Headlines

ರೆಸಾರ್ಟ್ ಮಾಲೀಕರ ಲಾಬಿಗೆ ಒಳಗಾದ್ರಾ ಬಂಡೀಪುರ ಅರಣ್ಯ ಸಿಬ್ಬಂದಿ? ರೈತರ ವಿರುದ್ದವೇ ದಬ್ಬಾಳಿಕೆ – Kannada News | Bandipur Safari Controversy: Forest Dept Accused of Aiding Resorts Amidst Farmer Outcry

ಅರಣ್ಯ ಸಿಬ್ಬಂದಿ ವಿರುದ್ಧ ಎಸ್​ಪಿ ಗರಂ Image Credit source: tv9 kannada ಚಾಮರಾಜನಗರ, ಫೆಬ್ರವರಿ 19: ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಸಫಾರಿ (Safari) ಈಗ ಮತ್ತೆ ಕೆಲ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಹೊರಟಿರುವ ಸರ್ಕಾರದ ಕ್ರಮ ಖಂಡಿಸಿ ರೈತರು ಇಂದು ಬಂಡೀಪುರದ ಸಫಾರಿ ಕೇಂದ್ರದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ರೆಸಾರ್ಟ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಅರಣ್ಯ ಸಿಬ್ಬಂದಿ ರೆಸಾರ್ಟ್​​ನವರನ್ನ ಸಫಾರಿ ಕೇಂದ್ರದ ಒಳ ಬಿಟ್ಟುಕೊಂಡು ನೌಟಂಕಿ ಆಟವಾಡಿದ್ದಾರೆ. ಸಫಾರಿ ಪುನಾರಂಭಕ್ಕೆ ಸೂಚನೆ…

Read More

ಅಶ್ಲೀಲ ವಿಡಿಯೋ ಪೋಸ್ಟ್ ಮಾಟಿ ನಟಿಗೆ ಕಿರುಕುಳ: ಇಬ್ಬರ ಬಂಧನ

ನಟಿಯರಿಗೆ ಆನ್​ಲೈನ್ (Onlie) ಕಿರುಕುಳ ಎಂಬುದು ಪಿಡುಗಾಗಿ ಪರಿಣಮಿಸಿದೆ. ಹಲವಾರು ನಟಿಯರು ಆನ್​​ಲೈನ್ ಕಿರುಕುಳದಿಂದ ತೀವ್ರ ಸಮಸ್ಯೆ, ಮಾನಸಿಕ ಹಿಂಸೆ ಅನುಭವಿಸುತ್ತಲೇ ಇದ್ದಾರೆ. ಅಶ್ಲೀಲ ಕಮೆಂಟುಗಳು, ಎಐ ಜನರೇಟೆಡ್ ಅಶ್ಲೀಲ ವಿಡಿಯೋಗಳು, ತಿರುಚಿದ ಚಿತ್ರಗಳು ಹೀಗೆ ನಟಿಯರನ್ನು ಹಲವು ರೀತಿಯಲ್ಲಿ ದುರುಳರು ಕಾಡುತ್ತಲೇ ಬಂದಿದ್ದಾರೆ. ಆದರೆ ಕೆಲವು ನಟಿಯರು ಮಾತ್ರ ಇಂಥಹವರ ವಿರುದ್ಧ ಹೋರಾಡುವ ಧೈರ್ಯ ತೋರುತ್ತಾರೆ. ಇತ್ತೀಚೆಗೆ ಸೈಬರ್ ಪೊಲೀಸರು ಸಹ ಇಂಥಹಾ ಟ್ರೋಲ್​​ಗಳ ವಿರುದ್ಧ ಗಂಭೀರವಾಗಿದ್ದು, ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ತೆಲುಗಿನ ಗ್ಲಾಮರಸ್…

Read More

ಥೈಲ್ಯಾಂಡ್: ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾವು – Kannada News | Thailand: 9 Buddhist Monks dies, when 11 Year Old Driver in Tragic Mukdahan Car Crash

ಬ್ಯಾಂಕಾಕ್, ಜುಲೈ 03: ಈಶಾನ್ಯ ಥೈಲ್ಯಾಂಡ್‌ನ ಮುಕ್ದಹಾನ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಅಪಘಾತ(Accident)ವೊಂದು ಸಂಭವಿಸಿದೆ. ಹೆತ್ತವರ ಅನುಮತಿಯಿಲ್ಲದೆ 11 ವರ್ಷದ ಬಾಲಕನೊಬ್ಬ ವಾಹನ ಚಲಾಯಿಸಿಕೊಂಡು , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದೆ. ಈ ಘೋರ ಅಪಘಾತದಲ್ಲಿ ಒಂಬತ್ತು ಬೌದ್ಧ ಸನ್ಯಾಸಿಗಳು ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ‘ಬುದ್ಧೋ ಬುದ್ಧೋ’ ಎನ್ನುತ್ತಿದ್ದಾಗಲೇ ಅಪ್ಪಳಿಸಿತು ಸಾವು ಸುಮಾರು 35 ಸನ್ಯಾಸಿಗಳು ಮತ್ತು ಐದು ಜನ ಸಾಮಾನ್ಯ ಅನುಯಾಯಿಗಳ ಗುಂಪು ಮುಕ್ದಹಾನ್ ಪ್ರಾಂತ್ಯದ ರಸ್ತೆಯ…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು ನೋಡಿ – Kannada News | Yathindra Siddaramaiah Interference Issue Debated in Karnataka Assembly: KJ George Rejects Resignation Reports

ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪದಿಂದ ಸಚಿವ ಕೆಜೆ ಜಾರ್ಜ್‌ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ‘ಟಿವಿ9’ ವರದಿ ಉಲ್ಲೇಖಿಸಿ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರಶ್ನೆ ಮಾಡಿದೆ. ಈ ವಿಚಾರವಾಗಿ ಸಚಿವ ಜಾರ್ಜ್‌ ಸದನದಲ್ಲೇ ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಇಂಧನ ಜಾರ್ಜ್‌, ತಮ್ಮ ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸಿಲ್ಲ. ಮುಖ್ಯಮಂತ್ರಿಗಳ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅವರಿಗೆ…

Read More

ಪೆಟ್ರೋಲ್, ಡಿಸೇಲೆ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು – Kannada News | Bengaluru Fuel Price Hike Fear: Petrol, Diesel and LPG Costs Set to Rise

ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ…

Read More

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ. ತಮ್ಮ…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

‘ಧುರಂಧರ್’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದಾದ ಕೇವಲ ಮೂರೇ ತಿಂಗಳಿಗೆ ‘ಧುರಂಧರ್ 2’ ರಿಲೀಸ್ ಆಗಿದೆ. ಈ ಸಿನಿಮಾದ ರನ್​​ಟೈಮ್ 3 ಗಂಟೆ 49 ನಿಮಿಷ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಗಳನ್ನು ಸಿನಿಮಾ ತಲುಪಿತೇ? ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್’ ಸಿನಿಮಾ ಕ್ಲೈಮ್ಯಾಕ್ಸ್​​​ನಲ್ಲಿ ಹಮ್ಜಾ ಅಲಿ ಮಜಾರಿ, ರೆಹ್ಮಾನ್ ಡಕಾಯಿತ್​​ನ ಹತ್ಯೆ ಮಾಡುತ್ತಾನೆ. ಆ ಬಳಿಕ ನಡೆಯುವ ಕಥೆಯೇ ‘ಧುರಂಧರ್ 2’. ಸಿನಿಮಾದ ಹೆಸರೇ…

Read More

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ? – Kannada News | Daily Devotional: The Significance of Gotra in Hindu Marriages

ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು…

Read More

ನಿಧಿ ಸಿಕ್ಕಿದ್ದೇ ಸಿಕ್ಕಿದ್ದು, ಲಕ್ಕುಂಡಿಯಲ್ಲಿ ಜಮೀನಿನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ – Kannada News | Gold Treasure Discovery Sparks Land Price Boom in Gdag’s Lakkundi, Rates Hit All Time High

ಗದಗ, ಜನವರಿ 21: ಗದಗದ (Gadag) ಲಕ್ಕುಂಡಿಯಲ್ಲಿ (Lakkundi) ಮನೆಗೆ ಪಾಯ ಆಗೆಯುವಾಗ ಬಂಗಾರದ ನಿಧಿ ಸಿಕ್ಕಿದ್ದು ನಂತರ ಹಲವಾರು ಬೆಳವಣಿಗೆಗೆ ಸಾಕ್ಷಿಯಾಗಿದೆ. ಇದೀಗ ಲಕ್ಕುಂಡಿಯಲ್ಲಿ ಸರ್ಕಾರದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು ಆರನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನಗಳ ಉತ್ಖನನದಲ್ಲಿ ಅನೇಕ ಐತಿಹಾಸಿಕ ವಸ್ತುಗಳು ದೊರೆತಿದ್ದು ಪಟ್ಟಣದ ಪಾರಂಪರಿಕ ಮಹತ್ವ ಹೆಚ್ಚಿಸಿದೆ. ಮತ್ತೊಂದೆಡೆ, ಈ ಎಲ್ಲ ಬೆಳವಣಿಗೆಗಳಿಂದಾಗಿ ಲಕ್ಕುಂಡಿಯಲ್ಲಿ ಜಮೀನಿನ ಬೆಲೆ ಎರಡು ವರ್ಷಗಳ ಹಿಂದಿನ ದರಕ್ಕೆ ಹೋಲಿಸಿದರೆ ದುಪ್ಪಟ್ಟಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಈ…

Read More