T20 World Cup 2026: ಸೊನ್ನೆ ಸುತ್ತದ ಏಕೈಕ ತಂಡ ದಕ್ಷಿಣ ಆಫ್ರಿಕಾ – Kannada News | T20 World Cup 2026: South Africa Sets Unique No Duck Feat While India and Abhishek Sharma Face Duck Trouble

ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ತನ್ನ ಗುಂಪು ಹಂತದ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಿಂಟನ್ ಡಿ ಕಾಕ್, ರಯಾನ್ ರಿಕಲ್ಟನ್, ಐಡೆನ್ ಮಾರ್ಕ್ರಾಮ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಒಳಗೊಂಡ ಅವರ ಬ್ಯಾಟಿಂಗ್ ತಂಡವು ಸ್ಥಿರವಾಗಿ ರನ್ ಗಳಿಸುವುದನ್ನು ಮುಂದುವರೆಸಿದೆ. ಇದೀಗ ಆಫ್ರಿಕಾ ತಂಡ ಸೂಪರ್ 8 ಸುತ್ತಿನಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆಯನ್ನು ಎದುರಿಸಲಿದ್ದಾರೆ. Source link

Read More

ಸಿಬಿಎಫ್​​ಸಿ ಸಮಸ್ಯೆ, ಸಿಬಿಐ ವಿಚಾರಣೆ: ಅಭಿಮಾನಿಗಳಿಗೆ ವಿಜಯ್ ಹೇಳಿದ್ದೇನು? – Kannada News | Thalapahy Vijay indirectly talks about political pressure on him

ರಾಜಕೀಯಕ್ಕೆ ಧುಮುಕಿದ ಮೇಲೆ ದಳಪತಿ ವಿಜಯ್ (Thalapathy Vijay) ಅವರಿಗೆ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ರಾಜಕೀಯದಲ್ಲಿ ಅವೆಲ್ಲ ಸಹಜವೂ ಹೌದು. ಮೊದಲಿಗೆ ಕರೂರು ಕಾಲ್ತುಳಿತ, ಈಗ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ಹಿಂದೇಟು, ಇದರ ಜೊತೆಗೆ ಸಿಬಿಐ ವಿಚಾರಣೆಗಳು ಒಂದರ ಹಿಂದೊಂದು ವಿಜಯ್ ಅವರನ್ನು ಕಾಡುತ್ತಿವೆ. ಇತ್ತೀಚೆಗಷ್ಟೆ ವಿಜಯ್ ಅವರಿಗೆ ಕೇಂದ್ರ ಚುನಾವಣಾ ಆಯೋಗವು ‘ವಿಶಲ್’ ಅನ್ನು ಚುನಾವಣೆ ಚಿಹ್ನೆಯಾಗಿ ನೀಡಿದೆ. ಚುನಾವಣಾ ಚಿಹ್ನೆಯ ಪ್ರಚಾರಕ್ಕಾಗಿ ಆಯೋಜಿಸಿದ್ದ…

Read More

ನಾಳೆ ಬಾಂಗ್ಲಾದೇಶದಲ್ಲಿ ಚುನಾವಣೆ; ಯಾರು ರಚಿಸಲಿದ್ದಾರೆ ಮುಂದಿನ ಸರ್ಕಾರ? – Kannada News | Bangladesh Election 2026 Polls on February 12 BNPs Tarique Rahman in Race

ನವದೆಹಲಿ, ಫೆಬ್ರವರಿ 11:ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಾಟಕೀಯ ಪದಚ್ಯುತಿಯ ನಂತರ ಬಾಂಗ್ಲಾದೇಶದಲ್ಲಿ (Bangladesh) ಮೊದಲ ಬಾರಿಗೆ ನಾಳೆ (ಫೆಬ್ರವರಿ 12) ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. 2025ರಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದ ಮೊದಲ ರಾಷ್ಟ್ರೀಯ ಮತದಾನ ಇದಾಗಿದೆ. ಮುಂಬರುವ ಚುನಾವಣೆಗಳು ತೀವ್ರ ರಾಜಕೀಯ ಸ್ಪರ್ಧೆ, ಹೊಸ ಸಾರ್ವಜನಿಕ ಉತ್ಸಾಹ ಮತ್ತು ಜಾಗತಿಕ ವೀಕ್ಷಕರಿಂದ ತೀವ್ರ ಪರಿಶೀಲನೆಯನ್ನು ಕಾಣುವ ನಿರೀಕ್ಷೆಯಿದೆ. ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ತೆಗೆದುಹಾಕಿದ್ದು ಬಾಂಗ್ಲಾದೇಶದಾದ್ಯಂತ ರಾಜಕೀಯ…

Read More

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ – Kannada News | Bigg Boss Kannada season 12 new promo released

ಬಿಗ್​​ಬಾಸ್ (Bigg Boss) ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಕಳೆದ ವಾರ ಬಿಗ್​​ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ಆಡಿಸಲಾಗಿತ್ತು. ಅದಕ್ಕೆ ರಾಶಿಕಾ ಉಸ್ತುವಾರಿ ಆಗಿದ್ದರು. ಆ ಟಾಸ್ಕ್​​​ ಗೊಂದಲಗಳ ಗೂಡಾಗಿತ್ತು. ಇದೀಗ ಸುದೀಪ್ ಅವರು ಆ ಟಾಸ್ಕ್ ವಿಷಯನ್ನೇ ಮುಖ್ಯವಾಗಿ ಹಿಡಿದುಕೊಂಡು ಇಡೀ ಮನೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್ – Kannada News | Karnataka’s batting depth gives it edge over Jammu And Kashmir in Ranji Trophy final: Vinay Kumar

ಹುಬ್ಬಳ್ಳಿ, (ಫೆಬ್ರವರಿ 23): ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು…

Read More

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾ…

Read More

ಐಶ್ವರ್ಯಾ ರೈ ಬಳಿ ಕ್ಷಮೆ ಕೇಳಿದ್ದ ನಟಿ ಸ್ನೇಹಾ ಉಲ್ಲಾಳ್: ಕಾರಣ?

