Headlines

ಅಬ್ಬಬ್ಬಾ ಏನ್ ಜನ ಗುರು! ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ – Kannada News | Full Crowd In Koppal Gavisiddheshwar Rathotsav video caught In Drone Camera

ಕೊಪ್ಪಳ, (ಜನವರಿ 05): ಭಕ್ತ ಸಾಗರದ ನಡುವೆ ಭವ್ಯ ರಥೋತ್ಸವಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ತಲೆ ಎತ್ತಿ ನಿಂತಿರುವ ಭಕ್ತರ ಸಮೂಹ. ಇರುವೆ ಸಾಲಿನಂತೆ ಸಾಗುತ್ತಿರುವ ಜನರ ದಂಡು.ಇದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಕಂಡುಬಂದ ದೃಶ್ಯ. ಹೌದು..ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ (Koppal Gavisiddheshwar Rathotsav) ಇಂದು ಅದ್ದೂರಿಯಾಗಿ ನೆರವೇರಿತು. ನಮ್ಮ ಹೆಮ್ಮೆಯ ಕೊಪ್ಪಳ ಮೂಲದವರೇ ಆದ, ಸದ್ಯ ಮೇಘಾಲಯ ರಾಜ್ಯಪಾಲರಾಗಿರುವ ಗೌರವಾನ್ವಿತ ಹೆಚ್.ಸಿ. ವಿಜಯಶಂಕರ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ – Kannada News | December 20 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ…

Read More

Gold Rates: ಚಿನ್ನದ ಬೆಲೆ ಸತತ ಕುಸಿತ; ಎರಡು ದಿನದಲ್ಲಿ 190 ರೂ ಇಳಿಕೆ

ಬೆಂಗಳೂರು, ಮಾರ್ಚ್ 13: ನಿನ್ನೆಯಂತೆ ಇವತ್ತು ಶುಕ್ರವಾರವೂ ಚಿನ್ನದ ಬೆಲೆಯಲ್ಲಿ (Gold Rates) ಇಳಿಕೆಯಾಗಿದೆ. ಸತತ ಎರಡು ದಿನ ಏರಿಕೆ ಬಳಿಕ, ಸತತ ಎರಡು ದಿನ ಇಳಿಕೆಯಾಗಿದೆ. ನಿನ್ನೆ 100 ರೂ ತಗ್ಗಿದ್ದ ಇದರ ಬೆಲೆ ಇವತ್ತು 90 ರೂ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,47,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,240 ರುಪಾಯಿ ಆಗಿದೆ. 100 ಗ್ರಾಮ್…

Read More

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ…

Read More

Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ – Kannada News | Chanakya Niti: According to Chanakya, women are more attracted to men with these qualities

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ, ಯಶಸ್ಸು, ವೃತ್ತಿ ಜೀವನ,  ಮಾತ್ರವಲ್ಲ ಪುರುಷರು ಮತ್ತು ಮಹಿಳೆಯರ ವೈಯಕ್ತಿಕ ಜೀವನ,  ಸ್ವಭಾವ, ಜೀವನಶೈಲಿ ಮತ್ತು ಸಂಬಂಧಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉತ್ತಮ ಮನುಷ್ಯನಾಗಲು ಮಾತ್ರವಲ್ಲದೆ ವಿಶ್ವಾಸಾರ್ಹ ಜೀವನ ಸಂಗಾತಿಯಾಗಲು ಒಬ್ಬ ಪುರುಷನಿಗೆ ಯಾವೆಲ್ಲಾ ಗುಣಗಳು ಇರಬೇಕು, ಒಬ್ಬ ಪುರುಷನ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರಿಗೆ ಇಷ್ಟವಾಗುವುದೇ ಪುರುಷರ…

Read More

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ – Kannada News | Mangaluru Rain Fury: Giant Peepal Tree Falls on House; Family of Five Including Infant Escape Miraculously

ಮನೆ ಮೇಲೆ ಬಿದ್ದ ಬೃಹದಾಕಾರದ ಅಶ್ವತ್ಥ ಮರImage Credit source: tv9 ಮಂಗಳೂರು, ಏಪ್ರಿಲ್ 22: ಕರಾವಳಿಯಲ್ಲಿ (Coastal Karnataka) ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ (Rain) ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ (Mangalore) ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ನಸುಕಿನ ಜಾವ 3:30ರ ಸುಮಾರಿಗೆ ಈ ಮರ ಬಿದ್ದಿದೆ….

