Headlines

ಬಜೆಟ್ 70 ಕೋಟಿ, ಒಟ್ಟಾರೆ ಕಲೆಕ್ಷನ್ 1.5 ಕೋಟಿ; ದೊಡ್ಡ ದುರಂತ ಕಂಡ ಮೋಹನ್​ಲಾಲ್ ಸಿನಿಮಾ – Kannada News | Mohanlal’s Vrushabha Disaster: 70 Cr Budget, one and half Cr Collection Flop

ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಿದ್ದಾರೆ ಎಂದರೆ ಬಹುತೇಕ ಸಂದರ್ಭಗಳಲ್ಲಿ ಹಾಕಿದ ಬಂಡವಾಳ ಮರಳಿ ಬರುತ್ತದೆ ಎಂಬ ನಂಬಿಕೆ ನಿರ್ಮಾಪಕರಿಗೆ ಇರುತ್ತದೆ. ನಿರ್ಮಾಪಕರು ಸೇಫ್ ಆಗುತ್ತಾರೆ. ಸಲ್ಮಾನ್ ಖಾನ್, ದಳಪತಿ ವಿಜಯ್, ರಜನಿಕಾಂತ್ ಸೇರಿದಂತೆ ಅನೇಕರ ಸಿನಿಮಾ ವಿಮರ್ಶೆಯಲ್ಲಿ ಸೋತರೂ ಒಳ್ಳೆಯ ಗಳಿಕೆ ಮಾಡಿದ ಉದಾಹರಣೆ ಇದೆ. ಈಗ ‘ವೃಷಭ’ ಸಿನಿಮಾದಲ್ಲಿ ಅದು ಸುಳ್ಳಾಗಿದೆ. ಡಿಸೆಂಬರ್ 25ರಂದು ರಿಲೀಸ್​ ಆದ  ಮೋಹನ್​ಲಾಲ್ (Mohanlal) ಅಭಿನಯದ ಈ ಚಿತ್ರದ ಬಜೆಟ್ 70 ಕೋಟಿ ರೂಪಾಯಿ. ಭಾರತದ ಒಟ್ಟಾರೆ ಗಳಿಕೆ ಒಂದೂವರೆ…

Read More

Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ

2026ನೇ ಕರ್ನಾಟಕ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 1500 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ ಈ ಇಲಾಖೆಗಳಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ನೀಡುವ ಮೊತ್ತವನ್ನು 75 ಸಾವಿರದಿಂದ 1.5 ಲಕ್ಷ…

Read More

Breaking: ಫಿಲಂ ಚೇಂಬರ್​​ನಲ್ಲೇ ಹೃದಯಾಘಾತ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ – Kannada News | Senior movie director from Kannada Movie industry Joe Simon passed away

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ತನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ…

Read More

ಗಿಲ್ಲಿ ನಟಿಸಿದ್ರೂ ‘ಡೆವಿಲ್’ ಟ್ರೇಲರ್​​ನ ಬಿಗ್ ಬಾಸ್​​ನಲ್ಲಿ ಏಕೆ ಹಾಕಿಲ್ಲ? ಬೇರೆಯದೇ ಕಾರಣ ಕೊಟ್ಟ ರಜತ್ – Kannada News | Why ‘Devil’ Movie Trailer Was NOT Promoted in Bigg Boss Kannada Rajat Explains

ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ಹಲವು ಸಿನಿಮಾಗಳ ಪ್ರಮೋಷನ್ ಆಗಿದೆ. ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಟ್ರೇಲರ್ ಪ್ರಸಾರ ಕಂಡಿದೆ. ರಾಶಿಕಾ ಶೆಟ್ಟಿ ಅವರ ‘ಪ್ಯಾರ್’ ಸಿನಿಮಾ ಪ್ರಮೋಷನ್ ಕೂಡ ಆಗಿದೆ. ಆದರೆ, ಗಿಲ್ಲಿ ನಟಿಸಿದ ‘ಡೆವಿಲ್’ ಬಗ್ಗೆ ಯಾವುದೇ ಪೋಸ್ಟರ್ ಆಗಲಿ, ವಿಡಿಯೋ ಆಗಲಿ ಪ್ರಸಾರ ಕಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆಗೆ ರಜತ್ ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಇತ್ತೀಚೆಗೆ ರಜತ್ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ….

