Headlines

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More

ಅಬ್ಬಾ ಎಷ್ಟು ಅದ್ದೂರಿಯಾಗಿರುತ್ತೆ ನೋಡಿ ರಶ್ಮಿಕಾ ಮದುವೆ; ಸಿದ್ಧತೆಯ ವಿಡಿಯೋ ಲೀಕ್ – Kannada News | Rashmika Mandanna and Vijay Deverakonda’s Secret Udaipur Wedding: Leaked Prep Video!

ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ರಾಜಸ್ಥಾನದ ಉದಯಪುರದಲ್ಲಿ ಮದುವೆ ಆಗುತ್ತಿದ್ದಾರೆ. ಈ ವಿಷಯದಲ್ಲಿ ಈ ಜೋಡಿ ಗುಟ್ಟು ಕಾಯ್ದುಕೊಳ್ಳುತ್ತಾ ಬರುತ್ತಿದೆ. ಈಗ ರಶ್ಮಿಕಾ ಮಂದಣ್ಣ ಅವರು ವಿವಾಹ ಆಗೋ ಹೋಟೆಲ್​ನ ಸಿದ್ಧತೆಯ ವಿಡಿಯೋ ಲೀಕ್ ಆಗಿದೆ. ಈ ವಿಡಿಯೋದಲ್ಲಿ ಮದುವೆ ಎಷ್ಟು ಅದ್ದೂರಿಯಾಗಿ ನೆರವೇರಲಿದೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ತುಂಬಾನೇ ಖಾಸಗಿಯಾಗಿ ಈ ವಿವಾಹ ನಡೆಯಲಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಿಚಯ ಆಗಿ ಹಲವು ವರ್ಷಗಳು ಕಳೆದಿವೆ. ‘ಗೀತ…

Read More

Video: ಏರ್​​​ಪೋರ್ಟ್​ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದ ದಾಳಿಕೋರ, ಉಪಾಯದಿಂದ ಕಾಪಾಡಿದ ಮಾಜಿ ಬಾಕ್ಸರ್ – Kannada News | Former Boxer Risks Life to Rescue Flight Attendant in Airport Standoff

ಅಲ್ಮಾಟಿ, ಫೆಬ್ರವರಿ 25: ದುಷ್ಕರ್ಮಿಯೊಬ್ಬ ಏರ್ಪೋರ್ಟ್​ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ ಬದಲಾಗಿ ಆ ಸ್ಥಾನದಲ್ಲಿ ತಾನು ನಿಲ್ಲುವುದಾಗಿ ಹೇಳಿ ಉಪಾಯದಿಂದ ಸಿಬ್ಬಂದಿಯನ್ನು ಪಕ್ಕಕ್ಕೆ ಕಳುಹಿಸಿ ಮಾಜಿ ಬಾಕ್ಸರ್ ಮೂಸಾ ಅಬ್ರೈಮ್ ದಾಳಿಕೋರನ ಪಕ್ಕದಲ್ಲಿ ನಿಂತರು. ಬಳಿಕ ಆತನ ಗಮನ ಬೇರೆಡೆಗೆ ಸೆಳೆದು ಚಾಕುವನ್ನು ಕಸಿದುಕೊಂಡು ಆತನನ್ನು ನೆಲಕ್ಕೆ ನೂಕಿದ್ದಾರೆ. ಆಗ ಪೊಲೀಸರು ದಾಳಿಕೋರನನ್ನು ಹಿಡಿದಿದ್ದಾರೆ….

Read More

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ? – Kannada News | Shidlaghatta City Municipality Commissioner Threat Case: Did Accused Rajeev Gowda Try for a Compromise?

