Headlines

ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು – Kannada News | Bengaluru Husband Suraj Also Commits Suicide In nagpur after Wife Ganvi Death In bengaluru

ಬೆಂಗಳೂರು, (ಡಿಸೆಂಬರ್ 27): ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ(Nagpura) ತೆರಳಿದ್ದು ನಿನ್ನೆ ಸಂಜೆ ಜಯಂತಿ, ಸೂರಜ್ ಸೋನೆಗಾಂವ್‌ನಲ್ಲಿರುವ ರಾಯಲ್‌ ವಿಲ್ಲಾ ಹೋಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸೂರಜ್‌ ಮೃತಪಟ್ಟಿದ್ದರೆ, ಜಯಂತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೂರಜ್…

Read More

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ – Kannada News | Dalit Leaders Condemn MLA Chandru Lamani’s Lokayukta Detention, Call it Political Plot

ಗದಗ, ಫೆ.21: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು…

Read More

Hindu Traditions: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಕೊಡುವ ದುಡ್ಡಿಗೆ ಒಂದು ರೂಪಾಯಿಯನ್ನು ಸೇರಿಸಿ ನೀಡುವ ಪದ್ಧತಿ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದಿನ ಕಾಲದಲ್ಲಿ ಮುಯ್ಯಿ ಪುಸ್ತಕಗಳನ್ನು ನಿರ್ವಹಿಸುವ ಪದ್ಧತಿಯಿತ್ತು. ಕೆಲವು ವಿವಾಹಗಳಲ್ಲಿ ಮುಯ್ಯಿ ಬರೆಯಲುಂದೇ ವ್ಯಕ್ತಿಗಳಿರುತ್ತಿದ್ದರು. ಈ ಪುಸ್ತಕಗಳನ್ನು ವಂಶಪಾರಂಪರ್ಯವಾಗಿ ಸಂರಕ್ಷಿಸಿ, ಸಂಬಂಧಗಳ ಇತಿಹಾಸ ಮತ್ತು ಸಹಕಾರದ ಸ್ಮರಣೆಯಾಗಿ ಬಳಸಲಾಗುತ್ತಿತ್ತು. ಗುರೂಜಿಯವರು ಹೇಳುವಂತೆ, ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಒಂದು ರೂಪಾಯಿಯನ್ನು…

Read More

14 ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಂಜಾಬ್ ಕಿಂಗ್ಸ್ – Kannada News | Ipl 2026: Punjab Kings Creates New Record in IPL History

ಅಂದರೆ  ಐಪಿಎಲ್​ ಯಾವುದೇ ತಂಡ 2 ಬಾರಿ ಮೊದಲ ಐದು ಪಂದ್ಯಗಳಲ್ಲಿ ಸೋಲು ಕಾಣದೇ ಟೂರ್ನಿ ಆರಂಭಿಸಿದ ಚರಿತ್ರೆ ಇಲ್ಲ. ಇದೀಗ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್, ಕೊಚ್ಚಿನ ಟಸ್ಕರ್ಸ್​ ಕೇರಳ, ಪುಣೆ ವಾರಿಯರ್ಸ್ ಇಂಡಿಯಾ, ಗುಜರಾತ್ ಲಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡಗಳಿಗೆ ಸಾಧ್ಯವಾಗದೇ…

Read More

ದೆಹಲಿ: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ, ಮೂವರು ಹೆಣ್ಣುಮಕ್ಕಳ ಶವ ಪತ್ತೆ – Kannada News | Delhi Family Murder: Mother and Three Daughters Found Slain, Husband Missing Police Probe

ನವದೆಹಲಿ, ಫೆಬ್ರವರಿ 26: ಮನೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಮಹಿಳೆ ಮತ್ತು ಮೂರು ಹೆಣ್ಣುಮಕ್ಕಳ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಉತ್ತರ ದೆಹಲಿಯ ಸಮಯಪುರ್ ಬದ್ಲಿಯ ಲೇನ್‌ಗಳಲ್ಲಿನ ಮನೆಯೊಂದರಲ್ಲಿ ಒಂದು ಕೊಲೆ(Murder)ನಡೆದಿದೆ. ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಚಂದನ್ ಪಾರ್ಕ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ. ಘಟನೆಯ ರಾತ್ರಿ, ಮಕ್ಕಳ ಕಿರುಚಾಟದಿಂದ ಸ್ವಲ್ಪ ಸಮಯದ ಹಿಂದೆ ಎಚ್ಚರಗೊಂಡಿದ್ದ ಹತ್ತಿರದ…

