Headlines

ಮೊದಲ ಗೆಲುವನ್ನು 11 ಮಂದಿಗೆ ಅರ್ಪಿಸಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಗೆಲುವಿನ ಖಾತೆ ತೆರೆದಿದೆ. “ಈ ಗೆಲುವನ್ನು ನಾವು ಕಳೆದುಕೊಂಡ ಆ 11 ಅಭಿಮಾನಿಗಳಿಗೆ ಅರ್ಪಿಸುತ್ತೇವೆ”  ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್. 2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದ…

Read More

ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?

ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಇದ್ದಲ್ಲಿ ಫನ್ ಇದ್ದೇ ಇರುತ್ತೆ.ಈಗ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಶ್ರೀ ಅವರು ಕಾರ್ತಿಕ್​​ಗೆ ಚಾಲೆಂಜ್ ಮಾಡುತ್ತಾರೆ. ಈ ಚಾಲೆಂಜ್​​ನ ಕಾರ್ತಿಕ್ ಸ್ವೀಕಾರ ಮಾಡುತ್ತಾರೆ. ಅಷ್ಟಕ್ಕೂ ಏನು ಆ ಚಾಲೆಂಜ್? ‘ವಸಂತ ವಸಂತ..’ ಹಾಡಿಗೆ ಡ್ಯಾನ್ಸ್ ಮಾಡೋದು. ಹಾಗಾದರೆ ಈ ಚಾಲೆಂಜ್ ಅಲ್ಲಿ ಗೆದ್ದೋರು ಯಾರು? ಇದನ್ನು ತಿಳಿಯಲು ಮೇಲಿನ ವಿಡಿಯೋ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಲ್ ಅವಿವ್, ಮಾರ್ಚ್​ 20: ಮಧ್ಯಪ್ರಾಚ್ಯದಲ್ಲಿ ಯುದ್ಧವು 21 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿ ಗಂಟೆಯೂ ಪರಿಸ್ಥಿತಿ ನಿರಂತರವಾಗಿ ಉಲ್ಬಣಗೊಳ್ಳುತ್ತಲೇ ಇದೆ. ಇರಾನ್ ಹೈಫಾದಲ್ಲಿರುವ ಇಸ್ರೇಲ್‌ನ ಪ್ರಮುಖ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆಗಳು ಬ್ಯಾರೇಜ್ ಅನ್ನು ಸಂಪೂರ್ಣವಾಗಿ ತಡೆಯಲು ವಿಫಲವಾದವು. ಇದು ಇಸ್ರೇಲ್ ಮೇಲೆ ಇರಾನ್ ನಡೆಸಿದ ಅತಿದೊಡ್ಡ ದಾಳಿಯಾಗಿದೆ. ಹೈಫಾ ಬಂದರು ಭಾರತ-ಇಸ್ರೇಲ್ ವ್ಯಾಪಾರದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಇಸ್ರೇಲ್‌ನ ಇಂಧನ, ಬಂದರು ಮತ್ತು ಮೂಲಸೌಕರ್ಯ ವಲಯಗಳಲ್ಲಿ ಭಾರತವು ಪ್ರಮುಖ…

Read More

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ – Kannada News | Kalaburagi Tragedy: Brother Dies of Grief After Elder Sibling’s Death

ಕಲಬುರಗಿ, ಜನವರಿ 28: ಅಣ್ಣ ಸತ್ತ ಮರು ದಿನವೇ ಆತನ ಸಾವಿನ ದುಃಖವನ್ನು ತಡೆಯಲಾರದೆ ತಮ್ಮನೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ನಡೆದಿದೆ. ಅಣ್ಣನ ಅಗಲಿಕೆಯಿಂದ ಮಾನಸಿಕವಾಗಿ ಕುಸಿದಿದ್ದ ಶಿವರಾಯ ಅವರು ಆಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಣ್ಣನ ಸಾವಿನ ದುಃಖದಲ್ಲೇ ತಮ್ಮ ಸಾವು ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಜನವರಿ 26ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವು ಜನವರಿ 27ರಂದು ನೆರವೇರಿತು. ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರ…

Read More

ಗ್ಯಾಸ್ ಸಿಗದೆ ಸಂಕಷ್ಟದಲ್ಲಿ ಸ್ಟೀಲ್ ವೆಲ್ಡಿಂಗ್, ಕಟ್ಟಿಂಗ್ ಉದ್ಯಮ: ಕೆಆರ್ ಮಾರುಕಟ್ಟೆಯಲ್ಲಿ ಮುಚ್ಚಿಕೊಳ್ತಿವೆ ಒಂದೊಂದೇ ಅಂಗಡಿಗಳು

