ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ – Kannada News | Karnataka Contractors’ Association Warns Congress Government: Statewide Work Stoppage from March 5 Over Rs 37370 Crore Dues

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್Image Credit source: tv9 ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರವು ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸಾವಿರಾರು ಕೋಟಿ ರೂಪಾಯಿಗಳ ಬಾಕಿ ಬಿಲ್ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘವು (Karnataka Contractors’ Association) ಸರ್ಕಾರದ ವಿರುದ್ಧ ನೇರ ಸಮರ ಸಾರಿದೆ. ‘ಮಾರ್ಚ್ 5 ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಅಥವಾ ಮುಖ್ಯಮಂತ್ರಿಯವರು ಸಭೆ ಕರೆದು ಚರ್ಚಿಸದಿದ್ದರೆ ರಾಜ್ಯಾದ್ಯಂತ ಎಲ್ಲಾ ಇಲಾಖೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು’ ಎಂದು ಸಂಘದ ಅಧ್ಯಕ್ಷ…

Read More

ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು; ಆಘಾತಕಾರಿ ವಿಡಿಯೋ ಇಲ್ಲಿದೆ – Kannada News | Coimbatore 66 year old woman lost life after falling from a moving bus

ಕೊಯಮತ್ತೂರು, ಏಪ್ರಿಲ್ 14: ರಸ್ತೆಯಲ್ಲಿ ಹೋಗುವಾಗ ವಾಹನಗಳು ಡಿಕ್ಕಿಯಾಗಿ ಹೊಡೆದು ಅಪಘಾತವಾಗುವುದು (Bus Accident) ಸಾಮಾನ್ಯ. ಆದರೆ, ಬಸ್​ನೊಳಗಿದ್ದರೂ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ಬಸ್​​ನೊಳಗೆ ಕುಳಿತು ಪ್ರಯಾಣಿಸುತ್ತಿದ್ದ 66 ವರ್ಷದ ಮಹಿಳೆ ತನ್ನ ಸ್ಟಾಪ್ ಬಂದಿತೆಂದು ಎದ್ದು ನಿಲ್ಲುವಷ್ಟರಲ್ಲಿ ಚಾಲಕ ಬ್ರೇಕ್ ಒತ್ತಿದ್ದಾನೆ. ಆಗ ಆ ಮಹಿಳೆ ಬ್ಯಾಲೆನ್ಸ್ ತಪ್ಪಿ ಬಸ್​​ನ ಮೆಟ್ಟಿಲುಗಳ ಮೇಲೆ ಬಿದ್ದು ಹೊರಗೆ ಬಿದ್ದಿದ್ದಾರೆ. ಚಲಿಸುವ ಬಸ್​​ನಿಂದ ಬಿದ್ದ ಕಾರಣದಿಂದ ಆ ಮಹಿಳೆಗೆ ತೀವ್ರವಾಗಿ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಆಕೆ ಮೃತಪಟ್ಟಿದ್ದಾರೆ….

Read More

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು – Kannada News | A Gang Arrested In Bengaluru Who Escaped after Murder of rowdy sheeter Mahesh at Pandavapura

ಮಂಡ್ಯ, (ಡಿಸೆಂಬರ್ 18): ಬೆದರಿಕೆ ಹಾಕಿದ್ದ ರೌಡಿ ಶೀಟರ್ ​​​ನನ್ನೇ (rowdy sheeter )ಹತ್ಯೆ ಮಾಡಲಾಗಿದೆ. ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅಮೃತಿ ಗ್ರಾಮದ ಬಳಿ ಕಳೆದ ನವೆಂಬರ್ 29ರಂದು ರೌಡಿ ಶೀಟರ್ ಮಹೇಶ್ ಎಂಬಾತನ ಭೀಕರ ಹತ್ಯೆ ಮಾಡಲಾಗಿದ್ದು, ತಲೆಮರಿಸಿಕೊಂಡಿದ್ದ ಹಂತಕರು ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ಬಂಧಿತರು. ಈ ಸ್ನೇಹಿತರ ಗುಂಪಿಗೆ ರೌಡಿ ಶೀಟರ್ ಮಹೇಶ್, ಕೆಲ ಹಲವು ದಿನಗಳಿಂದ ಟಾರ್ಚರ್ ಕೊಡುತ್ತಾ ಕೊನೆಗೆ ಕೊಲೆ ಬೆದರಿಕೆ…

Read More

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ – Kannada News | Nali Kali Project Failure: KDA Report Exposes Flaws in Karnataka Govt Schools

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ: ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ ಬೆಂಗಳೂರು, ಫೆಬ್ರವರಿ 11: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ‘ನಲಿ ಕಲಿ’ (Nali-Kali) ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಮಗ್ರ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾಗಿದೆ. 1995-96ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ ಕಲಿ ಯೋಜನೆ, 2010-11ರಲ್ಲಿ ರಾಜ್ಯದ…

Read More

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ – Kannada News | Indias Air Superiority Forced Pakistan To Seek Ceasefire During Operation Sindoor Europian Think Tank

