Headlines

ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ವಿರೋಧಿಗಳಿಗೆ ಜಮೀರ್​​ ಹೇಳಿದ್ದೇನು? – Kannada News | Zameer Ahmed Khan Secures Minister Berth Despite Viral Audio; Sends Strong Message to Rivals

ಬೆಂಗಳೂರು, ಆಗಸ್ಟ್​​ 03: ಫಸ್ಟ್​​ ಲಿಸ್ಟ್​​ನಲ್ಲಿಯೇ ತಮ್ಮ ಹೆಸರು ಬರುವ ನಿರೀಕ್ಷೆ ಇತ್ತಾದರೂ ಆಡಿಯೋ ರಿಲೀಸ್​​ ಹಿನ್ನೆಲೆ ಹಿನ್ನಡೆಯಾಗಿದೆ ಎಂದು ಹಿಂದೆಯೇ ಹೇಳಿದ್ದೆ. ಎರಡನೇ ಪಟ್ಟಿಯ ಬಗ್ಗೆ ನಿರೀಕ್ಷೆ ಇತ್ತಾದರೂ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧವಾಗಿದ್ದೆ. 2028ರ ಚುನಾವಣೆಗೆ ಕೆಲಸ ಮಾಡು ಎಂದು ಪಕ್ಷ ಹೇಳಿದ್ದರೂ ತಯಾರಿದ್ದೆ. ಆದರೆ ಪಕ್ಷ ಇವತ್ತು ತನಗೆ ಜವಾಬ್ದಾರಿ ನೀಡಿದೆ ಎಂದು ಶಾಸಕ ಜಮೀರ್​​ ಅಹ್ಮದ್​​ ಖಾನ್​​ ತಿಳಿಸಿದ್ದಾರೆ. ವಿರೋಧಿಗಳು ಏನೇನು ಪ್ರಯತ್ನ ಮಾಡಿದರು ಎಂಬುದೆಲ್ಲ ಈಗ ಬೇಡ. ಪಕ್ಷ ನೀಡಿರುವ ಹೊಣೆಗಾರಿಕೆ…

Read More

ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಗಡಿಗಳಲ್ಲಿ ಪ್ರಬಲ ರೈಲು ಜಾಲ ಅಳವಡಿಕೆಗೆ ಭಾರತ ಯೋಜನೆ; 45,000 ಕೋಟಿ ರೂ ಹೂಡಿಕೆ ಸಾಧ್ಯತೆ – Kannada News | India to strengthen border regions by upgrading railway infrastructure

ನವದೆಹಲಿ, ಆಗಸ್ಟ್ 3: ಪ್ರಾದೇಶಿಕ ಭದ್ರತೆ ಮತ್ತು ಗಡಿ ಪ್ರದೇಶಗಳಲ್ಲಿ ಸಾರಿಗೆ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಭಾರತ ಸರ್ಕಾರವು ಒಂದು ಬೃಹತ್ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ. ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಗಡಿ ಪ್ರದೇಶಗಳಲ್ಲಿ ರೈಲ್ವೆ ಮೂಲಸೌಕರ್ಯಗಳನ್ನು (Railway infrastructure) ಆಧುನೀಕರಿಸಲು ಹಾಗೂ ನೂತನ ರೈಲು ಮಾರ್ಗಗಳನ್ನು ನಿರ್ಮಿಸಲು ಮುಂದಿನ 18 ರಿಂದ 24 ತಿಂಗಳುಗಳಲ್ಲಿ ಸುಮಾರು ₹45,000 ಕೋಟಿ (ಸುಮಾರು $4.7 ಬಿಲಿಯನ್) ಹೂಡಿಕೆ ಮಾಡಲು ಯೋಜನೆ ರೂಪಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ…

Read More

IPL 2027: ಐಪಿಎಲ್ ಟ್ರೇಡ್ ವಿಂಡೋ: ತೆರೆಮರೆಯ ರಣತಂತ್ರಗಳು – Kannada News | IPL 2027: BCCI Green Signals Trade Window Ahead of Mini Auction

