Headlines

ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ​ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ. ​ಶುಭ ಫಲ ಪಡೆಯುವ ರಾಶಿಗಳು ​ವೃಷಭ ರಾಶಿ: ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ…

Read More

Wedding Invitations: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಲೇಬಾರದು ಯಾಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಮದುವೆಯ ಆಮಂತ್ರಣ ಪತ್ರಿಕೆಗೆ ವಿಶೇಷ ಮಹತ್ವವಿದೆ. ಅದು ಕೇವಲ ಆಮಂತ್ರಣ ಪತ್ರವಲ್ಲ, ಬದಲಾಗಿ ಹೊಸ ಜೀವನದ ಆರಂಭವನ್ನು ಘೋಷಿಸುವ ಮೊದಲ ಅಧಿಕೃತ ಸಂದೇಶವಾಗಿದೆ. ಇತ್ತೀಚಿನ ದಿನಗಳಲ್ಲಿ ಮದುವೆಯ ಆಮಂತ್ರಣ ಪತ್ರಿಕೆಗಳು ಕೇವಲ ಮಾಹಿತಿಯ ಮೂಲವಾಗಿ ಉಳಿದಿಲ್ಲ, ಅವು ಒಂದು ಶೈಲಿಯ ಸಂಕೇತವಾಗಿವೆ. ಡಿಜಿಟಲ್ ಯುಗದಲ್ಲಿ ಅನೇಕರು ತಮ್ಮ ಮದುವೆಯ ಕಾರ್ಡ್‌ಗಳಲ್ಲಿ ವಧು-ವರರ ಸುಂದರ ಫೋಟೋಗಳನ್ನು ಮುದ್ರಿಸುವುದು ಈಗಿನ ಟ್ರೆಂಡ್. ಆದರೆ, ಈ ರೀತಿ ಮಾಡುವುದು ವಾಸ್ತು ಶಾಸ್ತ್ರ ಮತ್ತು ಹಿರಿಯರ ನಂಬಿಕೆಯ ಪ್ರಕಾರ ಎಷ್ಟು…

Read More

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ – Kannada News | Once Again kadsiddheshwara swamiji controversy Statement On Sharanas at Bagalkot

ಬಾಗಲಕೋಟೆ, ಮಾರ್ಚ್ 01): ನಗರದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ಚಪ್ಪಲಿ ಎಸೆತದ‌ ಕಿಚ್ಚು ಇಂದಿಗೂ ಆರಿಲ್ಲ.ಮಸೀದಿಯಿಂದ ಚಪ್ಪಲಿ ಕಲ್ಲು ಎಸೆತದಿಂದ ಕೇಸರಿ‌ಕಲಿಗಳ ಕೋಪ ಇಂದಿಗೂ ಆರಿಲ್ಲ.ಇದರ ಮಧ್ಯೆ ನಗರದಲ್ಲಿ ಇಂದು ಬೃಹತ್ ವಿರಾಟ್ ಹಿಂದೂ ಸಮ್ಮೇಳನ ನಡೆಯಿತು.ವಿವಾದಿತ ಸ್ಥಳದಲ್ಲೇ‌ ಭರ್ಜರಿ ಮೆರವಣಿಗೆ ಮಾಡಿ ಹಿಂದೂಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದರು. ಇದೇ ವೇಳೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಇತ್ತೀಚೆಗೆ ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ…

Read More

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ – Kannada News | Drishyam 3 movie producer case against Akshay Khanna

‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದ್ದರೂ ಸಹ ಸಿನಿಮಾನಲ್ಲಿ ಹೆಚ್ಚು ಗಮನ ಸೆಳೆದಿರುವುದು ನಟ ಅಕ್ಷಯ್ ಖನ್ನಾ. ಸಿನಿಮಾನಲ್ಲಿ ರಹಮಾನ್ ಡಕೈತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದು, ಅವರ ಡೈಲಾಗ್​​ಗಳು, ಅವರ ಎಂಟ್ರಿ, ಅವರ ಡ್ಯಾನ್ಸಿನ ರೀಲುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಸಿನಿಮಾ ನೋಡಿದವರೆಲ್ಲ ರಣ್ವೀರ್ ಸಿಂಗ್​​ಗಿಂತಲೂ ಹೆಚ್ಚಾಗಿ ಅಕ್ಷಯ್ ಖನ್ನಾ ಪಾತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಅಚಾನಕ್ ಯಶಸ್ಸು…

