Headlines

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

Video: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್ – Kannada News | Vijay Rules Out Alliances, Says TVK Aiming for Solo Mandate in Tamil Nadu

ಸೇಲಂ, ಫೆಬ್ರವರಿ 13: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳಿಕೆ ನೀಡಿದ್ದಾರೆ.ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿ ಬಣ ಅಥವಾ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ . ಪಕ್ಷವು ತನ್ನದೇ ಬಲದ ಮೇಲೆ ಬಹುಮತ ಪಡೆಯಲಿದೆ ಎಂದರು.  …

Read More

IPL 2026: ಎಲ್ಲರೂ ಭಾರತೀಯರೆ.. ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ

2026 ರ ಐಪಿಎಲ್ (IPL 2026) ಸೀಸನ್ ಆರಂಭಕ್ಕೂ ಮುನ್ನವೇ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಿದೆ. ಅದೆನೆಂದರೆ ಇದೇ ಮೊದಲ ಬಾರಿಗೆ ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರು ನಾಯಕರಾಗಿ ತಂಡಗಳನ್ನು ಮುನ್ನಡೆಸುತ್ತಿದ್ದಾರೆ. ಕಳೆದ 18 ಆವೃತ್ತಿಗಳಲ್ಲಿ ಒಬ್ಬರಲ್ಲ ಒಬ್ಬರು ವಿದೇಶಿ ಆಟಗಾರರು ಐಪಿಎಲ್​ನಲ್ಲಿ ತಂಡದ ನಾಯಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ಯಾವ ವಿದೇಶಿ ಆಟಗಾರನಿಗೂ ತಂಡದ ನಾಯಕತ್ವ ಸಿಕ್ಕಿಲ್ಲ. ಕಳೆದ 18 ಆವೃತ್ತಿಗಳಲ್ಲಿ ಶೇನ್ ವಾರ್ನ್​ ಅವರಿಂದ ಹಿಡಿದು ಆಡಮ್ ಗಿಲ್ಕ್ರಿಸ್ಟ್, ಡೇವಿಡ್ ವಾರ್ನರ್, ಫಾಫ್ ಡು…

Read More

ವಿಶ್ವದ ಅತ್ಯಂತ ಶ್ರೀಮಂತ ದೇಶದಲ್ಲಿ ಜನರ ಸರಾಸರಿ ವಾರ್ಷಿಕ ಆದಾಯ 2 ಕೋಟಿ ರೂ; ಇಲ್ಲಿದೆ ಟಾಪ್-10 ಪಟ್ಟಿ – Kannada News | USA is 10th in the list of richest nations, despite having world’s biggest economy

ನವದೆಹಲಿ, ಡಿಸೆಂಬರ್ 30: ಭಾರತ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ. ಆದರೆ, ಅತೀ ಶ್ರೀಮಂತ ದೇಶಗಳನ್ನು ಒಂದು ಸಾಲಿಗೆ ಜೋಡಿಸಿದರೆ ಭಾರತವು ಶ್ರೀಲಂಕಾಗಿಂತಲೂ ಹಿಂದಕ್ಕೆ ಹೋಗುತ್ತದೆ. ಒಂದು ದೇಶ ಎಷ್ಟು ಶ್ರೀಮಂತಿಕೆ ಹೊಂದಿದೆ ಎಂಬುದನ್ನು ಅದರ ಆರ್ಥಿಕ ಗಾತ್ರ ಮಾತ್ರವಲ್ಲದೆ, ಜನರ ತಲಾದಾಯವನ್ನೂ ಪರಿಗಣಿಸಲಾಗುತ್ತದೆ. ಈ ಜಿಡಿಪಿ ತಲಾದಾಯದಲ್ಲಿ ಚೀನಾ ದೇಶವೇ 74ನೇ ಸ್ಥಾನದಲ್ಲಿರುವುದು ಅಚ್ಚರಿ ಎನಿಸಬಹುದು. ಮಾಲ್ಡೀವ್ಸ್​ನಂತಹ ದೇಶವೇ ಚೀನಾಗಿಂತ ಮೇಲಿದೆ ಎಂದರೆ ಅಚ್ಚರಿ ಎನಿಸಬಹುದು. ಜಿಡಿಪಿ ಪಿಪಿಪಿ ತಲಾದಾಯದಲ್ಲಿ ಟಾಪ್-10 ದೇಶಗಳ ಪಟ್ಟಿ ಲೀಕ್ಟನ್​ಸ್ಟೇನ್:…

Read More

ಚಳಿಗಾಲದಲ್ಲಿ, ಪ್ಲೇಟ್‌ಲೆಟ್ ಕಡಿಮೆಯಾಗುವುದಕ್ಕೆ ಕಾರಣವೇನು ಗೊತ್ತಾ? ತಡೆಯಲು ಇಲ್ಲಿದೆ ಸಲಹೆ – Kannada News | Platelet Count Drops in Winter: What to Know

