Headlines

Mangaluru: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ! – Kannada News | Domestic Row Claims Two Lives in Manjeshwara, Kasaragod

ಶೇಕುಂಞ ಮತ್ತು ಉಮರ್ ಫಾರೂಕ್​​ ಜೊತೆ ಜುಮೈಲImage Credit source: Tv9 Kannada ಮಂಗಳೂರು, ಫೆಬ್ರವರಿ 03: ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ತೂಮಿನಾಡಿನಲ್ಲಿ ನಡೆದಿದೆ. ಜುಮೈಲ(18) ಮತ್ತು ಶೇಕುಂಞ(55) ಮೃತ ದುರ್ದೈವಿಗಳಾಗಿದ್ದು, ಆರೋಪಿ ಉಮರ್ ಫಾರೂಕ್​​ನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಜಗಳ ಬಿಡಿಸಲು ಹೋದ ಜುಮೈಲ ಮೊದಲು ಮೃತ ಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಶೇಕುಂಞ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಫಾರೂಕ್​ ಹಾಗೂ ಪತ್ನಿ ತಾಹಿರ ನಡುವೆ ಕೌಟುಂಬಿಕ ಕಲಹ…

Read More

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ – Kannada News | Gold Price Today on 13th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ…

Read More

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!: ಸತ್ಯ ತಿಳಿಯಲು ಈ ವಿಡಿಯೋ ನೋಡಿ – Kannada News | BJP Member Sadanandan Master Placed His Artificial Legs on the Bench During His First Speech in Rajya Sabha Session

ನವದೆಹಲಿ, ಫೆಬ್ರವರಿ 03: ರಾಜ್ಯಸಭೆಯಲ್ಲಿ ಚೊಚ್ಚಲ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್  ತಮ್ಮ ಕೃತಕ ಕಾಲುಗಳನ್ನು ಸದನದ ಬೆಂಚ್​​ ಮೇಲೆ ಪ್ರದರ್ಶಿಸಿ, ತಾವು ಕಾಲುಗಳನ್ನು ಕಳೆದುಕೊಂಡಿದ್ದೇಗೆ ಎಂಬ ಬಗ್ಗೆ ವಿವರಣೆ ನೀಡಿದ ಪ್ರಸಂಗ ನಡೆದಿದೆ. ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ, ಸಹಿಷ್ಣುತೆಯ ಬಗ್ಗೆ ಮಾತನಾಡುವ ಎಡಪಂಥೀಯ ರಾಜಕೀಯ ಪಕ್ಷಗಳು ತಮ್ಮ ಸೈದಾಂತಿಕ ವಿರೋಧಿಗಳಿಗೆ ಎಂತಾ ಹಿಂಸೆ ನೀಡಿವೆ ನೋಡಿ ಎಂದು ಅವರು ಹೇಳಿರೋದು ರಾಜ್ಯ ಸಭೆಯಲ್ಲಿ ಕೆಲ ಕಾಲ ಗದ್ದಲಕ್ಕೂ ಕಾರಣವಾಗಿದೆ. 1994ರ ಜನವರಿ…

Read More

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​​: ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!

ದಾವಣಗೆರೆ, ಮಾರ್ಚ್​​ 20: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್‌ನಲ್ಲಿ ತೀವ್ರಗೊಂಡಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿರುವಾಗ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಈ ಹಿನ್ನೆಲೆಯಲ್ಲಿ, ರಣದೀಪ್ ಸುರ್ಜೇವಾಲ ಅವರು ರಾಜ್ಯಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಚುನಾವಣಾ ತಂತ್ರ ರೂಪಿಸಲಿದ್ದಾರೆ. ಅದರ ನಡುವೆಯೇ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ, ಸಚಿವ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ….

Read More

Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ಇಂದಿನ ಪಂಚಾಂಗ ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧ, ಕರಣ : ಭದ್ರ, ಸೂರ್ಯೋದಯ – 06 – 31 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ :…

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More

RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!

