ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More

ಥೈರಾಯ್ಡ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ; ಆಹಾರದಲ್ಲಿ ಈ ಬದಲಾವಣೆಯನ್ನು ಅಗತ್ಯವಾಗಿ ಮಾಡಿಕೊಳ್ಳಿ – Kannada News | Early Signs Of Thyroid Problems + Diet Plan For Healthy Thyroid On World Thyroid Day 2026

ಭಾರತದಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ವರದಿಗಳ ಪ್ರಕಾರ ಸುಮಾರು 4.2 ಕೋಟಿ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲಿ ಇದು ಹೆಚ್ಚು ಕಂಡುಬರುತ್ತಿದೆಯಾದರೂ, ಇತ್ತೀಚೆಗೆ ಮಕ್ಕಳು ಮತ್ತು ಪುರುಷರಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಸಮಸ್ಯೆ ಗಂಭೀರವಾಗಬಹುದು. ಸೀನಿಯರ್ ಡೈಟಿಷಿಯನ್ ಗೀತಿಕಾ ಚೋಪ್ರಾ ಅವರು ಹೇಳುವ ಪ್ರಕಾರ, ಥೈರಾಯ್ಡ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿರುತ್ತವೆ. ಒಂದು ಹೈಪೋಥೈರಾಯ್ಡಿಸಮ್ ಮತ್ತು ಹೈಪರ್‌ಥೈರಾಯ್ಡಿಸಮ್. ಇವುಗಳ ಲಕ್ಷಣಗಳು ಕೂಡ ಬೇರೆಯಾಗಿರುತ್ತವೆ. ಹಾಗಾಗಿ ಈ ಬಗ್ಗೆ…

Read More

ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌ – Kannada News | Karnataka Students Get Menstrual Cups: Gov’t Saves 10 Cr, Boosts Health

ಬೆಂಗಳೂರು, ಜ.7: ಶಾಲಾ- ಕಾಲೇಜು ವಿದ್ಯಾರ್ಥಿನಿಯರು ಅನುಭವಿಸುವ ಮುಟ್ಟಿನ ಸಮಸ್ಯೆಯ ಬಗ್ಗೆ ಹೊಸ ಯೋಜನೆಯೊಂದನ್ನು ಸರ್ಕಾರ ಹಾಕಿಕೊಂಡಿದೆ. ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸುವ ಪ್ರಾಯೋಗಿಕ ಯೋಜನೆಯ ಯಶಸ್ವಿಯಾಗಿ ಅನುಷ್ಠಾನವಾದ ನಂತರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL) ಮೂಲಕ 61 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ 10,38,912…

Read More

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ – Kannada News | Sabarimala Women Entry: Supreme Courts 9 Judge Bench to Rehear Case from April 7

ದೆಹಲಿ, ಫೆಬ್ರವರಿ 16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದೆ. ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿರುವುದರಿಂದ,…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 127 ರನ್​ಗಳ ವಿಜಯ ದಾಖಲಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ 11 ರನ್​ಗಳ ರೋಚಕ ಗೆಲುವು ದಾಖಲಿಸಿ ಬಾಂಗ್ಲಾದೇಶ್ ತಂಡ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು…

Read More

ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ? – Kannada News | Jr NTR Prashanth Neel Film Delayed: New Release Date Diwali or Christmas?

ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಕೈಗೆತ್ತಿಕೊಂಡಾಗ ಅದನ್ನು ಅಂದುಕೊಂಡ ದಿನಾಂಕದಂದು ತೆರೆಗೆ ತರೋದು ಅಸಾಧ್ಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೂ ಕೆಲವರು ಆ ಬಗ್ಗೆ ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಆದರೆ, ಇದು ಅಷ್ಟು ಸುಲಭ ಅಲ್ಲ. ಈಗ ಜೂನಿಯರ್ ಎನ್​​ಟಿಆರ್ (Jr NTR) ಸಿನಿಮಾ ವಿಷಯದಲ್ಲೂ ಹಾಗೆಯೇ ಆಗಿದೆ. ಸಿನಿಮಾ ಅಂದುಕೊಂಡ ದಿನಾಂಕದಂದು ತೆರೆಗೆ ತರಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ, ದೀಪಾವಳಿ ಅಥವಾ ಕ್ರಿಸ್​​ಮಸ್ ಸಂದರ್ಭದಲ್ಲಿ ಚಿತ್ರವನ್ನು ತೆರೆಗೆ ತರುವ ಬಗ್ಗೆ ತಂಡ ಪ್ಲ್ಯಾನ್ ಮಾಡಿದೆ….

Read More

ಅದೇ ಖದರ್, ಅದೇ ಹೈಟ್, ಅದೇ ಲುಕ್; ದರ್ಶನ್ ರೀತಿಯೇ ಕಾಣ್ತಾರೆ ವಿನೀಶ್ – Kannada News | Darshan Thoogudeepa and His Son Vineesh in same look In a viral Photo which was taken during The Devil Shoot

ನಟ ದರ್ಶನ್ ಹಾಗೂ ಮಗ ವಿನೀಶ್ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಇದೆ. ಮಗ ಎನ್ನುವುದಕ್ಕಿಂತ ಹೆಚ್ಚಾಗಿ ಗೆಳೆಯನ ರೀತಿ ವಿನೀಶ್​​ನ ದರ್ಶನ್ ಟ್ರೀಟ್ ಮಾಡುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹಲವು ಫೋಟೋಗಳು ವೈರಲ್ ಆಗುತ್ತವೆ. ಈಗ ದರ್ಶನ್ ಹಾಗೂ ವಿನೀಶ್ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ದರ್ಶನ್ ಹಾಗೂ ವಿನೀಶ್ ಲುಕ್ ಹಾಗೂ ಖದರ್ ಒಂದೇ ರೀತಿ ಇದೆ. ಈ ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇವೆ. ವಿನೀಶ್ ಅವರಿಗೆ ಸ್ವಲ್ಪ…

