Headlines

ಟೇಕ್​ಆಫ್ ವೇಳೆ ಲಕ್ನೋದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ! – Kannada News | Delhi Bound IndiGo Flight gets Bomb Threat Minutes Before Takeoff From Lucknow

ಲಕ್ನೋ, ಜೂನ್ 12: ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಬೇಕಿದ್ದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯ ವಿಮಾನ ಹಾರಾಟ ಆರಂಭಿಸುವ ಕೆಲವೇ ಕ್ಷಣಗಳ ಮುನ್ನ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದಿದೆ. ಇಂಡಿಗೋ ವಿಮಾನವು ರನ್‌ವೇ ಕಡೆಗೆ ಚಲಿಸಲು ಸಜ್ಜಾಗುತ್ತಿದ್ದಾಗ, ವಿಮಾನ ನಿಲ್ದಾಣದ ಏರ್‌ಲೈನ್ಸ್ ಕಂಟ್ರೋಲ್ ರೂಮ್‌ಗೆ ಈ ವಿಮಾನದಲ್ಲಿ ಬಾಂಬ್ (Bomb Threat) ಇಡಲಾಗಿದೆ ಎಂಬ ಅನಾಮಧೇಯ ಬೆದರಿಕೆ ಸಂದೇಶ ಬಂದಿದೆ. ಇದನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸಿದ ಪೈಲಟ್ ಮತ್ತು ಎಟಿಎಸ್…

Read More

ಭಾರತದ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ದಾಳಿ; ಅಮೆರಿಕದ ರಾಯಭಾರಿಗೆ ಭಾರತ 2ನೇ ಬಾರಿ ಸಮನ್ಸ್ – Kannada News | India summons US diplomat for second time over attacks on ships with India crew

ನವದೆಹಲಿ, ಜೂನ್ 12: ಅಮೆರಿಕ ಪಡೆಗಳು ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿಯಿದ್ದ ವಾಣಿಜ್ಯ ಹಡಗುಗಳ ಮೇಲೆ ನಡೆಸುತ್ತಿರುವ ಸರಣಿ ಕ್ಷಿಪಣಿ ದಾಳಿಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನವದೆಹಲಿಯಲ್ಲಿರುವ ಅಮೆರಿಕದ (United States) ಹಿರಿಯ ರಾಜತಾಂತ್ರಿಕ ಅಧಿಕಾರಿ ಜೇಸನ್ ಮೀಕ್ಸ್ ಅವರಿಗೆ ಕೇವಲ 2 ದಿನಗಳಲ್ಲಿ ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ. ಪಶ್ಚಿಮ ಏಷ್ಯಾ ಮತ್ತು ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರನ್ನು ಒಳಗೊಂಡ ವಾಣಿಜ್ಯ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ನಡೆಸುತ್ತಿರುವ ಸರಣಿ ದಾಳಿಗಳು…

Read More

ಬಾಲಿವುಡ್​​ನ ಸೀಕ್ವೆಲ್ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಕತ್ರಿನಾ ಕೈಫ್ ರೆಡಿ? – Kannada News | After Break, Katrina Kaif Ready for Comeback: Is Chandni Bar 2 Her Next Film

ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ (Katrina Kaif) ಸದ್ಯದಲ್ಲೇ ಮತ್ತೆ ಬಣ್ಣದ ಲೋಕಕ್ಕೆ ಮರಳಲಿದ್ದಾರೆ ಎಂಬ ಬಿಸಿಬಿಸಿ ಚರ್ಚೆ ಬಿಟೌನ್‌ನಲ್ಲಿ ಕೇಳಿಬರುತ್ತಿದೆ. ನಟ ವಿಕ್ಕಿ ಕೌಶಲ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಬಳಿಕವೂ ಅವರು ಸಿನಿಮಾ ಮಾಡಿದರು. ಆದರೆ, ಮಗು ಜನಿಸಿದ ನಂತರದಲ್ಲಿ ಕತ್ರಿನಾ ಕೈಫ್ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಬ್ರೇಕ್ ನಂತರ ಅವರು ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಎಂದು ವರದಿ ಆಗಿದೆ. ಸಿನಿಮಾಗಳಿಂದ ಕತ್ರಿನಾ ಕೈಫ್ ಸುದೀರ್ಘ ಬ್ರೇಕ್ ಪಡೆದಾಗ, ಚಿತ್ರರಂಗದಲ್ಲಿ ಒಂದು ದೊಡ್ಡ ವದಂತಿ…

Read More

ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ – Kannada News | Big Relief For NEET Aspirants: No Hike In Medical And Dental Course Fees In Karnataka For 2026