ಬೆಂಗಳೂರು, ಮಾರ್ಚ್ 21: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹಬ್ಬಕ್ಕೆ ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಿಂದ ಪಂದ್ಯಾವಳಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ಚಿನ್ನಸ್ವಾಮಿಯಲ್ಲೇ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್​ಆರ್​ಹೆಚ್) ನಡುವೆ ಮೊದಲ ಪಂದ್ಯ ನಡೆಯಲಿದೆ. ಹಿಂದೆ ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದ ಘಟನೆಗಳ ನಂತರ, ಫ್ರಾಂಚೈಸಿಯು ಪ್ರೇಕ್ಷಕರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕ್ರೀಡಾಂಗಣವು 35,000 ಜನರ…

Read More

Viral News: ಈ ರೆಸ್ಟೋರೆಂಟ್​​ಗೆ ಹೋದರೆ ನಿಮ್ಮ ಮೊಬೈಲ್ ಬುಟ್ಟಿಗೆ ಹಾಕಬೇಕು! – Kannada News | Mobile Phones Banned in Chef gaggan anand restaurant michelin stars know why

ನವದೆಹಲಿ, ಜನವರಿ 26: ಸಾಮಾನ್ಯವಾಗಿ ಫ್ಯಾಮಿಲಿ, ಫ್ರೆಂಡ್ಸ್ ಜೊತೆ ರೆಸ್ಟೋರೆಂಟ್​​ಗೆ ಹೋದರೆ ಎಲ್ಲರೂ ಒಟ್ಟಾಗಿ ಫೋಟೋ ತೆಗೆದುಕೊಳ್ಳುತ್ತಾ, ವಿಡಿಯೋ ಮಾಡುತ್ತಾ ಎಂಜಾಯ್ ಮಾಡಿಕೊಂಡು ಊಟ ಮಾಡುತ್ತಾರೆ. ಹಿಂದೆಲ್ಲ ಊಟವನ್ನು ಮಾತ್ರ ಎಂಜಾಯ್ ಮಾಡುವ ಸ್ಥಳವಾಗಿದ್ದ ರೆಸ್ಟೋರೆಂಟ್ (Restaurant) ಈಗ ರೀಲ್ಸ್, ಫೋಟೋ ತೆಗೆಯುವ ಸ್ಟುಡಿಯೋ ರೀತಿ ಆಗಿಬಿಟ್ಟಿದೆ. ತಾವೇನು ತಿನ್ನುತ್ತೇವೆ, ತಾವೇನು ಮಾಡುತ್ತೇವೆ ಎಂಬುದನ್ನೆಲ್ಲ ಅಪ್​ಡೇಟ್ ಮಾಡುವ ಜನರು ಸದಾಕಾಲ ಸೋಷಿಯಲ್ ಮೀಡಿಯಾದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಈ ರೆಸ್ಟೋರೆಂಟ್​​ನಲ್ಲಿ ಮಾತ್ರ ಮೊಬೈಲ್ ಬಳಕೆ ಮಾಡುವುದು ನಿಷೇಧ. ನಾವು…

Read More

ಬೆಂಗಳೂರು ನಮ್ಮ ಮೆಟ್ರೋ ಸ್ಟೇಷನ್​​ಗೆ ಮತ್ತೊಂದು ಖಾಸಗಿ ಕಂಪನಿ ಹೆಸರು: 40 ಕೋಟಿ ರೂ.ಗೆ ಡೀಲ್

ಬೆಂಗಳೂರು, (ಮಾರ್ಚ್ 29): ಬಯೋಕಾನ್ ಹೆಬ್ಬಗೋಡಿ, ಡೆಲ್ಟಾ ಎಲೆಕ್ಟ್ರಾನಿಕ್ ಸಿಟಿ, ಪ್ರೆಸ್ಟಿಜ್ ಗ್ರೂಪ್ ಬೆಳ್ಳಂದೂರು (90cr) ನಂತರ ಇದೀಗ ಬೆಂಗಳೂರು ನಮ್ಮ ಮೆಟ್ರೋ  (Bengaluru Namma Metro) ನಿಲ್ದಾಣಕ್ಕೆ ಮತ್ತೊಂದು ನಿಲ್ದಾಣಕ್ಕೆ ಖಾಸಗಿ ಕಂಪನಿ ಹೆಸರಿಡಲು ಒಪ್ಪಂದವಾಗಿದೆ. ಹೌದು.. ಹೊರವರ್ತುಲ ರಸ್ತೆಯ (ಔಟರ್ ರಿಂಗ್ ರೋಡ್) ಪ್ರಮುಖ ಮೆಟ್ರೋ ನಿಲ್ದಾಣವೊಂದಕ್ಕೆ ‘ಬಾಗ್ ಮಾನೆ’ (Bag mane) ಹೆಸರಿಡಲು ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಅಧಿಕೃತವಾಗಿ ಬರೋಬ್ಬರಿ 40 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಂಡಿದೆ. 40 ಕೋಟಿ…

Read More

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು…

Read More