ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

Video: ಇದೇನಿದು ವಿಚಿತ್ರ, ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ, ನಡೆದಿದ್ದೇನು?

ಗಾಜಿಯಾಬಾದ್, ಡಿಸೆಂಬರ್ 22: ಇದೇನಿದು ವಿಚಿತ್ರ, ಸಾಮಾನ್ಯವಾಗಿ ಯಾವುದೇ ಹುಡುಗಿಗೆ ಪ್ರೇಮ ನಿವೇದನೆ ಮಾಡುವಾಗ ಹುಡುಗರು ಉಂಗುರವನ್ನು ಹಿಡಿದು ಹೋಗುವುದನ್ನು ಕಂಡಿದ್ದೇವೆ. ಆದರೆ ಆತ ಸಿಂಧೂರ ಹಿಡಿದುಹೋಗಿದ್ದ. ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲಿರುವ ಮಾಲ್​ನಲ್ಲಿ ಯುವಕ ಯುವತಿಯ ಎದುರು ಮಂಡಿಯೂರಿ ಕುಳಿತೇ ಬಿಟ್ಟ, ಆಕೆಯೂ ಪ್ರೀತಿಗೆ ಓಕೆ ಎಂದು ಉಂಗುರ ತೊಡಿಸುತ್ತಾನೆ ಎಂದು ಕೈ ಮುಂದೆ ಮಾಡಿದರೆ. ಆದರೆ ಸಿಂಧೂರವನ್ನು ಹಚ್ಚಿ ತಾಳಿ ಕಟ್ಟಿಯೇ ಬಿಟ್ಟ. ಆಕೆ ನೋಡ ನೋಡುತ್ತಿದ್ದಂತೆ ಮದುವೆಯೇ ನಡೆದುಹೋಗಿದೆ. ಆಕೆಗೆ ಇದು ಕನಸಾ ಅಥವಾ…

Read More

T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ – Kannada News | Sahibzada Farhan Smashes Virat Kohli’s T20 World Cup Record for Most Runs in a Single Edition

ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ ಆರಂಭಿಕ ಸಾಹಿಬ್ಜಾದಾ ಫರ್ಹಾನ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಫರ್ಹಾನ್ 37 ರನ್ ಪೂರೈಸುತ್ತಿದ್ದಂತೆ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ, ಅವರು 12 ವರ್ಷಗಳ ಕಾಲ…

Read More

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! – Kannada News | Bengaluru Airport Arrest: Man Sent Friend to UK on Own Passport

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಪಾಸ್​ಪೋರ್ಟ್​ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ…

Read More

ರಾಮ ಮಂದಿರಕ್ಕೆ ಬಂದಿದ್ದ ಟನ್‌ಗಟ್ಟಲೆ ಬೆಳ್ಳಿ ಹೈದರಾಬಾದ್‌ಗೆ ಶಿಫ್ಟ್: ಕಾರಣವೇನು? ಇಲ್ಲಿದೆ ಅಸಲಿ ಸಂಗತಿ – Kannada News | Ram Mandir Silver Shift to Hyderabad: Why Ayodhya Donations are Repurposed

ಅಯೋಧ್ಯೆ, ಜುಲೈ 06: ರಾಮ ಮಂದಿರ(Ram Mandir)ದಲ್ಲಿ ದೇಣಿಗೆ ಕಳ್ಳತನದ ಆರೋಪಗಳ ಕುರಿತು ದೇಶಾದ್ಯಂತ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಭಕ್ತರು ದಾನ ಮಾಡಿದ್ದ ಬೆಳ್ಳಿಯ ವಸ್ತುಗಳನ್ನು ಹೈದರಾಬಾದ್‌ಗೆ ಕಳುಹಿಸಿರುವ ವಿಚಾರ ಈಗ ತೀವ್ರ ಕುತೂಹಲ ಮೂಡಿಸಿದೆ. ಅಯೋಧ್ಯೆಯಲ್ಲಿದ್ದ ಬೆಳ್ಳಿಯನ್ನು ಹೈದರಾಬಾದ್‌ಗೆ ಏಕೆ ಕಳುಹಿಸಲಾಯಿತು ಮತ್ತು ಅದಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ್ದೇಕೆ ಎಂಬ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ಹೈದರಾಬಾದ್‌ಗೆ ಕಳುಹಿಸಲು ಕಾರಣವೇನು? ರಾಮ ಮಂದಿರಕ್ಕೆ ದೇಶ-ವಿದೇಶಗಳ ಭಕ್ತರು ವಿವಿಧ ರೂಪಗಳಲ್ಲಿ (ಲೋಟ, ತಟ್ಟೆ, ಒಡವೆಗಳು…

Read More

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ – Kannada News | PM Modi is compromised, sold the nation Rahul Gandhi lashes out on US trade deal

