SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್ – Kannada News | T20 World Cup 2026: Markram’s Record Half Century Powers South Africa win Over New Zealand

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ…

Read More

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್! – Kannada News | Karnataka Congress Power Struggle Shifts to Delhi: DK Shivakumar Starts ‘Number Game’ Amid CM Change Buzz

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ ಕಾಣಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಸ್ಸಾಂ ಚುನಾವಣಾ ಉಸ್ತುವಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಪೈಕಿ ಕೆಲವ ಭೇಟಿಯಾಗಿದ್ದಾರೆ ಎನ್ನಲಾಗಿದೆ. ದೆಹಲಿಗೆ ತಲುಪುಸುತ್ತಿದ್ದಂತೆಯೇ ಅವರು ‘136’ ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸಿದ್ದು, ಡಿ.ಕೆ….

Read More

ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ! ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ

ಕೋಲಾರ, ಮಾ.17: ಜಿಲ್ಲೆಯ ಜಯನಗರ ಬಡಾವಣೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮನೆಯ ಅಡುಗೆ ಕೋಣೆಯೊಳಗೆ ಬೃಹತ್ ಗಾತ್ರದ ನಾಗರಹಾವೊಂದು ಪ್ರತ್ಯಕ್ಷವಾಗಿದ್ದು, ಮನೆಯವರನ್ನು ಬೆಚ್ಚಿಬೀಳಿಸಿದೆ. ಕೋಲಾರದ ಜಯನಗರ ಬಡಾವಣೆಯ ನಿವಾಸಿ ಮಂಜುನಾಥ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಅಡುಗೆ ಕೆಲಸಕ್ಕಾಗಿ ಅಡುಗೆ ಮನೆಗೆ ಹೋದಾಗ, ಅಲ್ಲಿದ್ದ ಸಾಮಗ್ರಿಗಳ ನಡುವೆ ನಾಗರಹಾವು ಅಡಗಿ ಕುಳಿತಿರುವುದು ಪತ್ತೆಯಾಗಿದೆ. ಹಾವನ್ನು ಕಂಡು ಮನೆಯವರು ದಿಕ್ಕಾಪಾಲಾಗಿ ಓಡಿದ್ದು, ಕೂಡಲೇ ಸ್ಥಳೀಯ ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ…

Read More

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ! – Kannada News | Chikkaballapur Chimul Election: Cash and Silver Plates Offered for Votes

ಚಿಕ್ಕಬಳ್ಳಾಪುರ, ಫೆ. 01: ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರು ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ. ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡಿದ್ದಾರೆ. ಮತ್ತೊಬ್ಬ…

Read More

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆ ಸಿನಿಮಾ: ಇಲ್ಲಿದೆ ಪಟ್ಟಿ – Kannada News | Here is the list of Movies released this week on OTT

ವಿಶ್ವದ ಬಲು ಜನಪ್ರಿಯ ಮತ್ತು ಟಾಪ್ ಶೆಫ್​​​ಗಳಲ್ಲಿ ಒಬ್ಬರೆನಿಸಿಕೊಂಡಿರುವ ಗೋರ್ಡನ್ ರೇಮ್ಜಿ ಬಗೆಗೆ ಹೊಸದೊಂದು ಡಾಕ್ಯುಮೆಂಟರಿ ಬಿಡುಗಡೆ ಆಗಿದೆ. ಇದೇ ವಾರ ಬಿಡುಗಡೆ ಆಗಿರುವ ಈ ಅಪರೂಪದ ಡಾಕ್ಯುಮೆಂಟರಿಯನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ. ಅನುರಾಗ್ ಕಶ್ಯಪ್ ನಿರ್ದೇಶಿಸಿ ಸನ್ನಿ ಲಿಯೋನಿ, ರಾಹುಲ್ ಭಟ್ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿರುವ ಆಕ್ಷನ್ ಥ್ರಿಲ್ಲರ್ ಮತ್ತು ಸಸ್ಪೆನ್ಸ್ ಸಿನಿಮಾ ‘ಕೆನೆಡಿ’ ಇದೇ ವಾರ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ಇದೊಂದು ಹಾಸ್ಯಮಯ ಸಸ್ಪೆನ್ಸ್ ಡ್ರಾಮಾ…