ಐಪಿಎಲ್ 2027ರ ಸೀಸನ್‌ಗಾಗಿ ಬಿಸಿಸಿಐ (BCCI) ಅಧಿಕೃತ ಟ್ರೇಡ್ ವಿಂಡೋವನ್ನು ಮುಕ್ತಗೊಳಿಸಿದ್ದು, ಫ್ರಾಂಚೈಸಿಗಳು ಹರಾಜಿಗೂ ಮುನ್ನವೇ ಆಟಗಾರರ ಅದಲು-ಬದಲಿಗೆ ಭರ್ಜರಿ ರಣತಂತ್ರ ರೂಪಿಸುತ್ತಿವೆ. ಮುಂಬರುವ ಮಿನಿ ಹರಾಜಿಗೂ ಮುನ್ನ ತಂಡಗಳ ಸಮತೋಲನವನ್ನು ಸರಿಪಡಿಸಿಕೊಳ್ಳಲು ಈ ವಿಂಡೋ ಅತ್ಯಂತ ನಿರ್ಣಾಯಕವಾಗಿದೆ. ಐಪಿಎಲ್ ಟ್ರೇಡ್ ಪ್ರಕ್ರಿಯೆಯನ್ನು ನಿಯಂತ್ರಿಸುವ ಸಂಪೂರ್ಣ ನಿಯಮಗಳು ಮತ್ತು ವಿವರಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಟ್ರೇಡ್ ವಿಂಡೋ ಎಂದರೇನು? ಐಪಿಎಲ್ ಟ್ರೇಡ್ ವಿಂಡೋ ಎಂದರೆ ಹರಾಜಿನಲ್ಲಿ ಭಾಗವಹಿಸದೆ, ಫ್ರಾಂಚೈಸಿಗಳು ಪರಸ್ಪರ ಒಪ್ಪಂದದ ಮೂಲಕ ಆಟಗಾರರನ್ನು ವರ್ಗಾವಣೆ ಮಾಡಿಕೊಳ್ಳುವ…

Read More

ಬ್ರಷ್ ಮಾಡುವಾಗ ಒಸಡುಗಳಿಂದ ರಕ್ತ ಬರುತ್ತಿದ್ದು ಈ ಲಕ್ಷಣ ಕಂಡುಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ! – Kannada News | Healthy Gums, Healthy Smile: Tips to Prevent Gum Disease

ಒಸಡುಗಳ ರಕ್ತಸ್ರಾವಕ್ಕೆ ಕಾರಣImage Credit source: Getty Images ಹಲ್ಲುಗಳನ್ನು ಬ್ರಷ್ ಮಾಡುವಾಗ ಅಥವಾ ಗಟ್ಟಿಯಾದ ಆಹಾರವನ್ನು ಜಗಿಯುವ ವೇಳೆ ಒಸಡುಗಳಿಂದ (Gums) ರಕ್ತಸ್ರಾವವಾಗುವುದು ಅನೇಕರು ಅನುಭವಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ಸಣ್ಣ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುವುದು ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಪದೇಪದೇ ಒಸಡುಗಳಿಂದ ರಕ್ತ ಬರುತ್ತಿದ್ದರೆ ಅದು ಬಾಯಿಯ ಆರೋಗ್ಯ ಮಾತ್ರವಲ್ಲ, ದೇಹದ ಕೆಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಮುನ್ನೆಚ್ಚರಿಕೆಯ ಸಂಕೇತವಾಗಿರಬಹುದು. ಒಸಡುಗಳು ಹಲ್ಲುಗಳನ್ನು ಗಟ್ಟಿಯಾಗಿ ಹಿಡಿದಿಡುವ ಪ್ರಮುಖ ಅಂಗಗಳಾಗಿವೆ….

