Headlines

ಸೀತಾರಾಮ್, ಮಾರ್ನಮಿ, ಸುಬ್ಬರಾವ್.. ಈ ವಾರವೂ ಪ್ರೇಕ್ಷಕರಿಗೆ ಹಲವು ಆಯ್ಕೆ – Kannada News | Maarnami Second Case of Seetharam Alpha and other Kannada movies releasing on 20 February

ಕನ್ನಡ ಸಿನಿಮಾಗಳು ಸಾಲು ಸಾಲಾಗಿ ತೆರೆ ಕಾಣುತ್ತಿವೆ. ಬೇರೆ ಬೇರೆ ಚಿತ್ರತಂಡಗಳು ಹೊಸ ಹೊಸ ಕಥೆಗಳನ್ನು ಜನರ ಎದುರು ತರುತ್ತಿವೆ. ‘ಟಾಕ್ಸಿಕ್’, ‘ಕೆಡಿ’ ರೀತಿಯ ದೊಡ್ಡ ಸಿನಿಮಾಗಳು ರಿಲೀಸ್ ಆಗುವ ಮೊದಲೇ ಹಲವು ಸಣ್ಣ ಸಿನಿಮಾಗಳು ಒಟ್ಟೊಟ್ಟಿಗೆ ಬರುತ್ತಿವೆ. ಈ ವಾರ (ಫೆಬ್ರವರಿ 20) ಕೂಡ ಒಂದಷ್ಟು ಸಿನಿಮಾಗಳು (Kannada Cinema) ತೆರೆ ಕಾಣುತ್ತಿವೆ. ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’, ‘ಸರಳ ಸುಬ್ಬರಾವ್’, ‘ಮಾರ್ನಮಿ’ (Maarnami) ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಆ ಸಿನಿಮಾಗಳ ಬಗ್ಗೆ ಇಲ್ಲಿದೆ…

Read More

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್? – Kannada News | Who Is Neal Katyal? Indian Origin Lawyer Behind US Supreme Court Setback to Donald Trump on Tariffs

ವಾಷಿಂಗ್ಟನ್, ಫೆಬ್ರವರಿ 21: ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ಭಾರೀ ಹಿನ್ನಡೆ ಉಂಟುಮಾಡಿದೆ. ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ (US Supreme court) ಸದ್ಯದ ಮಟ್ಟಿಗೆ ಭಾರತಕ್ಕೂ ಪ್ರಯೋಜನವಾಗಿದೆ. ಅಂದಹಾಗೆ, ಟ್ರಂಪ್ ಸೊಕ್ಕುಮುರಿಯುವಂತಹ ತೀರ್ಪು ಬರುವುದಕ್ಕೆ ಕಾರಣರಾಗಿದ್ದು ಕೂಡ ಭಾರತೀಯ ಮೂಲದವರೇ! ಸುಪ್ರೀಂ ಕೋರ್ಟ್​​ಮಲ್ಲಿ 6-3 ಅನುಪಾತದಲ್ಲಿ ಪ್ರಕಟವಾದ ತೀರ್ಪು ಅಮೆರಿಕದ ಹಾಗೂ ಜಾಗತಿಕ…

Read More

ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ! – Kannada News | Techie Husband Arrested in Bengaluru for Cheating Wife, Caste Abuse and Illicit Relationship

ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಜೆಡ್ರೆಲಾ ಜಾಕೂಬ್ ಬೆಂಗಳೂರು, ಜನವರಿ 13: ಪತ್ನಿಗೆ ಮೋಸ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಪತಿಯನ್ನು ಬೆಂಗಳೂರು (Bangalore) ಪೊಲೀಸರು ಬಂಧಿಸಿದ್ದಾರೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಆರೋಪಿ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್​​ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ…

Read More

ಉಚ್ಛಾಟಿತ ಶಾಸಕನ ಸಂಪರ್ಕದಲ್ಲಿದ್ಯಾ ಬಿಜೆಪಿ ಹೈಕಮಾಂಡ್​?: ಯತ್ನಾಳ್​​ ಸ್ಫೋಟಕ ಹೇಳಿಕೆ – Kannada News | Expelled BJP MLA Yatnal said he is in touch with high command leaders

ವಿಜಯಪುರ, ಜನವರಿ 12: ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ ಜೊತೆ ನೇರ ಸಂಪರ್ಕದಲ್ಲಿ ಇರೋದಾಗಿ ಯತ್ನಾಳ್​​ ಹೇಳಿರೋದೀಗ ಭಾರಿ ಕುತೂಹಲ ಕೆರಳಿಸಿದೆ. ವಿಜಯಪುರ ಶಾಸಕ ಮರಳಿ ಬಿಜೆಪಿಗೆ ಬರ್ತಾರಾ ಎನ್ನುವ ಪ್ರಶ್ನೆಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿತ್ತು. ಈ ನಡುವೆ ಉಚ್ಛಾಟಿತ ನಾಯಕನ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತೂ…