ಮಂಗಳೂರು ಮೂಲದ ನಟಿ ಸ್ನೇಹಾ ಉಲ್ಲಾಳ್ (Sneha Ullal), ಬಾಲಿವುಡ್​​ನ (Bollywood) ಜನಪ್ರಿಯ ನಟಿಯರಲ್ಲಿ ಒಬ್ಬರು. ಒಮನ್​​ನಲ್ಲಿ ಹುಟ್ಟಿದ್ದರಾದರೂ ಅವರದ್ದು ಮಂಗಳೂರು ಮೂಲ. ಸಲ್ಮಾನ್ ಖಾನ್ ನಟನೆಯ ‘ಲಕ್ಕಿ’ ಸಿನಿಮಾ ಮೂಲಕ ಬಾಲಿವುಡ್​​ಗೆ ಎಂಟ್ರಿ ಕೊಟ್ಟರು. ಅದೂ ಅವರು ಚಿತ್ರರಂಗಕ್ಕೆ ಬರಲು ಐಶ್ವರ್ಯಾ ರೈ ಅವರೊಟ್ಟಿಗಿನ ಹೋಲಿಕೆಯೇ ಕಾರಣ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳು, ಸಲ್ಮಾನ್ ಖಾನ್ ಅವರೊಂದಿಗಿನ ಒಡನಾಟ ಮತ್ತು ಐಶ್ವರ್ಯ ರೈ ಅವರೊಂದಿಗಿನ ಭೇಟಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

Angaraka Sankashti: ಇಂದು ಬಹಳ ಅಪರೂಪದ ದಿನ, ಅಡೆತಡೆ ಮತ್ತು ಸಾಲದಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Sankashtahara Chaturthi: Angaraka Significance, Rituals and Ganesha Blessings

ಹಿಂದೂ ಕ್ಯಾಲೆಂಡರ್ ಪ್ರಕಾರ, ಸಂಕಷ್ಟಹರ ಚತುರ್ಥಿಯು ಪ್ರತಿ ತಿಂಗಳು ಬರುವ ಗಣೇಶನ ಹಬ್ಬವಾಗಿದೆ. ಇದನ್ನು ಸಂಕಷ್ಟ ಚತುರ್ಥಿ ಎಂದೂ ಕರೆಯುತ್ತಾರೆ. ಈ ಸಂಕಷ್ಟ ಚತುರ್ಥಿ ಹುಣ್ಣಿಮೆಯ ನಂತರ 4 ನೇ ದಿನದಂದು ಬರುತ್ತದೆ. ಈ ಸಂಕಷ್ಟಹರ ಚತುರ್ಥಿ ಮಂಗಳವಾರ ಬಂದರೆ, ಅದನ್ನು ಅಂಗಾರಕ ಸಂಕಷ್ಟಹರ ಚತುರ್ಥಿ ಎಂದು ಕರೆಯಲಾಗುತ್ತದೆ. ಈ ಅಂಗಾರಕ ಸಂಕಷ್ಟಹರ ಚತುರ್ಥಿಯು ವರ್ಷದ ಉಳಿದಿರುವ ಸಂಕಷ್ಟಹರ ಚತುರ್ಥಿ ದಿನಗಳಲ್ಲಿ ಅತ್ಯಂತ ಪ್ರಮುಖವಾದುದು ಎಂದು ಪರಿಗಣಿಸಲಾಗಿದೆ. ಈ ದಿನದಂದು, ಮಹಿಳೆಯರು ತಮ್ಮ ಮಕ್ಕಳ ದೀರ್ಘಾಯುಷ್ಯ, ಅವರ…

Read More

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್​​​ಡಿ ರೇವಣ್ಣಗೆ ಬಿಗ್ ರಿಲೀಫ್‌ – Kannada News | Big Relief for JDS MLA HD revanna In assault Case, court refuses to consider section 354A

ಬೆಂಗಳೂರು, (ಡಿಸೆಂಬರ್ 29): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ( assault Case)  ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ (HD Revanna) ರಿಲೀಫ್ ಸಿಕ್ಕಿದೆ. ಎಚ್. ಡಿ. ರೇವಣ್ಣ ವಿರುದ್ಧದ ಐಪಿಸಿ ಸೆಕ್ಷನ್ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈ ಬಿಟ್ಟಿದೆ. ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಬೆಂಗಳೂರಿನ 42ನೇ ಎಸಿಜೆಎಂ ಜಡ್ಜ್ ಕೆ.ಎನ್.ಶಿವಕುಮಾರ್ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ…

Read More