Headlines

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: six point plan to propel India’s next growth phase

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ: ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು ಇನ್​ಫ್ರಾಸ್ಟ್ರಕ್ಚರ್​ಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ – Kannada News | March 03 Tuesday Horoscope: Birth Numbers 7,8,9 Daily Forecast and Life Advice

ಕಾಳಿಕಾ ದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಹಾಗೂ ನಿಮ್ಮಿಂದ ಏನು ಸೇವೆ ಮಾಡಲು ಸಾಧ್ಯವೋ ಅದು ಮಾಡಿಸಿದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿಯರು ಸೋದರ ಸಂಬಂಧಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತಡ ನಿಮ್ಮ ಮೇಲೆ ಬೀಳಲಿದೆ. ಮೇಲಿಂದ ಮೇಲೆ ಫೋನ್ ಕಾಲ್ ಗಳು, ಕೆಲವು ತಾಂತ್ರಿಕ ಸಮಸ್ಯೆಗಳನ್ನು ನೀವೇ ಬಗೆಹರಿಸಬೇಕು ಎಂದು ಕೇಳಿಕೊಳ್ಳುವುದು ಬಿಡುವಿಲ್ಲದಷ್ಟು ಕೆಲಸಗಳು…

Read More

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು, ಮಾ.19: ರಾಜ್ಯದಾದ್ಯಂತ ಬೇಸಿಗೆಯ ಬಿಸಿಲು ಏರುತ್ತಿದ್ದರೂ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ (ಸುಮಾರು 55% ಮಳೆಯ…

Read More

‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ – Kannada News | Gilli Nata First Reaction After Bigg Boss Kannada Season 12 win

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಇಷ್ಟೊಂದು ಕ್ರೇಜ್ ಸೃಷ್ಟಿ ಆಗಿದೆ ಎಂಬುದು ಗೊತ್ತಿರಲಿಲ್ಲ. ಖುಷಿ ಎಕ್ಸ್​​ಪ್ರೆಸ್ ಮಾಡೋಣ ಎಂದರೆ ನನಗೆ ಅಳು ಕೂಡ ಬರೋದಿಲ್ಲ. ಕಣ್ಣೀರು ಒಳಗೆ ಕುಳಿತುಬಿಡುತ್ತದೆ. ನಾನು ಎಲ್ಲರಿಗೂ ಋಣಿ’ ಎಂದು ಗಿಲ್ಲಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

SRH vs LSG: ಗೆಲುವಿನ ಖಾತೆ ತೆರೆದ ಲಕ್ನೋ; ತವರಿನಲ್ಲಿ ಸೋತ ಸನ್‌ರೈಸರ್ಸ್

ಹೈದರಾಬಾದ್​ನಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಕೊನೆಯ ಓವರ್​ನಲ್ಲಿ ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ತಂಡ (SRH vs LSG) ಲೀಗ್​ನಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋತಿದ್ದ ಲಕ್ನೋ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಲಿಷ್ಠ ಹೈದರಾಬಾದ್‌ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಇತ್ತ ಈ ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ತಂಡ ಎರಡನೇ ಸೋಲನ್ನು ಎದುರಿಸಬೇಕಾಯಿತು. ಅದರಲ್ಲೂ ತವರಿನಲ್ಲಿ ತನ್ನ…

Read More

ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

ವಾಷಿಂಗ್ಟನ್, ಮಾರ್ಚ್ 17: ಇಸ್ರೇಲ್ ಜೊತೆ ಸೇರಿಕೊಂಡು ಇರಾನ್ (Iran War) ಮೇಲೆ ಅಮೆರಿಕ ಕೂಡ ದಂಡೆತ್ತಿ ಹೋಗಿತ್ತು. ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿ, ಸುಪ್ರೀಂ ನಾಯಕ ಖಮೇನಿಯನ್ನು ಕೊಂದರೆ ಸೋಲೊಪ್ಪಿಕೊಂಡು ಇರಾನ್ ತಮ್ಮ ಅಡಿಯಾಳಾಗುತ್ತದೆ ಎಂಬ ಭ್ರಮೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಇರಾನ್ ಸರಿಯಾಗೇ ಬೆವರಿಳಿಸುತ್ತಿದೆ. ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸುತ್ತಲೇ ಇರುವ ಇರಾನ್ ತಾನು ನಾಶವಾಗುವುದಾದರೆ ಅಮೆರಿಕ ಮತ್ತು ಇಸ್ರೇಲ್​ ಅನ್ನು ನಾಶಮಾಡಿಯೇ ತೀರುತ್ತೇನೆ…

Read More

ಕಡ್ಲೆ ಹಿಟ್ಟು ಹಚ್ಚುವುದರಿಂದ ನಿಜಕ್ಕೂ ಮುಖದ ಗ್ಲೋ ಹೆಚ್ಚುತ್ತದೆಯೇ? ಇಲ್ಲಿದೆ ನೋಡಿ ಅಸಲಿ ಸತ್ಯ