ಚಿಕ್ಕಬಳ್ಳಾಪುರ, ಜನವರಿ 16: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗುತ್ತಿದ್ದಂತೆ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗವಾಗಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್​​ ಗೌಡ ಕಡೆಯಿಂದ ಕರೆ ಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಸ್ವತಃ ಅಮೃತಾ ಅವರೇ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ. ಅದು ನಮ್ಮ ಮಗಳಿಗೆ ಸಂಬಂಧಿಸಿದ ವಿಷಯ ಎಂದು ಈ ವೇಳೆ ನಮ್ಮ…

Read More

ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ – Kannada News | North Korea Conducts Fresh Missile Launches Into Eastern Waters

ದಕ್ಷಿಣ ಕೊರಿಯಾ, ಜನವರಿ 04: ದಕ್ಷಿಣ ಕೊರಿಯಾ(South Korea) ಅಧ್ಯಕ್ಷ ಲೀ ಜೇ-ಮ್ಯುಂಗ್ ಚೀನಾಗೆ ತೆರಳುವ ಮುನ್ನ ಉತ್ತರ ಕೊರಿಯಾ(North Korea) ದಕ್ಷಿಣ ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಜತೆಗಿನ ಶೃಂಗಸಭೆಗಾಗಿ ಲೀ ಚೀನಾಗೆ ತೆರಳಿದ್ದಾರೆ. ಉತ್ತರ ಕೊರಿಯಾ ಭಾನುವಾರ ಬೆಳಿಗ್ಗೆ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ದೃಢಪಡಿಸಿದ್ದಾರೆ. ಕ್ಷಿಪಣಿಯ ವ್ಯಾಪ್ತಿ ಮತ್ತು ನಿಖರತೆಯ ವಿವರವಾದ ವಿಶ್ಲೇಷಣೆ ಇನ್ನೂ ನಡೆಯುತ್ತಿದೆ. ಈ ಸಮಯದಲ್ಲಿ ಈ…

Read More

ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ

ಟಿವಿಕೆ ಸಂಸ್ಥಾಪಕ, ನಟ ವಿಜಯ್​ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್​ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿಕೆ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿತ್ತು ಎಂದು ಆರೋಪಿಸಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ಸಿಬಿಐನಿಂದ ವಿಚಾರಣೆ ನಡೆಯುತ್ತಿದೆ. ಅವರು ಈಗಾಗಲೇ…

Read More

ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ, 20 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ – Kannada News | Massive Fire at Perfume Warehouse in Nelamangala at Bengaluru

ನೆಲಮಂಗಲ, (ಫೆಬ್ರವರಿ 22) : ಇಲ್ಲಿನ‌ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.  ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು…

Read More

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್​​​ನಲ್ಲಿ ಈ ಮಲ್ಟಿಪ್ಲೆಕ್ಸ್  ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್​​ನ ಝಲಕ್ ಇಲ್ಲಿದೆ. ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 6ರ ದಿನಭವಿಷ್ಯ

ನಿಮಗೆ ಕಿರಿಕಿರಿ ಮಾಡುವಂಥ ಶತ್ರುಗಳ ಹಿಂಸೆಯಿಂದ ಹೊರಬರುವುದಕ್ಕೆ ಪಾತಾಳ ವಾರಾಹಿ ದೇವಿಯ ಸ್ಮರಣೆ- ಆರಾಧನೆ ಮಾಡಿ. ಇದರಿಂದ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮದೆಷ್ಟೋ ಅಷ್ಟು ಕೆಲಸವನ್ನು ಮಾತ್ರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಅತ್ಯುತ್ಸಾಹದಲ್ಲೋ ಅಥವಾ ಇನ್ನೊಬ್ಬರಿಗೆ ಸಹಾಯ ಆಗಲಿ ಅಂದುಕೊಂಡೋ ಏನಾದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದೋ ಅಥವಾ ಕೆಲಸಕ್ಕೆ ತೊಡಗುವುದೋ ಮಾಡಿದರೆ ಆ ನಂತರ ಪರಿತಪಿಸುವಂತೆ ಆಗಲಿದೆ. ವಸ್ತ್ರಾಭರಣಗಳ ಖರೀದಿಗೆ…

Read More

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು…

Read More