Read More

ಸಿನಿಮಾಕ್ಕೆ ಹೋದರೆ ಪಾರ್ಕಿಂಗ್​​ಗೆ ಹಣ ಕೊಡಬೇಕಿಲ್ಲ: ಹೈಕೋರ್ಟ್ ಆದೇಶ

ಸಿನಿಮಾ (Cinema) ವೀಕ್ಷಣೆಗೆ ಖರ್ಚಾಗುವ ಮೊತ್ತ ಹೆಚ್ಚಾಗಿದೆ ಎಂದು ಸಿನಿಮಾ ನಿರ್ಮಾಪಕರು, ವಿತಕರು ಮುಖ್ಯವಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಸಿನಿಮಾ ಟಿಕೆಟ್ ದರ, ಚಿತ್ರಮಂದಿರದಲ್ಲಿ ಸಿಗುವ ಪಾಪ್​​ಕಾರ್ನ್ , ಪೆಟ್ರೋಲ್-ಡೀಸೆಲ್ ದರ ಹೆಚ್ಚಾಗಿ ಪ್ರಯಾಣದ ಮೊತ್ತ ಹೆಚ್ಚಾಗಿದೆ. ಇದೆಲ್ಲದರ ಜೊತೆಗೆ ಸಿನಿಮಾ ನೋಡಲು ಹೋದರೆ ಪಾರ್ಕಿಂಗ್ ಶುಲ್ಕ ಸಹ ನೀಡಬೇಕಿದೆ. ಆದರೆ ಈ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ…

Read More

ಮಾಜಿ ಲವರ್ ಮನೆಗೆ ಹೋಗಿ ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಬೆಂಗಳೂರು, ಮೇ 28: ಹಳೇ ಪ್ರೇಮದ ನೆನಪಿನಲ್ಲಿ ಮಾಜಿ ಪ್ರೇಯಸಿಯನ್ನು (Ex Lover) ಭೇಟಿಯಾಗಲು ಆಕೆಯ ಮನೆಗೆ ತೆರಳಿದ್ದ ಯುವಕನೊಬ್ಬ ಭೀಕರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೇಯಸಿಯ ಪತಿ ಹಾಗೂ ಆಕೆಯ ಕುಟುಂಬಸ್ಥರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಾಜಿ ಪ್ರೇಯಸಿ ಮನೆಗೆ ಹೋದ ಮೊಹಮ್ಮದ್ ಖಾಸಿಂ ಕೊಲೆಯಾಗಿದ್ದಾನೆ. ಹಳೇ ಪ್ರೇಮಿಯ ಆಗಮನದಿಂದ ಕೆರಳಿದ ಪತಿ ಮತ್ತು ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು,…

Read More

ನಕಲಿ ಪ್ರಶ್ನೆಪತ್ರಿಕೆ ಹಾವಳಿ: ವಿದ್ಯಾರ್ಥಿಗಳೇ ನಂಬಿ ಮೋಸ ಹೋಗದಿರಿ ಎಂದ KSEAB – Kannada News | KSEAB Alerts Students Against Fake 2nd PUC Question Papers

ಬೆಂಗಳೂರು, ಫೆಬ್ರವರಿ 26: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೌಂಟ್​​ಡೌನ್​​ ನಡುವೆ ಕೆಲವು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಹಂಚುತ್ತಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರನ್ನು ಪತ್ತೆಹಚ್ಚಲು ಸೈಬರ್ ಪೊಲೀಸರಿಗೆ ದೂರು ನೀಡೋದಾಗಿಯೂ ತಿಳಿಸಿದ್ದಾರೆ. ಕರ್ನಾಟಕ ಬೋರ್ಡ್ SSLC ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದ್ದರೆ,…

Read More

ಚಾಮರಾಜನಗರ: ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ ‘ಬನಾನಾ ಬೇಬಿ’! – Kannada News | Wild Elephant Menace Continues in Chamarajanagar

ಚಾಮರಾಜನಗರ, ಡಿಸೆಂಬರ್ 28: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ‘ಬನಾನಾ ಬೇಬಿ’ ಎಂದು ಕರೆಯಲ್ಪಡುವ ಆನೆ ಮತ್ತೆ ಸಕ್ರಿಯವಾಗಿದೆ. ಕಳೆದ ಮೂರು ತಿಂಗಳಿಂದ ಸೈಲೆಂಟ್ ಆಗಿದ್ದ ಈ ಆನೆ, ಇದೀಗ ಕಾಡಿನಿಂದ ನಾಡಿಗೆ ಆಹಾರ ಅರಸಿ ಬರುತ್ತಿದೆ. ಬಾಳೆಹಣ್ಣು ಹೊತ್ತು ಸಾಗುವ ವಾಹನಗಳೇ ಈ ಆನೆಯ ಮುಖ್ಯ ಗುರಿಯಾಗಿದ್ದು, ನಡುರಸ್ತೆಯಲ್ಲೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದೆ. ಇದರಿಂದಾಗಿ ಪುಣಜನೂರಿನಿಂದ ತಮಿಳುನಾಡಿನ ಅಸನೂರು ರಸ್ತೆ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅರಣ್ಯ ಇಲಾಖೆ ಈ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು…

Read More