Read More

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ

ಬೆಂಗಳೂರು, ಏಪ್ರಿಲ್​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನೇ ಟಾರ್ಗೆಟ್ ಮಾಡಿ ಬೆಂಗಳೂರಿನಲ್ಲಿ ಜೆಡಿಎಸ್​ ಪಕ್ಷ ಶಕ್ತಿ ಪ್ರದರ್ಶನ ಮಾಡಿದೆ. ಜೆಡಿಎಸ್ (JDS) 25ನೇ ವರ್ಷದ ಬೆಳ್ಳಿ ಹಬ್ಬದ ಆಚರಣೆ ನೆಪದಲ್ಲಿ ಸುಮಾರು 50 ಸಾವಿರಕ್ಕೆ ಹೆಚ್ಚು ಕಾರ್ಯಕರ್ತರನ್ನ ಸೇರಿಸುವ ಮೂಲಕ ಬೆಂಗಳೂರಿನಲ್ಲಿ ಜೆಡಿಎಸ್ ಇದೆಯಾ ಎಂಬ ಟೀಕೆಗಳಿಗೆ ದಳಪತಿಗಳು ಉತ್ತರ ನೀಡಿದ್ದಾರೆ. ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ‌. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ…

Read More

ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಬಿಡುಗಡೆಗೆ ಕೆಲವೇ ದಿನ ಬಾಕಿ ಇದೆ. ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ಈ ಸಿನಿಮಾದ ಟ್ರೇಲರ್ ಈಗಾಗಲೇ ಧೂಳೆಬ್ಬಿಸಿದೆ. ಸದ್ಯಕ್ಕೆ ಪೇಯ್ಡ್ ಪ್ರೀಮಿಯರ್ ಶೋ ಬುಕಿಂಗ್ ಮಾತ್ರ ಶುರುವಾಗಿದೆ. ಅದಕ್ಕೆ ಅತ್ಯುತ್ತಮ ರೆಸ್ಪಾನ್ಸ್ ಬಂದಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾದ ಟಿಕೆಟ್ ಬುಕಿಂಗ್ ಆರಂಭಿಸಲು ವಿಳಂಬ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳಿವೆ….

Read More

ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಯಂಗ್ ಇಂಡಿಯಾಗೆ ಕ್ರಿಕೆಟ್ ದೇವರ ಪಾಠ – Kannada News | U19 World Cup: India vs Pakistan Showdown! Sachin Tendulkar’s Pep Talk Ignites Team India’s Semifinal Bid

ಅಂಡರ್ 19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ಯುವ ತಂಡಗಳ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ. ಈ ಹಿಂದೆ ನಡೆದಿದ್ದ ಏಷ್ಯಾಕಪ್​ ಫೈನಲ್​ನಲ್ಲಿ ಭಾರತಕ್ಕೆ ಸೋಲಿನ ಆಘಾತ ನೀಡಿದ್ದ ಪಾಕ್ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ. ಅದಕ್ಕೆ ಪೂರಕವೆಂಬಂತೆ ಯುವ ಆಟಗಾರರಿಗೆ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಪಂದ್ಯಕ್ಕೆ ಒಂದು ದಿನ ಮೊದಲು ವಿಡಿಯೋ ಕರೆಯ ಮುಖಾಂತರ ಸವಾಂದ ನಡೆಸಿದ್ದಾರೆ….

Read More

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ನಟ ರಾಜವರ್ಧನ್ ಪ್ಯಾನ್ ಏಷ್ಯಾ ಸಿನಿಮಾ ಕನಸಿಗೆ ವರ್ಷಗಳಿಂದ ನಡೆದಿದೆ ತಯಾರಿ

ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಈವರೆಗೂ 4 ಸಿನಿಮಾಗಳಲ್ಲಿ ಹೀರೋ ಆಗಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪ್ರಯತ್ನ ಮಾಡಿದ್ದರು. ಈಗ ಪ್ಯಾನ್ ಏಷ್ಯಾ ಪ್ರಯತ್ನಕ್ಕೆ ಕೈ ಹಾಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಹೊಸ ಸಿನಿಮಾಗೆ ಈಗಾಗಲೇ ಮುಹೂರ್ತ ನೇರವೇರಿದೆ. ಗಣಪತಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತಕ್ಕೆ ಚಾಲನೆ ನೀಡುವ ಮೂಲಕ ಕೆಲಸಗಳನ್ನು ಆರಂಭಿಸಲಾಗಿದೆ. ಈ ಸಿನಿಮಾಗಾಗಿ ರಾಜವರ್ಧನ್ (Rajavardhan) ಅವರು ಇತ್ತೀಚಿನ ಕೆಲವು ವರ್ಷಗಳಿಂದ ತಯಾರಿ ಮಾಡಿಕೊಂಡಿದ್ದಾರೆ. ಕೆಜಿಎಫ್, ಕಾಂತಾರ, ಟಾಕ್ಸಿಕ್…

Read More