Headlines

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ

ಈ ದಿನ ಬಿಳಿ ಬಟ್ಟೆ ಧರಿಸುವುದರಿಂದ ಚಂದ್ರ ಬಲ ವೃದ್ಧಿ. ಕೆಲಸ-ಕಾರ್ಯದಲ್ಲಿ ತೊಡಗಿಕೊಳ್ಳಲು ಉತ್ಸಾಹ ಬರುವುದಕ್ಕೆ, ಶೀಘ್ರ ನಿರ್ಧಾರ ಮಾಡುವುದಕ್ಕೆ, ಕ್ರಿಯೇಟಿವ್ ಆಲೋಚನೆಗಳು ಬರುವುದಕ್ಕೆ ಇದರಿಂದ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು…

Read More

ಹೃದಯಾಘಾತದಿಂದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಕನ್ನಡದಲ್ಲೂ ನಟನೆ – Kannada News | Veteran Tamil Director Bhagyaraj Passes Away at 73 A Cinema Legend’s Legacy

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಕಥೆಗಾರ, ನಟ ಕೆ. ಭಾಗ್ಯರಾಜ್ ಶನಿವಾರ (ಜೂನ್ 27)ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿತ್ತು. ಭಾಗ್ಯರಾಜ್​​ಗೆ 73 ವರ್ಷ ವಯಸ್ಸಾಗಿತ್ತು. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ತಂದಿದೆ. ಅವರು ತಮ್ಮ ಅದ್ಭುತ ಕಥೆಗಳ ಮೂಲಕ ಜನಪ್ರಿಯರಾಗಿದ್ದರು. ಮಧ್ಯಮ ವರ್ಗದ ಕೌಟುಂಬಿಕ ಸಿನಿಮಾಗಳನ್ನು ನೀಡಿ ಅವರು ಪ್ರಸಿದ್ಧರಾಗಿದ್ದರು. ಅವರ ನಿಧನದಿಂದ ತಮಿಳು ಸಿನಿಮಾದ ಒಂದು ಸುಂದರ ಯುಗ ಅಂತ್ಯವಾಗಿದೆ. ಭಾಗ್ಯರಾಜ್ ಅವರ ಪತ್ನಿ ಪೂರ್ಣಿಮಾ ಮಾಜಿ ನಟಿ. ಇವರ ಮಕ್ಕಳ…

Read More

ಲೋಕಭವನದ ಆವರಣದಲ್ಲಿ ನೂತನ ಸಚಿವರ ಪದಗ್ರಹಣ: ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು – Kannada News | Siddaramaiah Skips Karnataka Cabinet Oath Ceremony Amidst Speculation

ಬೆಂಗಳೂರು, ಆಗಸ್ಟ್​​ 03: ಕರ್ನಾಟಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್​​ಗಳ ಬಳಿಕ ಅಂತಿಮವಾಗಿ 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೈರಾಗಿದ್ದಾರೆ. ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರಂತೆ. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ

ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

IND vs AFG: ಚೊಚ್ಚಲ ಸರಣಿಯಲ್ಲೇ ಇತಿಹಾಸ ನಿರ್ಮಿಸಿದ ಗುರ್ನೂರ್ ಬ್ರಾರ್

ಭಾರತದ ಯುವ ವೇಗಿ ಗುರ್ನೂರ್ ಬ್ರಾರ್ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಗುರ್ನೂರ್ ಬ್ರಾರ್ ಯಾವುದೇ ಭಾರತೀಯ ಬೌಲರ್ ತಮ್ಮ ಏಕದಿನ ಚೊಚ್ಚಲ ಸರಣಿಯಲ್ಲಿ ಇದುವರೆಗೆ ಮಾಡಲು ಸಾಧ್ಯವಾಗದ ಗಮನಾರ್ಹ ದಾಖಲೆಯನ್ನು ನಿರ್ಮಿಸಿದ್ದಾರೆ (PC-PTI). ಮೂರು ಪಂದ್ಯಗಳ ಚೊಚ್ಚಲ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶಿಷ್ಟ ದಾಖಲೆಯನ್ನು ಗುರ್ನೂರ್ ಬ್ರಾರ್ ನಿರ್ಮಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ…

Read More

ನಟಿ ಕೀರ್ತಿ ಸುರೇಶ್​ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು – Kannada News | Keerthy Suresh addresses body shaming and surgery rumours on instagram post

