Headlines

ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ

ದಾವಣಗೆರೆ, ಮಾ.19: ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮ ದಾವಣಗೆರೆಯ ಈರುಳ್ಳಿ ಮಾರುಕಟ್ಟೆಯ ಮೇಲೆ ಭೀಕರವಾಗಿ ಪರಿಣಾಮವನ್ನು ಉಂಟು ಮಾಡಿದೆ. ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು, ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದ ಕೂಲಿಯೂ ಸಿಗದೆ ಒದ್ದಾಡಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿಗೆ ಕುಸಿದಿದೆ. ಉತ್ತಮ ಗಾತ್ರದ ಈರುಳ್ಳಿಗೂ ಕೇವಲ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಈರುಳ್ಳಿಗೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ. ಜಾಗತಿಕ ಯುದ್ಧದ ಭೀತಿಯಿಂದಾಗಿ ಇಂಧನ…

Read More

VHT 2025-26: ಸತತ 5ನೇ ಜಯ; ಕರ್ನಾಟಕಕ್ಕೆ ಸುಲಭ ತುತ್ತಾದ ತ್ರಿಪುರ – Kannada News | Vijay Hazare Trophy: Karnataka Beats Tripura by 80 Runs, 5th Straight Win

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಐದನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾಗಿದ್ದವು. ಎಂದಿನಂತೆ ಈ ಪಂದ್ಯದಲ್ಲೂ ತನ್ನ ಸಾಂಘೀಕ ಪ್ರದರ್ಶನ ತೋರಿದ ಕರ್ನಾಟಕ ತಂಡ ತ್ರಿಪುರ ತಂಡವನ್ನು 80 ರನ್​ಗಳಿಂದ ಸೋಲಿಸಿ ಈ ಟೂರ್ನಿಯಲ್ಲಿ ಸತತ ಐದನೇ ಗೆಲುವು ದಾಖಲಿಸಿದೆ. ಅಂದರೆ ಈ ಟೂರ್ನಿಯಲ್ಲಿ ಕರ್ನಾಟಕ ತಂಡ ಆಡಿರುವ ಐದಕ್ಕೆ ಐದು ಪಂದ್ಯಗಳು ಗೆಲುವು ಸಾಧಿಸಿದೆ. ಈ ಮೂಲಕ ಎಲೈಟ್ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಈ…

Read More

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ…

Read More

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ – Kannada News | Dalit Leaders Condemn MLA Chandru Lamani’s Lokayukta Detention, Call it Political Plot

ಗದಗ, ಫೆ.21: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು…

Read More

ರಸ್ತೆ ಇಲ್ಲ, ವಿದ್ಯುತ್ ಸಂಪರ್ಕವಿಲ್ಲ! ಮೂಲಭೂತ ಸೌಕರ್ಯವಿಲ್ಲದೆ ಕಾಡಂಚಿನ ಜನರು ಕಂಗಾಲು

ಚಾಮರಾಜನಗರ, ಮಾರ್ಚ್​ 28: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ. ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ 8 ಕಿಮೀ ದೂರ ಸಾಗಿಸಲು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆ ಸಿಗದಿರುವುದು ಗರ್ಭಿಣಿಯರ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸಾರಿಗೆ ಬಸ್ ಇಲ್ಲದೆ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಸಾಧ್ಯವಾಗದೆ 5ನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ…

Read More

ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ: ಬಂದೂಕಿಗೆ ಪೂಜೆ, ಗುಂಡು ಹೊಡೆದು ಶೌರ್ಯ ಮೆರೆದ ಕೊಡವರು

ಕಾಫಿ ಕಣಿವೆ, ಹಾಕಿ ತವರು, ಮಂಜಿನ ನಗರಿ ಎಂದೆಲ್ಲಾ ಫೇಮಸ್ ಆಗಿರುವ ಕೊಡಗು ಜಿಲ್ಲೆಯ ಮತ್ತೊಂದು ಹೆಗ್ಗಳಿಕೆ ಅಂದರೆ ಕೋವಿ ಹಬ್ಬ. ಈ ದಕ್ಷಿಣದ ಕಾಶ್ಮೀರದ ಮೂಲನಿವಾಸಿಗಳು ಕೋವಿ ಪ್ರಿಯರು. ಹಾಗಾಗಿ ಇಲ್ಲಿ ಪ್ರತಿ ವರ್ಷ ಕೋವಿ ಹಬ್ಬ ಮಾಡಲಾಗುತ್ತದೆ. ಆ ಹಬ್ಬದ ಒಂದು ಝಲಕ್​ ಇಲ್ಲಿದೆ ನೋಡಿ. ಕೊಡಗಿನಲ್ಲಿ ನೂರಾರು ವರ್ಷಗಳಿಂದ ಬಂದೂಕನ್ನ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿ ಪೂಜಿಸಿಕೊಂಡು ಬರಲಾಗುತ್ತಿದೆ. ಅದರಂತೆ ಕೊಡಗು ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೂರ್ನಾಡು ಸಮೀಪ ಗನ್ ಕಾರ್ನಿವಲ್ ಆಯೋಜಿಸಲಾಗಿತ್ತು….

