Headlines

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ? ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ – Kannada News | No New Power Tariff Hike Proposal to KERC: BESCOM MD Clarifie

ಬೆಂಗಳೂರು, ಜನವರಿ 17: ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ನಾವು ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, 2025-26, 2026-27, 2027-28ರ ದರ ನಿಗದಿ ಆಗಿ ಹೋಗಿದೆ. 2024-25ರಲ್ಲಿ ಬೆಸ್ಕಾಂಗೆ 2,800 ಕೋಟಿ ರೂ ಆದಾಯ ಕೊರತೆ ಉಂಟಾಗಿತ್ತು. ಆ ವರ್ಷದಲ್ಲಿ ಆದಾಯ ಕೊರತೆಯ ಬಗ್ಗೆ KERC…

Read More

PAK vs SL: ಒಂದೇ ಪಂದ್ಯದಲ್ಲಿ 3 ವಿಶ್ವದಾಖಲೆಗಳನ್ನು ಮುರಿದ ಸಾಹಿಬ್ಜಾದಾ ಫರ್ಹಾನ್

ಶ್ರೀಲಂಕಾ ವಿರುದ್ಧದ ಮಾಡು ಇಲ್ಲವೇ ಮಡಿ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡಿ 213 ರನ್ ಕಲೆಹಾಕಿದೆ. ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಆರಂಭಿಕರ ಪಾತ್ರ ಪ್ರಮುಖವಾಗಿತ್ತು. ಅದರಲ್ಲೂ ಈ ನಿರ್ಣಾಯಕ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಸಾಹಿಬ್ಜಾದಾ ಫರ್ಹಾನ್ ಒಂದೇ ಪಂದ್ಯದಲ್ಲಿ ಹಲವು ವಿಶ್ವದಾಖಲೆಗಳನ್ನು ಮುರಿದರು. ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಸಾಹಿಬ್ಜಾದಾ ಫರ್ಹಾನ್, ತಮ್ಮ ಇನ್ನಿಂಗ್ಸ್​ನಲ್ಲಿ 60 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 5 ಸಿಕ್ಸರ್…

Read More

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? 19ರ ಯುವತಿಗೆ ಬ್ಲ್ಯಾಕ್​ಮೆಲರ್ ಕಾಟ – Kannada News | Bengaluru girl’s Private Photo got in unknown’s hand; Blackmailed girl files complaint

ಬಾಯ್‌ಫ್ರೆಂಡ್ಗೆ ಕಳಿಸಿದ ಖಾಸಗಿ ಫೋಟೋ ವೈರಲ್? ಬೆಂಗಳೂರು, ಜನವರಿ 25: ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು (Private Photos) ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್​ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. 1 ಲಕ್ಷ…

Read More

ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ – Kannada News | Bigg Boss Kannada 12: Rakshita Shetty receives a grand well come in Udupi

ಬಿಗ್​​ಬಾಸ್ (Bigg Boss) ಶೋನಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಭಾರಿ ಜನಪ್ರಿಯತೆಯಂತೂ ಕಟ್ಟಿಟ್ಟ ಬುತ್ತಿ. ಇದೀಗ ರಕ್ಷಿತಾ ಶೆಟ್ಟಿಗೂ ಇದರ ಅನುಭವ ಆಗುತ್ತಿದೆ. ಬಿಗ್​​ಬಾಸ್​​ಗೆ ಹೋಗುವ ಮುನ್ನ ಯೂಟ್ಯೂಬರ್ ಆಗಿದ್ದ ರಕ್ಷಿತಾ ಶೆಟ್ಟಿ ಈಗ ಸೆಲೆಬ್ರಿಟಿ ಆಗಿದ್ದಾರೆ. ಬಿಗ್​​ಬಾಸ್​ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗಿದೆ. ರಕ್ಷಿತಾ ಮೇಲೆ ಹೂವಿನ ಮಳೆ ಸುರಿಸಾಗಿದೆ. ಚಂಡೆ-ಮದ್ದಳೆಗಳನ್ನು…

Read More

ಬದಲಾಗಲ್ಲ ಬಾಲಿವುಡ್, ಮತ್ತೆ ‘ಕಾಂತಾರ’ಕ್ಕೆ ಅವಮಾನ ಮಾಡುವ ಯತ್ನ – Kannada News | CBFC removes Kantara movie reference from Bollywood movie Rahu Ketu

‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾನಲ್ಲಿ ಕರಾವಳಿಯ ದೈವ ಆರಾಧನೆ ಅದರ ಮಹಿಮೆ ಇನ್ನಿತರೆ ವಿಚಾರಗಳನ್ನು ತೋರಿಸಲಾಗಿದೆ. ಸಿನಿಮಾ ಮಾಡುವಾಗ ತಾವು ದೈವಗಳಿಗೆ ಅಪಚಾರ ಆಗದಂತೆ ಬಲು ನೇಮ-ನಿಷ್ಠೆಯಿಂದ ಸಿನಿಮಾ ಮಾಡಿರುವುದಾಗಿ ರಿಷಬ್ ಶೆಟ್ಟಿ ಹೇಳಿದ್ದರು. ಅಲ್ಲದೆ ಯಾರೂ ಸಹ ದೈವವನ್ನು ಅನುಕರಣೆ ಮಾಡುವುದು ಬೇಡ, ದೈವವನ್ನು ಹಾಸ್ಯಕ್ಕೆ ಬಳಸಿಕೊಳ್ಳುವುದು ಅಕ್ಷಮ್ಯ ಎಂದು ಸಹ ಹೇಳಿದ್ದರು. ಆದರೂ ಸಹ ಕೆಲವರು ಅದನ್ನು ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್​​ನ ಸ್ಟಾರ್ ನಟ ರಣ್ವೀರ್ ಸಿಂಗ್, ವೇದಿಕೆ…

Read More

ಗೆದ್ದವರಿಗಷ್ಟೆ ಅಲ್ಲ ಆಸ್ಕರ್ ನಾಮಿನಿಗಳಿಗೆ ಸಿಗಲಿದೆ 3 ಕೋಟಿ ಮೌಲ್ಯದ ಉಡುಗೊರೆಗಳು

ಪ್ರತಿ ವರ್ಷ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇವಲ ಕೆಲವೇ ಕೆಲವು ತಾರೆಗಳು ಮಾತ್ರ ಆಸ್ಕರ್ ಗೆಲ್ಲುತ್ತಾರೆ. ಅವರಿಗೆ ಚಿನ್ನ ಲೇಪಿದ ಮೂರ್ತಿಯ ಜೊತೆಗೆ ನಗದು ಬಹುಮಾನವೂ ಸಿಗುತ್ತದೆ. ಆದರೆ ನಾಮಿನೇಷನ್ ಪಡೆದವರಿಗೆ ಏನೂ ಇಲ್ಲ. ಆದರೆ ಈ ಬಾರಿ ಹಾಗಾಗುವುದಿಲ್ಲ. ನಾಮಿನೇಷನ್ ಹಂತದ ವರೆಗೆ ಬಂದವರಿಗೂ ಸಹ ದೊಡ್ಡ ಉಡುಗೊರೆಯನ್ನು ನೀಡಲಾಗುತ್ತಿದೆ. ಅದೂ ಈ ಉಡುಗೊರೆ ಬಾಸ್ಕೆಟ್​​ನ ಮೌಲ್ಯ ಸುಮಾರು 3 ಕೋಟಿ ರೂಪಾಯಿಗಳಿದೆ. ಈ ಉಡುಗೊರೆ ಬಾಸ್ಕೆಟ್​​ನಲ್ಲಿ ವಿದೇಶಿ ಪ್ರವಾಸದ ಟಿಕೆಟ್​​ ಜೊತೆಗೆ…

Read More

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ – Kannada News | Yash mother Pushpa talks about land dispute here is the video

ಯಶ್ (Yash) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ತಮಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ…

Read More

IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ – Kannada News | India Women Dominate Australia T20s: Harmanpreet’s Team Wins Series 2 1