ಬೆಂಗಳೂರು, ಜೂ.12: ನೀಟ್ (NEET) ಮರುಪರೀಕ್ಷೆಯ ತೀವ್ರ ಒತ್ತಡ ಮತ್ತು ಆತಂಕದಲ್ಲಿರುವ ರಾಜ್ಯದ ವೈದ್ಯಕೀಯ ಸೀಟ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ರಿಲೀಫ್ ನೀಡಿದೆ. ಪ್ರಸಕ್ತ ಸಾಲಿನ (2026-27) ವೈದ್ಯಕೀಯ (MBBS) ಮತ್ತು ದಂತ ವೈದ್ಯಕೀಯ (BDS) ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ರೀತಿಯ ಹೆಚ್ಚಳ ಮಾಡದೆ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ…

Read More

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | 2026 Women’s T20 World Cup: Eng vs SL Opener! Live Stream, Squads and Match Details

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಂದರೆ ಜೂನ್ 12 ರಿಂದ ಆರಂಭವಾಗುತ್ತಿದೆ. ಇಂಗ್ಲೆಂಡ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, 24 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯವೂ ಸೇರಿದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಬಿ ಗುಂಪಿನಲ್ಲಿರುವ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿವೆ. ಆತಿಥೇಯ ಇಂಗ್ಲೆಂಡ್‌, ಈ ಟೂರ್ನಿ ಆರಂಭಕ್ಕೂ ಮುನ್ನ ನಡೆದ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದು,…

Read More

ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್

ತಮಿಳುನಾಡು ಸಿಎಂ ವಿಜಯ್ (CM Vijay) ಅವರು ಇಂದು (ಜೂನ್ 12) ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು…

Read More

ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ – Kannada News | Pakistan Economic Crisis Deepens: Poverty Rate Soars 7pc in 6 Years

ಇಸ್ಲಾಮಾಬಾದ್, ಜೂನ್ 12: ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ‘ಆರ್ಥಿಕ ಸಮೀಕ್ಷೆ 2025-26’ (Pakistan Economic Survey) ವರದಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ದೇಶದ ಬಡತನದ ಪ್ರಮಾಣವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಸುಮಾರು 2.70 ಕೋಟಿಗೂ ಹೆಚ್ಚು ಜನರು ಹೊಸದಾಗಿ ಬಡತನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದು, ದೇಶದ ಒಟ್ಟು ಬಡವರ ಸಂಖ್ಯೆ ಈಗ ಅಂದಾಜು 7 ಕೋಟಿಗೆ ತಲುಪಿದೆ. 2018-19 ರಲ್ಲಿ ಪಾಕಿಸ್ತಾನ ದೇಶದಲ್ಲಿದ್ದ ಬಡತನದ ಪ್ರಮಾಣ ಶೇ. 21.9 ರಷ್ಟಿತ್ತು. 2024-25 ರ…

Read More

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ! – Kannada News | 9th Class Student Gives Birth to Baby in Hostel at Sirs

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು…

Read More

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು! – Kannada News | Lokayukta Raid on Bengaluru South District RTO Office: Illegal Sand Mining Exposed in Haveri

RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​Image Credit source: Tv9 Kannada ರಾಮನಗರ, ಜೂನ್​​ 12: ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೇಡ್​​ ನಡೆದಿದೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, RTO ಕಚೇರಿಯಲ್ಲಿ ಅಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ ಇದಾಗಿದೆ. ಮುಖ್ಯಾಂಶಗಳು ಬೆಂಗಳೂರು ದಕ್ಷಿಣ…

Read More

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಹೈ ಅಲರ್ಟ್: ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆ – Kannada News | Karnataka MLC Election 2026: Cross Voting Fears Grip Congress and JDS Ahead of June 18 Polls; Resort Politics Likely

ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆImage Credit source: tv9 ಬೆಂಗಳೂರು, ಜೂನ್ 12: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಯ (Karnataka MLC Election) ಕಾವು ಜೋರಾಗಿದ್ದು, ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಅಡ್ಡ ಮತದಾನ ಮತ್ತು ಕುದುರೆ ವ್ಯಾಪಾರದ ಭೀತಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್ (JDS) ಅನ್ನು ಆವರಿಸಿದೆ. ಶಾಸಕರನ್ನು ಹಿಡಿದಿಟ್ಟುಕೊಂಡು ಒಗ್ಗಟ್ಟು ಪ್ರದರ್ಶಿಸಲು ಎರಡೂ ಪಕ್ಷಗಳು ರೆಸಾರ್ಟ್ ರಾಜಕೀಯದ…

Read More