ಚಳಿಗಾಲದ ಹವಾಮಾನವು ಆರೋಗ್ಯದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ, ಕೆಲವರ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾಗುತ್ತದೆ, ಇದನ್ನು ನಿರ್ಲಕ್ಷಿಸುವುದು ಬಹಳ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪ್ಲೇಟ್‌ಲೆಟ್‌ಗಳು (Platelet) ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ ಎಂಬುದು ನಿಮಗೆ ತಿಳಿದಿರಬಹುದು. ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾದರೆ, ಸಣ್ಣಪುಟ್ಟ ಗಾಯಗಳು ಸಹ ಗಂಭೀರವಾಗುತ್ತದೆ. ಹಾಗಾದರೆ ದೇಹದಲ್ಲಿ ಪ್ಲೇಟ್‌ಲೆಟ್‌ ಕಡಿಮೆಯಾಗುವುದಕ್ಕೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ…

Read More

ಫೈನಲ್ ಮ್ಯಾಚ್​ಗೂ ಮುನ್ನ ನನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ..!

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 159 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96…

Read More

ಕರ್ನಾಟಕ ಹವಾಮಾನ ವರದಿ: ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ! – Kannada News | Bengaluru temperature: Light rain in South Karnataka, Dry weather elsewhere

ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲೆಲ್ಲಿ ಮಳೆ , ಒಣ ಹವೆ? ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು…

Read More

6,6,6,6,6,6..! ಆಂಗ್ಲರ ವಿರುದ್ಧ 25 ಎಸೆತಗಳಲ್ಲಿ 60 ರನ್ ಚಚ್ಚಿದ ಇಟಲಿ ಬ್ಯಾಟರ್ – Kannada News | T20 World Cup: Ben Manenti’s Explosive 60 Dazzles in Italy’s Brave Fight vs England

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup) ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಇಟಲಿ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಸೋತಿರಬಹುದು. ಆದರೆ ಎಲ್ಲಾ ಪಂದ್ಯಗಳಲ್ಲೂ ಗಮನಾರ್ಹ ಪ್ರದರ್ಶನ ನೀಡಿದೆ. ಚೊಚ್ಚಲ ವಿಶ್ವಕಪ್​ನಲ್ಲೇ ತನ್ನ ಪ್ರದರ್ಶನದಿಂದ ವಿಶ್ವ ಕ್ರಿಕೆಟ್​ನ ಗಮನ ಸೆಳೆದಿರುವ ಇಟಲಿ ಸೋಮವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಕೆಚ್ಚೆದೆಯ ಹೋರಾಟ ನೀಡಿತು. ಅದರಲ್ಲೂ ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಬೆನ್ ಮಾನೆಂಟಿ (Ben Manenti)…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನನ್ನ ಕೆಲಸ ಎಷ್ಟೋ ಅಷ್ಟರ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ ಎಂಬ ಮನಸ್ಥಿತಿಯಲ್ಲಿ ನೀವು ಇರುತ್ತೀರಿ. ಅರ್ಥಾತ್ ಎಷ್ಟು ಹಣ ಬರುತ್ತದೋ ಅದಕ್ಕೆ ತಕ್ಕಂತೆ ಕೆಲಸ ಎಂಬುದನ್ನು ಗಟ್ಟಿ ಮಾಡಿಕೊಂಡು, ಬದ್ಧರಾಗಿ ನಿಲ್ಲಲಿದ್ದೀರಿ. ದೇವಸ್ಥಾನಕ್ಕೆ ಅಥವಾ ನಿಮ್ಮ ಧಾರ್ಮಿಕ ನಂಬಿಕೆಗೆ ಅನುಸಾರವಾಗಿ ಸ್ವಲ್ಪ ಸಮಯ ಪ್ರಶಾಂತತೆ, ನೆಮ್ಮದಿ ನೀಡುವಂಥ ಸ್ಥಳಕ್ಕೆ ತೆರಳುವುದರಿಂದ ಸಮಾಧಾನದಿಂದ ಇರಲು ಸಾಧ್ಯವಾಗುತ್ತದೆ. ಅಡುಗೆ ಕಾಂಟ್ರಾಕ್ಟ್ ತೆಗೆದುಕೊಳ್ಳುವಂಥವರಿಗೆ…

Read More

ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?

ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಇದ್ದಲ್ಲಿ ಫನ್ ಇದ್ದೇ ಇರುತ್ತೆ.ಈಗ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಶ್ರೀ ಅವರು ಕಾರ್ತಿಕ್​​ಗೆ ಚಾಲೆಂಜ್ ಮಾಡುತ್ತಾರೆ. ಈ ಚಾಲೆಂಜ್​​ನ ಕಾರ್ತಿಕ್ ಸ್ವೀಕಾರ ಮಾಡುತ್ತಾರೆ. ಅಷ್ಟಕ್ಕೂ ಏನು ಆ ಚಾಲೆಂಜ್? ‘ವಸಂತ ವಸಂತ..’ ಹಾಡಿಗೆ ಡ್ಯಾನ್ಸ್ ಮಾಡೋದು. ಹಾಗಾದರೆ ಈ ಚಾಲೆಂಜ್ ಅಲ್ಲಿ ಗೆದ್ದೋರು ಯಾರು? ಇದನ್ನು ತಿಳಿಯಲು ಮೇಲಿನ ವಿಡಿಯೋ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More