ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ – Kannada News | Chinnaswamy Stadium Set for Revival, Good News Soon for RCB Fans After Safety Upgrades
ಚಿನ್ನಸ್ವಾಮಿ ಸ್ಟೇಡಿಯಂ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 9: ಆರ್ಸಿಬಿ (RCB) ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಇದರಿಂದ ಇಡೀ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು. ಸೂಕ್ತ ಭದ್ರತೆ ನೀಡದ ಸಲುವಾಗಿ ಕಮಿಷನರ್ ದಯಾನಂದ್ ಸೇರಿ ಹಲವರ ತಲೆದಂಡವಾಗಿತ್ತು. ಅಲ್ಲದೆ RCB ಮ್ಯಾನೆಜ್ಮೆಂಟ್ ಸೇರಿ ಹಲವರ ಬಂಧನ ಕೂಡ ಆಗಿತ್ತು. ನಿವೃತ್ತ ನ್ಯಾ ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ಕಾರ ವರಧಿ ಕೇಳಿತ್ತು. ಇದಕ್ಕೆಲ್ಲ ಕಾರಣ ಚಿನ್ನಸ್ವಾಮಿಯಲ್ಲಿ ವ್ಯವಸ್ಥೆ…