Headlines

IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆಯೇ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಪುಣೆಯತ್ತ ಮುಖ ಮಾಡಿದ್ದಾರೆ. ಅದು ಸಹ ತವರು ಮೈದಾನಕ್ಕಾಗಿ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ. 2025ರ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ…

Read More

Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್ – Kannada News | Bengaluru Littering: Jayanagar Woman Confronted for Dumping Garbage; Video Viral

ಬೆಂಗಳೂರು, ಜನವರಿ 05: ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ಎಸೆಯುವವರ ಮನೆ ಮುಂದೆಯೇ ಲೋಡ್​​ಗಟ್ಟಲೆ ಕಸ ಸುರಿದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿ ಅವರಿಗೆ ನಾಚಿಕೆ ಉಂಟು ಮಾಡುವ ಕೆಲಸವನ್ನೂ ಮಾಡಿದೆ. ಹೀಗಿದ್ದರೂ ಬೆಂಗಳೂರು ಮಂದಿ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ನೀವೇನಾದ್ರೂ ಮಾಡ್ಕೊಳ್ಳಿ, ನಾವು ಮಾತ್ರ ಹೀಗೆ ಇರೋದು…

Read More

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ

ಸುಪ್ರಿಂಕೋರ್ಟ್, ಬಸವರಾಜ್ ಬೊಮ್ಮಾಯಿ ಬೆಂಗಳೂರು, (ಮೇ 29): ನನ್ನ ನೇತೃತ್ವದ ಬಿಜೆಪಿ ಸರ್ಕಾರದ (BJP Governmnet)  ಅವಧಿಯಲ್ಲಿ ಜಾರಿಗೆ ತಂದಿರುವ ಆನ್‌ಲೈನ್ ಗೇಮಿಂಗ್ (Online Gaming)  ನಿಷೇಧಿಸುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದ್ದು, ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಉದ್ದೇಶಕ್ಕೆ ಜಯ ಸಿಕ್ಕಂತಾಗಿದ್ದು, ಸುಪ್ರೀಂ ಕೊರ್ಟ್‌ನ ಈ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj bommai) ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,…

Read More

ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್ – Kannada News | Ranveer Singh asks apology in Chamundi temple for mocking Daiva

ನಟ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಹಿಟ್ ಆಯ್ತು. ಆದರೆ ಎರಡೂ ಸಿನಿಮಾಗಳ ಬಹುತೇಕ ಕ್ರೆಡಿಟ್ ಹೋಗಿದ್ದು ನಿರ್ದೇಶಕ ಆದಿತ್ಯ ಧರ್​​ಗೆ. ‘ಧುರಂಧರ್’ ಬಳಿಕ ದೊಡ್ಡ ಸಿನಿಮಾನಲ್ಲಿ ರಣ್ವೀರ್ ನಟಿಸಲಿದ್ದಾರೆ ಎಂದುಕೊಳ್ಳುತ್ತಿದ್ದಂತೆ ಅವರನ್ನು ಬಾಲಿವುಡ್​​ನಿಂದಲೇ ಬ್ಯಾನ್ ಮಾಡಲಾಗಿದೆ. ಆದರೆ ಈ ಬ್ಯಾನ್ ಘೋಷಣೆ ಆಗುತ್ತಿದ್ದಂತೆ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಓಡಿ ಬಂದಿದ್ದಾರೆ. ಕೆಲ ತಿಂಗಳ ಹಿಂದೆ ದೈವಕ್ಕೆ ಅಪಮಾನ ಎಸಗಿದ್ದ ರಣ್ವೀರ್ ಸಿಂಗ್​​ ಅವರಿಗೆ ಮಾಡಿದ ತಪ್ಪಿಗೆ ಕ್ಷಮೆ…

Read More

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​ – Kannada News | Child Commission Member Arrested for Blackmailing and Physical Assault of Women

ಮಹಿಳೆಯರ ಜೊತೆ ಆರೋಪಿ ಚಂದ್ರೇಗೌಡImage Credit source: Tv9 Kannada ಬೆಂಗಳೂರು, ಮೇ 1: ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ ಬಂಧಿತನಾಗಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅವುಗಳನ್ನು ಈತ ವಿಡಿಯೋಮಾಡಿಟ್ಟುಕೊಳ್ಳುತ್ತಿದ್ದ. ಫೋಟೋ, ವಿಡಿಯೋ ಇಟ್ಟುಕೊಂಡು ಪೀಡಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂದು ಬಿಂಬಿಸಿ, ನಕಲಿ ಐಡಿ ಮಾಡಿಕೊಂಡು ಹಲವರಿಗೆ ಬೆದರಿಕೆ ಕೂಡ ಹಾಕಿದ್ದ…

Read More

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? – Kannada News | Which is Healthier: Broccoli, Cabbage, or Cauliflower?