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರು ಚಿತ್ರರಂಗದಲ್ಲಿ ತಾವು ಎದುರಿಸಿದ ಬಾಡಿ ಶೇಮಿಂಗ್ (Body Shaming) ಮತ್ತು ಪ್ಲಾಸ್ಟಿಕ್ ಸರ್ಜರಿ ವದಂತಿಗಳ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮನದ ಮಾತುಗಳನ್ನು ಹೊರಹಾಕಿದ್ದಾರೆ. ಸದಾ ಸೌಮ್ಯವಾಗಿ ಕಾಣಿಸಿಕೊಳ್ಳುವ ನಟಿ, ಇತ್ತೀಚೆಗೆ ತಮಗಾದ ದೈಹಿಕ ಮತ್ತು ಮಾನಸಿಕ ಹಿನ್ನಡೆಯ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ. ಜಿಮ್‌ನಲ್ಲಿ ತಾವು ಕಷ್ಟಪಟ್ಟು ವರ್ಕೌಟ್ ಮಾಡುತ್ತಿರುವ ಹಳೆಯ ವಿಡಿಯೋವನ್ನು ಹಂಚಿಕೊಂಡಿರುವ ಕೀರ್ತಿ ಸುರೇಶ್ (Keerthy Suresh), ‘ಫಿಟ್‌ನೆಸ್…

Read More

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಕಾರಣ ಕೊಟ್ಟ ಸಿಎಂ ಡಿಕೆ ಶಿವಕುಮಾರ್ – Kannada News | Karnataka Cabinet Expansion Delayed Again: High Command Yet to Finalise Minister List, Oath Likely This Week

ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಜುಲೈ 22: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ಒಂದೆರಡು ದಿನ ಮುಂದೂಡಿಕೆಯಾಗಿದೆ. ಬುಧವಾರವೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಮೂಡಿದ್ದರೂ, ಹೈಕಮಾಂಡ್ ನಾಯಕರ ಲಭ್ಯತೆ ಕೊರತೆಯಿಂದ ಪ್ರಕ್ರಿಯೆ ಮುಂದಕ್ಕೆ ಸರಿದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು (ಜುಲೈ 22) ಬೆಂಗಳೂರಿಗೆ ಮರಳಲಿದ್ದು, ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್…

Read More

ಶೇಂಗಾ ತಿಂದ್ರೆ ತೂಕ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | How Peanuts Affect Your Weight

ಚಳಿಗಾಲದಲ್ಲಿ ಕಡಲೆಕಾಯಿ ಅಥವಾ ಶೇಂಗಾ (Peanuts) ಸೇವನೆಯನ್ನು ಯಥೇಚ್ಛವಾಗಿ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಈ ವಾತಾವರಣಕ್ಕೆ ಮಾತ್ರವಲ್ಲ, ಎಲ್ಲಾ ಕಾಲಕ್ಕೂ ಇದು ಒಳ್ಳೆಯದು. ಆದರೆ ಕಡಲೆಕಾಯಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಕೆಲವರ ನಂಬಿಕೆ, ಇನ್ನು ಕೆಲವರು ಇದು ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇವೆರಡರಲ್ಲಿ ಯಾವುದು ಸತ್ಯ! ಕಡಲೆಕಾಯಿ ಅಥವಾ ಶೇಂಗಾದಲ್ಲಿರುವ ಕ್ಯಾಲೊರಿಗಳು, ತೂಕ (Weight) ಹೆಚ್ಚಾಗುವುದಕ್ಕೆ ಸಹಾಯ ಮಾಡುತ್ತದೆಯೋ ಅಥವಾ ಕಡಿಮೆ ಮಾಡುತ್ತದೆಯೋ, ಜೊತೆಗೆ ಯಾರು ಇದನ್ನು ಸೇವನೆ…

Read More

ಹಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಆರು ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಲಕ್ನೋ, ಏಪ್ರಿಲ್ 13: ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತ(Accident)ಗಳು ಹಲವು ಕುಟುಂಬಗಳಲ್ಲಿ ಕತ್ತಲನ್ನು ತುಂಬಿವೆ. ಮದುವೆಯ ಸಂಭ್ರಮ ಮುಗಿಸಿ ಬರುತ್ತಿದ್ದವರು ಸಾವಿನ ಮನೆ ಸೇರಿದ್ದರೆ, ಇನ್ನೊಂದೆಡೆ ಸರಣಿ ಅಪಘಾತಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಉತ್ತರ ಪ್ರದೇಶದ ಹಾಪುರದಲ್ಲಿ ಮದುವೆ ಬಸ್ ಅಪಘಾತಕ್ಕೀಡಾದರೆ, ಬಿಹಾರದ ಕಟಿಹಾರ್‌ನಲ್ಲಿ ವಾಹನಗಳ ನಡುವಿನ ಸರಣಿ ಡಿಕ್ಕಿ ಹಲವರ ಪ್ರಾಣಪಕ್ಷಿ ಹಾರಿಸಿದೆ. ಹಾಪುರ: ಮದುವೆ ಮೆರವಣಿಗೆ ಮುಗಿಸಿ ಬರುವಾಗ ಮೃತ್ಯುವಿನ ಅಟ್ಟಹಾಸ ಉತ್ತರ ಪ್ರದೇಶದ ಹಾಪುರದ…

Read More