Headlines

IPL 2026: ಪಂಜಾಬ್ ಕಿಂಗ್ಸ್​ಗೆ ಆಘಾತ; ಸ್ಟಾರ್ ವೇಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯ

ಪ್ರತಿ ಬಾರಿಯಂತೆ ಈ ಬಾರಿಯೂ ಭಾಗಶಃ ಐಪಿಎಲ್ ತಂಡಗಳು ಸ್ಟಾರ್ ಆಟಗಾರರ ಇಂಜುರಿ ಮತ್ತು ಅಲಭ್ಯತೆಯಿಂದ ಸಂಕಷ್ಟಕ್ಕೆ ಸಿಲುಕಿವೆ. ಈಗಾಗಲೇ ಮೂರ್ನಾಲ್ಕು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಕೆಲವು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಆರಂಭಿಕ ಅಲಭ್ಯತೆ ದೊಡ್ಡ ಸವಾಲಾಗಿದೆ. ಅಂತಹ ಫ್ರಾಂಚೈಸಿಗಳ ಪಟ್ಟಿಗೆ ಇದೀಗ ಪಂಜಾಬ್ ಕಿಂಗ್ಸ್ ಸೇರಿಕೊಂಡಿದೆ. ಕಳೆದ ಆವೃತ್ತಿಯಿಂದ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್, ಲೀಗ್​ನ ಆರಂಭಿಕ ಪಂದ್ಯಗಳಿಗೆ ಲಭ್ಯರಿಲ್ಲ…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! – Kannada News | Chikkamagaluru POCSO case: Father Forces Minor Daughter into Prostitution Ring

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು…

Read More

T20 World Cup: ಮೊದಲ ದಿನವೇ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ – Kannada News | T20 World Cup 2026: Romario Shepherd’s Historic Hat Trick Powers West Indies Win

2026 ರ ಟಿ20 ವಿಶ್ವಕಪ್​ ಮೊದಲ ದಿನವೇ ಕೆಲವು ಅಚ್ಚರಿಯ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ನೆದರ್ಲ್ಯಾಂಡ್ಸ್ ಸೋಲಿನ ಭಯ ಹುಟ್ಟಿಸಿತು. ಆದರೆ ಕೊನೆಯಲ್ಲಿ ಪಾಕಿಸ್ತಾನಕ್ಕೆ ಗೆಲುವು ಸಿಕ್ಕಿತು. ಆ ನಂತರ ನಡೆದ ಎರಡನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಅಮೋಘ ಪ್ರದರ್ಶನ ನೀಡಿತು. ಇದೇ ಪಂದ್ಯದಲ್ಲಿ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್​ ಹ್ಯಾಟ್ರಿಕ್ ವಿಕೆಟ್ ಪಡೆಯುವುದರ ಜೊತೆಗೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದರು. ಇದರ ಫಲವಾಗಿ ವಿಂಡೀಸ್ ತಂಡ 35 ರನ್​ಗಳ…

Read More

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ? – Kannada News

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026)​ ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ…

Read More

ಪೊಲೀಸರ ವರ್ಗಾವಣೆ ಲಂಚಾವತಾರ: ಡಿಜಿಗೆ ಲೋಕಾಯುಕ್ತ ಇನ್ಸ್​​ಪೆಕ್ಟರ್​ ಮಹತ್ವದ ಪತ್ರ – Kannada News | Digital Counselling for Police Transfers: Lokayukta Inspector Urges DG Amid Bribery Allegations

