Headlines

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ – Kannada News | Last Video of Bengaluru To gokarna seabird bus Before Accident at Chitradruga

ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್​ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್​ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್​ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು…

Read More

Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ – Kannada News | Chitradurga Bus Tragedy: Five Passengers, Including a Child and the Lorry Driver Died

ಚಿತ್ರದುರ್ಗ, ಡಿಸೆಂಬರ್​​ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಸ್ಲೀಪರ್​​ ಬಸ್​​ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಸೇರಿ ಬಸ್​​ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್​​​ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಿತ್ರದುರ್ಗ, ಶಿರಾ, ಹಿರಿಯೂರು ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಮಗು ದಾರುಣ…

Read More

ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ? – Kannada News | Rukmini Vasanth wants to became a veterinarian but came to Movie industry

ರುಕ್ಮಿಣಿ ವಸಂತ್ (Rukmini Vasanth) ಪ್ರಸ್ತುತ ದಕ್ಷಿಣ ಭಾರತದ ಸ್ಟಾರ್ ನಟಿ. ತಮ್ಮ ನಟನೆ ಮತ್ತು ಸೌಂದರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ರುಕ್ಮಿಣಿ ವಸಂತ್. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಬಾಲಿವುಡ್​​ಗೂ ಸಹ ರುಕ್ಮಿಣಿ ವಸಂತ್ ಕಾಲಿಡುತ್ತಿದ್ದಾರೆ. ಆದರೆ ರುಕ್ಮಿಣಿ ಅವರಿಗೆ ನಟಿ ಆಗುವ ಆಸೆಯೇ ಇರಲಿಲ್ಲ,…

Read More

ಫಾಕ್ಸ್​ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ – Kannada News | On Foxconn, Rahul Gandhi says Karnataka set an Example, union minister Vaishnaw gives cheeky reply

ನವದೆಹಲಿ, ಡಿಸೆಂಬರ್ 25: ಬೆಂಗಳೂರಿನ ಬಳಿ ಫಾಕ್ಸ್​ಕಾನ್ ಬೃಹತ್ ಘಟಕ ಸ್ಥಾಪಿಸಿ 9 ತಿಂಗಳಲ್ಲಿ 30,000 ಮಂದಿಯನ್ನು ನೇಮಕಾತಿ ಮಾಡಿಕೊಂಡ ಸುದ್ದಿಯನ್ನು ಹಂಚಿಕೊಂಡು, ಕರ್ನಾಟಕದ ಮಾದರಿ ಹಾಕಿಕೊಟ್ಟಿದೆ ಎಂದಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇದು ಮೇಕ್ ಇನ್ ಇಂಡಿಯಾ ಯೋಜನೆ ಫಲ ಎಂದು ನೆನಪಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಧನ್ಯವಾದ ಎಂದು ರಾಹುಲ್ ಗಾಂಧಿಗೆ (Rahul Gandhi) ಪರೋಕ್ಷವಾಗಿ ಟಾಂಟ್ ಕೊಟ್ಟಿದ್ದಾರೆ ಕೇಂದ್ರ ಸಚಿವರು. ರಾಹುಲ್…

Read More

ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ – Kannada News | Nidhi Agerwal Attire Row: Actor Shivaji Blames Victim, Sparks Outrage

ಹೈದರಾಬಾದ್‌ ಮಾಲ್​​ನಲ್ಲಿ ನಡೆದ ‘ರಾಜಾ ಸಾಬ್’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್​​ವಾಲ್ (Nidhi Agerwal) ಭಾಗಿ ಆಗಿದ್ದರು. ಈ ವೇಳೆ ನಟಿಯ ಮೇಲೆ ಅಲ್ಲಿದ್ದ ಜನರು ಮುಗಿಬಿದ್ದಿದ್ದರು.ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಈ ಘಟನೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ‘ನಟಿಯರು ಸಾಧಾರಣ ಉಡುಗೆ ತೊಡಬೇಕು’ ಎಂದಿದ್ದಾರೆ. ಈ ಹೇಳಿಕೆ ನಟಿಗೆ ಬೇಸರ ಮೂಡಿಸಿದೆ. ಡಿಸೆಂಬರ್ 17 ರಂದು…

Read More

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್ – Kannada News | Shivarajkumar reaction to Darshan and Kichcha Sudeep fans war in Kannada Film Industry

ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ (Darshan) ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ (Fans War) ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ…

