Headlines

ಕೊರಗಜ್ಜ ಸರ್ಕಲ್​​ ವಿವಾದ: ಯು.ಟಿ. ಖಾದರ್​​ಗೆ ಘೇರಾವ್​ ಹಾಕಿದ್ದವರ ವಿರುದ್ಧ FIR – Kannada News | Koragajja Circle Row: FIR Against 10 for Gharaoing Speaker UT Khader in Mangaluru

ಯು.ಟಿ. ಖಾದರ್​​ ಮಂಗಳೂರು, ಮೇ 13: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್​ಗೆ ಘೇರಾವ್ ವಿಚಾರ ಸಂಬಂಧೇ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಖಾದರ್ ಅಂಗರಕ್ಷಕ ಮೊಹಮ್ಮದ್ ಯಾಸಿನ್ ದೂರು ಆಧರಿಸಿ ಘೇರಾವ್ ಹಾಕಿದ ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊರಗಜ್ಜ ಸರ್ಕಲ್​​ ವಿಚಾರವಾಗಿ ಉಳ್ಳಾಲದಲ್ಲಿ ಯು.ಟಿ.ಖಾದರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲ ಯುವಕರು ಅವರಿಗೆ ಘೇರಾವ್​​ ಹಾಕಿದ್ದರು. ಸಾಲದ್ದಕ್ಕೆ ವಾಗ್ವಾದವನ್ನೂ ನಡೆಸಿದ್ದರು. ಏನಿದು ಕೊರಗಜ್ಜ ಸರ್ಕಲ್​​ ವಿವಾದ?…

Read More

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್ – Kannada News | Ballari SP Gunman Arrested for Extorting Money from Illegal Ration Rice Smugglers

ಬಳ್ಳಾರಿ, ಮೇ 08: ಜಿಲ್ಲೆಯಲ್ಲಿಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ (Ballary) ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಬಂಧನಕ್ಕೊಳಗಾಗಿರುವ ಘಟನೆ ಸಂಚಲನ ಮೂಡಿಸಿದೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ದೇವರಾಜ್ ಹಾಗೂ ಆತನ ಸಹಚರರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಮುಖ್ಯಾಂಶಗಳು ಬಳ್ಳಾರಿ ಎಸ್ಪಿ ಗನ್ ಮ್ಯಾನ್ ದೇವರಾಜ್ ಅಕ್ರಮ ಅಕ್ಕಿ ಸಾಗಾಣಿಕೆದಾರರಿಂದ ಹಣ ವಸೂಲಿ ಮಾಡಿದ ಆರೋಪದಡಿ ಬಂಧನ….

Read More

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್ – Kannada News | Uttara Kannada All Political Party Leaders opposes to bedti varada river linking project at Sirsi rally

ಶಿರಸಿ, (ಜನವರಿ 11) : ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ…

Read More

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ? – Kannada News | Did DK Shivakumar Drop a Big Hint After Rahul Gandhi Meeting? Cryptic Post Sparks Karnataka Political Buzz

ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ…

Read More

ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Man Pelts Stone On Parked Cars At Bharath Colony In Davangere, Incident Caught On CCTV

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು…

Read More

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು – Kannada News | Jalna Civic Election Shock: Gauri Lankesh Murder Case Accused Shrikant Secures Independent Victory

ಮುಂಬೈ, ಜನವರಿ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು….

Read More

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳುವುದನ್ನು ಮರೆಯಬೇಡಿ – Kannada News | ORS Water Daily Benefits And Risks: Who Should Avoid Drinking It Regularly

ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾಪಾಡುವುದು ದೊಡ್ಡ ಸಾಹಸವಾಗಿದೆ. ಈ ಸಮಯದಲ್ಲಿ ಬಿಸಿಲಿನಿಂದ ದೇಹವನ್ನು ಹೈಡ್ರೇಟ್‌ ಇಡಲು ಜನರು ಓಆರ್‌ಎಸ್ (ORS) ಮೊರೆ ಹೋಗುತ್ತಿದ್ದಾರೆ. ಕೆಲವರು ದಿನಪೂರ್ತಿ ನೀರಿನ ಬಾಟಲಿಯಲ್ಲಿ ಓಆರ್‌ಎಸ್ ಮಿಶ್ರಣವನ್ನು ತುಂಬಿಕೊಂಡು ಕುಡಿಯುವ ಅಭ್ಯಾಸವನ್ನೂ ಮಾಡಿಕೊಂಡಿರುತ್ತಾರೆ. ಆದರೆ ಪ್ರತಿದಿನ ಅದರಲ್ಲಿಯೂ ಪದೇಪದೇ ಓಆರ್‌ಎಸ್ ಕುಡಿಯುವುದು ಎಲ್ಲರಿಗೂ ಸೂಕ್ತವೇ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ದೆಹಲಿ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿದ ಹಿರಿಯ ವೈದ್ಯ ಡಾ. ದೀಪಕ್…

Read More

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ – Kannada News | Karnataka Weather Forecast: Monsoon Weakens, But Heavy Rain Soon; Yellow Alert in South

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

Read More

ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ, ಜನಾರ್ದನ ರೆಡ್ಡಿ ನಿರಾಳ – Kannada News | Anjanadri Temple Gold Row: hyderabad businessman Donates real Gold clarified By gangavathi tahsildar

ಕೊಪ್ಪಳ, (ಮೇ 13): ಜಿಲ್ಲೆಯ ಅಂಜನಾದ್ರಿಯ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರದ ಆಭರಣಗಳ ಕುರಿತು ಹರಿದಾಡುತ್ತಿದ್ದ ವದಂತಿಗೆ ಕೊನೆಗೂ ತೆರೆ ಬಿದ್ದಿದೆ. ಗಂಗಾವತಿ ಶಾಸಕ‌ ಜನಾರ್ದನರೆಡ್ಡಿ ಆಪ್ತ ಉದ್ಯಮಿ ಮಹೇಶ ರೆಡ್ಡಿ ಅವರು ನೀಡಿದ್ದ ಬಂಗಾರ ನಕಲಿ ಎಂದು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ ಕೂಲಂಕಷವಾಗಿ ಪರಿಶೀಲನೆ ಮಾಡಲಾಗಿದೆ. ಈ ವೇಳೆ 1400 ಗ್ರಾಂ ಬಂಗಾರದಲ್ಲಿ 1280 ಗ್ರಾಂ ಬಂಗಾರ ಸಂಪೂರ್ಣ ಅಸಲಿ ಎಂದು ಸಾಬೀತಾಗಿದೆ. ಉದ್ಯಮಿ ಮಹೇಶ ರೆಡ್ಡಿ ಒಟ್ಟು 1400 ಗ್ರಾಂ ಬಂಗಾರ ಆಭರಣಗಳು ನೀಡಿದ್ದು,…

Read More

‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ – Kannada News | Alia Bhatt gives savage reply to Troll over Cannes 2026 red carpet look

ಬಾಲಿವುಡ್ ನಟಿ ಆಲಿಯಾ ಭಟ್ 2026ರ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival) ರೆಡ್ ಕಾರ್ಪೆಟ್ ಮೇಲೆ ಮಿಂಚಿದ್ದಾರೆ. ಅವರ ಫ್ಯಾಶನ್ ಆಯ್ಕೆಗಳು ಅಭಿಮಾನಿಗಳ ಮನಗೆದ್ದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅವರನ್ನು ಟ್ರೋಲ್ ಮಾಡಲು ಪ್ರಯತ್ನಿಸಿದ್ದಾರೆ. ಈ ಬಾರಿ ಅಂತಾರಾಷ್ಟ್ರೀಯ ಫೋಟೋಗ್ರಾಫರ್‌ಗಳು ಆಲಿಯಾರನ್ನು ನಿರ್ಲಕ್ಷಿಸಿದರು ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ಟ್ರೋಲ್‌ಗಳಿಗೆ ಆಲಿಯಾ ಭಟ್ (Alia Bhatt) ನೀಡಿರುವ ತಕ್ಕ ಉತ್ತರ ಈಗ ವೈರಲ್ ಆಗಿದೆ. ಬುಧವಾರ (ಮೇ 13) ಆಲಿಯಾ ಭಟ್ ಅವರು ತಮ್ಮ…

Read More