ನವದೆಹಲಿ, ಜನವರಿ 26: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ಸ್ಥಳವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ಆಪರೇಷನ್ ಸಿಂಧೂರ್ (Operation Sindoor) ಪ್ರಾರಂಭಿಸಿತು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಿಗೂ ಈ ದಾಳಿಗೂ ಸಂಬಂಧವಿದೆ ಎಂದು ಭಾರತದ ವಾಯುಪಡೆ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದಕ್ಷಿಣ ಏಷ್ಯಾದಲ್ಲಿ ವಾಯು ಶಕ್ತಿಯಲ್ಲಿ ನಿರ್ಣಾಯಕ ಬದಲಾವಣೆಯನ್ನು ಗುರುತಿಸಿತು. ಈ ಕಾರ್ಯಾಚರಣೆಯ…

Read More

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ಪ್ರಮಾಣಪತ್ರ ಪಡೆಯದೇ ‘ಸತ್ಲುಜ್’ ಸಿನಿಮಾ ಬಿಡುಗಡೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆರೋಪ – Kannada News | Satluj movie removed from ZEE5 IB Ministry alleges lack of certification Diljit Dosanjh

ಖ್ಯಾತ ನಟ ದಿಲ್ಜಿತ್ ದೋಸಾಂಜ್ (Diljit Dosanjh) ಅಭಿನಯದ, ತೀವ್ರ ಕುತೂಹಲ ಮೂಡಿಸಿದ್ದ ‘ಸತ್ಲುಜ್’ (Satluj) ಸಿನಿಮಾ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಅಗತ್ಯವಿರುವ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸದೆಯೇ ಚಿತ್ರತಂಡ ಈ ಸಿನಿಮಾವನ್ನು ZEE5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B Ministry) ಗಂಭೀರ ಆರೋಪ ಮಾಡಿದೆ. ಹನಿ ಟ್ರೆಹನ್ ನಿರ್ದೇಶನದ ಈ ಸಿನಿಮಾ ಜುಲೈ 3ರಂದು ಬಿಡುಗಡೆ ಆಗಿತ್ತು. ಆದರೆ ಆದಾದ ಕೇವಲ ಎರಡೇ…

Read More

ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ. ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್…

Read More

ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ – Kannada News | Modi in Nice: Bharat Innovates 2026 Summit Unites Indian Startups & Global Investors

ನೀಸ್ (ಫ್ರಾನ್ಸ್), ಜೂನ್ 14: ಐದು ದಿನಗಳ ಐರೋಪ್ಯ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್​ನ ಎರಡನೇ ಅತಿದೊಡ್ಡ ನಗರಿ ನೀಸ್​ಗೆ ಆಗಮಿಸಿದ್ದಾರೆ. ಇಲ್ಲಿ ಅವರು ಹೂಡಿಕೆದಾರರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ನೀಸ್ ನಗರದಲ್ಲಿ ನಡೆಯಲಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಸಮಾವೇಶದ ಉದ್ಘಾಟನೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಾಗತಿಕ ಹೂಡಿಕೆದಾರರು ಹಾಗೂ ವೆಂಚರ್ ಕ್ಯಾಪಿಟಲಿಸ್ಟ್‌ಗಳೊಂದಿಗೆ ಉನ್ನತ ಮಟ್ಟದ ಸಂವಾದ ನಡೆಸಿದರು. ಭಾರತದ…

Read More

ದಿನಕ್ಕೆ ಒಂದು ಮುಷ್ಟಿ ಕಡಲೆಕಾಯಿ ನಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆಯೇ? – Kannada News | Can Eating Peanuts Daily Reduce Heart Disease Risk?

ಇಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಗಳ ಬದಲಾವಣೆಯಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುತ್ತಿದೆ. ಆದರೆ ಪ್ರತಿದಿನ ಒಂದು ಮುಷ್ಟಿ ಕಡಲೆಕಾಯಿ (Peanuts) ಸೇವಿಸುವುದರಿಂದ ಹೃದಯದ ಆರೋಗ್ಯವನ್ನು (Heart Health) ಕಾಪಾಡಿಕೊಳ್ಳಲು ಸಹಾಯವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕಡಲೆಕಾಯಿಯಲ್ಲಿ ಆರೋಗ್ಯಕರ ಕೊಬ್ಬು, ಪ್ರೋಟೀನ್, ನಾರಿನಾಂಶ, ಮೆಗ್ನೀಷಿಯಂ ಹಾಗೂ ಪೊಟ್ಯಾಸಿಯಂ ಸಮೃದ್ಧವಾಗಿದ್ದು ನಮ್ಮ ಆರೋಗ್ಯಕ್ಕೆ ಬಹಳ ಸಹಾಯಕಾರಿ. ಹಾಗಾದರೆ ಇದರಿಂದ ಯಾವ ರೀತಿ ಅನುಕೂಲವಿದೆ, ಹೇಗೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಧಮನಿಗಳಲ್ಲಿ…

Read More