Headlines

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಅಲಭ್ಯ..! – Kannada News | Hardik Pandya ruled out of the England ODI series

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಸಂಪೂರ್ಣ ಚೇತರಿಸಿಕೊಳ್ಳಲು ಪಾಂಡ್ಯ ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ. 2026ರ ಐಪಿಎಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಮುಂಬೈ ಇಂಡಿಯನ್ಸ್ ತಂಡದ…

Read More

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಉಭಯ ತಂಡಗಳ ಪ್ಲೇಯಿಂಗ್ 11ನಲ್ಲಿ ಬದಲಾವಣೆ – Kannada News | IND vs ENG 2nd ODI Live: Team India Bats First in Cardiff; Rahul Out, Kishan In

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ಗುರಿಯನ್ನು ಟೀಂ ಇಂಡಿಯಾ ಹೊಂದಿದೆ. ಇತ್ತ ಆತಿಥೇಯ ಇಂಗ್ಲೆಂಡ್ ತಂಡವು ಈ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಸರಣಿಯಲ್ಲಿ ಜೀವಂತವಾಗಿರಲು ಪ್ರಯತ್ನಿಸಲಿದೆ. ಟಾಸ್ ಗೆದ್ದ ಇಂಗ್ಲೆಂಡ್ ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ಮೊದಲು ಬೌಲಿಂಗ್ ಮಾಡಲು…

Read More

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ – Kannada News | Vijayalakshmi Holds Discussions with Darshan Thoogudeepa in Parappana Agrahara Jail for More Than 1 Hour

ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅವರಿಗೆ ಜಾಮೀನು ಸಿಗದ ಕಾರಣ ಹಲವು ತಿಂಗಳಿಂದ ಜೈಲುವಾಸ ಅನುಭವಿಸುತ್ತಿದ್​ದಾರೆ. ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಬರುತ್ತಿದ್ದಾರೆ. ಇಂದು (ಜುಲೈ 31) ಕೂಡ ಅವರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ಈ ಬಾರಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ (Darshan) ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಸಂಜೆ 4 ಗಂಟೆಗೆ ಜೈಲಿನ…

Read More

ಎಐ ಸಮಿಟ್​​ನಲ್ಲಿ ರಾರಾಜಿಸಿದ ಜಿಯೋ ಸ್ಟಾಲ್; ವಿವಿಧ ಮಾಡಲ್​ಗಳನ್ನು ಪ್ರಧಾನಿಗಳೆದುರು ತೆರೆದಿಟ್ಟ ಆಕಾಶ್ ಅಂಬಾನಿ – Kannada News | Reliance Jio presents various AI models from Jio Stacks to Jio AI Home at India AI Summit

ನರೇಂದ್ರ ಮೋದಿ ಮತ್ತು ಆಕಾಶ್ ಅಂಬಾನಿ ನವದೆಹಲಿ, ಫೆಬ್ರುವರಿ 17: ರಿಲಾಯನ್ಸ್ ಇಂಡಸ್ಟ್ರೀಸ್​ಗೆ ಸೇರಿದ ರಿಲಾಯನ್ಸ್ ಜಿಯೋ ಸಂಸ್ಥೆ (Reliance Jio) ಎಐ ಸೆಕ್ಟರ್​ನಲ್ಲಿ ಪ್ರಬಲ ಹೆಜ್ಜೆಗಳನ್ನು ಇಡುತ್ತಿದೆ. ಶಿಕ್ಷಣ, ಆರೋಗ್ಯ, ಡಿಜಿಟಲ್ ಹಾಗು ಇತರೆ ಸೆಕ್ಟರ್​ಗಳಲ್ಲಿ ವಿವಿಧ ಎಐ ಮಾಡಲ್​ಗಳನ್ನು ಜಿಯೋ ರೂಪಿಸಿದೆ. ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನ (India AI Impact Summit) ಮೊದಲ ದಿನ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್​ನ ಛೇರ್ಮನ್ ಆಕಾಶ್ ಅಂಬಾನಿ (Akash Ambani) ಅವರು ಪ್ರಧಾನಿ ನರೇಂದ್ರ…

Read More

ಒತ್ತಡದಿಂದಲೇ ಕೂದಲು ಬೇಗ ಬಿಳಿಯಾಗುತ್ತದೆಯೇ? ತಜ್ಞರು ಹೇಳಿರುವ ಸತ್ಯ ಇಲ್ಲಿದೆ! – Kannada News | Premature Gray Hair: Does Stress Really Turn Your Hair White?