Read More

44 ಲಕ್ಷ ರೂ. ವಿಮಾ ಹಣಕ್ಕಾಗಿ ಪತ್ನಿಯ ಭೀಕರ ಕೊಲೆ: ಅಪಘಾತವೆಂದು ಬಿಂಬಿಸಲು ಹೋಗಿ ಜೈಲುಪಾಲಾದ ಗಂಡ – Kannada News | Insurance Greed Ends in Tragedy as Husband Held Over Woman’s Death in UP

ಹಮೀರ್‌ಪುರ, ಆಗಸ್ಟ್ 03: ಹಣದ ದುರಾಸೆಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೆಸರಿನಲ್ಲಿದ್ದ 44 ಲಕ್ಷ ರೂ. ವಿಮಾ ಮೊತ್ತವನ್ನು ಪಡೆಯಲು ಆಕೆಯನ್ನೇ ಭೀಕರವಾಗಿ ಕೊಲೆ(Murder) ಮಾಡಿ, ನಂತರ ಅಪಘಾತವೆಂದು ಬಿಂಬಿಸಲು ಮೃತದೇಹದ ಮೇಲೆ ಕಾರು ಹರಿಸಿ ಸುಟ್ಟುಹಾಕಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರೀಟಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಅಮರ್ ಸಿಂಗ್ ಹಾಗೂ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಕಾಣೆಯಾಗಿದ್ದಾಳೆ ಎಂದು ಆರೋಪಿ…

Read More

WI vs PAK: 21 ವರ್ಷಗಳ ಬಳಿಕ 49 ರನ್​ಗಳ ಜೊತೆಯಾಟ! – Kannada News | 49 Run Stand Ends West Indies’ 21 Year Opener Drought Against Pakistan

ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ್ ನಡುವೆ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ವೆಸ್ಟ್ ಇಂಡೀಸ್‌ನ ಆರಂಭಿಕ ಆಟಗಾರರು ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಕೇವಲ 49 ರನ್​​ಗಳ ಜೊತೆಯಾಟದೊಂದಿಗೆ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಬ್ರಾಂಡನ್ ಕಿಂಗ್ ಮತ್ತು ತೇಜ್​ನರೈನ್ ಚಂದರ್‌ಪಾಲ್ ಕೇವಲ 1 ರನ್‌ನಿಂದ ಅರ್ಧಶತಕದ ಜೊತೆಯಾಟವನ್ನು ಮಿಸ್ ಮಾಡಿಕೊಂಡರು. ಇದಾಗ್ಯೂ ಕೆರಿಬಿಯನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 21…

Read More

‘ಇದು ನಿರಾಶಾದಾಯಕ ಪಟ್ಟಿ’: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತನ್ವೀರ್ ಸೇಠ್ ತೀವ್ರ ಬೇಸರ – Kannada News | Tanveer Sait Disappointed Over Missing Cabinet Berth, Calls Karnataka Minister List Disappointing

ಬೆಂಗಳೂರು, ಆಗಸ್ಟ್ 3: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಧಿಕೃತ ಘೋಷಣೆ ನಂತರ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಟ್ಟಿಯನ್ನು ‘ಆಶಾದಾಯಕವಲ್ಲ, ನಿರಾಶಾದಾಯಕ ಪಟ್ಟಿ’ ಎಂದು ಬಣ್ಣಿಸಿದ್ದಾರೆ. ಸಚಿವ ಸಂಪುಟ ರಚನೆಯಲ್ಲಿ ಮೈಸೂರು ಪ್ರಾಂತ್ಯಕ್ಕೆ ಅನ್ಯಾಯವಾಗಿದೆ ಎಂಬ ಭಾವನೆ ವ್ಯಕ್ತಪಡಿಸಿರುವ ಸೇಠ್, ತಮ್ಮ ಬೆಂಬಲಿಗರ ಆಕ್ರೋಶ ಮತ್ತು ಪ್ರತಿಭಟನೆಯ ನಡುವೆಯೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಹೇಳಿದ್ದಾರೆ. ಇದೇ ವೇಳೆ, ಕೆಎನ್ ರಾಜಣ್ಣ ಅವರ ಉದಾಹರಣೆ…

Read More

ಸಚಿವ ಸಂಪುಟ ವಿಸ್ತರಣೆಗೆ ಮೆಗಾ ಟ್ವಿಸ್ಟ್: ಪಟ್ಟಿಯಲ್ಲಿ ಹೆಸರಿದ್ದರೂ ಮಂಕಾಳು ವೈದ್ಯಗೆ ತಪ್ಪಿದ ಮಂತ್ರಿಗಿರಿ; ಟೈಪಿಂಗ್ ಮಿಸ್ಟೇಕ್ ಎಂದ ಎಐಸಿಸಿ! – Kannada News | Cabinet Mega Twist: ‘Typing Mistake’ Costs Mankalu Vaidya a Berth; SS Mallikarjun Gets Last Minute Entry

ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನ ನೂತನ ಮಂತ್ರಿಗಳ ಹೆಸರನ್ನು ಎಐಸಿಸಿ ಪ್ರಕಟಿಸಿದ ಬಳಿಕವೂ ಭಾರಿ ಬದಲಾವಣೆ ನಡೆದಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಪಟ್ಟಿಯಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ವಿಚಾರವಾಗಿ ಎಐಸಿಸಿ ಸ್ಪಷ್ಟನೆ ನೀಡಿದ್ದು, ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಹೆಸರಿರಲಿಲ್ಲ. ಇದು ಕೇವಲ ಟೈಪಿಂಗ್ ಮಿಸ್ಟೇಕ್ ಎಂದು ತಿಳಿಸಿದೆ. ಆದರೆ ಕೊನೇ ಕ್ಷಣದಲ್ಲಿ…

Read More

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ನೂತನ ಸಚಿವರ ಕಿರು ಪರಿಚಯ ಇಲ್ಲಿದೆ – Kannada News | Karnataka Cabinet Expansion: Profile and Details of New Ministers Taking Oath Today

ಬೆಂಗಳೂರು, ಆಗಸ್ಟ್ 03: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದ್ದು, ಅಧಿಕೃತವಾಗಿ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಸಚಿವರಿಗೆ ದೂರವಾಣಿ ಕರೆ ಮಾಡಿ ಕಾರ್ಯಕ್ರಮಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ. ಅಧಿಕೃತ ಪಟ್ಟಿ ಪ್ರಕಟವಾಗುತ್ತಿದ್ದಂತೆ ಆಯಾ ಕ್ಷೇತ್ರದ ನೂತನ ಸಚಿವರ ಬೆಂಬಲಿಗರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮುಗಿಲುಮುಟ್ಟಿದ್ದು, ವಿಜಯೋತ್ಸವ ಆಚರಿಸುತ್ತಿದ್ದಾರೆ. ನೂತನ ಸಚಿವರ ಕಿರು ಪರಿಚಯ ಇಲ್ಲಿದೆ. ನೂತನ ಸಚಿವರ…

Read More

‘ನಮಗೆ ಮೊದಲು ರಾಮಾಯಣ ಸಿನಿಮಾ ತೋರಿಸಿ’: ರಾಮಲೀಲಾ ಮಹಾಸಂಘದ ಖಡಕ್ ಎಚ್ಚರಿಕೆ – Kannada News | Ramlila Mahasangh Threatens Protests; Demands Special Screening of Ranbir Kapoor Ramayana

ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆದರೆ ಈ ಚಿತ್ರಕ್ಕೆ ಈಗ ಹೊಸ ಸಂಕಷ್ಟ ಎದುರಾಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೂ ಮುನ್ನ ತಮಗೆ ವಿಶೇಷ ಪ್ರದರ್ಶನ ಏರ್ಪಡಿಸಬೇಕು ಎಂದು ಶ್ರೀ ರಾಮಲೀಲಾ ಮಹಾಸಂಘವು ಚಿತ್ರತಂಡವನ್ನು ಒತ್ತಾಯಿಸಿದೆ. ಒಂದು ವೇಳೆ ಪ್ರದರ್ಶನ ನೀಡದಿದ್ದರೆ ದೇಶಾದ್ಯಂತ ಚಿತ್ರಮಂದಿರಗಳ ಮುಂದೆ ಭಾರಿ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ. ಈ ಕುರಿತು ಮಹಾಸಂಘದ ಅಧ್ಯಕ್ಷ ಅರ್ಜುನ್ ಕುಮಾರ್ ಅವರು ಚಿತ್ರದ ನಿರ್ಮಾಪಕರಿಗೆ ಅಧಿಕೃತ ಪತ್ರ ಬರೆದಿದ್ದಾರೆ. ತಮಗೆ…

Read More