Headlines

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ – Kannada News | Mass Tree Felling Planned Near Sir M. Visvesvaraya Railway Station in Bengaluru Sparks Environmental Outrage

ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ ಹೊರಬಾಗದ ನೋಟImage Credit source: tv9 ಬೆಂಗಳೂರು, ಮಾರ್ಚ್​ 2: ಬೈಯಪ್ಪನಹಳ್ಳಿ ಬಳಿಯ ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​ನಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಬರೋಬ್ಬರಿ 269 ಮರಗಳನ್ನು ಕಡಿಯಲು ರೈಲ್ವೆ ಇಲಾಖೆ (Indian Railways) ಮುಂದಾಗುತ್ತಿದೆ. ಇದಕ್ಕೆ ಪರಿಸರ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಬೈಯಪ್ಪನಹಳ್ಳಿಯಲ್ಲಿರುವ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿರುವ 269 ಮರಗಳು ಹತ್ತಾರು ವರ್ಷಗಳ ಹಳೆಯದ್ದಾಗಿವೆ. ಅವುಗಳು ಬೃಹತ್ ಮರಗಳಾಗಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಅವುಗಳನ್ನು ಕಡಿಯಬಾರದು ಎಂದು ಪರಿಸರ ಹೋರಾಟಗಾರರು ಆಕ್ರೋಶ…

Read More

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ: ಪೊಲೀಸ್ ಕಮಿಷನರ್ ಹೇಳಿದ್ದೇನು ನೋಡಿ – Kannada News | Hubballi Tragedy: 14 Year Old Boy ends life After Mother Takes Away Mobile Phone; Police Chief Issues Advisory

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಮೊಬೈಲ್ ಗೇಮ್‌ಗೆ (Mobile Game) ದಾಸನಾಗಿದ್ದ ಬಾಲಕನೊಬ್ಬ ತಾಯಿ ಫೋನ್ ಕಿತ್ತುಕೊಂಡಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ. 14 ವರ್ಷದ ಸಮರ್ಥ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉದಯನಗರದ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ (Free Fire) ನಂತಹ ಆನ್‌ಲೈನ್ ಗೇಮ್‌ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ಗುರುವಾರ ರಾತ್ರಿ ಸತತವಾಗಿ ಗೇಮ್…

Read More

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ – Kannada News | CET Exam Janivara Controversy: Students Forced to Remove Sacred Thread in Bengaluru College

ಬೆಂಗಳೂರು, ಏಪ್ರಿಲ್​​ 23: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜನಿವಾರದ ವಿಷಯದಲ್ಲಿ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದರೂ, ನಿನ್ನೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಬ್ಬ ವಿದ್ಯಾರ್ಥಿಯ ಪ್ರಕಾರ, ಪ್ರವೇಶದ ವೇಳೆ ಜನಿವಾರವನ್ನು ಪರಿಶೀಲಿಸಿದ ಸಿಬ್ಬಂದಿ, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ. ಇದು ಕೇವಲ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ

ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ…

Read More

ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಡಿಸೆಂಬರ್ 5 ರಂದು…

Read More

ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್​! ನವವಿವಾಹಿತೆ ಗಂಭೀರ ಆರೋಪ – Kannada News | Attibele Inter Caste Marriage Dispute: Husband Accused of Affair, Wife Faces Assault Charge

ಹೆಂಡತಿಯ ಎಂಗೇಜ್ಮೆಂಟ್ ಸೀರೆಯನ್ನು ಪ್ರೇಯಸಿಗೆ ಗಿಫ್ಟ್ ಕೊಟ್ಟ ಪತಿ! ಆನೇಕಲ್, ಜನವರಿ 24: ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್​ನ (Anekal) ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ. ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ತಿಂಗಳೊಳಗೇ ವೈಮನಸ್ಸು ಉಂಟಾಗಿತ್ತು….

Read More

ರಾಜ್ಯದ ದೀರ್ಘಾವಧಿ ಸಿಎಂ ಆಗಲಿದ್ದಾರೆ ಸಿದ್ದರಾಮಯ್ಯ: ದೇವರಾಜ ಅರಸು​​ ದಾಖಲೆ ನಾಳೆ ಬ್ರೇಕ್​​ – Kannada News | Siddaramaiah Set to Break Devaraj Urs Record, Becoming Karnataka’s Longest Serving Chief Minister

ಬೆಂಗಳೂರು, ಜನವರಿ 05: ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ದಾಖಲೆಯನ್ನು ನಾಳೆ ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ಮೂರನೇ ಸ್ಥಾನದಲ್ಲಿ ಎಸ್​. ನಿಜಲಿಂಗಪ್ಪ ಅವರಿದ್ದು, 7 ವರ್ಷ 175 ದಿನಗಳ ಕಾಲ ಅವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ…

Read More

Chanakya Niti: ಶ್ರೀಮಂತಿಕೆ ಗಳಿಸಲು ಚಾಣಕ್ಯರು ಹೇಳಿಕೊಟ್ಟಿರುವ ಸಲಹೆಗಳಿವು – Kannada News | Chanakya Niti: Follow these tips from Chanakya to become rich

ನಮ್ಮ ಜೀವನವನ್ನು ಸರಳ ಮತ್ತು ಸುಲಭಗೊಳಿಸುವಲ್ಲಿ ಹಣ (money) ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಇದೇ ಕಾರಣಕ್ಕೆ ಸಾಕಷ್ಟು ಹಣವನ್ನು ಗಳಿಸಬೇಕು, ಶ್ರೀಮಂತಿಕೆಯನ್ನು ಪಡೆಯಬೇಕು ಎಂದು ಪ್ರತಿಯೊಬ್ಬರೂ ಬಯಸೋದು. ಶ್ರೀಮಂತಿಕೆ ಗಳಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಅದಕ್ಕಾಗಿ ಏನು ಮಾಡಬೇಕು ಎಂಬ ಮಾಹಿತಿ, ಮಾರ್ಗದರ್ಶನ ಹೆಚ್ಚಿನವರಿಗೆ ಇರೋದೇ ಇಲ್ಲ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ನೀವು ಸಹ ಸಾಕಷ್ಟು ಹಣ, ಶ್ರೀಮಂತಿಕೆಯನ್ನು ಗಳಿಸಬಹುದು. ಈ…

Read More

ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು? – Kannada News | Sivakarthikeyan starrer Parasakthi Tamil movie got UA certificate from CBFC

ತಮಿಳು ಸಿನಿಮಾಗಳಿಗೆ ಸೆನ್ಸಾರ್ (Censor) ಸಮಸ್ಯೆ ಕಾಡುತ್ತಿದೆ. ಇಂದು (ಜನವರಿ 09) ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೇ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಮಾಪಕರು ‘ಯು/ಎ’ ಪ್ರಮಾಣ ಪತ್ರ ಪಡೆಯಲು ಯಶಸ್ವಿ ಆಗಿದ್ದಾರೆ. ನಾಳೆ (ಜನವರಿ 10) ಬಿಡುಗಡೆ ಆಗಲಿದ್ದ ಮತ್ತೊಂದು ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್​​ಸಿ ಪ್ರಮಾಣ ಪತ್ರ ಕುರಿತಂತೆ ಸಮಸ್ಯೆ ಎದುರಾಗಿತ್ತು. ಸುಧಾ ಕೊಂಗರ ನಿರ್ದೇಶಿಸಿ, ಶಿವಕಾರ್ತಿಕೇಯನ್ ಮತ್ತು…

Read More

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು. ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ…

Read More