Headlines

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ….

Read More

Magha Masa: ಮಾಘ ಮಾಸದಲ್ಲಿ ನದಿ ಸ್ನಾನದ ಮಹತ್ವ; ಆಧ್ಯಾತ್ಮಿಕ ಲಾಭ ಮತ್ತು ಆಚರಣೆಯ ವಿಧಾನ – Kannada News | The Spiritual Significance of River Bathing in Magha Masa: Rituals and Benefits

2026ರ ಮಾಘ ಮಾಸವು ಜನವರಿ 19ರ ಸೋಮವಾರದಿಂದ ಪ್ರಾರಂಭವಾಗಿದೆ. ಈ ಮಾಸದಲ್ಲಿ ಮಾಡುವ ಸ್ನಾನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಏಕೆಂದರೆ ಮಾಘ ಸ್ನಾನವು ಕೇವಲ ದೇಹವನ್ನು ಶುದ್ಧಗೊಳಿಸುವುದಲ್ಲದೆ, ಮನಸ್ಸನ್ನು ಶುದ್ಧಿಪಡಿಸಿ, ಕರ್ಮಗಳನ್ನು ತೊಳೆಯುತ್ತದೆ ಎಂದು ನಂಬಲಾಗಿದೆ. ಮಾಘ ಸ್ನಾನಕ್ಕಾಗಿ ಪವಿತ್ರ ನದಿ ಅಥವಾ ಸಮುದ್ರಗಳಿಗೆ ಹೋಗಬೇಕೇ ಎಂಬ ಪ್ರಶ್ನೆ ಅನೇಕರಿಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಗಂಗಾ…

Read More

ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾರ್ಟರ್ಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ – Kannada News | Constable’s Wife Dies in Quarters After Family Dispute

ಬೆಂಗಳೂರು, ಮೇ 23: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ (wife) ಪೊಲೀಸ್ ಕ್ವಾರ್ಟರ್ಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮುಖ್ಯಾಂಶಗಳು ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್​ಟೇಬಲ್ ಪತ್ನಿ ಆತ್ಮಹತ್ಯೆ ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೆ.ಆರ್.ಪುರಂ ಠಾಣೆಯಲ್ಲಿ…

Read More

ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ. ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್…

Read More

ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಬೆಳಗಾವಿ, ಮಾರ್ಚ್​ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (Fish Farming) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮನ್ ಕಿ ಬಾತ್​​ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಗಿದೆ. ಲಕ್ಷಾಂತರ ರೂ ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. 30…

Read More

ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ – Kannada News | Narendra Modi biopic Maa Vande Muhurtha: Ravi Basrur to score the music

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೀವನದ ಕುರಿತು ಹೊಸದೊಂದು ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗೆ ‘ಮಾ ವಂದೇ’ (Maa Vande) ಎಂದು ಹೆಸರು ಇಡಲಾಗಿದೆ. ಈಗ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಈ ಸಿನಿಮಾಗೆ ಸಂಗೀತ ನೀಡಲಿದ್ದಾರೆ ಎಂಬುದು ವಿಶೇಷ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿ ಪಾತ್ರವನ್ನು ಮಾಡಲಿದ್ದಾರೆ. ನರೇಂದ್ರ…

Read More

‘ಧುರಂಧರ್ 2’ ಯಶಸ್ಸಿನ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ರಣ್ವೀರ್ ಸಿಂಗ್ – Kannada News | Ranveer Singh preparing himself for his next movie Pralay