Read More

ಸಭೆಗೆ ಆಹ್ವಾನವಿಲ್ಲ: ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ – Kannada News | Power Tussle In Karnataka Congress: DK Shivakumar Talks about CM Siddaramaiah participate In cwcc Meeting after mallikarjun kharge met

ಬೆಂಗಳೂರು, (ಡಿಸೆಂಬರ್ 25): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದ್ರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ…

Read More

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ – Kannada News | Kakanur SBI Robbery: Two More Arrested; Police Seize Gold and Cash

ಬಾಗಲಕೋಟೆ, ಡಿಸೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್​​ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಏನು? 2025ರ ಸೆಪ್ಟೆಂಬರ್​​ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್​​ಬಿಐ ಲಾಕರ್​​ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು….

Read More

Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ – Kannada News | Sagittarius 2026 Yearly Horoscope: Predictions and Remedies by Dr Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಧನುಸ್ಸು ರಾಶಿಯವರಿಗೆ ಮಹತ್ವದ ಬದಲಾವಣೆಗಳನ್ನು ತರಲಿದೆ. ವರ್ಷದ ಆರಂಭದಲ್ಲಿ ಆರ್ಥಿಕವಾಗಿ ಉತ್ತಮ ಲಾಭಗಳಿದ್ದು, ಜೂನ್ ಎರಡರವರೆಗೆ ಈ ಶುಭ ಫಲಗಳು ಮುಂದುವರೆಯಲಿವೆ. ನಂತರ ಗುರು ಗ್ರಹವು ಸಪ್ತಮ ಸ್ಥಾನದಿಂದ ಅಷ್ಟಮ ಸ್ಥಾನಕ್ಕೆ ಪ್ರವೇಶಿಸಲಿದೆ. ಇದು ಸಾಲಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಯಶಸ್ಸು ಮತ್ತು ಬ್ಯಾಂಕ್ ಸಾಲಗಳನ್ನು ತೀರಿಸುವ ಯೋಗವನ್ನು ತರುತ್ತದೆ. ಅಷ್ಟಮದಲ್ಲಿ ಗುರು ಇರುವುದು ವಿಪರೀತ ರಾಜಯೋಗಕ್ಕೆ ಕಾರಣವಾಗಬಹುದು. ಆದರೆ, ಶನಿಯು ಅರ್ಧಾಷ್ಟಮ ಸ್ಥಾನದಲ್ಲಿದ್ದು, ಸಣ್ಣ…

Read More

Chanakya Niti: ಕೌಟುಂಬಿಕ ಕಲಹಗಳಿಗೆ ಮೂಲ ಕಾರಣವೇ ಈ ಅಂಶಗಳು ಎನ್ನುತ್ತಾರೆ ಚಾಣಕ್ಯರು – Kannada News | Chanakya Niti: Chanakya says these mistakes are the main reason for conflicts at home

ಪ್ರತಿಯೊಬ್ಬರಿಗೂ ನೆಮ್ಮದಿಯ ತಾಣ ಮನೆಯೇ ಆಗಿರುತ್ತದೆ. ಆದರೆ ಮನೆಯಲ್ಲಿ ನಡೆಯುವ ಮನಸ್ತಾಪ, ಜಗಳಗಳಿಂದ ಮನೆಯ ನೆಮ್ಮದಿಯೇ ಹಾಳಾಗುತ್ತದೆ. ತಪ್ಪು ಗ್ರಹಿಕೆ, ಮಾತಿಗೆ ಮಾತು ಬೆಳೆಯುವುದು ಇತ್ಯಾದಿ ಸಣ್ಣಪುಟ್ಟ ಕಾರಣಗಳಿಗೆ ವಾಗ್ವಾದ, ಜಗಳಗಳು (conflicts) ಏರ್ಪಡುತ್ತವೆ. ಇದು ಸಂಬಂಧದ ಸಾಮರಸ್ಯವನ್ನೇ ಹಾಳು ಮಾಡುತ್ತವೆ. ಈ ರೀತಿ ಘರ್ಷಣೆಗಳು ಉಂಟಾಗಲು, ಮನೆಯವರ ಮಧ್ಯೆಯೇ ಮನಸ್ತಾಪ ತಲೆದೋರಲು ನಾವು ಮಾಡುವಂತಹ ಕೆಲವೊಂದು ತಪ್ಪುಗಳೇ ಮುಖ್ಯ ಕಾರಣ. ಆ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಬಹುದು, ಕುಟುಂಬ ಸದಸ್ಯರ…

Read More