Read More

ಗುಡ್ಡ ಏರಲು ಹೋಗಿ ಅವಘಡ: ಎರಡು ದಿನಗಳಾದರೂ ಯಾರ ಕಣ್ಣಿಗೂ ಬೀಳದ ಫ್ರಾನ್ಸ್ ಪ್ರವಾಸಿಗ ಬದುಕುಳಿದಿದ್ದೇಗೆ ಗೊತ್ತಾ? – Kannada News | French Tourist Rescued in Hampi:French Traveler Saved After 2 Days Near UNESCO Site

ಗುಡ್ಡ ಏರಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರವಾಸಿಗ ವಿಜಯನಗರ, ಡಿಸೆಂಬರ್ 28: ಫ್ರಾನ್ಸ್‌ನ 52 ವರ್ಷದ ಪ್ರವಾಸಿಗರೊಬ್ಬರು ಹಂಪಿಯ (Hampi) ಯುನೆಸ್ಕೋ ವಿಶ್ವ ಪಾರಂಪರಿಕ ತಾಣದಲ್ಲಿರುವ ಐತಿಹಾಸಿಕ ಅಷ್ಟಭುಜ ಸ್ನಾನಘಟಕದ ಸಮೀಪದಲ್ಲಿ ಜಾರಿಬಿದ್ದಿದ್ದು, ಸುಮಾರು ಎರಡು ದಿನಗಳ ಬಳಿಕ ರಕ್ಷಿಸಲಾಗಿದೆ. ಗಾಯಾಳುವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸುಧಾರಿಸಿದೆ. ತೆವಳುತ್ತಾ ಬಾಳೆ ತೋಟ ತಲುಪಿದ್ದ ಬ್ರೂನೋ ಡಿಸೆಂಬರ್ 24ರ ಸಂಜೆ ಸುಮಾರು 6 ಗಂಟೆಗೆ ಫ್ರಾನ್ಸ್‌ನ ಬ್ರುನೋ ರೋಜರ್ ಎಂಬವರು ಸ್ಮಾರಕದ…

Read More

ದ್ವೇಷ ಭಾಷಣ ಕಾಯ್ದೆಯಾಗುವ ಮುನ್ನವೇ ಬಿಜೆಪಿಗರ ಮೇಲೆ ಪೊಲೀಸ್ ನೋಟಿಸ್ ಅಸ್ತ್ರ, ಶಾಸಕ ಕಿಡಿ – Kannada News | Chikkamagaluru Police Notice To BJP Leader Under hate speech bill before implement as Law

ಬೆಂಗಳೂರು, (ಜನವರಿ 24): ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ (Karnataka Hate Speech And Hate Crimes Bill) ಅಂಗೀಕಾರಗೊಂಡಿದ್ದು, ಇದಕ್ಕೆ ಇನ್ನೂ ರಾಜ್ಯಪಾಲರ ಅಂಕಿತ ಬಿದ್ದಿಲ್ಲ. ಆದರೂ ಸಹ ಗೃಹ ಇಲಾಖೆ ದ್ವೇಷ ಭಾಷಣದಡಿಯಲ್ಲಿ ಬಿಜೆಪಿ(BJP) ಮುಖಂಡರಿಗೆ ನೋಟಿಸ್ ನೀಡಿರುವು ಬೆಳಕಿಗೆ ಬಂದಿದೆ. ಹೌದು.. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆಯಲ್ಲಿ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳುವ ಮೊದಲೇ ಬಿಜೆಪಿ ಮುಖಂಡ ವಿಕಾಸ ಪುತ್ತೂರ್ ಅವರಿಗೆ ದ್ವೇಷ ಭಾಷಣ ಕಾಯ್ದೆಯ ಎಚ್ಚರಿಕೆ…