‘ಧುರಂಧರ್’ (Dhurandhar) ಸಿನಿಮಾದ ಯಶಸ್ಸಿನ ನಂತರ ರಣ್ವೀರ್ ಸಿಂಗ್ ನಟಿಸಬೇಕಿದ್ದ ‘ಡಾನ್ 3’ ಸಿನಿಮಾದಿಂದ ಅವರು ಹಿಂದೆ ಸರಿದಿದ್ದಾರೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಅಂಥಹಾ ಎರಡೂ ಸೂಪರ್ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ರಣ್ವೀರ್ ಸಿಂಗ್ ಅವರ ಮುಂದಿನ ಸಿನಿಮಾ ಯಾವುದಾಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ರಣ್ವೀರ್ ಅವರ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಇದೀಗ ರಣ್ವೀರ್ ಅವರ ಹೊಸ ಸಿನಿಮಾದ ಬಗ್ಗೆ ಖಚಿತ ಸುದ್ದಿ ಹೊರಬಿದ್ದಿದೆ. ರಣವೀರ್ ಸಿಂಗ್…

Read More

‘ಅಕ್ಷಯ್ ಖನ್ನಾಗೆ ಯಶಸ್ಸು ತಲೆಗೇರಿದೆ’; ದೊಡ್ಡ ನಿರ್ಧಾರ ತೆಗೆದುಕೊಂಡ ನಿರ್ಮಾಪಕ – Kannada News | Drishyam 3: Akshay Khanna Out Over Fee & Wig Dispute, Jaideep Steps In

‘ಧುರಂಧರ್’ ಚಿತ್ರದ ಮೂಲಕ ಅಕ್ಷಯ್ ಖನ್ನಾ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಈ ಯಶಸ್ಸಿನ ಬಳಿಕ ‘ದೃಶ್ಯಂ 3’ ಸಿನಿಮಾದಿಂದ ಹೊರ ನಡೆದಿದ್ದಾಗಿ ವರದಿ ಆಗಿತ್ತು. ಅಕ್ಷಯ್ ಖನ್ನಾ ಹಾಗೂ ನಿರ್ಮಾಪಕರ ನಡುವೆ ಸಂಭಾವನೆ ವಿಷಯಕ್ಕೆ ಕಿರಿಕ್​ ಉಂಟಾಗಿದೆ. ಹೀಗಾಗಿ, ಅಕ್ಷಯ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ಈಗ ‘ದೃಶ್ಯಂ 3’ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಅಕ್ಷಯ್ ಖನ್ನಾ ಬಗ್ಗೆ ಮಾತನಾಡಿದ್ದಾರೆ. ಅವರು ಈಗ ಒಂದು ದೊಡ್ಡ ನಿರ್ಧಾರ ಕೂಡ ತೆಗೆದುಕೊಂಡಿದ್ದಾರೆ. ಹಲವು ಸುತ್ತಿನ…

Read More

ಅಬ್ಬರ ಸಿಡಿಲಬ್ಬರ… ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಕೀರನ್ ಪೊಲಾರ್ಡ್ – Kannada News | ILT20: Kieron Pollard smashes 30 runs in one over

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ 30 ರನ್ ಚಚ್ಚುವ ಮೂಲಕ. ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದುಬೈ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅದರಂತೆ 123 ರನ್​ಗಳ ಸುಲಭ…

Read More

PAK vs NAM: ಭಾರತದೊಂದಿಗೆ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಪಾಕಿಸ್ತಾನ – Kannada News | Pakistan Qualifies for T20 World Cup Super 8: Namibia Crushed, Farhan Century Shines

2026 ರ ಟಿ20 ವಿಶ್ವಕಪ್​ನ (T20 World Cup 2026) ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು ಎದುರಿಸಿದ್ದ ಪಾಕಿಸ್ತಾನ (Pakistan vs Namibia) ಭಾರಿ ಅಂತರದಲ್ಲಿ ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ ಭಾರತದ ವಿರುದ್ಧದ ಪಂದ್ಯವನ್ನು ಸೋತು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಪಾಕ್ ಪಡೆ, ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ನಮೀಬಿಯಾ ವಿರುದ್ಧದ ಮಾಡು-ಅಥವಾ-ಮಡಿ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನಮೀಬಿಯಾವನ್ನು 102…

Read More