Headlines

ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್ – Kannada News | Priyank Kharge’s First Reaction to Chinnayya’s Allegations Against Prakash Raj in Dharmasthala Case

ಬೆಂಗಳೂರು, ಜೂನ್ 12: ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು…

Read More

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ – Kannada News | Tamil Nadu CM Joseph Vijay Lands in Mangaluru; Minister UT Khader Welcomes Him Ahead of Kollur Mookambika Temple Visit

ಮಂಗಳೂರು, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್ ಅವರಿಗೆ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರೊಂದಿಗೆ ತಮಿಳುನಾಡು ಪೊಲೀಸರು ಸಹ ಸೇರಿ ಹೈ-ಸೆಕ್ಯೂರಿಟಿ ಒದಗಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು…

Read More

ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ – Kannada News | India Remains Fastest Growing Economy: World Bank Report Highlights Strong GDP Growth

ನವದೆಹಲಿ, ಜೂನ್ 12: ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮತ್ತು ಸವಾಲುಗಳಿದ್ದರೂ, ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ (India’s GDP growth) ಮುಂದುವರಿಯಲಿದೆ ಎಂದು ವಿಶ್ವಬ್ಯಾಂಕ್‌ನ ಇತ್ತೀಚಿನ ‘ಗ್ಲೋಬಲ್ ಎಕನಾಮಿಕ್ ಪ್ರಾಸ್ಪೆಕ್ಟ್ಸ್’ (World Bank Global Economic Prospects) ವರದಿ ತಿಳಿಸಿದೆ. ಭಾರತದ ಈ ಉತ್ತಮ ಬೆಳವಣಿಗೆಗೆ ಕೆಲ ಪ್ರಮುಖ ಕಾರಣಗಳನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಬ್ಯಾಂಕ್ ವರದಿಯಲ್ಲಿರುವ ಪ್ರಮುಖ 5 ಅಂಶಗಳು ಇಲ್ಲಿ ಪ್ರಸ್ತಾಪಿಸಲಾಗಿದೆ. 1) ಭಾರತವೇ ನಂಬರ್ ಒನ್ ಆರ್ಥಿಕತೆ ಪ್ರಸಕ್ತ…

Read More

Meenakshi Natarajan: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​​ನಲ್ಲಿ ವಜಾ – Kannada News | Supreme Court Upholds Meenakshi Natarajan’s Rajya Sabha Nomination Rejection

ನವದೆಹಲಿ, ಜೂನ್ 12: ರಾಜ್ಯಸಭಾ ಚುನಾವಣೆಯ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್(Meenakshi Natarajan) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೇಲ್ನೋಟಕ್ಕೆ ಇದು ಹಿನ್ನಡೆಯಾಗಿ ಕಂಡರೂ, ಈ ತೀರ್ಪಿನ ಹಿಂದೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಮತ್ತು ಕಾನೂನು ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕೆಲವು ಅತ್ಯಂತ ಸಕಾರಾತ್ಮಕ ಭರವಸೆಗಳಿವೆ. ವಿಚಾರಣೆ ನಡೆಸುವಾಗ, ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ನಟರಾಜನ್…

Read More

ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ – Kannada News | US Dollar vs Rupee, Indian currency value rises on Friday, know the reasons why

ಡಾಲರ್ ವರ್ಸಸ್ ರುಪಾಯಿImage Credit source: Shutterstock ನವದೆಹಲಿ, ಜೂನ್ 12: ಡಾಲರ್ ಎದುರು ಸತತ ಕುಸಿಯುತ್ತಾ ಬಂದಿರುವ ಭಾರತದ ಕರೆನ್ಸಿ (Indian Rupee) ಶುಕ್ರವಾರದ (ಜೂನ್ 12) ವಹಿವಾಟಿನಲ್ಲಿ ಮೌಲ್ಯ ಹೆಚ್ಚಿಸಿಕೊಂಡಿದೆ. ಇಂದು ರೂಪಾಯಿ ಮೌಲ್ಯವು ಭಾರಿ ಚೇತರಿಕೆ ಕಂಡಿದ್ದು, ಬರೋಬ್ಬರಿ 67 ಪೈಸೆ ಏರಿಕೆಯೊಂದಿಗೆ 95.18 ರೂ. ಮಟ್ಟದಲ್ಲಿ ವಹಿವಾಟು ಆರಂಭಿಸಿದೆ. ಒಂದು ಹಂತದಲ್ಲಿ 100 ರೂ ಗಡಿ ದಾಟಬಹುದು ಎನ್ನುವ ಸ್ಥಿತಿ ಇತ್ತು. ಮೇ ತಿಂಗಳ ಮೂರನೇ ವಾರದಲ್ಲಿ ಡಾಲರ್ ಎದುರು ಭಾರತೀಯ…

