Headlines

ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ – Kannada News | CarryMinati vs Karan Johar: Court Orders Video Takedown for Impersonation

ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ವಿವಿಧ ರೀತಿಯ ವಿಡಿಯೋಗಳನ್ನು ಮಾಡಿ ಸಾಕಷ್ಟು ಹಿಂಬಾಲಕರನ್ನು ಸಂಪಾದಿಸಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರನ್ನು ಅನುಕರಿಸಿದ್ದಕ್ಕೆ ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಕೋರ್ಟ್​​ನಿಂದ ಆದೇಶ ಬಂದಿದ್ದು, ವಿಡಿಯೋನ ತೆಗೆಯುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ವಿಡಿಯೋ ಒಂದನ್ನು ಮಾಡಿ ಕ್ಯಾರಿ ಮಿನಾಟಿ ಪೋಸ್ಟ್ ಮಾಡಿದ್ದರು. ಕರಣ್ ಜೋಹರ್ ನಡೆಸಿಕೊಡೋ ‘ಕಾಫಿ ವಿತ್ ಕರಣ್’ ಹೋಲುವ ರೀತಿಯ ಶೋನ ಕ್ಯಾರಿಮಿನಾಟಿ ಮಾಡಿದ್ದರು. ಇದರಲ್ಲಿ…

Read More

ಕಣ್ಣಿಗೆ ಸನ್​ಗ್ಲಾಸ್… ಆರ್ಚರ್ ಎದುರು ಫಿಲಿಪ್ಸ್ ಮಾಸ್!

ಲಂಡನ್‌ನ ಓವಲ್ ಮೈದಾನದಲ್ಲಿ ಗ್ಲೆನ್ ಫಿಲಿಪ್ಸ್ ಮತ್ತು ಜೋಫ್ರಾ ಆರ್ಚರ್ ನಡುವೆ ನಡೆದ ರೋಚಕ ಹಣಾಹಣಿ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ನ್ಯೂಝಿಲೆಂಡ್ ತಂಡದ ಬ್ಯಾಟರ್ ಗ್ಲೆನ್ ಫಿಲಿಪ್ಸ್ ಕಪ್ಪು ಬಣ್ಣದ ಸನ್‌ಗ್ಲಾಸ್ ಧರಿಸಿ, ಇಂಗ್ಲೆಂಡ್‌ನ ಅತ್ಯಂತ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರ ಬೌನ್ಸರ್‌ಗಳನ್ನು ಎದುರಿಸಿದ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸನ್​ಗ್ಲಾಸ್ ಧರಿಸಲು ಕಾರಣವೇನು? ಪಂದ್ಯದ 67ನೇ ಓವರ್​ ವೇಳೆ ಓವಲ್ ಮೈದಾನದ ಸೈಟ್‌ಸ್ಕ್ರೀನ್‌ನಿಂದ ಸೂರ್ಯನ ಬೆಳಕು ತೀವ್ರವಾಗಿ ಕಣ್ಣಿಗೆ…

Read More

Nitish Rana Out: ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟಾದ ನಿತೀಶ್ ರಾಣ: ಕ್ರಿಕೆಟ್‌ನಲ್ಲಿ ಅಪರೂಪದ ಘಟನೆ – Kannada News | Nitish Rana was dismissed twice in the same ball in DC vs CSK IPL 2026 Match Watch Video

ಬೆಂಗಳೂರು (ಮೇ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 48ನೇ ಪಂದ್ಯ ಮೇ 5 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ತಂಡವು ದೆಹಲಿಯನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಿಎಸ್‌ಕೆಗೆ 156 ರನ್‌ಗಳ ಗುರಿಯನ್ನು ನೀಡಿತ್ತು, ಇದನ್ನು ರುತುರಾಜ್ ಪಡೆ 17.3 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಪಂದ್ಯದಲ್ಲಿ ಡೆಲ್ಲಿ ಬ್ಯಾಟರ್ ನಿತೀಶ್ ರಾಣ…

Read More

ಮಾತಿನ ಚಕಮಕಿ… ಕ್ರೀಡಾ ಸ್ಫೂರ್ತಿಯನ್ನೇ ಮರೆತ ವಿರಾಟ್ ಕೊಹ್ಲಿ – Kannada News | IPL 2026: virat kohli and travis head fight video