ಬೆಂಗಳೂರು, ಮಾರ್ಚ್ 20: ಬೆಂಗಳೂರಿನ (Bangalore) ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ (LPG Cylinder) ಅಭಾವ ಕೈ ಮೀರುವ ಹಂತಕ್ಕೆ ಬರುತ್ತಿದೆ. ಉದ್ಯಮಗಳು ಹಳ್ಳಹಿಡಿಯುತ್ತಿವೆ. ಹೋಟೆಲ್, ಪಿಜಿ ಸೇರಿದಂತೆ ಅನೇಕ ಉದ್ಯಮಗಳಿಗೆ ಭಾರೀ ಹೊಡೆತ ಬಿದ್ದಿದೆ. ಇದೀಗ ಸ್ಟೀಲ್ ಇಂಡಸ್ಟ್ರೀಸ್​ಗೂ ಏಟು ಬಿದ್ದಿದ್ದು, ಕೆಆರ್ ಮಾರುಕಟ್ಟೆಯ ಸ್ಟೀಲ್ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳು ಒಂದೊಂದೇ ಆಗಿ ಮುಚ್ಚಿಕೊಳ್ಳುತ್ತಿವೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಿಗದೆ ನಗರದ ಉದ್ಯಮಗಳು ಅಯೋಮಯಗೊಂಡಿವೆ. ಹೋಟೆಲ್ ಉದ್ಯಮಗಳಿಗೆ, ಗ್ಯಾಸ್ ಇಲ್ಲದಿದ್ದರೂ ಕನಿಷ್ಠ ಎಲೆಕ್ಟ್ರಿಕ್ ಅಥವಾ…

Read More

ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್ – Kannada News | Investment Scam: Shivanand Neelannavar Accused in 4,500 Crore Fraud; House and Office Seized

ಶಿವಾನಂದ ನೀಲಣ್ಣವರ್Image Credit source: tv9 kannada ಬೆಳಗಾವಿ, ಮೇ 15: ಮಾಜಿ ಸೈನಿಕರು ಹಾಗೂ ಸಾರ್ವಜನಿಕರ ಕೋಟ್ಯಂತರ ರೂ ಹಣ ದುರಪಯೋಗವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್ (Shivam Associates) ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ಸದ್ಯ ಶಿವಾನಂದ ನೀಲಣ್ಣವರ್​​ ಮನೆ…

Read More

Video: ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ – Kannada News | Mani Shankar Aiyar Predicts Another Term for Pinarayi Vijayan in Kerala

ತಿರುವನಂತಪುರಂ, ಫೆಬ್ರವರಿ 16: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಭವಿಷ್ಯ ನುಡಿದಿದ್ದಾರೆ. ಇವರ ಹೇಳಿಕೆ ಕಾಂಗ್ರೆಸ್​​ನಲ್ಲೇ ತೀವ್ರ ಕಳವಳವನ್ನು ಹುಟ್ಟುಹಾಕಿದೆ. ರಾಹುಲ್ ಗಾಂಧಿಗೆ ನಾನು ಕಾಂಗ್ರೆಸ್ ಸದಸ್ಯ ಎಂಬುದು ಮರೆತು ಹೋದಂತಿದೆ. ನಾನು ಗಾಂಧಿವಾದಿ ಹೌದು, ನೆಹರು, ರಾಜೀವ್ ಗಾಂಧಿ ಹಾದಿಯನ್ನು ಅನುಸರಿಸುತ್ತೇನೆ ಆದರೆ ರಾಹುಲ್ ಗಾಂಧಿಯನ್ನಲ್ಲ ಎಂದು ಹೇಳಿದ್ದು, ಕಾಂಗ್ರೆಸ್ ಒಳಗೆ ಈ ಹೇಳಿಕೆ ಸಂಚಲನ ಮೂಡಿಸಿದೆ. ಮೇ 2026…

Read More

ದೊಡ್ಡ ಬೆಲೆ ತೆರಬೇಕಾಗುತ್ತೆ, ವೆನೆಜುವೆಲಾ ಹಂಗಾಮಿ ಅಧ್ಯಕ್ಷರಿಗೂ ಬೆದರಿಕೆ ಹಾಕಿದ ಟ್ರಂಪ್ – Kannada News | Trump Warns Venezuela’s Vice President of Serious Consequences Amid Tensions

ವಾಷಿಂಗ್ಟನ್, ಜನವರಿ 05: ಒಂದೆಡೆ ಯುದ್ಧಕ್ಕೆ ಮುಂದಾಗಿರುವ ದೇಶಗಳಿಗೆ ಶಾಂತಿ ಪಾಠ ಮಾಡುತ್ತಾ, ಮತ್ತೊಂದೆಡೆ ಖುದ್ದು ತಾನೇ ಡಾನ್ ರೀತಿಯ ವರ್ತನೆಯನ್ನು ಟ್ರಂಪ್ ತೋರುತ್ತಿದ್ದಾರೆ. ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊರನ್ನು ಸೆರೆಹಿಡಿದ ಕಾರ್ಯಾಚರಣೆಯ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಡೆಲ್ಸಿ ರೊಡ್ರಿಗಸ್ ಅವರಿಗೂ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಟ್ರಂಪ್ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋಗೆ ಎಚ್ಚರಿಕೆ ಸಂದೇಶ ರವಾನಿಸಿರುವುದು ಲ್ಯಾಟಿನ್ ಅಮೆರಿಕಾದ್ಯಂತ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ….

