ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಡಿಸೆಂಬರ್ 5 ರಂದು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More

National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ – Kannada News | National Technology Day 2026: Why is National Technology Day celebrated? Here is the information

ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು…

Read More

Love Seasons Review: ಹೊಸ ಕಲಾವಿದರ ‘ಲವ್ ಸೀಸನ್ಸ್’ ಸಿನಿಮಾದಲ್ಲಿ ನಿಜವಾದ ಪ್ರೀತಿಯ ಹುಡುಕಾಟ – Kannada News | Love Seasons Review Mukunda Ramaswami starrer new Kannada movie with 3 love story

ಲವ್ ಸೀಸನ್ಸ್ UA Time – 146 Minutes Released – July 03, 2026 Language – Kannada Genre – Drama, Romantic Cast – ಮುಕುಂದ ರಾಮಸ್ವಾಮಿ, ದಿವ್ಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೋಗ್ಲೂರು, ರಾಜೇಶ್ ನಟರಂಗ, ಮಂಡ್ಯ ರಮೇಶ್, ಸಂಗೀತಾ ಮುಂತಾದವರು. Director – ಕೃತ್ವಿಕ್ ಶೆಟ್ಟಿ ಒಂದಷ್ಟು ಹೊಸ ಕಲಾವಿದರು ಸೇರಿಕೊಂಡು ‘ಲವ್ ಸೀಸನ್ಸ್’ (Love Seasons) ಸಿನಿಮಾ ಮಾಡಿದ್ದಾರೆ. ಟ್ರೇಲರ್ ಮೂಲಕ ಗಮನ ಸೆಳೆದಿದ್ದ ಈ ಚಿತ್ರವೀಗ…

Read More

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’ – Kannada News | Dhurandhar 2 vs Toxic: Can the Sequel’s Holi Trailer Overcome Yash’s Hype for March 19?

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ…

Read More

ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್ – Kannada News | Hair stylist Aalim Hakim pens against celebrities rude behavior

ಬಾಲಿವುಡ್ (Bollywood) ಚಿತ್ರರಂಗದ ಮೋಸ್ಟ್ ಡಿಮ್ಯಾಂಡಿಂಗ್ ಹೇರ್ ಸ್ಟೈಲಿಸ್ಟ್ ಎಂದರೆ ಅದು ಆಲಿಮ್ ಹಕೀಮ್. ಅವರು ಅಹಂಕಾರಿ ವರ್ತನೆ ತೋರುವ ನಟರ ತಂಡಕ್ಕೆ ಬಿಸಿ ಮುಟ್ಟಿಸಿದ್ದಾರೆ. ಚಿತ್ರರಂಗದ ತೆರೆಯ ಹಿಂದೆ ಕೆಲಸ ಮಾಡುವ ಕಲಾವಿದರನ್ನು ಗೌರವಿಸದ ನಟರು ಮತ್ತು ಅವರ ಮ್ಯಾನೇಜರ್‌ಗಳ ಜೊತೆ ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಆಲಿಮ್, ‘ಯಾವ ನಟರ ಮ್ಯಾನೇಜರ್‌ಗಳು ಚಿತ್ರತಂಡದ ಸದಸ್ಯರನ್ನು ಕೀಳಾಗಿ ಕಾಣುತ್ತಾರೋ, ಅಂತಹ ನಟರ ಸಿನಿಮಾಗಳಿಂದ…

Read More

ಹೊಸೂರು ಗ್ರಾಮದಲ್ಲಿ ಅಚ್ಚರಿಯ ಘಟನೆ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ – Kannada News | Karnataka’s Sweet Neem Tree Mystery: Villagers Astonished by Miraculous Sap in Hanur

ಸಿಹಿ ಬೇವಿನ ಮರ ಹನೂರುImage Credit source: Tv9 kannada ಚಾಮರಾಜನಗರ, ಫೆ.3: ಬೇವಿನ ಮರ ಕಹಿಯಾಗಿರುವುದನ್ನು ಕೇಳಿರಬಹುದು, ಆದರೆ ಯಾವತ್ತಾದರೂ ಸಿಹಿಯಾಗಿರುವುದನ್ನು ಕೇಳಿದ್ದೀರಾ? ಆದರೆ ಈ ಗ್ರಾಮದಲ್ಲಿ ಒಂದು ಅಚ್ಚರಿಯೇ ನಡೆದಿದೆ. ಇದೀಗ ಈ ಘಟನೆಗೆ ಇಡೀ ಗ್ರಾಮವೇ ದಿಗ್ಭ್ರಮೆಗೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಬೇವಿನ ಮರವೊಂದು ಸಿಹಿ ದ್ರಾವಣವನ್ನು ಹರಿಸುವ ಮೂಲಕ ಭಾರಿ ಅಚ್ಚರಿ ಮೂಡಿಸಿದೆ. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಮುನಿ ಸಿದ್ದ ಎಂಬುವವರ ಜಮೀನಿನಲ್ಲಿ…

Read More

ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು, ಮಾರ್ಚ್ 18: ಯುಗಾದಿ (Ugadi) ಹಾಗೂ ರಂಜಾನ್ ಹಬ್ಬದ ಸಾಲು ರಜೆಗಳ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ (SWR) ಬೆಂಗಳೂರು (Bangalore) ನಗರದಿಂದ ವಿವಿಧ ಸ್ಥಳಗಳಿಗೆ ವಿಶೇಷ ರೈಲುಗಳ ಸೇವೆ ಒದಗಿಸುತ್ತಿದೆ. ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೋಸಪೇಟೆ ಹಾಗೂ ಗೋವಾ (ಮಡಗಾಂವ್) ಮಾರ್ಗಗಳಿಗೆ ಈ ವಿಶೇಷ ರೈಲುಗಳು ಸಂಚರಿಸುತ್ತಿವೆ. ವಿಶೇಷ ರೈಲುಗಳ ವೇಳಾಪಟ್ಟಿ, ಎಲ್ಲೆಲ್ಲಿ ನಿಲುಗಡೆ ಹೊಂದಿವೆ ಎಂಬ ಹಾಗೂ ಇತರ ಮಾಹಿತಿ ಇಲ್ಲಿದೆ. ಬೆಂಗಳೂರು ಬೆಳಗಾವಿ ವಿಶೇಷ ರೈಲು ರೈಲು…

Read More

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್ – Kannada News | Relative Talks about Kunigal Man Killed Who Loves 19 Year old Young Woman at Magadi

ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ…

Read More