Headlines

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ – Kannada News | Youth ODI: India U19 Dominates SA with 392 Runs; Vaibhav, Aaron Century Stars

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 392 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ಗೆಲುವಿಗೆ 393 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ಆರಂಭಿಕರಿಬ್ಬರು ಶತಕದ ಇನ್ನಿಂಗ್ಸ್…

Read More

Video: ಇದೇನಿದು ವಿಚಿತ್ರ, ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ, ನಡೆದಿದ್ದೇನು?

ಗಾಜಿಯಾಬಾದ್, ಡಿಸೆಂಬರ್ 22: ಇದೇನಿದು ವಿಚಿತ್ರ, ಸಾಮಾನ್ಯವಾಗಿ ಯಾವುದೇ ಹುಡುಗಿಗೆ ಪ್ರೇಮ ನಿವೇದನೆ ಮಾಡುವಾಗ ಹುಡುಗರು ಉಂಗುರವನ್ನು ಹಿಡಿದು ಹೋಗುವುದನ್ನು ಕಂಡಿದ್ದೇವೆ. ಆದರೆ ಆತ ಸಿಂಧೂರ ಹಿಡಿದುಹೋಗಿದ್ದ. ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲಿರುವ ಮಾಲ್​ನಲ್ಲಿ ಯುವಕ ಯುವತಿಯ ಎದುರು ಮಂಡಿಯೂರಿ ಕುಳಿತೇ ಬಿಟ್ಟ, ಆಕೆಯೂ ಪ್ರೀತಿಗೆ ಓಕೆ ಎಂದು ಉಂಗುರ ತೊಡಿಸುತ್ತಾನೆ ಎಂದು ಕೈ ಮುಂದೆ ಮಾಡಿದರೆ. ಆದರೆ ಸಿಂಧೂರವನ್ನು ಹಚ್ಚಿ ತಾಳಿ ಕಟ್ಟಿಯೇ ಬಿಟ್ಟ. ಆಕೆ ನೋಡ ನೋಡುತ್ತಿದ್ದಂತೆ ಮದುವೆಯೇ ನಡೆದುಹೋಗಿದೆ. ಆಕೆಗೆ ಇದು ಕನಸಾ ಅಥವಾ…

Read More

U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails

ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್‌ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ…

Read More

ಸಣ್ಣ ವಯಸ್ಸಿನ ವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ!

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ (Heart Attack) ವಯಸ್ಸಾದವರಲ್ಲಿ ಮಾತ್ರವಲ್ಲ ಸಣ್ಣ ವಯಸ್ಸಿನವರಲ್ಲಿಯೂ ಕಂಡುಬರುತ್ತಿರುವುದನ್ನು ನೀವು ಕಂಡಿರಬಹುದು. ಜೊತೆಗೆ ಹೃದಯ ಸಂಬಂಧಿತ ಸಮಸ್ಯೆಗಳು, ಹೈ ಬ್ಲಡ್ ಪ್ರೆಶರ್, ಕೊಲೆಸ್ಟ್ರಾಲ್ ಹೆಚ್ಚಾಗುವುದು, ಬ್ಲಾಕೇಜ್ ಮತ್ತು ಹೃದಯ ಬಡಿತದಲ್ಲಿ ಏರುಪೇರಾಗುತ್ತಿರುವ ಸಮಸ್ಯೆ ಕಂಡುಬರುತ್ತಿದೆ. ಇದಕ್ಕೆ ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಹೆಚ್ಚುತ್ತಿರುವ ಒತ್ತಡ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ. ಅದರಲ್ಲಿಯೂ ದೀರ್ಘಕಾಲ ಕುಳಿತು ಕೆಲಸ ಮಾಡುವವರು, ಸದಾ ಒತ್ತಡದಲ್ಲಿ ಇರುವವರು ಅಥವಾ ಕುಟುಂಬದಲ್ಲಿ ಹೃದಯ ರೋಗ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 127 ರನ್​ಗಳ ವಿಜಯ ದಾಖಲಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ 11 ರನ್​ಗಳ ರೋಚಕ ಗೆಲುವು ದಾಖಲಿಸಿ ಬಾಂಗ್ಲಾದೇಶ್ ತಂಡ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು…

Read More

ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

ಸರ್ಕಾರದ ವಿರುದ್ಧ ಉದ್ಯೋಗಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​ – Kannada News | Massive Protest by Job Aspirants in Dharwad Held Without Police Permission

ಧಾರವಾಡ, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ. ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್​​ ಮೊರೆ ಹೋಗಿದ್ದು, ಕೋರ್ಟ್​​ ಪೊಲೀಸರೊಂದಿಗೇ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ! – Kannada News | Bengaluru temperature: dry and cold weather all over karnataka, misty weather in Bengaluru

ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ! ಬೆಂಗಳೂರು, ಜನವರಿ 25: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ?…

Read More

‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿವೆ. ಈ ಸಿನಿಮಾಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆ ಆಗಿದೆ. ಅನೇಕರು ಈ ಸಿನಿಮಾಗಳನ್ನು ‘ಪ್ರೊಪಗಾಂಡ’ ಎಂದು ಟೀಕಿಸಿದ್ದಾರೆ. ಈ ಸಿನಿಮಾಗಳ ಬಗ್ಗೆ ಈಗ ನರೇಂದ್ರ ಮೋದಿ (Narendra Modi) ಕೂಡ ಮಾತನಾಡಿದ್ದಾರೆ. ಕೇರಳದಲ್ಲಿ ಮಾತನಾಡುವಾಗ ‘ಧುರಂಧರ್’, ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ‘ಕೇರಳ ಸ್ಟೋರಿ ಬಂತು….

Read More