Read More

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ಚೆನ್ನೈ, ಮಾರ್ಚ್​ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ – Kannada News | Toxic movie star Yash says he is not meeting his fans on birthday on 2026 Jan 8

ನಟ ರಾಕಿಂಗ್ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ (Yash Birthday) ಸಂಭ್ರಮ. ಆದರೆ ಈ ಬಾರಿ ಕೂಡ ಅವರು ಅಭಿಮಾನಿಗಳ ಜೊತೆ ಜನ್ಮದಿನ ಆಚರಿಸಲು ಸಾಧ್ಯವಾಗುತ್ತಿಲ್ಲ. ಒಂದು ದಿನ ಮೊದಲೇ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ‘ನನ್ನ ಪ್ರೀತಿಯ ಅಭಿಮಾನಿಗಳೇ, ನಿಜ ಹೇಳಬೇಕೆಂದರೆ, ಕಳೆದ ಕೆಲವು ವರ್ಷಗಳಿಂದ ನೀವು ನನ್ನನ್ನು ಭೇಟಿಯಾಗಲು ಎಷ್ಟು ಕಾಯುತ್ತಿದ್ದೀರಿ ಎಂದು ನನಗೆ ಚೆನ್ನಾಗಿ ತಿಳಿದಿದೆ. ನನ್ನನ್ನು ನಂಬಿರಿ, ನಿಮ್ಮೆಲ್ಲರನ್ನೂ ನೋಡಲು ನಾನು ಅಷ್ಟೇ ಹಾತೊರೆಯುತ್ತಿದ್ದೆ’ ಎಂದು ಯಶ್ (Yash)…

Read More

ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗುತ್ತಾರಾ ಸುನೇತ್ರಾ ಪವಾರ್? ಶುರುವಾಯ್ತು ಬಿಸಿ-ಬಿಸಿ ಚರ್ಚೆ – Kannada News | Ajit Pawar Wife Sunetra Pawar for Deputy CM praful Patel and Bhujbal meet adds to speculation

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ನಂತರ ಆ ಸ್ಥಾನಕ್ಕೆ ಯಾರ ನೇಮಕವಾಗುತ್ತದೆ ಎಂಬ ಚರ್ಚೆಗಳು ಶುರುವಾಗಿವೆ. ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಎನ್‌ಸಿಪಿಯ ನಾಯಕತ್ವ ವಹಿಸಿಕೊಳ್ಳುವುದರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಬೇಕೆಂದು ಎನ್‌ಸಿಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವನ್ನು ಮಾಡಲಾಗುವುದು. ಸುನೇತ್ರಾ ಪವಾರ್ ಅವರು ಅಜಿತ್‌ ಪವಾರ್ ಅವರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು….

Read More

ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ, ವಿಡಿಯೋ ವೈರಲ್ – Kannada News | Ashwin Balalu: 14 Yr Old Performs Bharatanatyam 20ft Deep for Marine Pollution Message

ಪುದುಚೇರಿ, ಡಿ.22: ಪುದುಚೇರಿಯ 14 ವರ್ಷದ ಬಾಲಕಿಯೊಬ್ಬಳು ಸಮುದ್ರದ ಒಳಗೆ ಭರತನಾಟ್ಯ ಮಾಡಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. 20 ಅಡಿ ನೀರಿನ ಒಳಗೆ ಭರತನಾಟ್ಯ ಮಾಡಿರುವ ವಿಡಿಯೋ ವೈರಲ್​​ ಆಗಿದೆ.  ಭರತನಾಟ್ಯ ಭಾರತೀಯ ಪ್ರಮುಖ ಕಲೆಯಾಗಿದ್ದು, ಗಡಿ, ಭಾಷೆಗಳನ್ನು ಮೀರಿ ನಿಂತಿದೆ. ಇದೀಗ ನೀರಿನ ಒಳಗೆ ಭರತಮಾಟ್ಯ ಮಾಡುವ ಮೂಲಕ ಹೊಸ ದಾಖಲೆಯನ್ನು ಈ ಹುಡುಗಿ ಮಾಡಿದ್ದಾಳೆ. ಅಶ್ವಿನ್ ಬಾಲಾಳು ಎಂಬು ಹುಡುಗಿ ಈ ನೃತ್ಯ ಪ್ರದರ್ಶನ ನೀಡಿದ್ದು,…

Read More