Read More

ಗ್ಯಾಸ್​​ ಅಭಾವವನ್ನೇ ಬಂಡವಾಳ ಮಾಡಿಕೊಂಡ ಕಿಡಿಗೇಡಿಗಳು: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನೂರಾರು ಸಿಲಿಂಡರ್​​ ಸೀಜ್​​​

ಬೆಂಗಳೂರು, ಮಾರ್ಚ್​ 17: ರಾಜ್ಯದಲ್ಲಿ ಗ್ಯಾಸ್‌ಗಾಗಿ ದೊಡ್ಡ ಸಂಕಷ್ಟವೇ ಎದುರಾಗಿದ್ದರೆ, ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಗೃಹಬಳಕೆ ಗ್ಯಾಸ್‌ ಸಿಲಿಂಡರ್‌ಗಳನ್ನ (Gas cylinder) ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಕಳ್ಳಾಟ ಆಡುತ್ತಿದ್ದವರಿಗೆ ಇದೀಗ ಪೊಲೀರು ಬಿಸಿಮುಟ್ಟಿಸಿದ್ದು ಜೊತೆಗೆ ನೂರಾರು ಗ್ಯಾಸ್‌ ಸಿಲಿಂಡರ್​​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್‌ನಲ್ಲಿ 105 ಗ್ಯಾಸ್‌ ಸಿಲಿಂಡರ್‌ ವಶಕ್ಕೆ ಇರಾನ್‌-ಇಸ್ರೇಲ್‌, ಅಮೆರಿಕ ಯುದ್ಧದಿಂದ ಭಾರತದಲ್ಲಿ ಅಡುಗೆ ಅನಿಲ ಸಮಸ್ಯೆ ತಲೆದೋರಿದ್ದು, ಕರುನಾಡಿನಲ್ಲೂ ಸಂಕಷ್ಟ ಇದೆ. ಇಂಥಾ…

Read More

ಇತಿಹಾಸ ಬರೆದ ‘ಬ್ರಮಯುಗಂ’ ಆಸ್ಕರ್​​ನಿಂದ ವಿಶೇಷ ಗೌರವ – Kannada News | Mammootty starrer Bramayugam movie to premier in Oscars special screening

ಭಾರತೀಯ ಚಿತ್ರರಂಗದಲ್ಲಿಯೇ ಅತ್ಯಂತ ಭಿನ್ನವಾದ ಚಿತ್ರರಂಗವೆಂದರೆ ಅದು ಮಲಯಾಳಂ (Malayalam) ಚಿತ್ರರಂಗ. ಇತರೆ ಕೆಲ ಜನಪ್ರಿಯ ಮತ್ತು ದೊಡ್ಡ ಚಿತ್ರರಂಗಗಳು ಕಮರ್ಶಿಯಲ್, ಮಾಸ್ ಸಿನಿಮಾಗಳು, ಪ್ಯಾನ್ ಇಂಡಿಯಾ ರೀಚ್, ಭರ್ಜರಿ ಮಾರ್ಕೆಟಿಂಗ್​​ಗಳ ಕಡೆ ಗಮನ ವಹಿಸಿದ್ದರೆ ಮಲಯಾಳಂ ಸಿನಿಮಾಗಳು ಇದೆಲ್ಲವನ್ನೂ ಬದಿಗೆ ಸರಿಸಿ ಕೇವಲ ಭಿನ್ನ ಕತೆ, ಮಾನವೀಯ ಮೌಲ್ಯಗಳು, ಸ್ವಚ್ಛ ಮನರಂಜನೆಗೆ ಒತ್ತು ನೀಡಿ ಸಿನಿಮಾಗಳನ್ನು ನಿರ್ಮಿಸುತ್ತಿದೆ. ಹಲವು ಅತ್ಯದ್ಭುತ ಸಿನಿಮಾಗಳನ್ನು ಮಲಯಾಳಂ ಚಿತ್ರರಂಗ ನೀಡುತ್ತಾ ಬಂದಿದೆ. ಅವುಗಳಲ್ಲಿ ಇತ್ತೀಚೆಗಿನ ‘ಬ್ರಮಯುಗಂ’ ಸಹ ಒಂದು. ಇದೀಗ…

Read More