ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ: ಶ್ರೀಮಂತರಿಗೂ ಫ್ರೀ ಕೊಡೋದು ಕಷ್ಟ ಎಂದ ಬಾಲಕೃಷ್ಣ – Kannada News | Congress MLA HC Balakrishna Questions Free Guarantee Schemes, Says Benefits to Rich Are a Burden on Government

ಬೆಂಗಳೂರು, ಮಾರ್ಚ್ 2: ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಆಗ್ರಹಿಸಿದ್ದಾರೆ. ಈ ಯೋಜನೆಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಉಳ್ಳವರಿಗೂ ಮತ್ತು ಆರ್ಥಿಕವಾಗಿ ಸದೃಢರಿಗೂ ಗ್ಯಾರಂಟಿ ಸೌಲಭ್ಯಗಳು ಲಭಿಸುತ್ತಿವೆ. ಇದರಿಂದ ಯೋಜನೆಗಳ ನಿಜವಾದ ಉದ್ದೇಶ ಈಡೇರುತ್ತಿಲ್ಲ ಮತ್ತು ಸರ್ಕಾರಕ್ಕೆ ಅನಗತ್ಯ ಹೊರೆ ಹೆಚ್ಚುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಬಡವರು ಮತ್ತು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಯಬೇಕು. ಇದಕ್ಕಾಗಿ ಸರ್ಕಾರ ಹೊಸದಾಗಿ ಅರ್ಜಿಗಳನ್ನು…

Read More

Bengaluru Ola Ride Scam: 285 ರೂ. ಬಿಲ್ 5,950 ರೂ.ಗೆ ಏರಿಕೆ! ಕ್ಯಾಬ್ ಡ್ರೈವರ್​​​ಗಳ ಹೊಸ ಆಟ ಶುರು

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯಲ್ಲಿ ಕ್ಯಾಬ್ ಚಾಲಕರ ಹಗರಣಗಳು ಹೊಸ ರೂಪವನ್ನು ಪಡೆದುಕೊಂಡಿದೆ. ಓಲಾ ಆಪ್‌ನಲ್ಲಿ ಬುಕ್ ಮಾಡಿದ್ದ ಕನಿಷ್ಠ ದರದ ಪ್ರಯಾಣವೊಂದನ್ನು ತಾಂತ್ರಿಕವಾಗಿ ತಿರುಚಿ, ಸಾವಿರಾರು ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಚಾಲಕನ ವಂಚನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಯಾಣಿಕರೊಬ್ಬರು ತಮ್ಮ ರೈಡ್ ಆರಂಭಿಸಿದಾಗ ತೋರಿಸಿದ ದರ ಕೇವಲ 285 ರೂಪಾಯಿ. ಆದರೆ, ಗಮ್ಯಸ್ಥಾನ ತಲುಪಿದಾಗ ಓಲಾ ಆಪ್‌ನಲ್ಲಿ ತೋರಿಸಿದ ಬಿಲ್ ಬರೋಬ್ಬರಿ 5,950 ರೂಪಾಯಿ! ಚಾಲಕನು ಯಾವುದೋ ತಾಂತ್ರಿಕ…

Read More

ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ – Kannada News | Instead of throwing away the rice water, use it this way

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಅನ್ನ ಮಾಡಲಾಗುತ್ತದೆ. ಹೀಗೆ ಅನ್ನ ಮಾಡುವ ಸಂದರ್ಭದಲ್ಲಿ ಅಕ್ಕಿ ತೊಳೆದ ನೀರನ್ನು (Rice Water) ಅನುಪಯುಕ್ತ ಎಂದು ಚೆಲ್ಲುವವರೇ ಹೆಚ್ಚು. ಆದರೆ ನೀರಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಖನಿಜಗಳಿದ್ದು, ಇದು ಚರ್ಮದಿಂದ ಹಿಡಿದು ಕೂದಲಿನವರೆಗೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ. ಇದರ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ. ಹಾಗಿದ್ದರೆ ಅಕ್ಕಿ ತೊಳೆದ ನೀರಿನ ಉಪಯೋಗಗಳೇನು, ಅದನ್ನುಬಳಸುವುದೇಗೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಅಕ್ಕಿ ತೊಳೆದ ನೀರಿನ ಉಪಯೋಗಗಳೇನು? ಸಸ್ಯಗಳಿಗೆ ಹಾಕಬಹುದು:  ಅನೇಕ ಜನರು ಅಕ್ಕಿ…

Read More

ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ: ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ – Kannada News | Rahul Gandhi express anger over the system, after meeting Unnao rape survivor

ನವದೆಹಲಿ, ಡಿಸೆಂಬರ್ 24: ಉನ್ನಾವೋ ಅತ್ಯಾಚಾರ ಘಟನೆಯ ಸಂತ್ರಸ್ತೆ (Unnao rape survivor) ಇಂದು ಬುಧವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಡಲು ಒಬ್ಬ ವಕೀಲರನ್ನು ನೇಮಿಸಿಕೊಡುವುದು ಸೇರಿದಂತೆ ಮೂರು ಮನವಿಗಳನ್ನು ಸಂತ್ರಸ್ತ ಬಾಲಕಿಯ ತಾಯಿ ಮಾಡಿದ್ದಾರೆ. ಅಮ್ಮ ಮತ್ತು ಮಗಳ ಭೇಟಿ ಬಳಿಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಹಾಗೂ ದೇಶದ ವ್ಯವಸ್ಥೆ…