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿಗೆ ಕೂದಲು ಬಿಳಿಯಾಗುವುದು (Premature Gray Hair) ಸಾಮಾನ್ಯ ಸಮಸ್ಯೆಯಾಗಿದೆ. ಇದನ್ನು ಕೇವಲ ವಯಸ್ಸಿನ ಪ್ರಭಾವ ಎಂದು ಭಾವಿಸುವುದು ಸರಿಯಲ್ಲ. ಒತ್ತಡ, ಪೌಷ್ಟಿಕಾಂಶದ ಕೊರತೆ, ಅನುವಂಶೀಯ ಕಾರಣಗಳು ಸೇರಿದಂತೆ ಹಲವು ಅಂಶಗಳು ಇದಕ್ಕೆ ಕಾರಣವಾಗಬಹುದು. ಹಾಗಾದರೆ ಮಾನಸಿಕ ಒತ್ತಡದಿಂದ (Stress) ನಿಜವಾಗಿಯೂ ಕೂದಲು ಬೇಗ ಬಿಳಿಯಾಗುತ್ತದೆಯೇ, ಇದರ ಹೊರತಾಗಿ ಕೂದಲು ಬಿಳಿಯಾಗುವುದಕ್ಕೆ ಕಾರಣಗಳೇನು ಮತ್ತು ಯಾವಾಗ ವೈದ್ಯರ ಸಲಹೆ ತೆಗೆದುಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಒತ್ತಡದ ನಿಜವಾಗಿಯೂ ಕೂದಲನ್ನು ಬಿಳಿಯಾಗಿಸುತ್ತದೆಯೇ? ಕೆಲವು…

Read More

ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​​ ಗಳು – Kannada News | Fishing Boats Parked In Baithkol Port over Wind Increases In Arabian Sea

ಕಾರವಾರ, (ಮೇ 17): ಒಂದೆಡೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ (Arabian Sea) ಗಾಳಿಯ ವೇಗ ಹೆಚ್ಚಾಗಿದೆ. ಕಳೆದ ಮೂರು ದಿನಗಳಿಂದ ಗಂಟೆಗೆ 40 ರಿಂದ 55km.ವೇಗದಲ್ಲಿ ಗಾಳಿ ಬಿಸುತ್ತಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಬೈಥಕೊಲ್ ಬಂದರಿನಲ್ಲಿ (Baithkol Port) ನೂರಕ್ಕೂ ಹೆಚ್ಚು ಬೋಟ್ ಗಳಿಗೆ ಲಂಗರು ಹಾಕಲಾಗಿದೆ. ಪ್ರತಿ ವರ್ಷ ಜೂನ್ 1 ರಿಂದ ಅಧಿಕೃತ ಮೀನುಗಾರಿಕೆ ಬಂದ್ ಆಗುತ್ತೆ. ಆದ್ರೆ ಈ ವರ್ಷ ಹವಾಮಾನ ವೈಪರಿತ್ಯದಿಂದ….

Read More

RCB vs RR: ಶೇ. 56 ರಷ್ಟು ಮಳೆ..! ಆರ್​ಸಿಬಿ- ರಾಜಸ್ಥಾನ್​ ಪಂದ್ಯಕ್ಕೆ ಮಳೆ ಅಡ್ಡಿ

ಐಪಿಎಲ್ 2026 (IPL 2026) ರ 16 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇದುವರೆಗೆ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿವೆ. ರಾಜಸ್ಥಾನ್ ರಾಯಲ್ಸ್ ಆಡಿರುವ ಮೂರಕ್ಕೆ ಮೂರು ಪಂದ್ಯಗಳಲ್ಲಿಯೂ ಗೆದ್ದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಹೀಗಾಗಿ ಈ ಪಂದ್ಯದ ಬಳಿಕ ಒಂದು ತಂಡ ಮೊದಲ ಸೋಲಿಗೆ ಕೊರಳೊಡ್ಡಬೇಕಾಗಿದೆ. ಇತ್ತ ವಿಜೇತ ತಂಡ…

Read More

ಈಗಲೇ RCB ಆಟಗಾರನ ಆಯ್ಕೆ ಮಾಡಿ: CSKಗೆ ಐಡಿಯಾ ನೀಡಿದ ಅಶ್ವಿನ್ – Kannada News | Ashwin Urges CSK to Loan RCB’s Vihaan Malhotra as Mhatre Replacement

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ನಡುವೆ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇತ್ತ ಸತತ ಸೋಲು ಮತ್ತು ಪ್ರಮುಖ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್…

Read More

Keir Starmer Resigns: ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ, 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ – Kannada News | Keir Starmer Resigns as UK PM: Causes and Impact on British Politics

ಲಂಡನ್, ಜೂನ್ 22: ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು ಹಾಗೂ ಸ್ವಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸೋಮವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುವಂತಾಗಿರುವುದು ಬ್ರಿಟನ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ಕಳೆದ 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ ಇವರಾಗಿದ್ದಾರೆ. ಲಂಡನ್‌ನ ಪ್ರಧಾನಿ…

Read More