Headlines

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ! – Kannada News | Viral Frying Pan Helmet in Bengaluru: HSR Layout Youth’s Stunt Raises Safety Concerns

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ…

Read More

Biryani and Watermelon: ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ? ಮುಂಬೈ ಘಟನೆಯ ಬೆನ್ನಲ್ಲೇ ತಜ್ಞರು ನೀಡಿದ ಎಚ್ಚರಿಕೆ ಇಲ್ಲಿದೆ! – Kannada News | Biryani and Watermelon Death: Expert Debunks Myth, Points to Food Poisoning Risk

ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ?Image Credit source: Pinterest ಇತ್ತೀಚೆಗೆ ಮುಂಬೈನಲ್ಲಿ ನಡೆದ ಒಂದು ದುರದೃಷ್ಟಕರ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಬಿರಿಯಾನಿ ಸೇವಿಸಿದ ನಂತರ ಕಲ್ಲಂಗಡಿ ಹಣ್ಣನ್ನು ತಿಂದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಭೀತಿ ಹುಟ್ಟಿಸಿದೆ. ಈ ಘಟನೆಯ ನಂತರ, “ಬಿರಿಯಾನಿ ಮತ್ತು ಕಲ್ಲಂಗಡಿ ಒಟ್ಟಿಗೆ ತಿಂದರೆ ಸಾವು ಸಂಭವಿಸುತ್ತದೆಯೇ?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಈ ಕುರಿತು ವೈದ್ಯಕೀಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ….

Read More

Happy Republic Day 2026: ಇಲ್ಲಿವೆ ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಗಣರಾಜ್ಯೋತ್ಸವದ ಅರ್ಥಪೂರ್ಣ ಸಂದೇಶಗಳು – Kannada News | Happy Republic Day 2026: Here are meaningful Republic Day messages to send to your loved ones

ಗಣರಾಜ್ಯೋತ್ಸವದ ಶುಭಾಶಯಗಳುImage Credit source: vecteezy ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನವನ್ನು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗಿದೆ. ಜೊತೆಗೆ ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಹೀಗೆ ಪ್ರತಿಯೊಬ್ಬ ಭಾರತೀಯನ ಮಹತ್ವದ ದಿನದ ಈ ಸುಸಂದರ್ಭದಲ್ಲಿ ನಿಮ್ಮ ಸ್ನೇಹಿತರು,…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ವೃಷಭ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Taurus Horoscope Predictions by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ವೃಷಭ ರಾಶಿಯವರ ಮೇಲೆ ಹೇಗಿರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ನಾಲ್ಕನೇ ಮನೆಯಲ್ಲಿ (ಸುಖಸ್ಥಾನ) ಸಂಭವಿಸಲಿದೆ. ಈ ಗ್ರಹಣದ ಪ್ರಭಾವ ಕೃತಿಕಾ, ರೋಹಿಣಿ ಮತ್ತು ಮೃಗಶಿರಾ ನಕ್ಷತ್ರದ ವೃಷಭ ರಾಶಿಯವರ ಮೇಲೆ ಹೆಚ್ಚಾಗಿರುತ್ತದೆ. ಅಶಾಂತಿ, ತಂದೆ-ತಾಯಿಗಳ ಬಗ್ಗೆ ಕಾಳಜಿ, ಆಸ್ತಿ ವಿಚಾರದಲ್ಲಿ ಜಾಗ್ರತೆ, ಶಿಕ್ಷಣ ಕ್ಷೇತ್ರದಲ್ಲಿ ಗೊಂದಲಗಳು, ಆರ್ಥಿಕ ಏರಿಳಿತಗಳು ಮತ್ತು ವಾಹನ ಚಾಲನೆಯಲ್ಲಿ ಎಚ್ಚರಿಕೆ…

Read More

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಕಾರ್ಯದಲ್ಲಿ ತೊಡಗಿ, ಸ್ವಕಾರ್ಯ ನಷ್ಟ – Kannada News | June 13 Daily Horoscope: Uncover Your Zodiac Predictions and Astrological Insights Today

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಶನಿವಾರದಂದು ಅಧಿಕಾರಕ್ಕೆ ಪ್ರಯತ್ನ, ವಸ್ತು ದಾನ, ವಾಹನ ದುರಸ್ತಿ, ಲೆಕ್ಕಪತ್ರ ಸಿದ್ಧತೆ, ಅಸ್ಪಷ್ಟ ಚಿಂತನೆ, ಧಾರ್ಮಿಕ ನಂಬಿಕೆ ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶನಿ, ಪಕ್ಷ :…

Read More

BBL: ಕೇವಲ 14.28 ರ ಸ್ಟ್ರೈಕ್ ರೇಟ್; ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ – Kannada News | Big Bash League 2026: Babar Azam’s Batting Woes Continue