ಪ್ರಾತಿನಿಧಿಕ ಚಿತ್ರImage Credit source: varthabharati ಬೆಂಗಳೂರು, ಮಾರ್ಚ್​​ 01: ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ (Police transfers) ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಲಕ್ಷಾಂತರ, ಕೋಟ್ಯಂತರ ರೂ ಲಂಚ ಪಡೆದು ಅಥವಾ ರಾಜಕಾರಣಿಗಳಿಗೆ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಡಿಜಿಟಲ್ ಕೌನ್ಸಿಲಿಂಗ್​​ ಮೂಲಕ ವರ್ಗಾವಣೆ ಮಾಡುವಂತೆ ರಾಜ್ಯ ಲೋಕಾಯುಕ್ತ ಇನ್ಸ್​ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ ಎಂಬುವವರಿಂದ ಡಿಜಿಗೆ ಪತ್ರ ಬರೆಯಲಾಗಿದೆ. ಸದ್ಯ ಈ ಪತ್ರ ಎಲ್ಲೆಡೆ ವೈರಲ್​ ಆಗುತ್ತಿದೆ….

Read More

ಎನ್​ಎಸ್​ಇ ಮೂಲಕ ಬರಲಿದೆ ಭಾರತದ ಅತಿದೊಡ್ಡ ಐಪಿಒ; ಹಣ ಹೂಡುವ ಮುನ್ನ ಈ ಪ್ರಮುಖ ಸಂಗತಿಗಳನ್ನು ತಿಳಿದಿರಿ – Kannada News | National Stock Exchange NSE, things to know before investing in India’s biggest IPO

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ಫೈಲ್ ಚಿತ್ರImage Credit source: PTI ನವದೆಹಲಿ, ಜೂನ್ 18: ಭಾರತದ ಷೇರು ಮಾರುಕಟ್ಟೆ (Indian Stock Market) ಇತಿಹಾಸದಲ್ಲೆ ಅತಿದೊಡ್ಡ ಐಪಿಒ ಆಗಮಿಸುತ್ತಿದೆ. ಸುಮಾರು ಒಂದು ದಶಕದ ಸುದೀರ್ಘ ಕಾಯುವಿಕೆ ಮತ್ತು ಕಾನೂನು ಪ್ರಕ್ರಿಯೆಗಳ ನಂತರ, ದೇಶದ ಅತಿ ದೊಡ್ಡ ಸ್ಟಾಕ್ ಎಕ್ಸ್‌ಚೇಂಜ್ ಆದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ತನ್ನ ಐಪಿಒನತ್ತ ಪ್ರಮುಖ ಹೆಜ್ಜೆ ಹಾಕಿದೆ. ಐಪಿಒಗಾಗಿ (IPO) ಸೆಬಿಗೆ ಪ್ರಾಥಮಿಕ ದಾಖಲೆಗಳನ್ನು (DRHP) ಸಲ್ಲಿಸಿದೆ. ಈ ಮೂಲಕ ಎನ್‌ಎಸ್‌ಇ…

Read More

ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ, ದಬ್ಬಾಳಿಕೆ ಒಪ್ಪಲ್ಲ ಎಂದ ಚೇತನ್ – Kannada News | Chetan Kumar Ahimsa press meet on Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅಣ್ಣಾವ್ರ ಸಮಾಧಿ ಸಲುವಾಗಿ ಸರ್ಕಾರ ಎರಡೂವರೆ ಜಾಗವನ್ನು ನೀಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದರು. ಆ ಹೇಳಿಕೆಗೆ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಚೇತನ್ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದ್ದರು. ಆದರೆ ಕ್ಷಮೆ ಕೇಳಿಸಲು ಬಂದವರು ತಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಎಂದು…

Read More

ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್​​ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ,…

Read More

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಐಪಿಎಲ್​ನಿಂದ (IPL) ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಹೊರಹಾಕಿದ್ದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಬಾಂಗ್ಲಾದೇಶದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ಐಪಿಎಲ್ ಬ್ಯಾನ್ ನಿರ್ಧಾರವನ್ನು ಮರುಪರಿಶೀಲಿಸುವ ಬಗ್ಗೆ ಸುಳಿವು…

Read More

Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು – Kannada News | One Man, Three Women Held in Case Linked to Temple Work Obstruction in Pratapgarh

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More