Read More

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More

ಪ್ರೀ ರಿಲೀಸ್​​ನಲ್ಲಿ ಕಾರ್ಯಕ್ರಮದಲ್ಲಿ ಎಐ ಬಳಕೆ: ನಟನ ಬುದ್ಧಿವಂತಿಕೆ ಮೆಚ್ಚಿದ ಅಭಿಮಾನಿಗಳು

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಜೋರಾದ ಮೇಲೆ ಸ್ಟಾರ್ ನಟರು ಬೇರೆ ಬೇರೆ ರಾಜ್ಯಗಳಲ್ಲಿ ಸಿನಿಮಾ ಪ್ರಚಾರ ಮಾಡುವುದು ಕಡ್ಡಾಯ ಆಗಿಬಿಟ್ಟಿದೆ. ಆದರೆ 22 ಅಧಿಕೃತ ಭಾಷೆಗಳಿರುವ ಭಾರತದಲ್ಲಿ ಎಲ್ಲ ಪ್ರೇಕ್ಷಕರನ್ನು ಅವರ ಸ್ವಂತ ಭಾಷೆಗಳ ಮೂಲಕ ತಲುಪುವುದು ಬಹಳ ಕಷ್ಟ. ಎಷ್ಟೋ ಮಂದಿ ಸ್ಟಾರ್ ನಟರು, ತಮ್ಮ ಭಾಷೆಯ ಮಿತಿಯಿಂದಾಗಿಯೇ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಇದೀಗ ಯುವ ನಟನೊಬ್ಬ ಬುದ್ಧಿವಂತಿಕೆ ತೋರಿಸಿದ್ದು, ಎಐ ಬಳಸಿ ಬೇರೆ ರಾಜ್ಯದಲ್ಲಿ ಪ್ರಚಾರ ಮಾಡಿರುವುದು…

Read More

ಕೊನೆಗೂ ರಿಲೀಸ್ ಆಗ್ತಿದೆ ಸೂರ್ಯ ಸಿನಿಮಾ; ಈಗಾದ್ರೂ ಸಿಗುತ್ತಾ ಗೆಲುವು?

ತಮಿಳು ನಟ ಸೂರ್ಯ (Suriya) ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಅವರ ನಟನೆಯ ‘ಕರುಪ್ಪು’ ಚಿತ್ರ ಹಲವು ಸಮಯದಿಂದ ಮುಂದಕ್ಕೆ ಹೋಗುತ್ತಲೇ ಇತ್ತು. ಕೊನೆಗೂ ಅದಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ‘ಕರುಪ್ಪು’ ಸಿನಿಮಾ ಮೇ 15ರಂದು ತೆರೆಗೆ ಬರುತ್ತಿದೆ. ಈಗ ಹೊಸ ಪೋಸ್ಟರ್ ಹಂಚಿಕೊಂಡು ಸಿನಿಮಾ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. 2020ರಲ್ಲಿ ರಿಲೀಸ್ ಆದ ಸೂರ್ಯ ನಟನೆಯ ‘ಸೂರರೈ ಪೊಟ್ರು’ ಸಿನಿಮಾ ಮೆಚ್ಚುಗೆ ಪಡೆಯಿತು. ಇದಾದ…

Read More

‘ಧುರಂಧರ್ 2’ ಸಿನಿಮಾಕ್ಕೆ ಸ್ಪರ್ಧೆ ಒಡ್ಡಲು ‘ಉಸ್ತಾದ್ ಭಗತ್ ಸಿಂಗ್’ ಪ್ಲ್ಯಾನ್

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾ ಅದೇ ದಿನ ಬಿಡುಗಡೆ ಆಗಬೇಕಿತ್ತು ಆದರೆ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಧುರಂಧರ್ 2’ಗೆ ಹೆದರಿ ಇನ್ನೂ ಕೆಲವು ಸಿನಿಮಾಗಳು ಬಿಡುಗಡೆ ದಿನಾಂಕ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದೇ ಬಿಡುಗಡೆ ಆಗುತ್ತಿದೆ. ಆದರೆ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಮುಂಚೆಯೇ ಪವನ್ ಸಿನಿಮಾಕ್ಕೆ ಸ್ಪರ್ಧೆ ಒಡ್ಡುತ್ತಿದೆ. ಆದರೆ…

Read More