Read More

ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ – Kannada News | BMTC special buses operate With KSRTC From Jan 23 From Bengaluru For handle Long Holiday rush

ಬೆಂಗಳೂರು, (ಜನವರಿ 22): ಸಾಲು ಸಾಲು ರಜೆ (Long Holiday) ಇದ್ರೆ ಸಾಕು ಬೆಂಗಳೂರಿನ (Bengaluru) ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವರು ಟ್ರಿಪ್​ಗೆ ತೆರಳುತ್ತಾರೆ. ಈಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಜನ ಊರುಗಳತ್ತ ತೆರಳುವ ಸಾಧ್ಯತೆಗಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​​ಆರ್​​​ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್​​ಗಳ (KSRTC And…

Read More

Recruitment 2026: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ

ಬೆಂಗಳೂರಿನಲ್ಲಿರುವ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (Dr. B.R.A.D.C.L) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಪ್ರಸ್ತುತ ಕಾನೂನು ಸಲಹೆಗಾರರು (Legal Advisor) ಮತ್ತು ಕಂಪನಿ ಕಾರ್ಯದರ್ಶಿ (Company Secretary) ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿ ಅಭಿಯಾನದ ಮೂಲಕ…

Read More

Video: ತಿಂದು ಬಿಸಾಡಿದ್ದ ತಟ್ಟೆಗಳಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ – Kannada News | UPSC Aspirant Seen Collecting Leftover Food From Discarded Plates, Video Goes Viral

ನವದೆಹಲಿ, ಫೆಬ್ರವರಿ 20: ಯುಪಿಎಸ್​​ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಗಳಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್​ಶೆಹರ್​ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈಲ್ ಅಂಗಡಿ ಮಾಲೀಕ ಉಪಲಕ್ಷ್ ಮಾಡಿದ್ದು, ಆ ಸಮಯದಲ್ಲಿ ಈ ವ್ಯಕ್ತಿಗೆ ಹುಚ್ಚಿರಬೇಕು, ಸೂಟು ಬೂಟು ಧರಿಸಿ ವಿದ್ಯಾವಂತನಂತೆ ಕಾಣುತ್ತಿದ್ದಾರೆ ಆದರೆ ಯಾಕೆ ತಿಂದು ಬಿಸಾಡಿದ ತಟ್ಟೆಗಳನ್ನು ಮುಟ್ಟುತ್ತಿದ್ದಾರೆ, ಅದರಲ್ಲಿರುವ ಆಹಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ತಲೆ ಕೆಡಿಸಿಕೊಂಡಿದ್ದರಂತೆ. ಆದರೆ ಅಶುತೋಶ್ ಆಲೋಚನೆ ಎಲ್ಲರನ್ನು ನಿಬ್ಬೆರಗಾಗಿಸಿತ್ತು,…

Read More

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ತಮ್ಮ ಮೊದಲ ಹೀರೋ ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ಮಾತು: ನಟಿ ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra), ಈಗ ಹಾಲಿವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಬಾಲಿವುಡ್​​ನಲ್ಲಿ ಸಹ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದಿದ್ದರು. ಬಾಲಿವುಡ್, ಹಾಲಿವುಡ್​​ನಲ್ಲೂ ಚಾಪು ಮೂಡಿಸಿರುವ ಪ್ರಿಯಾಂಕಾ ಚೋಪ್ರಾ ಅವರ ಮೊದಲ ಸಿನಿಮಾ ತಮಿಳು ಭಾಷೆಯ ‘ತಮಿಳನ್’. ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಚೋಪ್ರಾ, ‘ತಮಿಳನ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಜನಪ್ರಿಯತೆಯನ್ನು ಕಂಡು ತಾವು ಮೊದಲ ಬಾರಿಗೆ ಹೇಗೆ…

Read More

ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ – Kannada News | Metro Fare Hike Likely Again in Bengaluru: Ticket Price Revision Soon After Audit Report Submit to DCM

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 24: ಕಳೆದ ಬಾರಿ ಮೆಟ್ರೋ ಟಿಕೆಟ್ ದರ (Metro Ticket Fare) ಶೇ 5 ರಷ್ಟು ಏರಿಕೆ ಮಾಡಿ ನಂತರ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ನಂತರ, ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಎಂದು ಬಿಎಂಆರ್​ಸಿಎಲ್​​ಗೆ (BMRCL) ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು‌. ಅದರಂತೆ, ಬಿಎಂಆರ್​ಸಿಎ ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಎಲ್ಲದರ…

Read More