Which Is Healthier Broccoli, Cabbage, Or CauliflowerImage Credit source: Getty Images ಹೂಕೋಸು (Cauliflower), ಎಲೆಕೋಸು (Cabbage) ಮತ್ತು ಬ್ರೊಕೊಲಿಗಳು (Broccoli) ಫೈಬರ್, ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಮೂರು ತರಕಾರಿಗಳಾಗಿವೆ. ಹೂಕೋಸು ವಿಟಮಿನ್ ಸಿ, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಎಲೆಕೋಸು ಜೀರ್ಣಕ್ರಿಯೆಗೆ ಪ್ರಯೋಜನಕಾರಿ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಜೊತೆಗೆ ಮಲಬದ್ಧತೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ…

Read More

ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court mandates free sanitary pads for girls in All schools

ನವದೆಹಲಿ, ಜನವರಿ 30: ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ (Supreme Court) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ…

Read More

ಹಿರಿಯ ಸಿನಿಮಾ ನಿರ್ದೇಶಕಿ ವಿಜಯ ಮೆಹ್ತಾ ನಿಧನ – Kannada News | Famous Marathi drama and movie director Vijaya Mehta passed away

ಭಾರತೀಯ ಚಿತ್ರರಂಗದಲ್ಲಿ (Indian Cinema) ಈಗಲೂ ಮಹಿಳಾ ನಿರ್ದೇಶಕರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಆದರೆ ದಶಕಗಳ ಹಿಂದೆಯೇ ನಿರ್ದೇಶಕಿಯಾಗಿ ಹೆಸರು, ಗೌರವಗಳನ್ನು ಗಳಿಸಿದ್ದ ವಿಜಯಾ ಮೆಹ್ತಾ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ನಟಿ ಮತ್ತು ನಿರ್ದೇಶಕಿಯಾಗಿ ಹೆಸರು ಮಾಡಿದ್ದ ವಿಜಯಾ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಮುಂಬೈನ ‘ರಂಗಾಯಣ’ ರಂಗ ತಂಡದ ಸ್ಥಾಪಕ ಸದಸ್ಯರಲ್ಲಿ ಒಬ್ಬರು. ಇವರೊಂದಿಗೆ ಹೆಸರಾಂತ ನಾಟಕಕಾರ ವಿಜಯ್ ತೆಂಡೂಲ್ಕರ್ ಹಾಗೂ ನಟರಾದ ಅರವಿಂದ್ ದೇಶಪಾಂಡೆ ಮತ್ತು…

Read More

Kendriya Vidyalaya Admission 2026-27: ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ ಆರಂಭ; ಪೋಷಕರು ಗಮನಿಸಬೇಕಾದ ಪ್ರಮುಖ ಅಂಶ ಇಲ್ಲಿವೆ

2026-27ನೇ ಶೈಕ್ಷಣಿಕ ವರ್ಷಕ್ಕೆ ದೇಶಾದ್ಯಂತ ಇರುವ ಕೇಂದ್ರೀಯ ವಿದ್ಯಾಲಯಗಳಲ್ಲಿ (KV) ಒಂದನೇ ತರಗತಿ ಮತ್ತು ನರ್ಸರಿ ಪ್ರವೇಶಕ್ಕಾಗಿ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಈ ಬಾರಿ ಪೋಷಕರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 20ರ ಬೆಳಿಗ್ಗೆ 10 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 2 ರವರೆಗೆ ಕಾಲಾವಕಾಶವಿದ್ದು, ಆಸಕ್ತರು ನಿಗದಿತ ಸಮಯದೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ವಯೋಮಿತಿ ಮತ್ತು ಆದ್ಯತೆಗಳು: ಒಂದನೇ ತರಗತಿಗೆ ಸೇರಬಯಸುವ ಮಕ್ಕಳಿಗೆ ವಯೋಮಿತಿಯ ನಿಯಮ ಬಹಳ ಮುಖ್ಯವಾಗಿದೆ. ಮಾರ್ಚ್ 31,…

Read More