ಹಿಂದಿನ ಕಾಲದಿಂದಲೂ ಸೋಪ್‌ ಬದಲು ಸ್ನಾನಕ್ಕೆ, ತ್ವಚೆಯ ಆರೈಕೆಗಾಗಿ ಕಡ್ಲೆ ಹಿಟ್ಟನ್ನೇ (besan flour) ಬಳಸಲಾಗುತ್ತಿತ್ತು. ಇಂದಿನ ಈ ಮಾಡರ್ನ್‌ ಜಗತ್ತಿನಲ್ಲಿಯೂ ಸಹ ಅನೇಕರು ತ್ವಚೆಯ ಆರೈಕೆಗಾಗಿ ದುಬಾರಿ ಫೇಸ್‌ ಪ್ಯಾಕ್‌, ಕ್ರೀಮ್‌ಗಳ ಬದಲಿಗೆ ಕಡ್ಲೆ ಹಿಟ್ಟನ್ನೇ ಉಪಯೋಗಿಸುತ್ತಿದ್ದಾರೆ.  ಹೌದು ಚರ್ಮವನ್ನು ಸ್ವಚ್ಛವಾಗಿ, ಕಾಂತಿಯುತವಾಗಿ ಮತ್ತು ಆರೋಗ್ಯಕರವಾಗಿಡಲು ಅನೇಕ ಜನರು ಇದನ್ನು ನೈಸರ್ಗಿಕ ಫೇಸ್ ಪ್ಯಾಕ್ ಆಗಿ ಬಳಸುತ್ತಾರೆ. ಆದ್ರೆ ಇದು ನಿಜಕ್ಕೂ ಪರಿಣಾಮಕಾರಿಯೇ, ಕಡ್ಲೆ ಹಿಟ್ಟನ್ನು ಅತಿಯಾಗಿ ಮುಖಕ್ಕೆ ಹಚ್ಚುವುದರಿಂದ ಅಡ್ಡಪರಿಣಾಮಗಳನ್ನು ಬೀರಬಹುದೇ? ಕಡ್ಲೆ ಹಿಟ್ಟನ್ನು…

Read More

ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್​ಗಾಗಿ ಬೇಡಿಕೆ ಇಟ್ಟ ಐಪಿಎಲ್ ಫ್ರಾಂಚೈಸಿಗಳು

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್​ರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕಾಗಿ ಏನೆಲ್ಲ ನಡೆಯಿತು ಎಂಬುದು ನಿಮಗೆಲ್ಲ ಗೊತ್ತಿರುವುದೇ. ಬಿಸಿಸಿಐನ ಈ ನಿಲುವಿನಿಂದ ಕೆರಳಿದ ಬಾಂಗ್ಲಾ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್​ನಿಂದಲೇ ಹಿಂದೆ ಸರಿಯಿತು. ಇದರಿಂದ ಬಿಸಿಸಿಐಗೆ ನಷ್ಟವಾಗದಿದ್ದರೂ, ಬಾಂಗ್ಲಾದೇಶ ಕ್ರಿಕೆಟ್​ಗೆ ನೂರಾರು ಕೋಟಿ ರೂ.ಗಳ ನಷ್ಟವುಂಟಾಯಿತು. ವಾಸ್ತವವಾಗಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಿಸಿಸಿಐ ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​ನಿಂದ ಹೊರಹಾಕಿತ್ತು. ಅದರಂತೆ ದೊಡ್ಡ ಮೊತ್ತಕ್ಕೆ ಕೆಕೆಆರ್ ತಂಡವನ್ನು ಸೇರಿದ್ದ ಮುಸ್ತಾಫಿಜುರ್ ರೆಹಮಾನ್ ಐಪಿಎಲ್​ನಿಂದ ನಿಷೇಧಕ್ಕೊಳಗಾಗಬೇಕಾಯಿತು….

Read More

IND vs NZ: ಟೀಂ ಇಂಡಿಯಾ ವಿರುದ್ಧ ಸತತ 2ನೇ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್ – Kannada News | Daryl Mitchell’s ODI Masterclass: Second Consecutive Century vs India, Breaks Records

ಮೇಲೆ ಹೇಳಿದಂತೆ ಈ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಉತ್ತಮ ಫಾರ್ಮ್‌ನಲ್ಲಿದ್ದು, ಸರಣಿಯ ಮೊದಲ ಪಂದ್ಯದಲ್ಲಿ ಅವರು 84 ರನ್ ಬಾರಿಸಿದ್ದರು. ಎರಡನೇ ಪಂದ್ಯದಲ್ಲಿ ಅಜೇಯ 131 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈಗ, ಡ್ಯಾರಿಲ್ ಮಿಚೆಲ್ ಮತ್ತೊಮ್ಮೆ 100 ರನ್‌ಗಳ ಗಡಿ ದಾಟಿದ್ದಾರೆ. Source link

Read More

38ನೇ ವಯಸ್ಸಿಗೆ ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್​ರ ಮುಂದಿನ ಯೋಜನೆ ಏನು? – Kannada News | Arijit Singh Retires from Playback Singing: Future Plans and Fan Reactions Explored

ಬಾಲಿವುಡ್‌ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ (Arijith Singh) ತಮ್ಮ ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದ್ದಾರೆ. ಅವರು ಹಿನ್ನೆಲೆ ಗಾಯನದಿಂದ ನಿವೃತ್ತರಾಗಿದ್ದಾರೆ. ಈ ಹಠಾತ್ ಘೋಷಣೆ ಅವರ ಲಕ್ಷಾಂತರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅರಿಜಿತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಹಿನ್ನೆಲೆ ಗಾಯನದಿಂದ ನಿವೃತ್ತಿ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಘೋಷಿಸಿದ್ದಾರೆ. ಇದರರ್ಥ ಅರಿಜಿತ್ ಇನ್ನು ಮುಂದೆ ಚಲನಚಿತ್ರಗಳಿಗೆ ಹಾಡುಗಳನ್ನು ಹಾಡುವುದಿಲ್ಲ. ಹಾಗಾದರೆ ಅವರು ಭವಿಷ್ಯದಲ್ಲಿ ಮಾಡೋದು ಏನು? ಆ ಬಗ್ಗೆ ಇಲ್ಲಿದೆ ವಿವರ. ನಿವೃತ್ತಿ ಘೋಷಿಸುವುದರ ಜೊತೆಗೆ, ಅರಿಜಿತ್…

Read More