Read More

ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್

ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್…

Read More

ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ನೀವು ಎಂದಾದರೂ ಮೌತ್ ಕೊಂಡೋಮ್ (Mouth Condoms) ಅಥವಾ ಡೆಂಟಲ್ ಡ್ಯಾಮ್ ಬಗ್ಗೆ ಕೇಳಿದ್ದೀರಾ… ಸಾಮಾನ್ಯವಾಗಿ ಈ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಆದರೆ ಇತ್ತೀಚಿಗೆ ಇವುಗಳಿಂದ ಸಿಗುವ ಪ್ರಯೋಜನಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು ಹಾಗಾಗಿ ಈ ಬಗ್ಗೆ ತಿಳಿಯುವುದು ಬಹಳ ಉತ್ತಮವಾಗಿದೆ. ಇದೊಂದು ಲೇಟೆಕ್ಸ್‌ನಿಂದ ತಯಾರಿಸಲಾದ ತೆಳ್ಳಗಿನ ಮತ್ತು ಲವಚಿಕ ಶೀಟ್ ಆಗಿದೆ. ಇದನ್ನು ಓರಲ್ ಸಂಪರ್ಕದ ವೇಳೆ ಬಳಸಲಾಗುತ್ತದೆ, ಇದರಿಂದ ಬಾಯಿ ಮತ್ತು ಚರ್ಮದ ನಡುವೆ ನೇರ ಸಂಪರ್ಕವಾಗುವುದನ್ನು ತಡೆಯಬಹುದು. ಇದರ ಮುಖ್ಯ ಉದ್ದೇಶ…

Read More

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return

ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು….

Read More

ಒತ್ತಡದಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ತಿಳಿದ್ರೆ ಶಾಕ್ ಆಗ್ತೀರಾ! – Kannada News | Stress: The Silent Health Threat

ಒತ್ತಡ (Stress) ಇಲ್ಲದ ವ್ಯಕ್ತಿ ಇರಲು ಸಾಧ್ಯವೇ… ಎಂಬ ಪ್ರಶ್ನೆಗೆ ಸಹಜವಾಗಿ ಇಲ್ಲ ಎಂಬ ಉತ್ತರವೇ ಬರುತ್ತೆ. ಹಣಕಾಸಿನ ತೊಂದರೆ, ಕಚೇರಿ ಕೆಲಸ, ಕುಟುಂಬದ ಜವಾಬ್ದಾರಿ ಹೀಗೆ ನಾನಾ ರೀತಿಯ ಕಾರಣಗಳು ವ್ಯಕ್ತಿಯನ್ನು ಒಳಗಿನಿಂದ ಹಿಂಡಿ ಹಿಪ್ಪೆ ಮಾಡಿಬಿಡಬಹುದು, ಆದರೆ ನಿಮಗೆ ಗೊತ್ತಾ… ನಿಮಗೆ ತಿಳಿದೋ ತಿಳಿಯದೆಯೋ ಅನುಭವಿಸುವ ಒತ್ತಡ ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುತ್ತದೆ. ಹೌದು, ಅತಿಯಾಗಿ ಯೋಚಿಸುವುದರಿಂದ ಕೂದಲು ಉದುರುವಿಕೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಷ್ಟೇ ಅಲ್ಲ, ಒತ್ತಡಕ್ಕೆ…

Read More

ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ಮನೋವೈದ್ಯ: ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ – Kannada News | NIA Chargesheet Exposes Police Psychiatrist Nexus in Parappana Agrahara Jail Terror Funding Case

ಕಾನ್ಸ್​ಟೇಬಲ್ ಚಾನ್ ಪಾಷಾ, ಅನೀಸ್ ಫಾತಿಮಾ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 3: ಅದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ. ಸಜಾಬಂಧಿ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Parappana Agrahara Jail) ಲಷ್ಕರ್ ಎ ತೊಯ್ಬಾ ಉಗ್ರ ಟಿ‌. ನಸೀರ್​​ಗೆ ನೆರವು ನೀಡಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಓರ್ವ ಎಎಸ್ಐ, ಜೈಲಿನ ಮನೋವೈದ್ಯ ಭಾಗಿಯಾಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ (NIA) ಅಧಿಕಾರಿಗಳು ಮೂವರು ಆರೋಪಿಗಳ ವಿರುದ್ದ ಎನ್ಐಎ…

Read More

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಷ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಈಗಲೂ ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (Prabhas) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಈಗಲೂ ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ. ‘ಆಲ್​ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು….

Read More