Read More

ಹೃದಯ ಚೆನ್ನಾಗಿರಬೇಕು ಅಂದ್ರೆ ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ 3 ಆಹಾರಗಳನ್ನು ಸೇವಿಸಬೇಡಿ – Kannada News | Foods That Weaken Your Heart in Winter

ಪ್ರಸ್ತುತ, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ದೇಹವನ್ನು ಬೆಚ್ಚಗಿಡಲು ನಮ್ಮ ಅಗತ್ಯಗಳು ಬದಲಿಸಿಕೊಳ್ಳುವುದು ಒಳ್ಳೆಯದು. ಅದರಲ್ಲಿಯೂ ಈ ಋತುವಿನಲ್ಲಿ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷವಾಗಿ ಗಮನ ಹರಿಸಬೇಕು. ಏಕೆಂದರೆ ಅನಾರೋಗ್ಯಕರ ಆಹಾರ ಪದ್ಧತಿಗಳು ಹೃದಯದ ಆರೋಗ್ಯದ (Heart Health) ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಜನರು ಚಳಿಗಾಲದಲ್ಲಿ ಹೆಚ್ಚು ಎಣ್ಣೆಯುಕ್ತ ಮತ್ತು ಹೊಟ್ಟೆ ಬಿರಿಯುವಷ್ಟು ಆಹಾರ ಸೇವನೆ ಮಾಡಿದರೆ, ಇದು ಹೃದಯದ ಮೇಲಿನ ಹೊರೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಮತೋಲಿತ ಆಹಾರವ ಸೇವನೆ ಮಾಡುವುದು ಬಹಳ…

Read More

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು – Kannada News | Producer K Manju talks about Yash’s Toxic and his fan following

ನಟ ಯಶ್ (Yash) ನಟನೆಯ ಸೂಪರ್ ಹಿಟ್ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾಗಳನ್ನು ನಿರ್ಮಿಸಿರುವ ಕೆ ಮಂಜು ಅವರು ಯಶ್ ಅವರ ಆಪ್ತರಲ್ಲಿ ಒಬ್ಬರು ಸಹ. ಇಂದು (ಜನವರಿ 08) ಯಶ್ ಹುಟ್ಟುಹಬ್ಬ ಆಗಿದ್ದು, ಇದೇ ಸಂದರ್ಭದಲ್ಲಿ ‘ಟಾಕ್ಸಿಕ್’ ಸಿನಿಮಾ ಟೀಸರ್ ಸಹ ಬಿಡುಗಡೆ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್​​ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 15: ಇರಾನ್ ಯುದ್ಧದ ಪರಿಣಾಮವೆಂಬಂತೆ ಚಿನ್ನದ ಬೆಲೆ (Gold Rates) ಸತತವಾಗಿ ಇಳಿಯುತ್ತಿದೆ. ಬೆಳ್ಳಿ ಬೆಲೆಯೂ ತಗ್ಗುತ್ತಿದೆ. ಚಿನ್ನದ ಬೆಲೆ ಕಳೆದ ಈ ತಿಂಗಳು ಒಂದು ಗ್ರಾಮ್​​ಗೆ 1,230 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 15,865 ರೂನಿಂದ 14,635 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿಯೊಳಗೆ ಬಂದಿದೆ. ಮಾರ್ಚ್ ಆರಂಭದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 315 ರೂ ಇತ್ತು. ಎರಡು ವಾರದಲ್ಲಿ ಬೆಲೆ ಗ್ರಾಮ್​​ಗೆ ಬರೋಬ್ಬರಿ 40…

Read More

Live: ಮಾಣೆಕ್​ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಸಿಎಂ, ರಾಜ್ಯಪಾಲರ ಭಾಷಣ ಲೈವ್ – Kannada News | Republic Day 2026 Celebrations at Manekshaw Parade Ground Bangalore: CM and Governor Speeches Live

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬೆಂಗಳೂರಿನ ಮಾಣೆಕ್​ ಶಾ ಪರೇಡ್​​ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್​​ನಲ್ಲಿ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಕೆ ಬಳಿಕ ಗವರ್ನರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. Source link

Read More