ಅವರ ‘ಗಾಡ್ ಆಫ್ ವಾರ್’ ಸಿನಿಮಾ ಕಥೆಯೂ ಹಾಗೆಯೇ ಆಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಅಲ್ಲು ಅರ್ಜನ್ ಅಥವಾ ಜೂನಿಯರ್ ಎನ್​ಟಿಆರ್​ ಪೈಕಿ ಯಾರಿಗೆ ಸಿನಿಮಾ ಸಿಗಲಿದೆ ಎನ್ನುವ ಚರ್ಚೆ ಶುರುವಾಗಿದೆ. ಮೇ 20ರಂದು ಇದಕ್ಕೆ ಕ್ಲ್ಯಾರಿಟಿ ಸಿಗುವ ಸಾಧ್ಯತೆ ಇದೆ. ಮೇ 20ರಂದು ಜೂನಿಯರ್ ಎನ್ಟಿಆರ್ ಬರ್ತ್ಡೇ….

Read More

ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ! – Kannada News | PM Modis Historic Visit to Adichunchanagiri: Bhairavaikya Mandira Inauguration and High Security

ಮಂಡ್ಯ, ಏಪ್ರಿಲ್ 15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿಯಾಗಿದೆ. ಪ್ರಧಾನಿಯ ಸ್ವಾಗತಕ್ಕಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ. ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆರು ಎಸ್ಪಿಗಳು, ಎಂಟು…

Read More