Read More

ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ

ದರ್ಶನ್ ಬಗ್ಗೆ ಜನರಿಗೆ ಯಾವ ರೀತಿ ಕ್ರೇಜ್ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ದರ್ಶನ್ (Darshan) ಫೋಟೋ ಎದುರು ಈ ಜೋಡಿ ಮದುವೆ ಆಗಿದೆ. ಮದುವೆ ಬಳಿಕ ನವ ದಂಪತಿ ರಾಜರಾಜೇಶ್ವರಿ ನಗರದ ದರ್ಶನ್ ಮನೆ ಮುಂದೆ ಬಂದಿದ್ದಾರೆ. ದರ್ಶನ್ ಅವರ ಆಶೀರ್ವಾದ ಪಡೆಯಬೇಕು ಎಂಬುದು ಈ ಜೋಡಿಯ ಆಸೆ ಆಗಿತ್ತು. ಅಚ್ಚರಿ ಎಂದರೆ ಹುಡುಗನ ಹೆಸರು ದರ್ಶನ್, ಹುಡುಗಿ ಹೆಸರು ವಿಜಯಲಕ್ಷ್ಮಿ! ‘ದರ್ಶನ್ ಫೋಟೋ ಮುಂದೆ ತಾಳಿ ಕಟ್ಟಿದ್ದು. ಅವರ ಮನೆ ಎದುರೇ ತಾಳಿ…

Read More

ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು: 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು – Kannada News | BSNL Officials Arrested for 70 Lakh Value Copper Cable Theft in Mangaluru

ಮಂಗಳೂರು/ಬೆಂಗಳೂರು, ಫೆಬ್ರವರಿ 20:  ಬಿಎಸ್​ಎನ್ಎಲ್​​​​​ ಕಚೇರಿಯಲ್ಲಿ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರಿಂದ ಮೂವರು ಆರೋಪಿಗಳ ಬಂಧಿಸಲಾಗಿದ್ದು, BSNL ಅಸಿಸ್ಟೆಂಟ್​​ ಆಫೀಸ್​​ ಸೂಪರಿಂಟೆಂಡೆಂಟ್ ತನ್ವೀರ್ ಪಾಷಾ(50), ಟೆಲಿಕಾಂ ಟೆಕ್ನಿಶಿಯನ್ ಕೆ.ಕೆ.ಚಾಮಿ(59) ಹಾಗೂ L&T ಕಂಪನಿ ಕೇಬಲ್ ಜಾಯಿಂಟರ್ ಡಿ.ಮಂಜುನಾಥ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಉಂಡ ಮನೆಗೇ ಕನ್ನ…

Read More

ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ – Kannada News | Exploring Leech Therapy’s Role in Cancer Care

ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಕಾಯಿಲೆಗಳಿಂದ ಜನ ಬಳಲುತ್ತಿದ್ದಾರೆ. ಇದಕ್ಕೆ ಈಗಿನವರ ಜೀವನಶೈಲಿಯೇ ಕಾರಣವಾಗಿರಬಹುದು. ಕೆಲವು ರೋಗಗಳನ್ನು ಮನೆಮದ್ದಿನಿಂದ ಇನ್ನು ಕೆಲವನ್ನು ವೈದ್ಯರ ಸಲಹೆ ಮತ್ತು ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಆದರೆ ಕೆಲವು ರೋಗಗಳ ಇಲಾಜಿಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಅದರಲ್ಲಿಯೂ ಅವುಗಳನ್ನು ಬುಡದಿಂದ ಕಿತ್ತು ಹಾಕುವುದರ ಜೊತೆಗೆ ದೇಹದ ಮೇಲೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗದಂತೆ ನೋಡಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಈ ರೀತಿ ರೋಗಗಳನ್ನು ವಾಸಿ ಮಾಡಲು ಪರಿಣಾಮಕಾರಿ ಉಪಚಾರಗಳಲ್ಲಿ ಜಿಗಣೆ ಚಿಕಿತ್ಸೆಯೂ (Leech Therapy’s)…

Read More

ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು… – Kannada News | India among the countries with lowest US tariffs, markets react positively

ನವದೆಹಲಿ, ಫೆಬ್ರುವರಿ 3: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡು ದೇಶಗಳ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗಿದೆ. ರಷ್ಯನ್ ತೈಲ ಖರೀದಿಸುವುದಕ್ಕೆ ಪ್ರತಿಯಾಗಿ ಭಾರತಕ್ಕೆ ದಂಡವಾಗಿ ವಿಧಿಸಿದ್ದ ಶೇ. 25 ಸುಂಕವನ್ನೂ ಕೈಬಿಡುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲೆ ಅಮೆರಿಕದ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯಲಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ವರ್ತನೆ ವಿಭಿನ್ನ ಹಾಗೂ ಅತಿರೇಕವೂ ಆಗಿರಲಿದೆ..

ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಹೊಂದಾಣಿಕೆ ಕಷ್ಟವಾದರೂ ಅನಿವಾರ್ಯವಾಗಬಹುದು. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ಸ್ನೇಹಿತರ ವಿವಾಹ ಸಮಾರಂಭದಲ್ಲಿ ಖುದ್ದಾಗಿ ಭಾಗಿಯಾಗುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ‌ ಮನೋಗತವನ್ನು ಅರಿತುಕೊಳ್ಳುವಿರಿ. ಹಿರಿಯರ ಜೊತೆ ವರ್ತನೆಗಳು ಬಿಗುಮಾನದಿಂದ ಇರಲಿದೆ. ವೃಷಭ ರಾಶಿ: ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು…

Read More

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್​ನಿಂದಲೇ​​​ ನೀಚ ಕೃತ್ಯ – Kannada News | SSLC Student gives birth to baby in Hassan, police book case On School Bus Driver

ಹಾಸನ, (ಡಿಸೆಂಬರ್ 23): 10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್​​ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್​ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ…

Read More