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯವು ಕೇವಲ ರನ್‌ಗಳ ಮಳೆಯಿಂದಷ್ಟೇ ಅಲ್ಲ, ಇಬ್ಬರು ಜಾಗತಿಕ ಕ್ರಿಕೆಟ್ ದಿಗ್ಗಜರ ವಾಕ್ಸಮರದಿಂದ ಇಡೀ ವಿಶ್ವದ ಗಮನ ಸೆಳೆದಿದೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್​ ನಡುವೆ ನಡೆದ ತೀವ್ರ ಮಾತಿನ ಚಕಮಕಿ ಹಾಗೂ ಪಂದ್ಯದ ಬಳಿಕ ಕೊಹ್ಲಿ ನಡೆದುಕೊಂಡು ರೀತಿ ಇದೀಗ ಚರ್ಚಾ ವಿಷಯವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಆಕ್ರೋಶ: ಎಸ್‌ಆರ್‌ಎಚ್ ಇನಿಂಗ್ಸ್ ವೇಳೆ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್…

Read More

ಸತತ 2 ಸೋಲುಗಳ ನಂತರ ಭಾರತ ಎ ತಂಡದಲ್ಲಿ ಮಹತ್ವದ ಬದಲಾವಣೆ – Kannada News | India A Team Suffers Setbacks in Sri Lanka; IPL Star Ashok Sharma Replaces Injured Yudhvir Singh

ತ್ರಿಕೋನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡಕ್ಕೆ (India A team ) ಸತತ ಎರಡು ಸೋಲುಗಳ ಆಘಾತ ಎದುರಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸಿದ್ದ ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಭಾರತ ಎ ತಂಡಕ್ಕೆ ಸೋಲಿನ ಆಘಾತ ಎದುರಾಗಿದೆ. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ತಂಡ…

Read More

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…

Read More

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಸಾವಿಗೆ ನಿಖರ…

Read More

ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರು. ಅವರ ಬಗ್ಗೆ ಈ ಮೊದಲು ಪ್ರಕಾಶ್ ರಾಜ್ ಮಾತನಾಡಿದ್ದರು. ‘ನನ್ನ ತಾಯಿ ಗದಗದವರು. ಅವರು ಅನಾಥೆ ಆಗಿದ್ದರು. ನನ್ನ ಅಜ್ಜಿ ತೀರಿಕೊಂಡಾಗ ಅಮ್ಮನಿಗೆ 12 ವರ್ಷ ವಯಸ್ಸು. ಬೆಳಗಾವಿಯ…

Read More

ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ – Kannada News | Mysuru: CM Siddaramaiah Car Stuck in Suttur Jatra Traffic; watch video

ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್​​ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್​ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಏಪ್ರಿಲ್​​​ನಲ್ಲಿ ಈ ರಾಶಿಯವರ ಆಹಾರ ವಿಷವಾಗಬಹುದು, ಆರೋಗ್ಯದಲ್ಲಿ ಎಚ್ಚರ ಇರಲಿ

ಏಪ್ರಿಲ್ 2026 ರಲ್ಲಿ ಮೇಷ ರಾಶಿಯಲ್ಲಿ ಉಚ್ಚನಾದ ಸೂರ್ಯ, ಬುಧ, ಸ್ವಸ್ಥಾನವಾದ ವೃಷಭದಲ್ಲಿ ಶುಕ್ರ, ಮಿತ್ರನ‌ ಸ್ಥಾನವಾದ ಮೀನದಲ್ಲಿ ಕುಜ ಈ ಮೂರೂ ಗ್ರಹರೂ ಉತ್ತಮಸ್ಥಾನದಲ್ಲಿಯೇ ಇರುವರು. ಹಾಗಾಗಿ ಶುಭ ಫಲವನ್ನು ಪಡೆಯುವ ಅವಕಾಶ ಈ ತಿಂಗಳು ಅಧಿಕವಾಗಿದೆ. ಅವಕಾಶಗಳನ್ನು ವಂಚಿಸಿಕೊಂಡು ದುಃಖಿಸುವ ಕಾರ್ಯ ಬೇಡ. ಮೇಷ: ಈ ತಿಂಗಳು ನಿಮಗೆ ಮಿಶ್ರಫಲ ನೀಡಲಿದೆ. ರಾಶಿಯಲ್ಲಿ ರವಿಯ ಸಂಚಾರವಿರುವುದರಿಂದ ಕಾರ್ಯಕ್ಷೇತ್ರದಲ್ಲಿ ಅಧಿಕಾರ ಮತ್ತು ಗೌರವ ಹೆಚ್ಚಾಗಲಿದೆ. ಆದರೆ, ಕುಜನ ಪ್ರಭಾವದಿಂದ ಕೋಪದ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ವಿಚಾರದಲ್ಲಿ…

Read More