Read More

ಹನಿಮೂನ್ ವೇಳೆ ಗಂಡ ರಾಜ ರಘುವಂಶಿಯನ್ನು ಕೊಂದಿದ್ದ ಸೋನಮ್ ರಘುವಂಶಿಗೆ ಸಿಕ್ಕೇ ಬಿಟ್ಟಿತು ಜಾಮೀನು – Kannada News | Raja Raghuvanshi murder accused Sonam Raghuvanshi gets Bail Meghalaya honeymoon case

ಮೇಘಾಲಯ, ಏಪ್ರಿಲ್ 28: ಶಿಲ್ಲಾಂಗ್‌ನ ನ್ಯಾಯಾಲಯವು ಇಂದು ರಾಜ ರಘುವಂಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ (Sonam Raghuvanshi) ಜಾಮೀನು ನೀಡಿದೆ. ಇಂದೋರ್ ಮೂಲದ ಉದ್ಯಮಿ ರಾಜ ರಘುವಂಶಿ ಅವರನ್ನು ಮೇ 2025ರಲ್ಲಿ ಅವರ ಪತ್ನಿ ಸೋನಮ್ ಹಾಗೂ ಇತರೆ ಮೂವರು ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಜಾಮೀನು ನೀಡುವಾಗ ಸೋನಮ್ ರಘುವಂಶಿ ಶಿಲ್ಲಾಂಗ್‌ನಿಂದ ಹೊರಹೋಗಬಾರದು. ಅವರ ಹಾಜರಾತಿಯನ್ನು ಗುರುತಿಸಲು ಪ್ರತಿದಿನ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಸಹಿ ಹಾಕಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ….

Read More

Wisden 2026: ಪ್ರತಿಷ್ಠಿತ ‘ವಿಸ್ಡನ್’ ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ – Kannada News | Wisden 2026: The Year of Indian Cricket’s Global Hegemony

ಕ್ರಿಕೆಟ್ ಲೋಕದ ಅತ್ಯಂತ ಪ್ರತಿಷ್ಠಿತ ಮತ್ತು ಅತ್ಯುನ್ನತ ಗೌರವಗಳಲ್ಲಿ ಒಂದಾದ ‘ವಿಸ್ಡನ್ ಕ್ರಿಕೆಟರ್ಸ್ ಆಫ್ ದಿ ಇಯರ್’ (Wisden Cricketers of the Year) 2026ರ ಸಾಲಿನ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರತಿ ವರ್ಷ ಇಂಗ್ಲೆಂಡ್‌ನ ಬೇಸಿಗೆಯ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಐವರು ಆಟಗಾರರನ್ನು ಗುರುತಿಸುವ ಈ ಗೌರವದಲ್ಲಿ, ಈ ಬಾರಿ ಭಾರತೀಯ ಆಟಗಾರರು ಅಭೂತಪೂರ್ವ ಪ್ರಾಬಲ್ಯ ಮೆರೆದಿರುವುದು ವಿಶೇಷ. ಈ ಮೂಲಕ ಇದೇ ಮೊದಲ ಬಾರಿಗೆ ಭಾರತದ ನಾಲ್ವರು ಆಟಗಾರರು ಜೊತೆಯಾಗಿ  ‘ವಿಸ್ಡನ್ ಕ್ರಿಕೆಟರ್ಸ್ ಆಫ್…

Read More

‘ತೀರ್ಥರೂಪ ತಂದೆಯವರಿಗೆ’ ವಿಮರ್ಶೆ: ಭಾವನೆಗಳ ಪಯಣದಲಿ ‘ಹೊಂದಿಸಿ ಬರೆಯಿರಿ’ ಆಟ – Kannada News | Nihar Mukesh and Rachana Inder Starrer Ramenahalli Jagannatha Directional Theertharoopa Thandeyavarige Movie Review in Kannada

ತೀರ್ಥರೂಪ ತಂದೆಯವರಿಗೆ ಸಿನಿಮಾ ವಿಮರ್ಶೆ 2023ರಲ್ಲಿ ಬಂದ ‘ಹೊಂದಿಸಿ ಬರೆಯಿರಿ’ ಸಿನಿಮಾ ಗಮನ ಸೆಳೆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ರಾಮೇನಹಳ್ಳಿ ಜಗನ್ನಾಥ. ಈಗ ಅವರು ‘ತೀರ್ಥರೂಪ ತಂದೆಯವರಿಗೆ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸ್ಟಾರ್ ಕಲಾವಿದರು ಇಲ್ಲದೆ ಇದ್ದರೂ ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಆ ಚಿತ್ರದ ವಿಮರ್ಶೆ ಇಲ್ಲಿದೆ. ಜಾನಕಿ (ಸಿತಾರಾ) ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡವಳು. ಈಗ ಆಕೆಗೆ ಮಗನೇ ಪ್ರಪಂಚ. ಆದರೆ, ಮಗ ಪೃಥ್ವಿ ಸಂಚಾರಿ (ನಿಹಾರ್ ಮುಕೇಶ್​​)…

Read More