Read More

ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್ – Kannada News | Priyank Kharge’s First Reaction to Chinnayya’s Allegations Against Prakash Raj in Dharmasthala Case

ಬೆಂಗಳೂರು, ಜೂನ್ 12: ಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಕ್​ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ. ಎಷ್ಟು ಸತ್ಯ ಹೇಳುತ್ತಿದ್ದಾರೆ, ಎಷ್ಟು ಸುಳ್ಳಿದೆ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಪ್ರಕರಣವು ನ್ಯಾಯಾಲಯದಲ್ಲಿದ್ದು, ವಿಶೇಷ ತನಿಖಾ ದಳ (ಎಸ್ಐಟಿ)ಗೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಸ್ಐಟಿ ಮುಖ್ಯಸ್ಥರು…

Read More

ಚುನಾವಣೆ ಗೆದ್ದರು ಸಿಎಂ ಆಗುವ ಆಸೆ ಇರಲಿಲ್ಲ ರಜನೀಕಾಂತ್​​ಗೆ, ಯೋಜನೆ ಏನಾಗಿತ್ತು? – Kannada News | Rajinikanth was not wanted to became CM said Raghav Lawrence

ತಮಿಳುನಾಡಿನ ವಿಧಾನಸಭೆ ಚುನಾವಣೆ ಇತ್ತೀಚೆಗಷ್ಟೆ ಮುಗಿದಿದ್ದು ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ರಾಜಕೀಯ ಪಕ್ಷ ಭಾರಿ ಬಹುತದೊಂದಿಗೆ ಗೆದ್ದಿದ್ದು, ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಚುನಾವಣಾ ಫಲಿತಾಂಶ ಬಂದ ಬಳಿಕ ಹಲವು ರಜನೀಕಾಂತ್ ಅಭಿಮಾನಿಗಳು ಬಲು ಬೇಸರಿಸಿಕೊಂಡಿದ್ದರು. ರಜನೀಕಾಂತ್ ಅವರು ರಾಜಕೀಯ ಪಕ್ಷ ಸ್ಥಾಪಿಸಿ, ಚುನಾವಣೆ ಎದುರಿಸಲು ಮುಂದಾಗಿದ್ದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ರಜನೀಕಾಂತ್ ತಮ್ಮ ಪಕ್ಷವನ್ನು ರದ್ದು ಮಾಡಿದರು. ರಾಜಕೀಯದಿಂದ ದೂರ ಉಳಿದರು. ಒಂದೊಮ್ಮೆ ಅವರು ವಿಧಾನಸಭೆ ಚುನಾವಣೆ…

Read More

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Video: ರಿಯಲ್ ಹೀರೋ: 7ನೇ ಮಹಡಿಯ ಗ್ರಿಲ್ ಹತ್ತಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪ್ರಾಣ ಉಳಿಸಿದ ಸೂರತ್ ಪೊಲೀಸ್ – Kannada News | Gujarat Constable’s Swift Action Saves Man From Tragic Leap at High Rise Building

ಸೂರತ್, ಜೂನ್ 12: ಯಾರೋ ಒಬ್ಬರು ಕಷ್ಟದಲ್ಲಿದ್ದಾರೆ ಎಂದಾಗ ತಮ್ಮ ಜೀವವನ್ನೂ ಪಣಕ್ಕಿಟ್ಟು ಕಾಪಾಡುವವರನ್ನು ದೇವದೂತರು ಎಂದು ಕರೆಯಲಾಗುತ್ತದೆ. ಹಾಗೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸ್(Police) ಅಧಿಕಾರಿಯೊಬ್ಬರು ದೇವರಂತೆ ಕಾಪಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಜೂನ್ 8ರಂದು ಈ ಘಟನೆ ನಡೆದಿದೆ. ಸೂರತ್‌ನ ಲಸ್ಕಾನಾ ಪ್ರದೇಶದ ವಸತಿ ಕಟ್ಟಡವೊಂದರ 7ನೇ ಮಹಡಿಯ ಫ್ಲಾಟ್‌ನಲ್ಲಿ ವ್ಯಕ್ತಿಯೊಬ್ಬರು ತೀವ್ರ ಮಾನಸಿಕ ಒತ್ತಡದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪತ್ನಿ ಗಾಬರಿಯಿಂದ ತಕ್ಷಣವೇ ಪೊಲೀಸರ ತುರ್ತು ಸಂಖ್ಯೆ ‘ಡಯಲ್ 112’…

Read More

ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | Karnataka CM D.K. Shivakumar Meets President Droupadi Murmu and Vice President in Delhi

ನವದೆಹಲಿ, ಜೂನ್​​ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರು , ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಡಿಕೆಶಿ ಭೇಟಿಯಾಗಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More