ಬಿಗ್ ಬ್ಯಾಷ್ ಲೀಗ್ 2026 ರ 40 ನೇ ಪಂದ್ಯ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ಬ್ರಿಸ್ಬೇನ್ ಹೀಟ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ನಡೆಯಿತು. ಈ ಪಂದ್ಯವು ಸಿಡ್ನಿ ಸಿಕ್ಸರ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಪಾಕಿಸ್ತಾನಿ ಸೂಪರ್‌ಸ್ಟಾರ್ ಬಾಬರ್ ಆಝಂ ಅವರ ಬ್ಯಾಟಿಂಗ್ ಮತ್ತೊಮ್ಮೆ ಎಲ್ಲರನ್ನೂ ನಿರಾಶೆಗೊಳಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬ್ರಿಸ್ಬೇನ್ ಹೀಟ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 171 ರನ್ ಕಲೆಹಾಕಿತು. ಈ ಗುರಿ…

Read More

ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ – Kannada News | West Bengal CM Suvendu Adhikari to retain Bhabanipur seat announces resignation For Nandigram

ಕೊಲ್ಕತ್ತಾ, ಮೇ 13: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಭವಾನಿಪುರ ವಿಧಾನಸಭಾ ಸ್ಥಾನದ ಶಾಸಕನಾಗಿ ಉಳಿಯುವುದಾಗಿ ಘೋಷಿಸಿದ್ದಾರೆ. ಅವರು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವು ದಿನಗಳ ನಂತರ ಅವರ ಈ ನಿರ್ಧಾರ ಹೊರಬಿದ್ದಿದೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಭವಾನಿಪುರ ಮತ್ತು ನಂದಿಗ್ರಾಮ ಎರಡೂ ಸ್ಥಾನಗಳನ್ನು ಗೆದ್ದ ಅವರು ಇಂದು ಭವಾನಿಪುರದಿಂದ ಶಾಸಕರಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. “ಉಪಚುನಾವಣೆಯಲ್ಲಿ ನಂದಿಗ್ರಾಮದಿಂದ…

Read More

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ! – Kannada News | Mysore: Husband Hires Killers for Wife Over Disrespect; Arrested in Attempted Murder

ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್​ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ  (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ…

Read More

ಸಾಲ ಮಾಡಿ ತಂದಿದ್ದ ‘ಕನಸಿನ ಬೈಕ್’ ಕೊಂಡ ರಾತ್ರಿಯೇ ಕಳ್ಳತನ! ಕೆಟಿಎಂ ಬೈಕ್ ಕಳವಿನ ಕೃತ್ಯ ಸಿಸಿಟಿವಿಲಿ ಸೆರೆ – Kannada News | Nelamangala: Youth’s Dream KTM Bike Stolen on First Night of Purchase; Theft Caught on CCTV

ನೆಲಮಂಗಲ, ಏಪ್ರಿಲ್ 21: ಯುವಕನೊಬ್ಬ ಕಷ್ಟಪಟ್ಟು ಹಣ ಉಳಿಸಿ, ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಅದೇ ದಿನ ರಾತ್ರಿ ಕಳ್ಳತನವಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೈಕ್ ಮಾಲೀಕ ಚಂದು ಈಗ ಕಂಗಾಲಾಗಿದ್ದಾರೆ. ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಮನೆಯ ಮುಂದೆ ಚಂದು ತನ್ನ ಕೆಟಿಎಂ (KTM) ಬೈಕ್ ಅನ್ನು ಸುರಕ್ಷಿತವಾಗಿ ಲಾಕ್ ಮಾಡಿ ನಿಲ್ಲಿಸಿದ್ದರು. ಆದರೆ, ಮಧ್ಯರಾತ್ರಿ ಬೇರೆ ಬೈಕ್‌ನಲ್ಲಿ ಬಂದ ಕಳ್ಳರ ಗ್ಯಾಂಗ್, ಯಾರ ಭಯವೂ ಇಲ್ಲದೆ ಕ್ಷಣಾರ್ಧದಲ್ಲಿ ಲಾಕ್ ಓಪನ್ ಮಾಡಿದೆ. ಅತ್ಯಂತ…

Read More

45ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಕಪೂರ್ ಕುಟುಂಬದ ಕುಡಿ – Kannada News | Neetu Kapoor’s ‘Daadi Ki Shaadi’: Riddhima Kapoor Sahni’s Bollywood Debut at 45

ನಟಿ ನೀತು ಕಪೂರ್  ನಟಿಸಿರುವ ‘ದಾದಿ ಕಿ ಶಾದಿ’ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಮತ್ತು ಸಾದಿಯಾ ಖತೀಬ್ ಕೂಡ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಕಪೂರ್ ಕುಟುಂಬದ ಮಗಳು ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 45 ನೇ ವಯಸ್ಸಿನಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ನೀತು ಕಪೂರ್ ‘ದಾದಿ’ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರ ನೀತು ಕಪೂರ್‌ಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಅವರ ಮಗಳು ರಿದ್ಧಿಮಾ ಕಪೂರ್ ಸಾಹ್ನಿ…

Read More