ಪ್ರಸ್ತುತ ಭಾರತ ಮಹಿಳಾ ಪಡೆ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಮೂರು ಮಾದರಿಗಳ ಸರಣಿಯನ್ನು ಆಡಲಿದೆ. ಅದರ ಭಾಗವಾಗಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಹರ್ಮನ್​ಪ್ರೀತ್ ಕೌರ್ ಪಡೆ ಪ್ರವಾಸವನ್ನು ಸರಣಿ ಗೆಲುವಿನೊಂದಿಗೆ ಆರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿದ್ದ ಭಾರತ ವನಿತಾ ಪಡೆ, ಎರಡನೇ ಪಂದ್ಯದಲ್ಲಿ ಸೋಲು ಕಂಡಿತ್ತು. ಆದರೆ ಮೂರನೇ ಹಾಗೂ ಸರಣಿ ನಿರ್ಧಾರಕ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ಕನ್ನಡತಿ…

Read More

ಹೊಸ ತಂತ್ರ: ಟ್ರಂಪ್ ನಡವಳಿಕೆ ಅಧ್ಯಯನ ಮಾಡಲು ಮನಃಶಾಸ್ತ್ರಜ್ಞರ ನೇಮಿಸಿದ ಇರಾನ್ – Kannada News | Iran’s Diplomatic Breakthrough: Psychologists Analyze Trump for US Iran Peace Talks

ಟೆಹ್ರಾನ್, ಜೂನ್ 16: ಅಮೆರಿಕ ಮತ್ತು ಇರಾನ್ ನಡುವಿನ ಸುದೀರ್ಘ ಸಂಘರ್ಷವನ್ನು ಕೊನೆಗೊಳಿಸಲು ಇರಾನ್ ಸರ್ಕಾರವು ಅತ್ಯಂತ ವಿಭಿನ್ನ ಹಾಗೂ ರಹಸ್ಯ ರಾಜತಾಂತ್ರಿಕ ತಂತ್ರವೊಂದನ್ನು ಬಳಸಿರುವುದು ಬೆಳಕಿಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ವಿಶಿಷ್ಟ ನಿರ್ಧಾರಗಳು ಮತ್ತು ವರ್ತನೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಅದಕ್ಕೆ ತಕ್ಕಂತೆ ಮಾತುಕತೆಯ ಕಾರ್ಯತಂತ್ರವನ್ನು ರೂಪಿಸಲು ಇರಾನ್ ತನ್ನ ರಾಜತಾಂತ್ರಿಕ ತಂಡಕ್ಕೆ ಇಬ್ಬರು ಹಿರಿಯ ಮನಶ್ಶಾಸ್ತ್ರಜ್ಞರನ್ನು (Psychologists) ಸೇರಿಸಿಕೊಂಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮನಃಶಾಸ್ತ್ರಜ್ಞರ ಸಲಹೆಯಂತೆ ಬದಲಾದ…

Read More

ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ – Kannada News | Anchor Akul Balaji new House Is Stunning video goes viral

ಅಕುಲ್ ಬಾಲಾಜಿ ತಮ್ಮ ಕನಸಿನ ಮನೆ ನಿರ್ಮಿಸಿದ್ದಾರೆ. ತಮ್ಮ ಹೊಸ ನಿವಾಸದ ವಿಡಿಯೋವನ್ನು ಹಂಚಿಕೊಂಡಿರುವ ಅಕುಲ್ ಬಾಲಾಜಿ, ಅತ್ಯಂತ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಪ್ರಕೃತಿಯ ಸೌಂದರ್ಯದ ನಡುವೆ ಇರುವ ಈ ಮನೆಗೆ ಅಭಿಮಾನಿಗಳಿಂದಲೂ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಪ್ರಕೃತಿಯ ಮಡಿಲಲ್ಲಿ ನಮ್ಮ ಪುಟ್ಟ, ಮುದ್ದಾದ ಮನೆ. ಮನಸ್ಸು ಮತ್ತೆ ಮತ್ತೆ ಮರಳಿಬರಲು ಬಯಸುವ ನೆಮ್ಮದಿಯ ತಾಣ’ ಎಂದು ಅಕುಲ್ ಬಾಲಾಜಿ ಬರೆದುಕೊಂಡಿದ್ದಾರೆ. ಈ ಮನೆಯು ಹಸಿರು ಹಾಗೂ ಬೆಟ್ಟ-ಗುಡ್ಡಗಳ ಸುಂದರ ಪರಿಸರದ ನಡುವೆ ತಲೆಎತ್ತಿ ನಿಂತಿದೆ. ಅತ್ಯಾಧುನಿಕ…

Read More