ನವದೆಹಲಿ, ಫೆಬ್ರವರಿ 3: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು. ಚೀನಾದ ವಿಷಯದ ಕುರಿತು ರಾಹುಲ್ ಗಾಂಧಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಎರಡೂ ಕಡೆಯವರು ಗದ್ದಲ ಮಾಡುತ್ತಲೇ ಇದ್ದರು. ತನಗೆ ಮಾತನಾಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ರಾಹುಲ್ ಗಾಂಧಿ, “ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ವಿರೋಧ ಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕಾಗಿದ್ದರೂ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದೊಂದಿಗಿನ…

Read More

ರೈಲಿನ ಬೋರ್ಡ್​ ಬರೆಸಲು ಕೂಡ ಪಾಕಿಸ್ತಾನದ ಬಳಿ ಹಣವಿಲ್ಲ, ಸೀಮೆ ಸುಣ್ಣದಲ್ಲಿ ಮಾರ್ಗದ ಹೆಸರು ಬರೆದ ರೈಲ್ವೆ ಇಲಾಖೆ – Kannada News

ಕರಾಚಿ, ಜೂನ್ 07: ಇಂದಿನ ಅತ್ಯಾಧುನಿಕ ಡಿಜಿಟಲ್ ಯುಗದಲ್ಲೂ ಕೆಲವೊಮ್ಮೆ ಹಳೆಯ ಕಾಲದ ಸರಳ ಆಚರಣೆಗಳು ಮತ್ತು ಮಿತವ್ಯಯದ ಕ್ರಮಗಳು ಜನರ ಗಮನವನ್ನು ಸೆಳೆಯುತ್ತವೆ. ಲಾಹೋರ್‌ನಿಂದ ಕರಾಚಿಯವರೆಗೆ ಸರಿಸುಮಾರು 1,000 ಕಿಲೋಮೀಟರ್‌ಗಳ ಸುದೀರ್ಘ ಮಾರ್ಗದಲ್ಲಿ 16 ಗಂಟೆಗಳ ಕಾಲ ಯಶಸ್ವಿಯಾಗಿ ಸಂಚರಿಸುವ ಪಾಕಿಸ್ತಾನ ರೈಲ್ವೆ(Railway)ಯ ಎಕ್ಸ್‌ಪ್ರೆಸ್ ರೈಲೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಭಾರಿ ಸದ್ದು ಮಾಡುತ್ತಿದೆ. ಈ ಕುರಿತು ಎಬಿಪಿ ಲೈವ್ ವರದಿ ಮಾಡಿದೆ. ವಿದ್ಯುತ್ ಅಥವಾ ಡಿಜಿಟಲ್ ಬೋರ್ಡ್‌ಗಳ ದುಬಾರಿ…

Read More

‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ – Kannada News | Ranveer Singh’s ‘Pralay’ Zombie Film Not Stalled: 300 Crore Budget Confirmed

‘ಧುರಂಧರ್’ ಹಾಗೂ ‘ಧುರಂದರ್ 2’ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಮೂಡಿದೆ. ಅವರ ನಟನೆಯ ‘ಡಾನ್ 3’ ಸಿನಿಮಾ ಸೆಟ್ಟೇರುವುದು ಅನುಮಾನ ಎಂದು ಹೇಳಲಾಗುತ್ತಾ ಇದೆ. ಅವರ ‘ಪ್ರಳಯ್’ ಚಿತ್ರದ ಬಗ್ಗೆಯೂ ನಿರೀಕ್ಷೆ ಮೂಡಿದೆ. ಈ ಸಿನಿಮಾ ಹಲವು ಅಡೆತಡೆಗಳನ್ನು ಎದುರಿಸುತ್ತಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2026ರಲ್ಲಿ ಶೂಟಿಂಗ್ ಆರಂಭಿಸಲಿದೆ ಎಂಬ ಹೊಸ ಮಾಹಿತಿ ಹೊರಬಿದ್ದಿದೆ….

Read More

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ – Kannada News | Ex Minister Ramanath Rai on Saffron Flags in Temples: Udupi DC Incident and D.K. Backlash

ಮಂಗಳೂರು, ಜ.22: ಮಂಗಳೂರು ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವ ರಮಾನಾಥ ರೈ (Ramanath Rai) ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಅವರು ನೀಡಿರುವ ಹೇಳಿಕೆಯಿಂದ ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರನ್ನು ಕೇರಳಿಸಿದೆ. ದೇವಸ್ಥಾನದಲ್ಲಿ ಕೇಸರಿ ಬಾವುಟ ಸೇರಿ ಯಾವುದೇ ಧ್ವಜ ಹಾರಿಸಬೇಡಿ ಎಂದು ಹೇಳಿ, ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿ (ದೈವದ ಮನೆಯವರು) ಹೀಗೆ ಮಾತನಾಡುವುದು…

Read More