Headlines

Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

ಭಾರತೀಯ ಸಂಸ್ಕೃತಿಯಲ್ಲಿ ‘ಅಕ್ಷಯ ತೃತೀಯ‘ಕ್ಕೆ ವಿಶೇಷ ಮಹತ್ವವಿದೆ. ಈ ದಿನ ಏನೇ ಮಾಡಿದರೂ ಅದು ‘ಅಕ್ಷಯ’ (ಅಳಿಯದ) ಫಲ ನೀಡುತ್ತದೆ ಎಂಬುದು ನಂಬಿಕೆ. ಅಕ್ಷಯ ತೃತೀಯ ಎಂದ ಕೂಡಲೇ ಎಲ್ಲರಿಗೂ ನೆನಪಾಗುವುದು ಚಿನ್ನ-ಬೆಳ್ಳಿಯ ಖರೀದಿ. ಆದರೆ, ಇಂದಿನ ಕಾಲದಲ್ಲಿ ಎಲ್ಲರಿಗೂ ಚಿನ್ನ ಖರೀದಿಸಲು ಸಾಧ್ಯವಾಗದಿರಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೇವಲ ಚಿನ್ನ ಮಾತ್ರವಲ್ಲ, ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಕೆಲವು ಪವಿತ್ರ ವಸ್ತುಗಳನ್ನು ಮನೆಗೆ ತರುವುದರಿಂದಲೂ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು. ಸಂಪತ್ತು ಮತ್ತು ಸಮೃದ್ಧಿಯನ್ನು ಹೆಚ್ಚಿಸುವ…

Read More

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ – Kannada News | Rakshit Shetty’s ‘Richard Anthony’: Raj B Shetty’s Hint Sparks Delay Speculation

ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ. ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್​​ನಲ್ಲಿ ಹಿಂಟ್…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆರ್​ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಇದೇ ಜೂನ್ 6 ರಿಂದ ಆರಂಭವಾಗಲಿದೆ. ಇದಕ್ಕಾಗಿ ಉಭಯ ತಂಡಗಳು ಕೂಡ ತಯಾರಿ ನಡೆಸುತ್ತಿವೆ. ಈ ನಡುವೆ ಟೀಂ ಇಂಡಿಯಾ (Team India) ಪರ ಟೆಸ್ಟ್ ಪಂದ್ಯವನ್ನಾಡಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಶ್ರೀಕರ್ ಭರತ್ (KS Bharat) ಕೇವಲ 32 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಆಂಧ್ರಪ್ರದೇಶ ಪರ ದೇಶಿ ಕ್ರಿಕೆಟ್ ಆಡುತ್ತಿದ್ದ ಭರತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ಕಾಲ ಇರದಿದ್ದರೂ,…

Read More

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು? ಇಲ್ಲಿದೆ ವಿವರ – Kannada News | Garuda Purana Food Rules: Dr Basavaraja Guruji Explains Where to Eat and Places to Avoid as Per Shastra

ನಮ್ಮ ದೈನಂದಿನ ಜೀವನದಲ್ಲಿ ಊಟವು ಕೇವಲ ದೇಹದ ಪೋಷಣೆಯಲ್ಲದೆ, ಒಂದು ಯಜ್ಞವೂ ಆಗಿದೆ. ಗರುಡ ಪುರಾಣವು ಊಟದ ಮಹತ್ವ ಮತ್ತು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಎಂಬುದರ ಕುರಿತು ಮಹತ್ವದ ವಿಚಾರಗಳನ್ನು ತಿಳಿಸುತ್ತದೆ ಎಂದಿದ್ದಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ. ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಆ ಬಗ್ಗೆ ವಿವರಣೆ ನೀಡಿರುವ ಅವರು, ಸಾಮಾನ್ಯವಾಗಿ ದೇವಾಲಯಗಳಲ್ಲಿ ಊಟ ಮಾಡಿದಾಗ ಅದನ್ನು ಪ್ರಸಾದ ಎಂದು ಭಾವಿಸಿ ಭಗವಂತನ ಕೃಪೆ ಲಭಿಸುತ್ತದೆ ಎಂದು ನಂಬಲಾಗುತ್ತದೆ….

Read More

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಬೆಳ್ಳಿಯೂ ಜಿಗಿತ – Kannada News | Gold Price Today on 7th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 7: ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 60 ರೂ ಹೆಚ್ಚಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಈ ಹಳದಿ ಲೋಹದ ದರ ಏರಿದೆ. ಈ ವಾರದ ಮೊದಲ ಮೂರು ದಿನದಲ್ಲಿ ಚಿನ್ನದ ಬೆಲೆಯಲ್ಲಿ 300 ರೂಗೂ ಅಧಿಕ ಪ್ರಮಾಣದಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಬುಧವಾರ ಭರ್ಜರಿ ಜಿಗಿತ ಕಂಡಿದೆ. ಒಂದೇ ದಿನದಲ್ಲಿ 10 ರೂ ಜಂಪ್ ಆಗಿದೆ. ಮೂರು ದಿನದಲ್ಲಿ ಬೆಳ್ಳಿ ಬೆಲೆ 22…

Read More

ಸ್ಮಶಾನದಲ್ಲಿ ಸಿಲಿಂಡರ್ ದಂಧೆ

ತೆಲಂಗಾಣ, ಮಾರ್ಚ್​ 31: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿ ದೇಶದಲ್ಲಿರುವ ಅನಿಲ ಕೊರತೆ ಭಯವನ್ನೇ ಉಪಯೋಗಿಸಿಕೊಂಡು ಸ್ಮಶಾನದಲ್ಲಿ ಸಿಲಿಂಡರ್(Cylinder) ದಂಧೆ ನಡೆಸುತ್ತಿದ್ದವರ ವಿರುದ್ಧ ತೆಲಂಗಾಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪಂಜಗುಟ್ಟದಲ್ಲಿರುವ ಸ್ಮಶಾನವನ್ನು ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಅನಿಲ ಲಭ್ಯತೆ ಕಡಿಮೆಯಾಗಿದೆ ಮತ್ತು ಮುಂಬರುವ ದಿನಗಳಲ್ಲಿ ಸಿಲಿಂಡರ್‌ಗಳು ಲಭ್ಯವಿರುವುದಿಲ್ಲ ಎಂಬ ಕೃತಕ ಭಯವನ್ನು ಒಡ್ಡಿ ಈ ಗ್ಯಾಂಗ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ ಮಾಲೀಕರಿಂದ ಹೆಚ್ಚುವರಿ ಹಣ ಪಡೆದಿದೆ….

Read More

2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ…

Read More

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್…

Read More

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು  ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಕಾರಣದಿಂದಾಗಿ ರದ್ದು ಮಾಡಲಾಗಿತ್ತು. ಇದೀಗ ಸರಣಿಯನ್ನು ಮರು ಆಯೋಜಿಸಲು ಉಭಯ ದೇಶಗಳ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸರಣಿ ರದ್ದು ಮಾಡಿದ್ದೇಕೆ? ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್…

Read More

ಈ ಗೆಲುವಿಗೆ ನಾವು ಅರ್ಹರಲ್ಲ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ! – Kannada News | Rajat patidar post match interview after RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ 2 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More